Editor

ಕೂದಲೆಳೆಯಲ್ಲಿ ಸಾವಿನ ಬಾಯಿಂದ ಪಾರಾದ ಬಾಲಕ| ಮೈ ಜುಂ ಅನಿಸುತ್ತೆ ಈ ದೃಶ್ಯ|

ಸಮಗ್ರ ನ್ಯೂಸ್: ಬಾಲಕನೋರ್ವ ಸೈಕಲ್ ತುಳಿದುಕೊಂಡು ಏಕಾಏಕಿ ಮುಖ್ಯ ರಸ್ತೆಗೆ ಪ್ರವೇಶಿಸಿ, ಕೂದಲೆಳೆ ಅಂತರದಲ್ಲಿ ಬಸ್ಸಿನಡಿಗೆ ಬೀಳುವುದು ತಪ್ಪಿ‌ ಸಾವಿನ ಬಾಯಿಂದ ಪಾರಾದ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬದಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಅದೃಷ್ಟವಶಾತ್ ಬಾಲಕ ಮೃತ್ಯುವಿನ ಕೂಪದಿಂದ ಬಚಾವಾಗಿದ್ದಾನೆ. ಮುಖ್ಯ ರಸ್ತೆಗೆ ಪ್ರವೇಶಿಸಿದ ಬಾಲಕ ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಬೆನ್ನಲ್ಲೇ ಅತಿವೇಗದಲ್ಲಿ ಕೇರಳ ಸಾರಿಗೆ ಬಸ್ಸು ಬಂದಿದ್ದು, ಬಾಲಕನ ಸೈಕಲ್ ಮೇಲೆ ಚಲಿಸಿದೆ. ಆದರೆ ಅದೃಷ್ಟವಶಾತ್

ಕೂದಲೆಳೆಯಲ್ಲಿ ಸಾವಿನ ಬಾಯಿಂದ ಪಾರಾದ ಬಾಲಕ| ಮೈ ಜುಂ ಅನಿಸುತ್ತೆ ಈ ದೃಶ್ಯ| Read More »

ಮುಸ್ಲಿಮರ ಭಾವನೆಗ ಧಕ್ಕೆ ಆರೋಪ| ಪತ್ರಕರ್ತ ಹೆಚ್.ಆರ್ ರಂಗನಾಥ್, ಅರುಣ್ ಬಡಿಗೇರ್ ಗೆ ಸಂಕಷ್ಟ|

ಸಮಗ್ರ‌ ನ್ಯೂಸ್: ಮುಸ್ಲಿಮರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್ . ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿದೆ. 2022ರ ಫೆಬ್ರವರಿ 3ರಂದು ಪಬ್ಲಿಕ್ ಟಿವಿ ಯಲ್ಲಿ ” ವಿದ್ಯಾದೇಗುಲದಲ್ಲಿ ಧರ್ಮ ಯುದ್ದ” “ಬಿಗ್ ಬುಲೆಟಿನ್” ಎಂಬ ಹೆಸರಿನ ಕಾರ್ಯಕ್ರಮ ಪ್ರಸಾರವಾಗಿತ್ತು. ವಾಹಿನಿಯ ಮುಖ್ಯಸ್ಥ ಎಚ್ ಆರ್. ರಂಗನಾಥ ಮತ್ತು ನಿರೂಪಕ ಅರುಣ್ ಬಡಿಗರ್ ಮಾತನಾಡುತ್ತಾ ” ಇದು ಭಾರತ. ಭಾರತ

ಮುಸ್ಲಿಮರ ಭಾವನೆಗ ಧಕ್ಕೆ ಆರೋಪ| ಪತ್ರಕರ್ತ ಹೆಚ್.ಆರ್ ರಂಗನಾಥ್, ಅರುಣ್ ಬಡಿಗೇರ್ ಗೆ ಸಂಕಷ್ಟ| Read More »

ಹಿಜಾಬ್ ತೀರ್ಪು: ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಪರೀಕ್ಷೆಗೆ ಗೈರು

