Editor

ರಾಜ್ಯದಲ್ಲಿ ಮತ್ತೆ ಮಳೆ ನಿರೀಕ್ಷೆ| ನಾಳೆಯಿಂದ(ಮಾ.17) ಮೂರು ದಿನ ಪೂರ್ವ ಮುಂಗಾರು ಮಳೆ

ಸಮಗ್ರ ನ್ಯೂಸ್ ಡೆಸ್ಕ್: ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿ, ಹಿಂದೂ ಮಹಾಸಾಗರದಲ್ಲಿ ವಾಯುಭಾರ ಕುಸಿತದ ಪರಿಣಾಮ ಮಾರ್ಚ್ 17 ರಿಂದ 3 ದಿನ ದಕ್ಷಿಣ ಒಳನಾಡು ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್ 17 ಕ್ಕೆ ಮೈಸೂರು, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದೆ. ಮಾರ್ಚ್ 18 ರಂದು ಮೈಸೂರು, ಕೊಡಗು, ಚಿಕ್ಕಮಗಳೂರು

ರಾಜ್ಯದಲ್ಲಿ ಮತ್ತೆ ಮಳೆ ನಿರೀಕ್ಷೆ| ನಾಳೆಯಿಂದ(ಮಾ.17) ಮೂರು ದಿನ ಪೂರ್ವ ಮುಂಗಾರು ಮಳೆ Read More »

ಸುಳ್ಯ: ಹಿಜಾಬ್ ಕುರಿತ ತೀರ್ಪಿಗೆ ಮತಾಂಧನಿಂದ ದರ್ಪ| ಜಾಲತಾಣದಲ್ಲಿ ಸಂಘಿಗಳ ವಿರುದ್ಧ ಕಿಡಿಕಾರಿದ ಮುಸ್ಲಿಂ ಯುವಕ

ಸಮಗ್ರ ನ್ಯೂಸ್: ಹಿಜಾಬ್ ಧಾರಣೆ ಕುರಿತಂತೆ ಕರ್ನಾಟಕ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ‌ನೀಡಿದ್ದು, ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದೆ. ಇದರ ಜೊತೆಗೆ ಹಿಜಾಬ್ ಧರಿಸುವುದು ಇಸ್ಲಾಂನ ಕಡ್ಡಾಯ ಭಾಗವಲ್ಲ ಎಂಬ ತೀರ್ಪು ಕೆಲ ಮತಾಂಧ ಶಕ್ತಿಗಳಿಗೆ ಅರಗಿಸಿಕೊಳ್ಳಲಾಗದೇ ಜಾಲತಾಣಗಳಲ್ಲಿ ಕಿಡಿಕಾರುತ್ತಿರುವುದು ಕಂಡುಬಂದಿದೆ. ಈ ತೀರ್ಪಿನ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರರು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪು ಮರುಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ನಡುವೆ ದ.ಕ ಜಿಲ್ಲೆಯ

ಸುಳ್ಯ: ಹಿಜಾಬ್ ಕುರಿತ ತೀರ್ಪಿಗೆ ಮತಾಂಧನಿಂದ ದರ್ಪ| ಜಾಲತಾಣದಲ್ಲಿ ಸಂಘಿಗಳ ವಿರುದ್ಧ ಕಿಡಿಕಾರಿದ ಮುಸ್ಲಿಂ ಯುವಕ Read More »

ಉಡುಪಿ:ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ನೀಡಿ| ನಾವು ಕುರಾನ್ ಫಾಲೋ ಮಾಡುತ್ತೇವೆ ಹೊರತು ಸರಕಾರದ ಆದೇಶವಲ್ಲ ಎಂದ ಹಿಜಾಬ್ ಹೋರಾಟಗಾರ್ತಿಯರು

