Editor

ಸುಳ್ಯ: ಸಂಸದರ ಆದರ್ಶ ಗ್ರಾಮದಲ್ಲಿ ನುಂಗಣ್ಣರ ಕಾರುಬಾರು| ಶಾಲಾ ಜಾಗಕ್ಕೆ ಕನ್ನ; ಗ್ರಾಮಸ್ಥರಿಂದ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ದೂರು

ಸಮಗ್ರ ನ್ಯೂಸ್: ಶಾಲೆಯ ಜಾಗಕ್ಕೆ ಕನ್ನ ಹಾಕಿ ಅತಿಕ್ರಮಣ ಮಾಡುವುದನ್ನು ನಿಲ್ಲಿಸಲು ಗ್ರಾಮಸ್ಥರು ಪ್ರಧಾನಮಂತ್ರಿಗಳ ಮೊರೆ ಹೋದ ಘಟನೆ ಸಂಸದ ನಳಿನ್ ಕುಮಾರ್ ರವರ ಆದರ್ಶ ಗ್ರಾಮ ಬಳ್ಪದಲ್ಲಿ ನಡೆದಿದೆ. ಕಳೆದ 7 ವರ್ಷಗಳಿಂದ ಶಾಲೆಯ ಜಮೀನನ್ನು ಉಳಿಸುವ ನಿಟ್ಟಿನಲ್ಲಿ ಹಲವು ರೀತಿಯ ಹೋರಾಟ ನಡೆಸಿಕೊಂಡು ಬರುತ್ತಿರುವ ಗ್ರಾಮಸ್ಥರಿಗೆ ಈವರೆಗೂ ನ್ಯಾಯ ಸಿಗದೇ ಇರುವುದು ಇದೀಗ ಬೆಳಕಿಗೆ ಬಂದಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರ ದತ್ತು ಗ್ರಾಮವಾದ ಬಳ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇನ್ಯ ಹಿರಿಯ

ಸುಳ್ಯ: ಸಂಸದರ ಆದರ್ಶ ಗ್ರಾಮದಲ್ಲಿ ನುಂಗಣ್ಣರ ಕಾರುಬಾರು| ಶಾಲಾ ಜಾಗಕ್ಕೆ ಕನ್ನ; ಗ್ರಾಮಸ್ಥರಿಂದ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ದೂರು Read More »

ಆಂಟಿಯ ಕಾಮತೀಟೆಗೆ ಇತಿಶ್ರೀ ಹಾಡಿದ ಹದಿನಾಲ್ಕರ ಪೋರ| ಯಾರೂ ಸಿಕ್ಕಿಲ್ಲ ಎಂದು ಮಗನ ವಯಸ್ಸಿನ ಹುಡುಗನ ಬಳಸಿಕೊಂಡಿದ್ದ ‘ಮಾಯಾಂಗನೆ’| ಹೀಗೊಂದು “ಶೀಲಾ ಕಿ ಜವಾನಿ”

ಸಮಗ್ರ ಡಿಜಿಟಲ್ ‌ಡೆಸ್ಕ್: ಕಳೆದ ಒಂದೆರಡು ದಿನಗಳಿಂದ ಚೆನ್ನೈ ದಿನಪತ್ರಿಕೆಗಳಲ್ಲಿ ಮಹಿಳೆಯೊಬ್ಬಳ ಕೊಲೆಯ ಬಗ್ಗೆ ಸುದ್ದಿ ಪ್ರಕಟವಾಗಿತ್ತು. ಅವಳ ಕೊಲೆ ಯ ಹಿಂದೆ ಬಿದ್ದ ಪೊಲೀಸರಿಗೆ ಊಹಿಸಿಕೊಳ್ಳಲೂ ಸಾಧ್ಯವಾಗದಂಥ ಮಾಹಿತಿ ದೊರೆತಿದೆ. ಹದಿನಾಲ್ಕರ ಪೋರನೋರ್ವ ಈ ಬಿಹಾರದ ಮೂಲದ ಮಹಿಳೆಯನ್ನು ಕೊಲೆಗೈದ ವಿಚಾರ ಬೆಳಕಿಗೆ ಬಂದಿದೆ. ಕಾರಣ ಈ ಶೀಲಾಳ ಕಾಮದಾಹ..! ಮಿಥುನ್ ಎಂಬಾತನ ಜೊತೆಗೆ ಶೀಲಾ ವಿವಾಹವಾಗಿತ್ತು. ಈ ದಂಪತಿಗೆ ಮೂವರು ಮಕ್ಕಳೂ ಇದ್ದರು. ಈ ನಡುವೆ ಉದ್ಯೋಗ ಹುಡುಕಿಕೊಂಡು ದಂಪತಿ ತಮಿಳುನಾಡಿಗೆ ಬರುತ್ತಾರೆ. ಗಂಡ

