Editor

ಮುಂದಿನ ಮೂರು ದಿನ ಮಳೆ ಸಾಧ್ಯತೆ| ಇದು ‘ಅಸನಿ’ ಎಫೆಕ್ಟ್

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ರೂಪಗೊಳ್ಳಲಿರುವ ‘ಅಸನಿ’ ಚಂಡಮಾರುತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಳೆ, ಗಾಳಿ, ಸಿಡಿಲಿನ ಅಬ್ಬರಕ್ಕೆ ಮೂವರು ಮೃತಪಟ್ಟಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಸಹ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರದಿಂದ ‘ಅಸನಿ’ ಚಂಡಮಾರತು ತೀವ್ರ ಸ್ವರೂಪ ಪಡೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಇದರ ಪರಿಣಾಮದಿಂದ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ ಮಾತನಾಡಿ, “ಚಂಡಮಾರುತದ ಪರಿಣಾಮ ಕರ್ನಾಟಕ,

ಮುಂದಿನ ಮೂರು ದಿನ ಮಳೆ ಸಾಧ್ಯತೆ| ಇದು ‘ಅಸನಿ’ ಎಫೆಕ್ಟ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಪ್ರತಿಯೊಬ್ಬರ ಭವಿಷ್ಯದ ಮೇಲೆ ಪ್ರಭಾವ ಬೀರುವ ಚಂದ್ರನು ಇಂದು ಸ್ಥಾನ ಬದಲಾವಣೆ ಮಾಡಲಿದ್ದಾನೆ. ಚಂದ್ರನು ಇಂದು ಕನ್ಯಾರಾಶಿಯಿಂದ ತುಲಾ ರಾಶಿಯಲ್ಲಿ ಸಾಗುತ್ತಾನೆ. ಚಂದ್ರನ ಈ ಬದಲಾವಣೆಯಿಂದಾಗಿ ದ್ವಾದಶ ರಾಶಿಗಳ ಫಲಾಫಲಗಳಲ್ಲಿ ಬದಲಾವಣೆ ಉಂಟಾಗುತ್ತದೆ. ವಿವಿಧ ರಾಶಿಗಳ ಈ ವಾರದ ಭವಿಷ್ಯ ಹೇಗಿದೆ ತಿಳಿದುಕೊಳ್ಳೋಣ ಬನ್ನಿ. ಮೇಷ ರಾಶಿ: ಈ ರಾಶಿಯವರಿಗೆ ಅನಗತ್ಯ ಸುತ್ತಾಟದಿಂದ ದೇಹಾಲಸ್ಯವಾಗಬಹುದು. ಕೆಲವರಿಗೆ ಉದ್ಯೋಗ ನಿಮಿತ್ತ ದೂರ ಪ್ರಯಾಣ ಅಥವಾ ವಿದೇಶ ಪ್ರಯಾಣ ಮಾಡಬೇಕಾಗಬಹುದು. ಹೀಗಾಗಿ ವೈಯಕ್ತಿಕ ಆರೋಗ್ಯದ ಬಗ್ಗೆ ಗಮನವಿರಲಿ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಖಾಸಗಿ ಬಸ್ ಪಲ್ಟಿ ಪ್ರಕರಣ| ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ|

ಸಮಗ್ರ ಸಮಾಚಾರ: ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್‌ ಪಲ್ಟಿ ದುರಂತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಸಾರಿಗೆ ಇಲಾಖೆಯ ಸಚಿವ ಬಿ.ಶ್ರೀರಾಮುಲು ಈ ಘೋಷಣೆ ಮಾಡಿದ್ದು, ದುರಂತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ನೀಡುವುದು. ಇನ್ನು ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ನೀಡಲಾಗುವುದು. ಇನ್ನು ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ 1ಲಕ್ಷ ಪರಿಹಾರ

ಖಾಸಗಿ ಬಸ್ ಪಲ್ಟಿ ಪ್ರಕರಣ| ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ| Read More »

‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ ಲಿಂಕ್ ಮೊಬೈಲ್ ಗೆ ಬಂದರೆ ಎಚ್ಚರ| ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಗೆ ಬೀಳುತ್ತೆ ಕನ್ನ