ಸಮಗ್ರ ನ್ಯೂಸ್.ಕಾಲೇಜು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ಗುಂಪು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದಾಗ ಅದಕ್ಕೆ ಪ್ರತಿಯಾಗಿ ಮುಸ್ಕಾನ್ ಎಂಬ ವಿದ್ಯಾರ್ಥಿನಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದು ಎಲ್ಲೆಡೆ ಸುದ್ದಿಯಾಗಿತ್ತು. ಇದೀಗ ಮಂಡ್ಯದ ಪಿಇಎಸ್ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಮುಸ್ಕಾನ್ ಇದೀಗ ಪದವಿ ಪರೀಕ್ಷೆಗೆ ಗೈರಾಗಿದ್ದಾರೆ. ಈ ಮೂಲಕ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಹಿಜಾಬ್‌ ತೀರ್ಪು ವಿರೋಧಿಸಿದ್ದಾಳೆ. ಕಾಲೇಜಿನಲ್ಲಿ ಹಿಜಾಬ್ ಅವಕಾಶ ಕೊಡದಕ್ಕೆ ಕಾಲೇಜಿಗೆ ಕಳುಹಿಸಲ್ಲ ಮುಸ್ಕಾನ್ ತಂದೆ ಎಂದು ಹೇಳಿದ್ದಾರೆ. ಅಲ್ಲದೇ ಬೇರೆ ಕಾಲೇಜಿಗೆ ಸೇರಿಸುವ ಬಗ್ಗೆಯು

ಹಿಜಾಬ್ ತೀರ್ಪು: ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ಮುಸ್ಕಾನ್ ಪರೀಕ್ಷೆಗೆ ಗೈರು Read More »

ಹರ್ಷ ಕೊಲೆ ಪ್ರಕರಣ| ತನಿಖೆ ಎನ್ಐಎ ಗೆ ವಹಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ|

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ಕೆಲ ದಿನಗಳ ಹಿಂದೆ ಭಜರಂಗದಳದ ಕಾರ್ಯಕರ್ತ ಹರ್ಷನನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು, ಎನ್‌ಐಎ ತನಿಖೆಗೆ ವಹಿಸಬೇಕು ಎಂಬುದಾಗಿ ಆಡಳಿತ, ಪ್ರತಿಪಕ್ಷದ ನಾಯಕರು ಒತ್ತಾಯಿಸಿದ್ದರು. ಈ ಬಳಿಕ, ಇದೀಗ ರಾಜ್ಯ ಸರ್ಕಾರ ಹರ್ಷ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.‌ ಈ ಸಂಬಂಧ ರಾಜ್ಯ ಗೃಹ ಇಲಾಖೆಯಿಂದ ಆದೇಶ ಹೊರಡಿಸಿದ್ದು, ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಅಧಿಕಾರಿಗಳು ನಡೆಸುವಂತೆ ಆದೇಶಿಸಿದೆ.

ಹರ್ಷ ಕೊಲೆ ಪ್ರಕರಣ| ತನಿಖೆ ಎನ್ಐಎ ಗೆ ವಹಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ| Read More »

ಮತ್ತೊಂದು ಭೀಕರ ಅಪಘಾತ| ಖಾಸಗಿ ಬಸ್ ಗೆ ಬೈಕ್ ಡಿಕ್ಕಿ| ಒಂದೇ ಕುಟುಂಬದ ನಾಲ್ವರು ದುರ್ಮರಣ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ. ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದರು ಎಂಬುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಮೃತರನ್ನು ಬಿ.ದುರ್ಗಾ ಗ್ರಾಮದ ನಾಗರಾಜ್ (45), ಪತ್ನಿ ಶೈಲಜಾ (38) ಪುತ್ರರಾದ ವೀರೇಶ್ (15)

ಮತ್ತೊಂದು ಭೀಕರ ಅಪಘಾತ| ಖಾಸಗಿ ಬಸ್ ಗೆ ಬೈಕ್ ಡಿಕ್ಕಿ| ಒಂದೇ ಕುಟುಂಬದ ನಾಲ್ವರು ದುರ್ಮರಣ Read More »