ಉಡುಪಿ: ನಾವು ನಮ್ಮ ಕುರಾನ್ ಫಾಲೋ ಮಾಡುತ್ತೇವೆ. ನಾವು ಸರಕಾರದ ಆದೇಶ ಅನುಸರಿಸಬೇಕಾಗಿಲ್ಲ. ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ಬೇಕು ಎಂದು ಹಿಜಾವ್ ಹೋರಾಟಗಾರ್ತಿ ಆಲಿಯಾ ಅಸಾದಿ ಹೇಳಿದ್ದಾರೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿಜಾವ್ ಹೋರಾಟಗಾರ್ತಿಯರು, ನಮ್ಮ ಸಂವಿಧಾನ ಹಕ್ಕಿಗಾಗಿ ಮುಂದಿನ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇತ್ತು. ನಾವು ಹಿಜಬ್ ತೆಗೆದು ತರಗತಿ ಒಳಗೆ ಹೋಗಲ್ಲ. ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಕುರಾನ್ ನಲ್ಲಿ ದೇಹವನ್ನು ಮುಚ್ಚಬೇಕೆಂಬ

ಉಡುಪಿ:ಹಿಜಾಬ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ನೀಡಿ| ನಾವು ಕುರಾನ್ ಫಾಲೋ ಮಾಡುತ್ತೇವೆ ಹೊರತು ಸರಕಾರದ ಆದೇಶವಲ್ಲ ಎಂದ ಹಿಜಾಬ್ ಹೋರಾಟಗಾರ್ತಿಯರು Read More »

ಸುಪ್ರೀಂ ಮೆಟ್ಟಿಲೇರಿದ ‘ಹಿಜಾಬ್’| ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಅರ್ಜಿದಾರರು

ಸಮಗ್ರ ನ್ಯೂಸ್: ರಾಜ್ಯ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿದ ರಾಜ್ಯ ಹೈಕೋರ್ಟ್‌ ನ ತೀರ್ಪು ಪ್ರಶ್ನಿಸಿ, ಸುಪ್ರೀಂ ಕೋರ್ಟ್ʼನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಭಿಪ್ರಾಯಪಟ್ಟ ಕರ್ನಾಟಕ ಹೈಕೋರ್ಟ್ʼನ ಹಿಜಾಬ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ʼಗೆ ವಿಶೇಷ ರಜೆ ಅರ್ಜಿ ಸಲ್ಲಿಸಲಾಗಿದೆ. ಮೇಲ್ಮನವಿಯನ್ನು ವಿದ್ಯಾರ್ಥಿನಿ ನಿಭಾ ನಾಜ್‌ ಪರ ವಕೀಲ ಅನಾಸ್‌ ತನ್ವೀರ್‌ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದಾರೆ. ‘ಹಿಜಾಬ್ ಧರಿಸುವ ಹಕ್ಕು ‘ಅಭಿವ್ಯಕ್ತಿ’ ವ್ಯಾಪ್ತಿಗೆ ಬರುತ್ತದೆ ಮತ್ತು ಹೀಗಾಗಿ ಸಂವಿಧಾನದ ಅನುಚ್ಛೇದ

ಸುಪ್ರೀಂ ಮೆಟ್ಟಿಲೇರಿದ ‘ಹಿಜಾಬ್’| ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಅರ್ಜಿದಾರರು Read More »