ಆಂಟಿಯ ಕಾಮತೀಟೆಗೆ ಇತಿಶ್ರೀ ಹಾಡಿದ ಹದಿನಾಲ್ಕರ ಪೋರ| ಯಾರೂ ಸಿಕ್ಕಿಲ್ಲ ಎಂದು ಮಗನ ವಯಸ್ಸಿನ ಹುಡುಗನ ಬಳಸಿಕೊಂಡಿದ್ದ ‘ಮಾಯಾಂಗನೆ’| ಹೀಗೊಂದು “ಶೀಲಾ ಕಿ ಜವಾನಿ” Read More »

ಮಂಗಳೂರು: ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಬೈಕ್; ಎಡಮಂಗಲದ ಯುವಕ ಸಾವು

ಸಮಗ್ರ ನ್ಯೂಸ್: ಬಪ್ಪನಾಡು ದೇವಸ್ಥಾನ ಸಮೀಪ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತಪಟ್ಟ ಘಟನೆ ಮಾ.9 ರಂದು ನಡೆದಿದೆ. ಕಡಬ ತಾಲೂಕಿನ ಎಡಮಂಗಲದ ದೋಣಿಮನೆ ನಿವಾಸಿ ಸಚಿನ್ ಎಂಬವರು ಮೃತಪಟ್ಟ ದುರ್ದೈವಿ. ಮಂಗಳೂರಿನಲ್ಲಿ ಸಿವಿಲ್ ಇಂಜನಿಯರ್ ಆಗಿರುವ ಸಚಿನ್ ಮುಲ್ಕಿ ಸಮೀಪದ ದೇವಸ್ಥಾನಕ್ಕೆ ಮಾ.8ರಂದು ಜಾತ್ರೆಗೆ ತೆರಳಿ ಬೆಳಿಗ್ಗೆ ಬರುತಿದ್ದಾಗ ಬಪ್ಪನಾಡು ದೇವಸ್ಥಾನ ಸಮೀಪ ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿಯಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾ.9 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಬೈಕ್; ಎಡಮಂಗಲದ ಯುವಕ ಸಾವು Read More »

ಪಂಚರಾಜ್ಯ ಫಲಿತಾಂಶ ಫೈನಲ್|ಮೂರು ಭದ್ರ ಕೋಟೆಗಳಲ್ಲಿ ಮತ್ತೆ ಕೇಸರಿ | ಪಂಜಾಬ್ ನಲ್ಲಿ ‘ಕೈ’ ತಪ್ಪಿಸಿ ‘ಆಪ್’ ಲಾಂಚ್ ಮಾಡಿದ ಕೇಜ್ರಿ|ಗೋವಾದಲ್ಲಿ ಆತಂತ್ರ | ಕಮಲ ಅರಳಿಸುತ್ತಾರಾ ದೇವೇಂದ್ರ….?

