ಚೆನ್ನೈ: ಉಕ್ರೇನ್ ಸೇನೆಯಲ್ಲಿ ರಷ್ಯಾ ವಿರುದ್ಧ ಯುದ್ಧ ಮಾಡುತ್ತಿರುವ ಸಾಯಿನಿಕೇಶ್!; ಭಾರತೀಯ ಸೇನಾ ನೇಮಕಾತಿಯಿಂದ ತಿರಸ್ಕೃತನಾದವ ಉಕ್ರೇನ್ ಸೈನ್ಯ ಸೇರಿದ್ಹೇಗೆ?
ಸಮಗ್ರ ನ್ಯೂಸ್: ತಮಿಳುನಾಡಿನ ವಿದ್ಯಾರ್ಥಿಯೋರ್ವ ಇದೀಗ ಉಕ್ರೇನ್ ಸೇರಿ ರಷ್ಯಾ ವಿರುದ್ಧ ಹೋರಾಡುತ್ತಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ 21 ವರ್ಷದ ಸಾಯಿನಿಕೇಶ್ ರವಿಚಂದ್ರನ್ ಎಂಬ ವಿದ್ಯಾರ್ಥಿ ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್ನಲ್ಲಿ ಅರೆಸೈನಿಕ ಪಡೆಗಳನ್ನು ಸೇರಿಕೊಂಡಿದ್ದಾನೆ. ಅಧಿಕಾರಿಗಳು ಅವರ ನಿವಾಸಕ್ಕೆ ಭೇಟಿ ನೀಡಿ ಪೋಷಕರನ್ನು ವಿಚಾರಿಸಿದ್ದು, ಈ ವೇಳೆ ಸಾಯಿನಿಕೇಶ್ ಭಾರತೀಯ ಸೇನೆಗೆ ಸೇರಲು ಅರ್ಜಿ ಸಲ್ಲಿಸಿದ್ದರು ಆದರೆ ಅವರನ್ನು 2 ಬಾರಿ ತಿರಸ್ಕರಿಸಲಾಗಿತ್ತು ಎಂಬ ವಿಚಾರ ತಿಳಿದುಬಂದಿದೆ. 2018 ರಲ್ಲಿ,










