Editor

ಪುತ್ತೂರು ಬಸ್‌ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು| ತುಳುನಾಡ ವೀರರ ಹೆಸರಲ್ಲಿ ರಾರಾಜಿಸಲಿದೆ ದ.ಕ ಜಿಲ್ಲೆಯ ಅತಿದೊಡ್ಡ ಬಸ್ ನಿಲ್ದಾಣ|

ಸಮಗ್ರ ನ್ಯೂಸ್: ಸರಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಜಿಲ್ಲೆಯ ಅತಿದೊಡ್ಡ ಬಸ್ ನಿಲ್ದಾಣವೆಂಬ ಖ್ಯಾತಿಗೆ ಪಾತ್ರವಾಗಿರುವ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಇನ್ನು ಮುಂದೆ ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರಿನಲ್ಲಿ ರಾರಾಜಿಸಲಿದೆ. ಕೆ.ಎಸ್.ಆರ್.ಟಿ.ಸಿ ಯು ಕೋಟಿ ಚೆನ್ನಯರ ಹೆಸರನ್ನು ಪುತ್ತೂರು ಬಸ್ ನಿಲ್ದಾಣಕ್ಕೆ ಇಡುವ ಸಂಬಂಧ ನಿರ್ಣಯ ಕೈಗೊಂಡಿದ್ದು, ಶೀಘ್ರದಲ್ಲೇ ಅನುಷ್ಠಾನಕ್ಕೆ ಬರಲಿದೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಬೆಂಬಿಡದ ಪ್ರಯತ್ನದ ಫಲವಾಗಿ ಯೋಜನೆ ಕೈಗೂಡಿದ್ದು, ಬಹುತೇಕ ಮುಂದಿನ ತಿಂಗಳು ನಾಮಕರಣ

ಪುತ್ತೂರು ಬಸ್‌ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು| ತುಳುನಾಡ ವೀರರ ಹೆಸರಲ್ಲಿ ರಾರಾಜಿಸಲಿದೆ ದ.ಕ ಜಿಲ್ಲೆಯ ಅತಿದೊಡ್ಡ ಬಸ್ ನಿಲ್ದಾಣ| Read More »

ಇಂಡಿಯನ್ ಬಾಕ್ಸಾಫೀಸ್ ಉಡೀಸ್ ಮಾಡಿದ KGF 2| ರಿಲೀಸ್ ಗೂ ಮೊದಲೇ ಕೋಟಿ ಕೋಟಿ ಗಳಿಸಿದ ಚಿತ್ರ|

ಸಮಗ್ರ ನ್ಯೂಸ್: KGF 2 ಟ್ರೇಲರ್ ರಿಲೀಸ್ ಆದ 20 ಗಂಟೆಯೊಳಗೆ 109+ ಮಿಲಿಯನ್ ವೀಕ್ಷಕರು ನೋಡಿದ್ದು ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಮಾಡಿದೆ. ಕನ್ನಡದಲ್ಲಿ 18 ಮಿಲಿಯನ್ , ಹಿಂದಿಯಲ್ಲಿ 47 ಮಿಲಿಯನ್ , ತೆಲುಗಿನಲ್ಲಿ 17 ಮಿಲಿಯನ್ , ತಮಿಳಿನಲ್ಲಿ 11 ಮಿಲಿಯನ್ , ಮಲಯಾಳಂನಲ್ಲಿ 7 ಮಿಲಿಯನ್ ವೀವ್ಸ್ ಗಳನ್ನು ಪಡೆದಿರುವ ಟ್ರೈಲರ್ ನಿಂದ ಚಿತ್ರತಂಡ ಫುಲ್ ಖುಷ್ ಆಗಿದೆ. ಈ ಮೂಲಕ ಬ್ಲಾಕ್ ಬಾಸ್ಟರ್ ಇಂಡಿಯಾದ ಎಲ್ಲಾ ಸಿನಿಮಾಗಳ ಹಿಂದಿನ ರೆಕಾರ್ಡ್

ಇಂಡಿಯನ್ ಬಾಕ್ಸಾಫೀಸ್ ಉಡೀಸ್ ಮಾಡಿದ KGF 2| ರಿಲೀಸ್ ಗೂ ಮೊದಲೇ ಕೋಟಿ ಕೋಟಿ ಗಳಿಸಿದ ಚಿತ್ರ| Read More »

ಮುಟ್ಟಾಳೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ ಆಧುನಿಕ ಭಗೀರಥ ಮಹಾಲಿಂಗ ನಾಯ್ಕ್