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಪಂಚರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ಮೂರು ರಾಜ್ಯಗಳಲ್ಲಿ ಮತ್ತೆ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಇನ್ನುಳಿದಂತೆ ಕಾಂಗ್ರೆಸ್ ಭದ್ರಕೋಟೆ ಪಂಜಾಬಿನಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಪ್ರಚಂಡ ಗೆಲುವು ಸಾಧಿಸುವ ಮೂಲಕ ದೆಹಲಿಯ ನಂತರ ದೇಶದ ಇನ್ನೊಂದು ರಾಜ್ಯದಲ್ಲಿ ಸರಕಾರ ರಚಿಸಲು ಹಾತೊರೆಯುತ್ತಿದೆ. ಇತ್ತ ಗೋವಾದ ಹೆಚ್ಚು ಸ್ಥಾನಗಳಲ್ಲಿ ಗೆದ್ದು, ಸಂಪೂರ್ಣ ಬಹುಮತ ಸಾಭೀತುಗೊಳಿಸುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ಶುರುಮಾಡಿದೆ. ಉತ್ತರಪ್ರದೇಶದಲ್ಲಿ ನಿರೀಕ್ಷೆಯಂತೆಯೇ

ಪಂಚರಾಜ್ಯ ಫಲಿತಾಂಶ ಫೈನಲ್|ಮೂರು ಭದ್ರ ಕೋಟೆಗಳಲ್ಲಿ ಮತ್ತೆ ಕೇಸರಿ | ಪಂಜಾಬ್ ನಲ್ಲಿ ‘ಕೈ’ ತಪ್ಪಿಸಿ ‘ಆಪ್’ ಲಾಂಚ್ ಮಾಡಿದ ಕೇಜ್ರಿ|ಗೋವಾದಲ್ಲಿ ಆತಂತ್ರ | ಕಮಲ ಅರಳಿಸುತ್ತಾರಾ ದೇವೇಂದ್ರ….? Read More »

ಯುದ್ದಭೂಮಿಯ ಕಹಿ ಅನುಭವಗಳನ್ನು ಬಿಚ್ಚಿಟ್ಟ ಉಡುಪಿಯ ಆನಿಫ್ರೆಡ್ ಡಿಸೋಜಾ

ಸಮಗ್ರ ನ್ಯೂಸ್: ಉಕ್ರೇನ್ ನಲ್ಲಿ ದಕ್ಷಿಣ ಭಾರತೀಯರಾದ ನಮಗೆ ಯುದ್ಧದ ಮೊದಲ ಅನುಭವವಾಯಿತು. ಸಾವು ಗೆದ್ದು ಬಂದ ಅನುಭವವಾಯಿತು ಎಂದು ಉಕ್ರೇನ್ ನಿಂದ ಮರಳಿದ ವಿದ್ಯಾರ್ಥಿನಿ ಅನೀಫ್ರೆಡ್ ಡಿಸೋಜ ಕಹಿ ಅನುಭವವನ್ನು ಹಂಚಿಕೊಂಡಿದ್ದಾಳೆ. ದೈಜಿವರ್ಲ್ಡ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅನೀಫ್ರೆಡ್, ತಂದೆ ತಾಯಿಯನ್ನು ನೋಡುವ ಆಸೆಯಿಂದ ನಾನು ಮತ್ತೆ ಬದುಕಿ ಬಂದಿದ್ದೇನೆ ಎಂದು ಹೇಳಿದ್ದಾರೆ. ಖಾರ್ಕೀವ್ ಕೀವ್ ಗೆ ವಿಮಾನ ಹೆಲಿಕಾಪ್ಟರ್ ತೆರಳುವ ಪರಿಸ್ಥಿತಿ ಇರಲಿಲ್ಲ. ಈ ಕಾರಣದಿಂದ ಕಷ್ಟವಾಯಿತು. ನಮಗೆ ಭಾರತದ ಮೇಲೆ ಪ್ರೀತಿ ಇತ್ತು.

ಯುದ್ದಭೂಮಿಯ ಕಹಿ ಅನುಭವಗಳನ್ನು ಬಿಚ್ಚಿಟ್ಟ ಉಡುಪಿಯ ಆನಿಫ್ರೆಡ್ ಡಿಸೋಜಾ Read More »

