Editor

ಮಾ.15ರಂದು ಹಿಜಾಬ್ ಕುರಿತು ತೀರ್ಪು ಪ್ರಕಟಿಸಲಿರುವ ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಇಡೀ ರಾಷ್ಟ್ರದಲ್ಲಿ ಸುದ್ದಿಯಾಗಿ, ಪ್ರಪಂಚದ ಗಮನ ಸೆಳೆದು ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ (ಮಾ. 15)ಬೆಳಗ್ಗೆ 10.30 ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11ನೇ ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ.ಕೃಷ್ಣ ಎಸ್‌. ದೀಕ್ಷಿತ್‌ ಹಾಗೂ

ಮಾ.15ರಂದು ಹಿಜಾಬ್ ಕುರಿತು ತೀರ್ಪು ಪ್ರಕಟಿಸಲಿರುವ ಕರ್ನಾಟಕ ಹೈಕೋರ್ಟ್ Read More »

ಇಂದಿನಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರಾವಳಿ ಪ್ರವಾಸ

ಸಮಗ್ರ ನ್ಯೂಸ್: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಅದರ ಅಂಗವಾಗಿ ಅವರು ಮಾ.14ರ‌‌ ಸೋಮವಾರ ಬೆಳಿಗ್ಗೆ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರಿಗೆ ಶಿಷ್ಟಾಚಾರದಂತೆ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

ಇಂದಿನಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರಾವಳಿ ಪ್ರವಾಸ Read More »

ಕುಮಾರಸ್ವಾಮಿ ಹೊಟೇಲ್ ನಲ್ಲಿ ರಾಸಲೀಲೆ ಆಡ್ತಾ ಇದ್ರು! ; ಸಂಚಲನ ಮೂಡಿಸಿದ ಯೋಗೀಶ್ವರ್ ಹೇಳಿಕೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪದೇಪದೆ ವಾಗ್ದಾಳಿ ನಡೆಸುತ್ತಿರುವ ಎಂಎಲ್​ಸಿ ಸಿ.ಪಿ.ಯೋಗೇಶ್ವರ್​, ಇದೀಗ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿ 14 ತಿಂಗಳು ಸಿಎಂ ಆಗಿದ್ದ ವೇಳೆ ರಾಸಲೀಲೆ ಆಡಿಕೊಂಡಿದ್ದರು. ರಾಸಲೀಲೆ ಬಗ್ಗೆ ಕುಮಾರಸ್ವಾಮಿ ಅವರನ್ನೇ ಕೇಳಿ, ಅವರು ಹೇಳಿಲ್ಲ ಅಂದ್ರೆ ನಾನೇ ಹೇಳ್ತೀನಿ… ಎಂದು ಯೋಗೇಶ್ವರ್​ ಹೇಳುವ ಮೂಲಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಸೋಮವಾರ ರಾಮನಗರದ ಚನ್ನಪಟ್ಟಣ ತಾಲೂಕಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಯೋಗೇಶ್ವರ್​, ‘ನನ್ನಿಂದ ಯಾಕಪ್ಪ ಎಚ್​ಡಿಕೆ ಆಣಿಮುತ್ತುಗಳನ್ನು ಕೇಳ್ತೀರಾ? ನೇರಾ-ನೇರಾ

ಕುಮಾರಸ್ವಾಮಿ ಹೊಟೇಲ್ ನಲ್ಲಿ ರಾಸಲೀಲೆ ಆಡ್ತಾ ಇದ್ರು! ; ಸಂಚಲನ ಮೂಡಿಸಿದ ಯೋಗೀಶ್ವರ್ ಹೇಳಿಕೆ Read More »

ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಕಾರು| ತಾಯಿ – ಮಗು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಾಯಿ‌,‌ಮಗು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ನರಸಿಂಗ್‌ಪುರ ಗ್ರಾಮದ ಬಳಿ ಸಂಭವಿಸಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆಯ ಎಡಭಾಗದಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಾಯಿ ಶ್ವೇತಾ ಮುರಗೋಡ್ (41) ಹಾಗೂ ಅವರ ಪುತ್ರಿ ಶ್ರೇಯಾ (7) ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂದೆ ಸಚಿನ್ ಮುರಗೋಡ ಅವರನ್ನು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯ ದಂಪತಿಗಳಾಗಿದ್ದ, ಇವರು ಬೆಳಗಾವಿಯಿಂದ

ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಕಾರು| ತಾಯಿ – ಮಗು ಸ್ಥಳದಲ್ಲೇ ಸಾವು Read More »

ಪುತ್ತೂರು: ಭಜನಾ ಮಂದಿರದ ಜಾಗದ ತಕರಾರು| ವೃದ್ಧೆ ಮೇಲೆ ಹಲ್ಲೆಗೈದ ಪುಂಡರು

ಸಮಗ್ರ ನ್ಯೂಸ್: ಭಜನಾ ಮಂದಿರದ ಜಾಗದ ವಿಷಯವಾಗಿ ತಂಡದ ನಡುವೆ ಹಲ್ಲೆ ನಡೆದ ಘಟನೆ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ. ಭಜನಾ ಮಂಡಳಿ ಜಾಗದ ವಿಷಯವಾಗಿ ಎರಡು ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆಗೈದಿದ್ದು, ಮಹಿಳೆಯೊಬ್ಬರ ಕೈ’ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಗೊಂಡ ಮಹಿಳೆ ಸರೋಜಿನಿ ಆಚಾರ್ಯ(68) ಮತ್ತು ಅವರ ಪುತ್ರ ನಾರಾಯಣ ಆಚಾರ್ಯ (35) ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮತ್ತೊಂದು ತಂಡ ಪೂವಪ್ಪ ನಾಯ್ಕ್ ಎಂಬವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ

ಪುತ್ತೂರು: ಭಜನಾ ಮಂದಿರದ ಜಾಗದ ತಕರಾರು| ವೃದ್ಧೆ ಮೇಲೆ ಹಲ್ಲೆಗೈದ ಪುಂಡರು Read More »

ಕಾಲೇಜಿನ ಬಳಿ ಬುರ್ಖಾ ಹಾಕಿಕೊಂಡು ಯುವತಿಯರ ಕೈಹಿಡಿದು ಮಾತನಾಡಿಸುತ್ತಿದ್ದ ಯುವಕ!

ಸಮಗ್ರ ನ್ಯೂಸ್: ಕಾಲೇಜು ಆವರಣದೊಳಗೆ ಬುರ್ಖಾ ಹಾಕಿಕೊಂಡು ಯುವಕನೋರ್ವ ಕಾಲೇಜು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿದ್ದ ಘಟನೆ ಉತ್ತರಪ್ರದೇಶದ ನಜೀಬಾಬಾದ್ ಮಹಾವಿದ್ಯಾಲಯದ ಬಳಿ ನಡೆದಿದೆ. ಬುರ್ಖಾ ಹಾಕಿಕೊಂಡಿರುವದರಿಂದ ಜನರು ಯುವಕನನ್ನು ಹೆಣ್ಣು ಎಂದು ತಿಳಿದಿದ್ದರು. ಅದರ ನಂತರ ಅವನಲ್ಲಿ ಪುರುಷರ ಧ್ವನಿ ಕೇಳಿ ಬುರ್ಖಾ ತೆಗೆಯಲಾಗಿದೆ. ಆರೋಪಿ ಕಳೆದ 3 ದಿನಗಳಿಂದ ಬುರ್ಖಾ ಮತ್ತು ಮಾಸ್ಕ್ ಹಾಕಿಕೊಂಡು ನಿರಂತರ ಹುಡುಗಿಯರಿಗೆ ಕಿರುಕುಳ ನೀಡುತ್ತಿದ್ದ. ಅವನು ಬಸ್ಸಿನಲ್ಲಿ ಮಹಿಳಾ ಸೀಟಿನಲ್ಲಿ ಕುಳಿತು ಪ್ರಯಾಣಿಸಿದ್ದಾನೆ. ಮಹಿಳೆಯರಿಗೆ ಸ್ಪರ್ಶಿಸಿ ಕಿರುಕುಳಕ್ಕೆ ಯತ್ನಿಸಿದ್ದ. ಇದೀಗ