ಹಿಜಾಬ್ ವಿವಾದ| ಅರ್ಜಿದಾರರಿಂದ ಸುಪ್ರೀಂ ಮೊರೆ ಹೋಗಲು ನಿರ್ಧಾರ

ಸಮಗ್ರ ನ್ಯೂಸ್: ಹಿಜಾಬ್ ಧಾರಣೆ ಇಸ್ಲಾಂ ನ ಕಡ್ಡಾಯ ಭಾಗವಲ್ಲ, ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಬಾರದು, ಸರ್ಕಾರದ ಸಮವಸ್ತ್ರ ಆದೇಶ ಪಾಲನೆ ಕಡ್ಡಾಯ ವಾಗಬೇಕು ಎಂಬ ಕರ್ನಾಟಕ ಹೈಕೋರ್ಟ್ ನ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂಗೆ ಮೊರೆ ಹೋಗಲು ನಿರ್ಧರಿಸಿದ್ದಾರೆ. ಹಿಜಾಬ್ ಗೆ ಸಂಬಂಧಿಸಿದ ಎಲ್ಲಾ ರಿಟ್ ಅರ್ಜಿಗಳನ್ನು ರದ್ದುಗೊಳಿಸಿ ಕರ್ನಾಟಕ ತ್ರಿಸದಸ್ಯ ಪೀಠ ಇಂದು ತನ್ನ ತೀರ್ಪು ಪ್ರಕಟಿಸಿದೆ. ಆದರೆ ಈ ತೀರ್ಪು ಪ್ರಶ್ನಿಸಲು ಅರ್ಜಿದಾರರು ನಿರ್ಧರಿಸಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಈ ಕುರಿತು ದಾವೆ

ಹಿಜಾಬ್ ವಿವಾದ| ಅರ್ಜಿದಾರರಿಂದ ಸುಪ್ರೀಂ ಮೊರೆ ಹೋಗಲು ನಿರ್ಧಾರ Read More »

ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ – ಹೈಕೋರ್ಟ್ ತೀರ್ಪು

ಸಮಗ್ರ ನ್ಯೂಸ್: ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವವಾದ ತೀರ್ಪು ನೀಡಿದ್ದು ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಎ.ಜಿ ನಾವದಗಿ ಈ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರ ವಿಧಿಸಿರುವ ಸಮವಸ್ತ್ರ ಪಾಲನೆ ಮಾಡುವುದು ಕಡ್ಡಾಯ, ಅದನ್ನು ಪ್ರಶ್ನಿಸುವಂತಿಲ್ಲ. ಸರ್ಕಾರದ ಆದೇಶ ಕಡ್ಡಾಯವಾಗಿದೆ ಎಂದು ಪೀಠ ತೀರ್ಪಿತ್ತಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ

ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ – ಹೈಕೋರ್ಟ್ ತೀರ್ಪು Read More »

ಖ್ಯಾತ ಅಂತಾರಾಷ್ಟ್ರೀಯ ಕಬ್ಬಡ್ಡಿ ಆಟಗಾರನ ಮೇಲೆ ಗುಂಡಿಟ್ಟು ಹತ್ಯೆ

ಸಮಗ್ರ ನ್ಯೂಸ್: ಜಲಂದರ್ ನ ಮಾಲಿಯನ್ ಗ್ರಾಮದಲ್ಲಿ ನಡೆದ ಕಬಡ್ಡಿ ಕಪ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕಬ್ಬಡ್ಡಿ ಆಟಗಾರ ಸಂದೀಪ್ ನಂಗಲ್ ಅವರನ್ನ ಅಪರಿಚಿತ ಹಲ್ಲೆಕೋರರು ಗುಂಡಿಕ್ಕಿ ಕೊಂದಿದ್ದಾರೆ. ಅವರ ತಲೆ ಮತ್ತು ಎದೆಯ ಮೇಲೆ ಸುಮಾರು 20 ಸುತ್ತುಗುಂಡು ಹಾರಿಸಲಾಗಿದೆ ಎಂದು ತಿಳಿದುಬಂದಿದೆ. ಜಲಂಧರ್ ಉಪ ಪೊಲೀಸ್ ಅಧೀಕ್ಷಕ ಲಖ್ವಿಂದರ್ ಸಿಂಗ್ ವರದಿಯನ್ನು ದೃಢಪಡಿಸಿದ್ದಾರೆ. ಕಬಡ್ಡಿ ಆಟಗಾರನಿಗೆ ಎಂಟರಿಂದ ಹತ್ತು ಗುಂಡುಗಳನ್ನ ಪಂಪ್ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಖ್ಯಾತ ಅಂತಾರಾಷ್ಟ್ರೀಯ ಕಬ್ಬಡ್ಡಿ ಆಟಗಾರನ ಮೇಲೆ ಗುಂಡಿಟ್ಟು ಹತ್ಯೆ Read More »