ಭೀಕರ ಅಪಘಾತ; ಸಂಸದರ ಪುತ್ರ ಸಾವು

ಸಮಗ್ರ ನ್ಯೂಸ್: ರಾಜ್ಯಸಭಾ ಸದಸ್ಯ ಎನ್​​.ಆರ್​. ಇಳಂಗೋವನ್ ಅವರ ಪುತ್ರ ರಾಕೇಶ್​ (22) ಗುರುವಾರ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಸಂಸದರ ಪುತ್ರ ಪುದುಚೇರಿಯಿಂದ ಚೆನ್ನೈಗೆ ಹೆಚ್ಚು ಪ್ರಯಾಣಿಕರೊಂದಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು.ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದು ಅಪಘಾತದ ಸಂಭವಿಸಿದೆ. ರಾಕೇಶ್​ ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬ ಪ್ರಯಾಣಿಕ ಗಂಭೀರವಾರ ಗಾಯಗೊಂಡಿದ್ದಾರೆ.‘ಘಟನೆಗೆ ಸಂಬಂಧಿಸಿದಂತೆ ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ರಾಕೇಶ್​

ಭೀಕರ ಅಪಘಾತ; ಸಂಸದರ ಪುತ್ರ ಸಾವು Read More »

ಕ್ಯಾಮೆರಾ ಕಣ್ಣಲ್ಲಿ ಬಂಧಿಯಾದ ಬಲೂನು ಮಾರುತ್ತಿದ್ದ ಹುಡುಗಿ ‌ಈಗ ಮೋಡೆಲ್| ಇಂಟರ್ನೆಟ್ ಸೆನ್ಸೇಶನ್ ಆಗಿ ಬದಲಾದ ಇಂಟ್ರೆಸ್ಟಿಂಗ್ ಕಥೆ!

ಸಮಗ್ರ ಡಿಜಿಟಲ್ ಡೆಸ್ಕ್: ಕೇರಳದ ಬೀದಿ ವ್ಯಾಪಾರಿ ಹುಡುಗಿ ತನ್ನ ಮೇಕ್ ಓವರ್‌ನ ಫೋಟೋಗಳು ವೈರಲ್ ಆದ ನಂತರ ಇಂಟರ್ನೆಟ್ ಸೆನ್ಸೇಶನ್ ಆಗಿದ್ದಾಳೆ. ಕಣ್ಣಲ್ಲೇ ಕೊಲ್ಲುವ ಈ ಹುಡುಗಿ ಹೆಸರು ಕಿಸ್ಬು. ಕೇರಳದ ದೇವಸ್ಥಾನದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದಾಗ ಛಾಯಾಗ್ರಾಹಕ ಅರ್ಜುನ್ ಕೃಷ್ಣನ್ ಕಣ್ಣಿಗೆ ಬಿದ್ದಿದ್ದಾಳೆ. ಆಕೆ ಮುಗ್ದತೆ, ಚೆಲುವು ಕ್ಯಾಮೆರಾ ಕಣ್ಣಿನಲ್ಲಿ ಮೋಡಿ ಮಾಡಿದೆ. ಈ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅವರು ಪ್ರಕಟಿಸಿದ್ದಾರೆ. ಆಕೆಯನ್ನು ಗಮನಿಸಿದ ಅನೇಕರು ಆಕೆಯ ಪಾಲಿಗೆ ಹೊಸ ಅದೃಷ್ಟವನ್ನೇ

ಕ್ಯಾಮೆರಾ ಕಣ್ಣಲ್ಲಿ ಬಂಧಿಯಾದ ಬಲೂನು ಮಾರುತ್ತಿದ್ದ ಹುಡುಗಿ ‌ಈಗ ಮೋಡೆಲ್| ಇಂಟರ್ನೆಟ್ ಸೆನ್ಸೇಶನ್ ಆಗಿ ಬದಲಾದ ಇಂಟ್ರೆಸ್ಟಿಂಗ್ ಕಥೆ! Read More »