ಸಮಗ್ರ ನ್ಯೂಸ್: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ 2022 ಅನ್ನು ಪ್ರಧಾನ ಮಾಡಿದರು. ಈ ವೇಳೆ ಸುರಂಗ ಕೊರೆದು ಭಗೀರಥ ಪ್ರಯತ್ನದ ಮೂಲಕ ನೀರು ಹರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಅಮೈ ಮಹಾಲಿಂಗ ನಾಯ್ಕ್ ಅವರು ರಾಷ್ಟ್ರಪತಿಗಳಿಂದ ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದರು. ಈ ವೇಳೆ ಅವರು ಮುಟ್ಟಾಳೆ ಧರಿಸಿ ಆಗಮಿಸುವ ಮೂಲಕ ತುಳುನಾಡಿನ ಕೃಷಿ ಪರಂಪರೆಯನ್ನು ದೇಶ ವ್ಯಾಪ್ತಿ ಬಿಂಬಿಸಿದರು.

ಮುಟ್ಟಾಳೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ ಆಧುನಿಕ ಭಗೀರಥ ಮಹಾಲಿಂಗ ನಾಯ್ಕ್ Read More »

ಮಂಗಳೂರು: ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ| ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್ ಗೌಡ ಕೊಡಪಾಲ ಆಯ್ಕೆ|

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್ ಕೊಡಪಾಲ ಆಯ್ಕೆಯಾಗಿದ್ದಾರೆ.ಮಾ.26 ರಂದು ಮಂಗಳೂರಿನಲ್ಲಿ ಚುನಾವಣೆ ‌ನಡೆದಿದೆ. ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಕಾಲೇಜು ಸುಬ್ರಹ್ಮಣ್ಯ ಇಲ್ಲಿ ಬಿ.ಕಾಂ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಯಾಗಿರುವ ಕೀರ್ತನ್ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ದಿನೇಶ್ ಕೊಡಪಾಲ – ವಸಂತಿ ಕೊಡಪಾಲ ರವರ ಪುತ್ರ.‌ ಸುಳ್ಯ ತಾಲೂಕು ಎನ್.ಎಸ್.ಯು.ಐ. ಅಧ್ಯಕ್ಷ ರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಮಂಗಳೂರು: ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ| ಪ್ರಧಾನ ಕಾರ್ಯದರ್ಶಿಯಾಗಿ ಕೀರ್ತನ್ ಗೌಡ ಕೊಡಪಾಲ ಆಯ್ಕೆ| Read More »

ಕಡಬ: ಮುಸ್ಲಿಂ ಯುವಕನಿಂದ ಹಿಂದೂ ಯುವತಿಗೆ ಲೈಂಗಿಕ ಕಿರುಕುಳ| ದೂರು ದಾಖಲು

ಸಮಗ್ರ ನ್ಯೂಸ್: ಮುಸ್ಲಿಂ ಯುವಕನೋರ್ವ ಹಿಂದು ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. ಕಿರುಕುಳ ನೀಡಿದ ಯುವಕನನ್ಮು ತಾಲೂಕಿನ ಐತೂರು ಗ್ರಾಮದ ಶಕೀರ್ ಎಂದು ಗುರುತಿಸಲಾಗಿದ್ದು ಪೋಲಿಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೃತ್ಯದ ಕುರಿತು ಕಡಬ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಿರುವ ಯುವತಿ, ಶಕೀರ್ ಎಂಬಾತ ಕಳೆದ ಎರಡು ದಿನಗಳಿಂದ ಕಿರುಕುಳ ನೀಡುತ್ತಿದ್ದು, ಮಾ.28ರಂದು ಕಲ್ಲಾಜೆ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ದಾರಿಯಲ್ಲಿ ಅಡ್ಡ ನಿಂತು ಲೈಂಗಿಕ ಕಿರುಕುಳ ನೀಡಿದ್ದಾನೆ, ಕಳೆದೆರಡು

ಕಡಬ: ಮುಸ್ಲಿಂ ಯುವಕನಿಂದ ಹಿಂದೂ ಯುವತಿಗೆ ಲೈಂಗಿಕ ಕಿರುಕುಳ| ದೂರು ದಾಖಲು Read More »

ಹಾಸನ: ಮಾಜಿ ಪ್ರಧಾನಿ ದೇವೆಗೌಡ ಪತ್ನಿ ಚೆನ್ನಮ್ಮಗೆ ಐಟಿ ಸಂಕಷ್ಟ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅವರಿಗೆ ಸಂಬಂಧಿಸಿದ ಆಸ್ತಿ ವಿವರದ ಬಗ್ಗೆ ಮಾಹಿತಿಯನ್ನು ನೀಡುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವಿಚಾರವನ್ನು ಅವರ ಪುತ್ರ ಮಾಜಿ ಸಚಿವ ಹೆಚ್ ಡಿ ರೇವಣ್ಣ ಕೂಡ ದೃಢಪಡಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ರೇವಣ್ಣ, ಐಟಿ ಅಧಿಕಾರಿಗಳು ನನ್ನ ತಾಯಿಗೆ ನೋಟಿಸ್ ನೀಡಿದ್ದಾರೆ. ಆಸ್ತಿ ವಿವರದ ಮಾಹಿತಿ ಕೋರಿದ್ದಾರೆ.