ಹರ್ಷ ಹತ್ಯೆ ಪರಿಣಾಮ| ಪುತ್ತೂರು ಜಾತ್ರೆಯಲ್ಲೂ ಅನ್ಯಧರ್ಮೀಯರಿಗೆ ಮಳಿಗೆ ತೆರೆಯಲು ನಿರ್ಬಂಧ| ಆಡಳಿತ ಮಂಡಳಿಯಿಂದ ಪ್ರಕಟಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ವಾರ್ಷಿಕ ಜಾತ್ರಾ ಮಹೋತ್ಸವಕ್ಕಾಗಿ ಹಿಂದೂಯೇತರ ಸಮುದಾಯಕ್ಕೆ ತಾತ್ಕಾಲಿಕ ಮಳಿಗೆಗಳ ಹರಾಜನ್ನು ನಿರ್ಬಂಧಿಸಿದೆ. ಏಪ್ರಿಲ್ 10ರಿಂದ 25 ರವರೆಗೆ ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಹಿಂದೂಗಳು ಮಾತ್ರ ತಮ್ಮ ಅಂಗಡಿಗಳನ್ನು ಸ್ಥಾಪಿಸಲು ಅನುವು ಮಾಡಿಕೊಡುತ್ತದೆ. ಈ ವೇಳೆ ನೂರಾರು ಜಾತ್ರಾ ಮಳಿಗೆಗಳು ದೇವಸ್ಥಾನದ ಬಾಕಿ ಮಾರುಗದ್ದೆಯಲ್ಲಿ ಇರಲಿದೆ. ಈ ಜಾತ್ರಾ ಮಳಿಗೆಗಳಲ್ಲೂ ಹಿಂದೂಯೇತರರು ವ್ಯಾಪಾರ ಮಾಡಲು ಅವಕಾಶ ನಿರಾಕರಿಸಲಾಗಿದೆ. ದೇವಾಲಯದ

ಹರ್ಷ ಹತ್ಯೆ ಪರಿಣಾಮ| ಪುತ್ತೂರು ಜಾತ್ರೆಯಲ್ಲೂ ಅನ್ಯಧರ್ಮೀಯರಿಗೆ ಮಳಿಗೆ ತೆರೆಯಲು ನಿರ್ಬಂಧ| ಆಡಳಿತ ಮಂಡಳಿಯಿಂದ ಪ್ರಕಟಣೆ Read More »

ವಾಯುಭಾರ ಕುಸಿತ: ಇಂದು ಭಾರೀ ಮಳೆ ನಿರೀಕ್ಷೆ; ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಅಂಡಮಾನ್‌ ನಿಕೋಬಾರ್ ನಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದರಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮುಂತಾದ ಹಲವು ಪ್ರದೇಶಗಳಲ್ಲಿ ಇಂದು ಮಳೆಯಾಗುವ ನಿರೀಕ್ಷೆ ಇದೆ. ಮೂರು ದಿನಗಳಿಂದ ಬೆಂಗಳೂರು, ಮಂಗಳೂರು, ಉಡುಪಿ, ಶಿವಮೊಗ್ಗ, ಮೈಸೂರು, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆ ಸುರಿಯುತ್ತಿದೆ. ಈ ಜಿಲ್ಲೆಗಳಲ್ಲಿ ಇಂದು ಕೂಡ ಹಳದಿ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಇಂದು ದಕ್ಷಿಣ ಒಳಭಾಗ ಮತ್ತು ಕರಾವಳಿಯಾದ್ಯಂತ ಮಳೆಯಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ

ವಾಯುಭಾರ ಕುಸಿತ: ಇಂದು ಭಾರೀ ಮಳೆ ನಿರೀಕ್ಷೆ; ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ Read More »