ಕೂದಲು ಉದುರುವಿಕೆ ಯಾಕೆ? ಪರಿಹಾರವೇನು? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಕೂದಲು ಉದುರುವಿಕೆ ಕೊಂಚವಾದಲ್ಲಿ ಕೆಲವು ಕೂದಲಿನ ಫಾಲಿಕಲ್ ಉದುರುತ್ತದೆ ಅದಕ್ಕೆ ಭಯಪಡಬೇಕಾಗಿಲ್ಲ ಆದರೆ ಅದು ಜಸ್ತಿಯಾದಲ್ಲಿ ಅದರ ಬಗ್ಗೆ ಯೋಚನೆ ಅಗತ್ಯ ಎಲ್ಲರಿಗೂ ಬರುವ ಒಂದು ಪ್ರಶ್ನೆ ಏಕೆ ನನಗೆ ಮಾತ್ರ ಕೂದಲು ಉದುರುವುದು ??? ೧.ವಂಶಪಾರಂಪರ್ಯ೨.ಹೆಚ್ಚಿನ ಔಷದಿ /ಔಷಧಿಗಳ ಅದ್ದ ಪರಿಣಾಮಕ್ಯಾನ್ಸರ್ ,ಡಿಪ್ರೆಶನ್ , ಹೃದಯ ಸಮಸ್ಯೆ , ಅಧಿಕ ರಕ್ತದೊತ್ತಡ ಇಂತಹ ಮದ್ದುಗಳನ್ನು ಅತ್ಯಧಿಕ ಅಥವಾ ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ . ಅದರ ಅಡ್ಡ ಪರಿಣಾಮವಾಗಿ ಹೋದಳು ಉದುರ ಬಹುದು.೩.ಜೀವನ ಶೈಲಿಯ

ಕೂದಲು ಉದುರುವಿಕೆ ಯಾಕೆ? ಪರಿಹಾರವೇನು? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಹಿಜಾಬ್ ತೀರ್ಪು ಹಿನ್ನಲೆ| ಇಂದು ರಾಜ್ಯದ ಹಲವೆಡೆ ಶಾಲಾ ಕಾಲೇಜಿಗೆ ರಜೆ; ತೀವ್ರ ಕಟ್ಟೆಚ್ಚರ

ಸಮಗ್ರ ನ್ಯೂಸ್: ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ಹೈಕೋರ್ಟ್ ಇಂದು ತೀರ್ಪು ನೀಡಲಿರುವ ಹಿನ್ನೆಲೆ ಇಂದು ರಾಜ್ಯದ ಹಲವು ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳೂರು, ಉಡುಪಿ, ಶಿವಮೊಗ್ಗ, ಕಲಬುರಗಿ ಜಿಲ್ಲೆಯಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಿದ್ದು, 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂದು ಕಲಬುರಗಿ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲಿ ಕೂಡ `144 ಸೆಕ್ಷನ್

ಹಿಜಾಬ್ ತೀರ್ಪು ಹಿನ್ನಲೆ| ಇಂದು ರಾಜ್ಯದ ಹಲವೆಡೆ ಶಾಲಾ ಕಾಲೇಜಿಗೆ ರಜೆ; ತೀವ್ರ ಕಟ್ಟೆಚ್ಚರ Read More »

ಹಿಜಾಬ್ ತೀರ್ಪು ಹಿನ್ನಲೆ| ನಾಳೆ ಕರಾವಳಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾವು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುತ್ತಿದ್ದೇವೆ.ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ಇರುತ್ತವೆ. ಎಲ್ಲಾ ಶಾಲಾ-ಕಾಲೇಜುಗಳ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ತಿಳಿಸಿದ್ದಾರೆ. ಉಭಯ ಜಿಲ್ಲೆಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ಹಿಜಾಬ್ ತೀರ್ಪು ಹಿನ್ನಲೆ| ನಾಳೆ ಕರಾವಳಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ Read More »