ಕಾಲೇಜಿನ ಬಳಿ ಬುರ್ಖಾ ಹಾಕಿಕೊಂಡು ಯುವತಿಯರ ಕೈಹಿಡಿದು ಮಾತನಾಡಿಸುತ್ತಿದ್ದ ಯುವಕ! Read More »

ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆ| ನಾಯಕರ ಸಭೆಯಲ್ಲಿ ಒಮ್ಮತದ ತೀರ್ಮಾನ|

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆಯ ಬೇಡಿಕೆಗಳ ನಡುವೆ ಇಂದು ಸಂಜೆ ನಾಲ್ಕೂವರೆ ಗಂಟೆಗಳ ಕಾಂಗ್ರೆಸ್‌ ಹಿರಿಯ ನಾಯಕರ ಸಭೆ ನಡೆಯಿತು. ಈ ಸಭೆಯಲ್ಲಿ ಸೋನಿಯಾ ಗಾಂಧಿಯವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ತೀರ್ಮಾನಿಸಲಾಗಿದೆ ಮೂಲಗಳು ತಿಳಿಸಿವೆ. ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಈ ಸಭೆಯು ಸೋಲಿಗೆ ಕಾರಣಗಳು ಮತ್ತು ಮುಂದಿನ ಕಾರ್ಯತಂತ್ರದ ಬಗ್ಗೆ

ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆ| ನಾಯಕರ ಸಭೆಯಲ್ಲಿ ಒಮ್ಮತದ ತೀರ್ಮಾನ| Read More »

ಬೆಂಬಲಿಗರೊಂದಿಗೆ ಮದ್ಯದಂಗಡಿಗೆ ನುಗ್ಗಿ ಕಲ್ಲೆಸೆದ ಮಾಜಿ ಸಿಎಂ ಉಮಾಭಾರತಿ

ಸಮಗ್ರ ನ್ಯೂಸ್: ಮದ್ಯದಂಗಡಿಗೆ‌ ಬೆಂಬಲಿಗರೊಂದಿಗೆ ನುಗ್ಗಿ ಮಧ್ಯಪ್ರದೇಶದ ಮಾಜಿ ಸಿಎಂ ಉಮಾಭಾರತಿ ಕಲ್ಲೆಸೆದ ಘಟನೆ ನಡೆದಿದೆ. ಭೋಪಾಲ್‌ನ BHEL ಪ್ರದೇಶದ ಆಜಾದ್ ನಗರದಲ್ಲಿ ಉಮಾಭಾರತಿಕಲ್ಲೆಸೆದಾಗ ಮದ್ಯದ ಬಾಟಲಿಗಳು ಒಡೆದಿದೆ‌. ಉಮಾಭಾರತಿ ಕಲ್ಲೆಸೆದಾಗ ಬೆಂಬಲಿಗರು ʼಜೈ ಶ್ರೀ ರಾಂʼ ಘೋಷಣೆಗಳನ್ನು ಕೂಗಿದ್ದಾರೆ. ಮದ್ಯದಂಗಡಿಗೆ ಕಲ್ಲೆಸೆಯುವ ವಿಡಿಯೋವನ್ನು ಸ್ವತಃ ಉಮಾಭಾರತಿಯೇ ಟ್ವಿಟರಿನಲ್ಲಿ ಹಂಚಿಕೊಂಡಿದ್ದಾರೆ. ಈ ಪ್ರದೇಶದಲ್ಲಿರುವ ಜನರು ಹಣವನ್ನು ಇಲ್ಲಿಗೆ ಸುರಿಯುತ್ತಿದ್ದಾರೆ, ಹತ್ತಿರದಲ್ಲಿ ದೇವಾಲಯಗಳಿವೆ, ಸಣ್ಣ ಮಕ್ಕಳ ಶಾಲೆಗಳಿವೆ ಎಂದು ಉಮಾಭಾರತಿ ಟ್ವೀಟ್ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಬೆಂಬಲಿಗರೊಂದಿಗೆ ಮದ್ಯದಂಗಡಿಗೆ ನುಗ್ಗಿ ಕಲ್ಲೆಸೆದ ಮಾಜಿ ಸಿಎಂ ಉಮಾಭಾರತಿ Read More »