ಸಮಗ್ರ ನ್ಯೂಸ್: ಭಾರೀ ಸುದ್ದಿಯಲ್ಲಿರುವ ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಉಚಿತವಾಗಿ ತೋರಿಸುವ ನೆಪದಲ್ಲಿ ಮೊಬೈಲ್​ಗೆ ಲಿಂಕ್​ ಕಳುಹಿಸಿ ವಂಚನೆ ಮಾಡಲಾಗುತ್ತಿದ್ದು, ಈ ಬಗ್ಗೆ ಸೈಬರ್​ ಭದ್ರತ ತಜ್ಞರು ಎಚ್ಚರಿಕೆ ನೀಡಿದ್ದಾರೆ. ವಂಚಕರು ಮೊಬೈಲ್​ಗೆ ಲಿಂಕ್​ ಕಳುಹಿಸಿ ಅದರಲ್ಲಿ ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾವನ್ನ ಉಚಿತವಾಗಿ ವೀಕ್ಷಿಸಬಹುದು ಎಂಬ ಮೆಸೆಜ್​ ಇರುತ್ತದೆ. ಈ ಲಿಂಕ್​ ಅನ್ನು ಕ್ಲಿಕ್​ ಮಾಡಿದಾಗ ಮೊಬೈಲ್​ ಫೋನ್​ಗೆ ವೈರಸ್​​ ಡೌನ್​ಲೋಡ್​ ಆಗುತ್ತದೆ. ಮಾಲ್​ವೇರ್ ಎಂಬ ವೈರಸ್​​ ಮೂಲಕ ಮೊಬೈಲ್​ ಸಂಖ್ಯೆಗೆ ಲಿಂಕ್​ ಆಗಿರುವ

‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ ಲಿಂಕ್ ಮೊಬೈಲ್ ಗೆ ಬಂದರೆ ಎಚ್ಚರ| ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಗೆ ಬೀಳುತ್ತೆ ಕನ್ನ Read More »

ಹಿಜಾಬ್ ತೀರ್ಪು- ಕೋರ್ಟ್ ನಿರ್ಧಾರ ವಿರೋಧಿಸಬಾರದು – ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಹೈಕೋರ್ಟ್ ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಮುದಾಯದವರು ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ಧರಾಮಯ್ಯ, ಅಸಮಾಧಾನ ಇರುವವರು ಬಂದ್ ಮಾಡಿದ್ದಾರೆ. ಕೋರ್ಟ್ ನಿರ್ಧಾರ ವಿರೋಧಿಸಬಾರದು ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಹೈಕೋರ್ಟ್, ಸುಪ್ರೀಂ ಕೋರ್ಟ್ ಯಾವುದರ ನಿರ್ಧಾರವನ್ನೂ ವಿರೋಧ ಮಾಡಬಾರದು. ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಹಿಂದೂ, ಮುಸ್ಲಿಂ ಯಾರೇ ಆದರೂ ಕೋಮುವಾದ ಮಾಡಬಾರದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ಕೆಲಸ ಆಗಲಿ ಅಂತಾ ಹೇಳಿದ್ದಾರೆ.

ಹಿಜಾಬ್ ತೀರ್ಪು- ಕೋರ್ಟ್ ನಿರ್ಧಾರ ವಿರೋಧಿಸಬಾರದು – ಸಿದ್ದರಾಮಯ್ಯ Read More »

ಗೋಧ್ರಾ ಹತ್ಯಾಕಾಂಡದ ಬಗ್ಗೆಯೂ ಸಿನಿಮಾವಾಗಲಿ – ಸಿದ್ದರಾಮಯ್ಯ

ಸಮಗ್ರ ನ್ಯೂಸ್: ದೇಶದಲ್ಲಿ ಸಂಚಲನ ಮೂಡಿಸಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡುವ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಪಾಲ್ಗೊಳ್ಳುವ ಸಲುವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿ ತೋರಿಸುತ್ತೇವೆ ಅಂದರೆ ಬೇಡ ಅಂದೋರು ಯಾರು? ಆದರೆ ಜನರಿಗೆ ಸತ್ಯ ಏನು ನಡೆದಿದೆ ಅನ್ನೋದನ್ನು ತೋರಿಸಬೇಕು.

ಗೋಧ್ರಾ ಹತ್ಯಾಕಾಂಡದ ಬಗ್ಗೆಯೂ ಸಿನಿಮಾವಾಗಲಿ – ಸಿದ್ದರಾಮಯ್ಯ Read More »

ದ್ವಿತೀಯ ಪಿಯುಸಿ ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ

ಸಮಗ್ರ ನ್ಯೂಸ್: ಭಾರತೀಯ ನೌಕಾಪಡೆಯು ನಾವಿಕರು ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು: ಭಾರತೀಯ ನೌಕಾಪಡೆಹುದ್ದೆಗಳ ಸಂಖ್ಯೆ: 2500ಉದ್ಯೋಗ ಸ್ಥಳ: ಭಾರತದಾದ್ಯಂತಹುದ್ದೆಯ ಹೆಸರು: ನಾವಿಕರು (AA & SSR)ವೇತನ: ರೂ.21700-69100/- ಪ್ರತಿ ತಿಂಗಳುಶೈಕ್ಷಣಿಕ ಅರ್ಹತೆ: ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ

ದ್ವಿತೀಯ ಪಿಯುಸಿ ಪಾಸಾದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ Read More »

