Editor

ತಾಯಿಯ ಬದಲು ಕೆಲಸ ಮಾಡುತ್ತಿದ್ದ ಮಗ ಅರೆಸ್ಟ್; ಲೋಕಾಯುಕ್ತ ದಾಳಿ ವೇಳೆ ಕೇಸ್‌ ವರ್ಕರ್ ಕಳ್ಳಾಟ ಬಯಲು!

ಸಮಗ್ರ ನ್ಯೂಸ್ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮೇಲೆ ನಡೆದ ಲೋಕಾಯುಕ್ತ ದಾಳಿ ವೇಳೆ ಮಹಾ ಮೋಸವೊಂದು ಬೆಳಕಿಗೆ ಬಂದಿದೆ. ತಾಯಿಯ ಹೆಸರಿನಲ್ಲಿ ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಗನನ್ನು ಬಂಧಿಸಲಾಗಿದೆ. ಕೆಂಪೇಗೌಡನಗರ ಸಬ್ ಡಿವಿಷನ್ ಎಸ್‌ಡಿಎ ಆಗಿರುವ ಕವಿತ ಅವರ ಬದಲಾಗಿ ಆಕೆಯ ಪುತ್ರ ನವೀನ್ ಬಿಬಿಎಂಪಿ ಕಚೇರಿಯಲ್ಲಿ ತಾಯಿ ಪರವಾಗಿ ಕರ್ತವ್ಯ ಮಾಡುತಿದ್ದರು. ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದ ವೇಳೆ ಕಳ್ಳಾಟ ಬಯಲಾಗಿದೆ. ಅಲ್ಲದೆ ಕರ್ತವ್ಯ ದುರುಪಯೋಗಪಡಿಸಿಕೊಂಡ ಅಧಿಕಾರಿಗಳ […]

ತಾಯಿಯ ಬದಲು ಕೆಲಸ ಮಾಡುತ್ತಿದ್ದ ಮಗ ಅರೆಸ್ಟ್; ಲೋಕಾಯುಕ್ತ ದಾಳಿ ವೇಳೆ ಕೇಸ್‌ ವರ್ಕರ್ ಕಳ್ಳಾಟ ಬಯಲು! Read More »

ಐಟಿ ದಾಳಿ: ಬಿಜೆಪಿ ಮಾಜಿ ಶಾಸಕರ ಮನೆಗೆಯಲ್ಲಿ ಮೊಸಳೆ ಪತ್ತೆ

ಸಮಗ್ರ ನ್ಯೂಸ್ : ಆದಾಯ ತೆರಿಗೆ ದಾಳಿಯ ಬಗ್ಗೆ ನಾವು ಪ್ರತಿ ದಿನ ದೇಶಾದ್ಯಂತ ಕೇಳುತ್ತಿರುತ್ತೇವೆ. ಅನೇಕ ಬಾರಿ ಆ ಆದಾಯ ತೆರಿಗೆ ದಾಳಿಗಳಿಂದ ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗುತ್ತದೆ. ಇದೀಗ ಮಧ್ಯಪ್ರದೇಶದ ಬಂಡಾದ ಬಿಜೆಪಿ ಮುಖಂಡ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. 150 ಕೋಟಿ ರೂ.ಗಳ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಹಣ ಸೇರಿ ಹಲವು ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಮೊಸಳೆಯನ್ನು ಕಂಡು

ಐಟಿ ದಾಳಿ: ಬಿಜೆಪಿ ಮಾಜಿ ಶಾಸಕರ ಮನೆಗೆಯಲ್ಲಿ ಮೊಸಳೆ ಪತ್ತೆ Read More »

ಡಿಸಿಎಂ ಡಿ.ಕೆ.ಶಿವಕುಮಾ‌ರ್ ಹೇಳಿಕೆ : ಯಾವ ಪವರ್ ಇಲ್ಲ ಶೇರಿಂಗ್ ಇಲ್ಲ ; 5 ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ

ಸಮಗ್ರ ನ್ಯೂಸ್ : ಸರ್ಕಾರಿ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬಳಿಕ ಶಿವಕುಮಾ‌ರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಇದೇ ಅವಧಿಯಲ್ಲಿ ನೀವು ಸಿಎಂ ಆಗುತ್ತೀರಿ ಎಂಬ ವಿನಯ್ ಗುರೂಜಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು. ಪವರ್ ಶೇರಿಂಗ್ ಬಗ್ಗೆ

ಡಿಸಿಎಂ ಡಿ.ಕೆ.ಶಿವಕುಮಾ‌ರ್ ಹೇಳಿಕೆ : ಯಾವ ಪವರ್ ಇಲ್ಲ ಶೇರಿಂಗ್ ಇಲ್ಲ ; 5 ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ Read More »

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ!