ಗೋವಾ ಗದ್ದುಗೆ ಏರಲು ಅವಕಾಶ ಕೋರಿದ ಬಿಜೆಪಿ

ಸಮಗ್ರ ನ್ಯೂಸ್: ಗೋವಾದಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತದಾನದ ಮತಏಣಿಕೆ ಕಾರ್ಯ ನಡೆಯುತ್ತಿದೆ. ಬಿಜೆಪಿ ಗೆಲುವಿನ ನಗೆಯತ್ತ ಸಾಗುತ್ತಿದ್ದು, 19 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಈ ಹಿನ್ನಲೆಯಲ್ಲಿ ಸರ್ಕಾರ ರಚನೆ ಮಾಡೋದಕ್ಕಾಗಿ ಹಕ್ಕು ಮಂಡನೆಗೆ ಅವಕಾಶ ಕೋರಿ, ರಾಜ್ಯಪಾಲರನ್ನು ಇಂದು ಬಿಜೆಪಿ ನಾಯಕರು ಭೇಟಿಯಾಗಲಿದ್ದಾರೆ. 21 ಗೋವಾ ವಿಧಾನಸಭೆಯ ಮ್ಯಾಜಿಕ್ ಸಂಖ್ಯೆಯಾಗಿದ್ದು, ಮೂವರು ಪಕ್ಷೇತರರು ಬಿಜೆಪಿಗೆ ಬಲ ತುಂಬಲಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ 19 ಸ್ಥಾನ ಗೆದ್ದಿರುವ ಬಿಜೆಪಿಗೆ ಗೋವಾ ಗದ್ದುಗೆ ಸರಾಗವಾಗಿದೆ.

ಗೋವಾ ಗದ್ದುಗೆ ಏರಲು ಅವಕಾಶ ಕೋರಿದ ಬಿಜೆಪಿ Read More »

ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದವ ಸಾವು

ಸಮಗ್ರ ನ್ಯೂಸ್: ಮನುಷ್ಯನ ಹೃದಯದ ಜಾಗಕ್ಕೆ ಹಂದಿಯ ಹೃದಯವನ್ನು ಕಸಿ ಮಾಡಿಸಿಕೊಂಡಿದ್ದ ಅಮೆರಿಕದ ಮೇರಿಲ್ಯಾಂಡ್‌ನ‌ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜ.7ರಂದು ಆಪರೇಷನ್‌ ಮಾಡಿಸಿಕೊಂಡಿದ್ದ 57 ವರ್ಷದ ಡೇವಿಡ್‌ ಬೆನಟ್‌ 2 ತಿಂಗಳ ಕಾಲ ಹಂದಿಯ ಹೃದಯದ ಸಹಾಯದಿಂದಲೇ ಉಸಿರಾಟ ನಡೆಸಿದ್ದಾರೆ. ಆಪರೇಷನ್‌ ಮಾಡಿರುವ ಮೇರಿಲ್ಯಾಂಡ್‌ ವಿಶ್ವವಿದ್ಯಾಲಯ ವೈದ್ಯಕೀಯ ಕೇಂದ್ರವು ಡೇವಿಡ್‌ ಅವರ ಸಾವಿಗೆ ನಿಖರ ಕಾರಣವನ್ನು ಕೊಟ್ಟಿಲ್ಲ. ಹಲವು ದಿನಗಳಿಂದ ಅವರ ಆರೋಗ್ಯ ಹದಗೆಟ್ಟಿದ್ದಾಗಿ ತಿಳಿಸಿದೆ. ಮನುಷ್ಯನ ಹೊರೆತು ಬೇರೆ ಪ್ರಾಣಿಯ ಹೃದಯದ ಸಹಾಯದಿಂದ ಹೆಚ್ಚು ದಿನಗಳ ಕಾಲ

ಹಂದಿ ಹೃದಯ ಕಸಿ ಮಾಡಿಸಿಕೊಂಡಿದ್ದವ ಸಾವು Read More »

ಪಂಚರಾಜ್ಯ ಕದನ: ಬಿಜೆಪಿ, ಆಪ್ ಮುನ್ನಡೆ

ಸಮಗ್ರ ನ್ಯೂಸ್: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತಎಣಿಕೆ ಆರಂಭವಾಗುತ್ತಿದ್ದಂತೆ ಉತ್ತರಪ್ರದೇಶ ಮತ್ತು ಉತ್ತರಾಖಂಡ್ ನಲ್ಲಿ ಬಿಜೆಪಿ ಮುನ್ನಡೆ ಗಳಿಸಿದೆ. ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಗಳಿಸಿದೆ.

ಪಂಚರಾಜ್ಯ ಕದನ: ಬಿಜೆಪಿ, ಆಪ್ ಮುನ್ನಡೆ Read More »