ಸುಳ್ಯ : ಬೈಕ್ -ಜೀಪ್ ಅಪಘಾತ – ಓರ್ವ ವಿದ್ಯಾರ್ಥಿ ಸಾವು – ಮತ್ತೊಬ್ಬ ಗಂಭೀರ

ಸುಳ್ಯ : ಪೆರಾಜೆಯ ಕುಂಬಳಚೇರಿ ಎಂಬಲ್ಲಿ ಬೈಕ್ ಹಾಗೂ ಜೀಪು ಮಧ್ಯೆ ಅಪಘಾತ ನಡೆದು ಬೈಕ್ ನಲ್ಲಿದ್ದ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತ ಯುವಕನ್ನು ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಎಂದು ಗುರುತಿಸಲಾಗಿದೆ. ಪೆರಾಜೆಯ ಆರ್.ಡಿ. ವೆಂಕಪ್ಪ ರವರ ಪುತ್ರ ದರ್ಶನ್ ಮತ್ತು ಸುಳ್ಯದ ಸೈಂಟ್ ಜೋಸೆಫ್ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಗಳಾಗಿದ್ದು ಇಂದು ಪರೀಕ್ಷೆ ಮುಗಿಸಿ ಇಬ್ಬರು ಬೈಕಿನಲ್ಲಿ ಮನೆಗೆ ತೆರಳಿದ್ದರು.ಈ ವೇಳೆ

ಸುಳ್ಯ : ಬೈಕ್ -ಜೀಪ್ ಅಪಘಾತ – ಓರ್ವ ವಿದ್ಯಾರ್ಥಿ ಸಾವು – ಮತ್ತೊಬ್ಬ ಗಂಭೀರ Read More »

ಬೂಡೂದ ಮಾಯ್ಕಾರೆ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಬೆಳ್ಳಾರೆ ಬೂಡು ಕೊರಗಜ್ಜ ದೈವ ಕುರಿತ ಬೂಡೂದ ಮಾಯ್ಕಾರೆ ಎಂಬ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮವು ಬೆಳ್ಳಾರೆಯ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿ ಯಲ್ಲಿ ಜರುಗಿತು . ಸುಳ್ಯದ ಗಾಯಕ ಮತ್ತು ಜ್ಯೋತಿಷಿ ಎಚ್ .ಭೀಮರಾವ್ ವಾಷ್ಠರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು . ಗಾಯಕ ಪೆರುಮಾಳ್ ಲಕ್ಷ್ಮಣ್ ಐವರ್ನಾಡು ರವರು ಪ್ರಾಸ್ತಾವಿಕ ಮಾತಾಡಿದರು . ಅಧ್ಯಕ್ಷತೆ ವಹಿಸಿದ್ದ ಬೂಡು ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಗರಡಿಯ ಅಧ್ಯಕ್ಷರಾದ ಶ್ರೀ ಸುಂದರ್

ಬೂಡೂದ ಮಾಯ್ಕಾರೆ ತುಳು ಭಕ್ತಿಗೀತೆ ಆಲ್ಬಮ್ ಬಿಡುಗಡೆ ಕಾರ್ಯಕ್ರಮ Read More »

ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತನ ಹೈಟೆಕ್ ವೇಶ್ಯಾವಾಟಿಕೆ| ಇದೆಂತಾ ‘ಸಮಾಜಸೇವೆ’ ರಾಝೀಕ್?

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದ್ದು, ಬಂಧಿತ ಆರೋಪಿ ‘ಸಮಾಜ ಸೇವೆ’ ಹೆಸರಿನಲ್ಲಿ ಹೀನ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದ್ದು, ಈತನಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಕೂಡ ಲಭಿಸಿದೆ. ಬಂಧಿತ ಆರೋಪಿಯನ್ನು ಅಬ್ದುಲ್ ರಾಝೀಕ್ ಎಂದು ಗುರುತಿಸಲಾಗಿದೆ. ನಗರದ ನಂದಿಗುಡ್ಡೆ ಎಂಬಲ್ಲಿ ಫ್ಲ್ಯಾಟ್​ವೊಂದರಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಪ್ರಕರಣದಲ್ಲಿ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ

ಮಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತನ ಹೈಟೆಕ್ ವೇಶ್ಯಾವಾಟಿಕೆ| ಇದೆಂತಾ ‘ಸಮಾಜಸೇವೆ’ ರಾಝೀಕ್? Read More »