ಹಾಸನ: ಮಾಜಿ ಪ್ರಧಾನಿ ದೇವೆಗೌಡ ಪತ್ನಿ ಚೆನ್ನಮ್ಮಗೆ ಐಟಿ ಸಂಕಷ್ಟ Read More »

ಆದಾಯ ಮೀರಿ ಆಸ್ತಿ ಗಳಿಕೆ| ಸಚಿವ ಸೋಮಣ್ಣಗೆ ಬಂಧನ ಭೀತಿ

ಸಮಗ್ರ ನ್ಯೂಸ್: ತನ್ನ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಲ್ಲಿ ಸಚಿವ ವಿ.ಸೋಮಣ್ಣಗೆ ಬಂಧನ ಭೀತಿ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಚಿವ ಸೋಮಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್‌ ಮಾರ್ಚ್‌ 30ಕ್ಕೆ ಮುಂದೂಡಿದೆ. ಇನ್ನು ಆಕ್ಷೇಪಣೆ ಸಲ್ಲಿಸಲು ದೂರುದಾರರ ಪರ ವಕೀಲರಿಗೆ ಸೂಚನೆ ನೀಡಿಲಾಗಿದೆ. ಸೋಮಣ್ಣ ಶಾಸಕನಾಗುವ ಮೊದಲಿನ ಆದಾಯ, ನಂತರದ ಆದಾಯ ಗಳಿಕೆ, ಆಸ್ತಿಯ ಸೂಕ್ತ ವಿವರಣೆ ನೀಡುವಲ್ಲಿ ಪೊಲೀಸರು ವಿಫಲವಾಗಿದ್ದು, ಅಸಮರ್ಪಕ ತನಿಖೆ ಎಂದು ಕೋರ್ಟ್‌ ಅಭಿಪ್ರಾಯ ಪಟ್ಟಿದೆ. ಈ‌ ಕುರಿತು ಜನಪ್ರತಿನಿಧಿಗಳ

ಆದಾಯ ಮೀರಿ ಆಸ್ತಿ ಗಳಿಕೆ| ಸಚಿವ ಸೋಮಣ್ಣಗೆ ಬಂಧನ ಭೀತಿ Read More »

ಹಿಜಾಬ್ ಗಾಗಿ ಭವಿಷ್ಯ ಶಿಕ್ಷಣಕ್ಕೆ ಸೆಡ್ಡು ಹೊಡೆದ ವಿದ್ಯಾರ್ಥಿಗಳು| ಎಸ್ಎಸ್ಎಲ್ ಸಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳೆಷ್ಟು ಗೊತ್ತಾ?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭ ಮಾಡಲಾಗಿದ್ದು, ರಾಜ್ಯದ ಹಲವು ವಿದ್ಯಾರ್ಥಿಗಳು ಹಿಜಾಬ್‌ ವಿಚಾರಕ್ಕೆ ಪಟ್ಟು ಹಿಡಿದು ಪರೀಕ್ಷೆಯನ್ನೇ ಬಹಿಷ್ಕಾರ ಮಾಡಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 39 ಮುಸ್ಲಿಂ ವಿದ್ಯಾರ್ಥಿನಿಯರು ಗೈರಾಗಿದ್ದು, ಪರೀಕ್ಷೆ ಬೇಡ, ಹಿಜಾಬ್‌ ಬೇಕೆಂದು ಪಟ್ಟು ಹಿಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಇಳಕಲ್‌ ಪಟ್ಟಣದಲ್ಲಿ ವಿದ್ಯಾರ್ಥಿನಿ ಪರೀಕ್ಷಾ ಕೊಠಡಿಗೆ ಹಿಜಾಬ್‌ ಧರಿಸಿಯೇ ಬಂದಿದ್ದು, ಹಿಜಾಬ್‌ ತೆಗೆದಿಟ್ಟು ಪರೀಕ್ಷೆ ಬರೆಯುವಂತೆ ಅಧೀಕ್ಷಕರು ಸೂಚನೆ ನೀಡಿದ್ದಾರೆ.‌ ಏಕಾಏಕಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೇ ಬಹಿಷ್ಕಾರ ಮಾಡಿ ಮನೆಗೆ ತೆರಳಿದ್ದಾರೆ. ಒಟ್ಟು

ಹಿಜಾಬ್ ಗಾಗಿ ಭವಿಷ್ಯ ಶಿಕ್ಷಣಕ್ಕೆ ಸೆಡ್ಡು ಹೊಡೆದ ವಿದ್ಯಾರ್ಥಿಗಳು| ಎಸ್ಎಸ್ಎಲ್ ಸಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳೆಷ್ಟು ಗೊತ್ತಾ? Read More »

