ನಿರೂಪಕ ಬಾಲಕೃಷ್ಣ ರೈ ಪೊರ್ದಾಲ್ ಗೆ ಪುತ್ತೂರು ತಾಲೂಕು ಯುವ ಪ್ರಶಸ್ತಿ
ಸಮಗ್ರ ನ್ಯೂಸ್: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಖ್ಯಾತ ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆಯಾಗಿದ್ದಾರೆ. ಬಾಲಕೃಷ್ಣ ರೈ ಪೊರ್ದಾಲ್ಸಹಶಿಕ್ಷಕರು, ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು, ಇವರು ಬಹುಮುಖ ಪ್ರತಿಭಾವಂತ ಯುವ ಸಾಧಕರು. ರಂಗ ಕಲಾವಿದನಾಗಿ,ಸುಮಾರು 250ಕ್ಕಿಂತಲೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿರುವರು. ರಂಗ […]
ನಿರೂಪಕ ಬಾಲಕೃಷ್ಣ ರೈ ಪೊರ್ದಾಲ್ ಗೆ ಪುತ್ತೂರು ತಾಲೂಕು ಯುವ ಪ್ರಶಸ್ತಿ Read More »