ನವದೆಹಲಿ: ನಾಳೆಯಿಂದ ಸಂಸತ್ ಬಜೆಟ್ ಅಧಿವೇಶನ ಭಾಗ-2| ಪ್ರತಿಪಕ್ಷಗಳು ಸರ್ಕಾರದತ್ತ ಮುಗಿಬೀಳಲು ರೆಡಿ

ಸಮಗ್ರ ನ್ಯೂಸ್: ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ಸೋಮವಾರ, ಮಾರ್ಚ್ ೧೪ ರಿಂದ ಆರಂಭವಾಗಲಿದೆ. ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ, ಹೆಚ್ಚುತ್ತಿರುವ ನಿರುದ್ಯೋಗ, ಉದ್ಯೋಗಿಗಳ ಭವಿಷ್ಯ ನಿಧಿ ಮೇಲಿನ ಬಡ್ಡಿ ದರ ಇಳಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಪ್ರತಿಪಕ್ಷಗಳು ಸರಕಾರದ ವಿರುದ್ಧ ಹೋರಾಟ ಮಾಡಲು ಸಜ್ಜಾಗಿವೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರಕ್ಕೆ ಬಜೆಟ್ ಪ್ರಸ್ತಾವನೆಗಳು ಮತ್ತು ಬಜೆಟ್ ಮಂಡನೆಗೆ ಸಂಸತ್ತಿನ ಅನುಮೋದನೆಯನ್ನು ಪಡೆಯುವುದು ಸರ್ಕಾರದ ಕಾರ್ಯಸೂಚಿಯಲ್ಲಿ ಪ್ರಮುಖವಾಗಿದೆ. ವಿತ್ತ ಸಚಿವೆ

ನವದೆಹಲಿ: ನಾಳೆಯಿಂದ ಸಂಸತ್ ಬಜೆಟ್ ಅಧಿವೇಶನ ಭಾಗ-2| ಪ್ರತಿಪಕ್ಷಗಳು ಸರ್ಕಾರದತ್ತ ಮುಗಿಬೀಳಲು ರೆಡಿ Read More »

ನವೀನ್ ಪಾರ್ಥಿವ ಶರೀರ ತರಲು ವ್ಯವಸ್ಥೆ ಮಾಡುವಂತೆ ಮೋದಿ ಸೂಚನೆ

ಸಮಗ್ರ ನ್ಯೂಸ್: ಉಕ್ರೇನ್ ನಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ಭದ್ರತಾ ಸನ್ನದ್ಧತೆ ಮತ್ತು ಪ್ರಚಲಿತ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಭದ್ರತಾ ಕುರಿತ ಸಂಪುಟ ಸಮಿತಿಯ ಸಭೆಯಲ್ಲಿ, ಯುದ್ಧಪೀಡಿತ ಉಕ್ರೇನ್ʼನ ಖಾರ್ಕಿವ್ʼನಲ್ಲಿ ಶೆಲ್ ದಾಳಿಯಿಂದ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಶೇಖರಪ್ಪನ್ ಅವರ ಪಾರ್ಥಿವ ಶರೀರವನ್ನ ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನ ಮಾಡಬೇಕೆಂದು ಪ್ರಧಾನಿ ಮೋದಿ ನಿರ್ದೇಶನ ನೀಡಿದರು. ಇತ್ತ, ಮೃತ ವಿದ್ಯಾರ್ಥಿ ನವೀನ್

ನವೀನ್ ಪಾರ್ಥಿವ ಶರೀರ ತರಲು ವ್ಯವಸ್ಥೆ ಮಾಡುವಂತೆ ಮೋದಿ ಸೂಚನೆ Read More »