ಕಡಬ: ಅಪಘಾತದಲ್ಲಿ ಅಪ್ರಾಪ್ತ ಬಾಲಕ ಸಾವನ್ನಪ್ಪಿದ ಹಿನ್ನೆಲೆ| ಪರವಾನಗಿ ಇಲ್ಲದೇ ಮಕ್ಕಳು ವಾಹನ ಚಲಾಯಿಸಿದರೆ ಕಠಿಣ ಕ್ರಮಕ್ಕೆ ತಹಶಿಲ್ದಾರ್ ಆದೇಶ
ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕನೋರ್ವ ಬೈಕ್ ಚಲಾಯಿಸಿ ನಿಯಂತ್ರಣ ಕಳೆದುಕೊಂಡು ಮೋರಿಗೆ ಗುದ್ದಿ ಮೃತಪಟ್ಟ ಘಟನೆ ಜ.17 ರ ಮುಂಜಾನೆ ಕಡಬ ಬಳಿ ನಡೆದಿತ್ತು. ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ, ಪೇರಡ್ಕದ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಬಾಲಕ ಆಶಿಶ್(16) ಮೃತ ಪಟ್ಟಿದ್ದ. ಈ ಸುದ್ದಿಗಳು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿತ್ತು. ಇದರ ಬೆನ್ನಲ್ಲೇ ಕಡಬ ತಾಲೂಕು ದಂಡಾಧಿಕಾರಿ ಪ್ರಭಾಕರ ಖಜೂರೆ ಅವರು ತನ್ನ ಅಧಿಕಾರ ಚಲಾಯಿಸಿ ಅವಘಡಗಳು ಸಂಭವಿಸದಂತೆ ತಡೆಯಲು […]