ಪಾವಗಡ ಬಳಿ ಖಾಸಗಿ‌ ಬಸ್ ಪಲ್ಟಿ| 8ಕ್ಕೂ ಅಧಿಕ ಮಂದಿ ಸಾವು| ಹಲವರು ಜಖಂ

ಸಮಗ್ರ ನ್ಯೂಸ್: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್​ ಪಲ್ಟಿಯಾದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಪಾವಗಡ ಪಟ್ಟಣದಿಂದ ವೈ.ಎನ್. ಹೊಸಕೋಟೆ ಗ್ರಾಮಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ. ಗಾಯಾಳುಗಳನ್ನು ತುಮಕೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ

ಪಾವಗಡ ಬಳಿ ಖಾಸಗಿ‌ ಬಸ್ ಪಲ್ಟಿ| 8ಕ್ಕೂ ಅಧಿಕ ಮಂದಿ ಸಾವು| ಹಲವರು ಜಖಂ Read More »

ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ನವೀನ್ ಕುಟುಂಬ| ಪಾರ್ಥಿವ ಶರೀರ ಎಸ್.ಎಸ್ ಆಸ್ಪತ್ರೆಗೆ ಹಸ್ತಾಂತರಿಸಲು ನಿರ್ಧಾರ|

ಸಮಗ್ರ ನ್ಯೂಸ್: ಉಕ್ರೇನ್ ನಲ್ಲಿ ಮೃತವಾಗಿರುವ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಸೋಮವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿದೆ. ಬೆಂಗಳೂರಿನಿಂದ ನೇರವಾಗಿ ಹುಟ್ಟೂರು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ. ನವೀನ್ ಮೃತದೇಹಕ್ಕೆ ಅಂತಿಮ ವಿಧಿವಿಧಾನಗಳನ್ನು ಸಲ್ಲಿಸಿದ ಬಳಿಕ, ಶವವನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾನ ನೀಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ನವೀನ್ ತಂದೆ ಶೇಖರಪ್ಪ ಗ್ಯಾನಗೌಡರ್, ಮಗನ ಮೃತದೇಹ ಸೋಮವಾರ ಬರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಾವಿನ ನೋವಲ್ಲೂ ಸಾರ್ಥಕತೆ ಮೆರೆದ ನವೀನ್ ಕುಟುಂಬ| ಪಾರ್ಥಿವ ಶರೀರ ಎಸ್.ಎಸ್ ಆಸ್ಪತ್ರೆಗೆ ಹಸ್ತಾಂತರಿಸಲು ನಿರ್ಧಾರ| Read More »

ಮಹಿಳೆಯ ಖಾಸಗಿ‌ ಅಂಗದೊಳಗಿತ್ತು ಗಾಜಿನ ಚೂರು| ಶಸ್ತ್ರಚಿಕಿತ್ಸೆ ನಡೆಸಿದ ‌ವೈದ್ಯರಿಗೆ ಶಾಕ್

ಸಮಗ್ರ ಡಿಜಿಟಲ್ ಡೆಸ್ಕ್: ಶಸ್ತ್ರ ಚಿಕಿತ್ಸೆ ‌ನಡೆಸಿದ ವೈದ್ಯರನ್ನೂ ಬೆಚ್ಚಿ ಬೀಳಿಸಿದಂತಹ ಘಟನೆ ಇದು. ಟ್ಯುನೀಶಿಯಾದ 45 ವರ್ಷದ ಮಹಿಳೆಯೊಬ್ಬಳ ಖಾಸಗಿ ಅಂಗದಲ್ಲಿ 4 ವರ್ಷಗಳಿಂದ ಗಾಜಿನ ಚೂರೊಂದು ಸಿಕ್ಕಿಹಾಕಿಕೊಂಡಿತ್ತು. ಅದನ್ನು ಹೊರತೆಗೆದ ವೈದ್ಯರೇ ಶಾಕ್‌ ಆಗಿದ್ದಾರೆ. ಈ ಮಹಿಳೆಗೆ ಯಾವಾಗಲೂ ಖಾಸಗಿ ಅಂಗದಲ್ಲಿ ತೀವ್ರ ನೋವು ಬರುತ್ತಿತ್ತು. ಪದೇ ಪದೇ ಮೂತ್ರ ವಿಸರ್ಜನೆಗೆ ಹೋಗಬೇಕಾಗುತ್ತಿತ್ತು. ಕಳೆದ 4 ವರ್ಷಗಳಿಂದ ನೋವು ಉಣ್ಣುತ್ತಿದ್ದ ಮಹಿಳೆ ಕೊನೆಗೂ ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದಾಳೆ. ಮಹಿಳೆಯ ಖಾಸಗಿ ಅಂಗದಲ್ಲಿ 8

ಮಹಿಳೆಯ ಖಾಸಗಿ‌ ಅಂಗದೊಳಗಿತ್ತು ಗಾಜಿನ ಚೂರು| ಶಸ್ತ್ರಚಿಕಿತ್ಸೆ ನಡೆಸಿದ ‌ವೈದ್ಯರಿಗೆ ಶಾಕ್ Read More »