ಧರ್ಮಸ್ಥಳ: ನೇತ್ರಾವತಿ ಯಾತ್ರಿಕರ ಬ್ಯಾಗ್ ನಿಂದ ಚಿನ್ನಾಭರಣ ಕಳವು| ಅಂತರಾಜ್ಯ ಚೋರನ ಬಂಧನ| 2.5 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಸಮಗ್ರ ನ್ಯೂಸ್ : ಶ್ರೀ ಕ್ಷೇತ್ರ‌ ಧರ್ಮಸ್ಥಳ ದೇವಸ್ಥಾನಕ್ಕೆ ಬರುವ ಯಾತ್ರಿಕರ ಬ್ಯಾಗ್ ನಿಂದ ಚಿನ್ನಾಭರಣ ಹಾಗೂ ಹಣವನ್ನು ಕಳ್ಳತನ ಮಾಡಿದ ಅಂತರಾಜ್ಯ ಚೋರನನ್ನು‌ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದರು. ಈ ಕುರಿತು ತನಿಖೆ ಮಾಡಿ ಆರೋಪಿ ಹಾಗೂ ಕಳ್ಳತನ ಮಾಡಿದ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಶ್ರೀಧರ‌ ನಾಯರಿ ಎಂಬವರು ಸ್ನಾನ ಮಾಡಲು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ತಮ್ಮ‌ ಚಿನ್ನಾಭರಣ ಹಾಗೂ ಹಣ ಇದ್ದ ಬ್ಯಾಗ್ ಇಟ್ಟಿದ್ದರು.

ಧರ್ಮಸ್ಥಳ: ನೇತ್ರಾವತಿ ಯಾತ್ರಿಕರ ಬ್ಯಾಗ್ ನಿಂದ ಚಿನ್ನಾಭರಣ ಕಳವು| ಅಂತರಾಜ್ಯ ಚೋರನ ಬಂಧನ| 2.5 ಲಕ್ಷ ಮೌಲ್ಯದ ಚಿನ್ನಾಭರಣ ವಶ Read More »

ವಿಟ್ಲ: ಬಲ್ಲಮಲೆ ಗುಡ್ಡದಲ್ಲಿ ಯುವಜೋಡಿಯ ರಾಸಲೀಲೆ| ಮಟಮಟ ಬಿಸಿಲಲ್ಲೂ ಇದೆಂತಾ ”ಹೀಟ್” ಮರ್ರೆ?

ಸಮಗ್ರ ನ್ಯೂಸ್: ವಿಟ್ಲ ತಾಲೂಕಿನ ಅನಂತಾಡಿ ಗ್ರಾಮದ ಬಲ್ಲಮಲೆ ಗುಡ್ಡದಲ್ಲಿ ಮೈಮರೆತು ರಾಸಲೀಲೆ ನಡೆಸುತ್ತಿದ್ದ ಯುವಜೋಡಿಯೊಂದು ಪೊಲೀಸ್ ವಶವಾಗಿದೆ. ಗುಡ್ಡದ ಮರೆಯಲ್ಲಿ ಮೈ ಮರೆತು ‘ಕರ್ತವ್ಯ ನಿರತ ‘ ರಾಗಿದ್ದ ಮುಸ್ಲಿಂ ಜೋಡಿಗಳಿಬ್ಬರ ಸಂಗತಿ ಊರವರ ಮೂಲಕ ಬೆಳಕಿಗೆ ಬಂದಿದ್ದು, ಸುಡು ಬಿಸಿಲನ್ನು ಕೂಡಾ ಲೆಕ್ಕಿಸದೆ ರಾಸಲೀಲೆ ನಡೆಸುತ್ತಿದ್ದುದಾಗಿ‌ ತಿಳಿದುಬಂದಿದೆ. ಹಾಡಹಗಲೇ ಜೋಡಿಯು ರಾಸಲೀಲೆಯಲ್ಲಿ ನಿರತರಾಗಿದ್ದನ್ನು ಕಂಡ ಸ್ಥಳೀಯರು ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಕಾರ್ಯಪ್ರವೃತ್ತರಾದ ಪೊಲೀಸರು ಗುಡ್ಡ ತಲುಪಿ ಈ ಜೋಡಿಯನ್ನು

ವಿಟ್ಲ: ಬಲ್ಲಮಲೆ ಗುಡ್ಡದಲ್ಲಿ ಯುವಜೋಡಿಯ ರಾಸಲೀಲೆ| ಮಟಮಟ ಬಿಸಿಲಲ್ಲೂ ಇದೆಂತಾ ”ಹೀಟ್” ಮರ್ರೆ? Read More »