ಸಮಗ್ರ ನ್ಯೂಸ್ : ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಡೆತ್‌ ನೋಟ್ ಬರೆದು ತನ್ನ ಮನೆಯಲ್ಲಿ ಯಾರು ಇಲ್ಲದನ್ನು ನೋಡಿ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿನ ಮನೆಯಲ್ಲಿ ತ್ರಿಶಾಲ್ (13) ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಶರಣಾದ ಈ ಬಾಲಕ ಏಳನೇ ತರಗತಿ ವಿದ್ಯಾರ್ಥಿ ಆಗಿದ್ದಾನೆ. ಈ ವಯಸ್ಸಲ್ಲೇ ಈತ ಆತ್ಮಹತ್ಯೆ ಮಾಡಿಕೊಳ್ಳಲು ಮನಸ್ಸು ಮಾಡಿದ್ದಲ್ಲದೆ ಡೆತ್ ನೋಟ್ ಸಹ ಬರೆದಿದ್ದು, ಇಡೀ ರಾಜ್ಯವೇ ಶಾಕ್‌ಗೆ ಒಳಗಾಗುವಂತೆ ಆಗಿದೆ.ಇದರಲ್ಲಿ ಆತ ತಾನು ಯಾಕೆ

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ! Read More »

ತಿರುಪತಿ ಕಾಲ್ತುಳಿತ ಘಟನೆ: TTD ಕ್ಷಮೆಯಾಚನೆ

ಸಮಗ್ರ ನ್ಯೂಸ್ : ತಿರುಪತಿಯಲ್ಲಿನ ಕಾಲ್ತುಳಿತ ಘಟನೆಗೆ ಕ್ಷಮೆ ಕೋರುವುದರಿಂದ ಸತ್ತವರು ಬದುಕಿ ಬರಲ್ಲ ಎಂದು ಆಂಧ್ರ ಪ್ರದೇಶದ ಮೈತ್ರಿ ಸರ್ಕಾರಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಯನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಮುಖ್ಯಸ್ಥ ಬಿ.ಆರ್. ನಾಯ್ಡು ಜ. 10 ರಂದು ನೀಡಿದ್ದಾರೆ. ಜನವರಿ 8 ರಂದು ವಿಶೇಷ ದರ್ಶನದ ಟಿಕೆಟ್ ವಿತರಣೆ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಆರು ಮಂದಿ ಸಾವನ್ನಪ್ಪಿದ್ದರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಈ ಘಟನೆಗೆ ಕ್ಷಮೆ ಕೋರಬೇಕು ಎಂದು ಉಪ ಮುಖ್ಯಮಂತ್ರಿ ಪವನ್

ತಿರುಪತಿ ಕಾಲ್ತುಳಿತ ಘಟನೆ: TTD ಕ್ಷಮೆಯಾಚನೆ Read More »

ಉಡುಪಿ: ಕಟಪಾಡಿ ಬಳಿ ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ| ಹೊತ್ತಿ ಉರಿದ ಬೈಕ್; ಸವಾರ ದುರ್ಮರಣ

ಸಮಗ್ರ ನ್ಯೂಸ್: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜ.10ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈ ಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಅಪಘಾತದ ಸಂದರ್ಭ ಲಾರಿಯ ಅಡಿಭಾಗದಲ್ಲಿ ಬೈಕ್ ಸಿಲುಕಿಕೊಂಡಿದ್ದು ಈ ವೇಳೆ ಬೈಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಲಾರಿ ಬೆಂಕಿಗಾಹುತಿಯಾಗಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ಪಣಿಯೂರು ಮೂಲದ ರವಿ ಆಚಾರ್ಯ ಎಂದು ತಿಳಿದು ಬಂದಿದ್ದು, ಸ್ಥಳೀಯರ

ಉಡುಪಿ: ಕಟಪಾಡಿ ಬಳಿ ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಭೀಕರ ಅಪಘಾತ| ಹೊತ್ತಿ ಉರಿದ ಬೈಕ್; ಸವಾರ ದುರ್ಮರಣ Read More »

ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಚಾಟನೆಗೆ ಪತ್ರ; ಪಕ್ಷದಿಂದ ಹೊರ ಹೋಗ್ತಾರಾ ಮಾಜಿ ಸಂಸದ

ಸಮಗ್ರ ನ್ಯೂಸ್ : ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಸ್ವಪಕ್ಷ ಬಿಜೆಪಿಯಲ್ಲೇ ಆಕ್ರೋಶ ವ್ಯಕ್ತವಾಗಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ಪ್ರತಾಪ್ ಸಿಂಹ ಅವರ ವಿರುದ್ಧ ಮೈಸೂರಿನಲ್ಲೇ ಕಾರ್ಯಕರ್ತರು ಕಿಡಿ ಕಾರಿದ್ದು, ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಬೇಕು ಎಂದು ಪತ್ರ ಬರೆದಿದ್ದಾರೆ. ಪ್ರತಾಪ್ ಸಿಂಹ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ಪತ್ರ ಬರೆದಿದ್ದಾರೆ. ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಮಹದೇವಸ್ವಾಮಿಗೆ ಪತ್ರದ ಮೂಲಕ ಕಾರ್ಯಕರ್ತರು

ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಚಾಟನೆಗೆ ಪತ್ರ; ಪಕ್ಷದಿಂದ ಹೊರ ಹೋಗ್ತಾರಾ ಮಾಜಿ ಸಂಸದ Read More »

ಬಿಜೆಪಿ ಶಾಸಕ ನಿವಾಸದಲ್ಲೇ ಕಾರು ಚಾಲಕ ನಿಗೂಢ ಸಾವು..!

ಸಮಗ್ರ ನ್ಯೂಸ್ : ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಕಾರು ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಸುನಿಲ್ ಲಮಾಣಿ (25) ಗದಗ ಜಿಲ್ಲೆಯ ಲಕ್ಷೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಜ. 10 ರಂದು ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಶಾಸಕ ಚಂದ್ರು ಲಮಾಣಿ ಅವರು ಇತ್ತೀಚೆಗೆ ಖರೀದಿಸಿದ್ದ ನಿವಾಸದಲ್ಲೇ ಸುನಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮೃತ ಸುನಿಲ್

ಬಿಜೆಪಿ ಶಾಸಕ ನಿವಾಸದಲ್ಲೇ ಕಾರು ಚಾಲಕ ನಿಗೂಢ ಸಾವು..! Read More »

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ

ಸಮಗ್ರ ನ್ಯೂಸ್: ರಾಜ್ಯ ಆಂತರಿಕ ಭದ್ರತಾ ವಿಭಾಗ ಹಾಗು ಮಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಜ.10 ರಂದು ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮೂರು ವರ್ಷಗಳಿಂದ ಭಾರತದಲ್ಲಿ ತಲೆ ಮರೆಸಿಕೊಂಡಿದ್ದ ಬಾಂಗ್ಲಾದೇಶಿ ಅನರುಲ್ ಶೇಖ್ (25) ಎಂಬಾತನ್ನು ಬಂಧಿಸಿದ್ದಾರೆ. ಮುಕ್ಕದಲ್ಲಿ ಕಟ್ಟಡ ಕಾರ್ಮಿಕನಾಗಿದ್ದ ಅನರುಲ್ ಶೇಖ್ ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯವನು.ಮೂರು ವರ್ಷಗಳ ಹಿಂದೆ ಇಂಡೋ- ಬಾಂಗ್ಲಾ ಅಂತಾರಾಷ್ಟ್ರೀಯ ಗಡಿರೇಖೆ ಲಾಲ್ ಗೋಲ್ ಮೂಲಕ ಒಳ ನುಸುಳಿದ್ದ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲಕ ಭಾರತದೊಳಗೆ

ಮಂಗಳೂರು : ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ Read More »

ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗ; ಚಂದ್ರ ಆರ್ಯ ಓದಿದ್ದಿಲ್ಲಿ, ಖ್ಯಾತಿ ಪಡೆದಿದ್ದು ಅಲ್ಲಿ!

ಸಮಗ್ರ ನ್ಯೂಸ್ : ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರಾದ ಕೆನಡಾದ ಸಂಸದ ಚಂದ್ರ ಆರ್ಯ ಮುಂಬರುವ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಪ್ರಧಾನ ಮಂತ್ರಿ ಸ್ಥಾನಕ್ಕೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ತಮ್ಮ ನಾಯಕತ್ವದ ಬಗ್ಗೆ ಲಿಬರಲ್ ಪಕ್ಷದೊಳಗೆ ಅಸಮಾಧಾನ ಎದುರಿಸುತ್ತಿದ್ದ ಜಸ್ಟಿನ್ ಟ್ರುಡೊ ಅವರು ರಾಜೀನಾಮೆ ನೀಡಿದ 2 ದಿನಗಳ ನಂತರ ಕೆನಡಾ ಪ್ರಧಾನಿ ಸ್ಥಾನಕ್ಕೆ ಸ್ಪರ್ಧಿಸಲು ಚಂದ್ರ ಆರ್ಯ ಅವರು ತಾವೂ ಸ್ಪರ್ಧೆ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. ಇವರಿಗೂ ಮುನ್ನ ಭಾರತೀಯ ಮೂಲದ ಕೆನಡಾ ಸಚಿವೆ

ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗ; ಚಂದ್ರ ಆರ್ಯ ಓದಿದ್ದಿಲ್ಲಿ, ಖ್ಯಾತಿ ಪಡೆದಿದ್ದು ಅಲ್ಲಿ! Read More »