Editor

ಉಡುಪಿ: ಸರಣಿ ಅಪಘಾತ

ಸಮಗ್ರ ನ್ಯೂಸ್: ಕರಾವಳಿ ಬೈಪಾಸ್ ಬಳಿ ನಡೆದ ಅಪಘಾತದಲ್ಲಿ ಎರಡು ಕಾರುಗಳಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಮಾ.3ರ ಗುರುವಾರ ನಡೆದಿದೆ. ಕುಂದಾಪುರ ಕಡೆಗೆ ಚಲಿಸುತ್ತಿದ್ದ ಕಾರೊಂದು ಸಿಗ್ನಲ್ ಇಲ್ಲದೆ ಟೈಲ್ಸ್ ಸಾಗಿಸುತ್ತಿದ್ದ ಲಾರಿ ಏಕಾಏಕಿ ನಿಧಾನವಾದ ಹಿನ್ನೆಲೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಗೆ ಡಿಕ್ಕಿ ಹೊಡೆಯುವುದರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕಾರು ಚಾಲಕ ರಸ್ತೆಯ ಮಧ್ಯಭಾಗಕ್ಕೆ ಬಂದ ಪರಿಣಾಮ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಂದರ್ಭ ಕುಂದಾಪುರ ಕಡೆಗೆ ಸಾಗುತ್ತಿದ್ದ ಇನ್ನೊಂದು ಕಾರು ಮೊದಲ

ಉಡುಪಿ: ಸರಣಿ ಅಪಘಾತ Read More »

ಪುತ್ತೂರು : ಔಷಧಿ ತರಲೆಂದು ಹೋದ ತಾಯಿ ಮಗು ನಾಪತ್ತೆ

ಸಮಗ್ರ ನ್ಯೂಸ್: ಔಷಧಿ ತರಲೆಂದು ಮಗನೊಂದಿಗೆ ಪುತ್ತೂರಿಗೆ ತೆರಳಿದ್ದ ಕಡಿರುದ್ಯಾವರ ಗ್ರಾಮದ ಮಹಿಳೆಯೋರ್ವರು ಮರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ನಡೆದಿದೆ. ಕಡಿರುದ್ಯಾವರ ಗ್ರಾಮದ ಎರ್ಮಾಳ್ ಪಲ್ಕೆ ನಿವಾಸಿ ಶಹಜಾದ್ ರವರ ಪತ್ನಿ ರಶೀನಾ ಹಾಗೂ ಅವರ ಪುತ್ರ ಮುಸೈಬ್ ಹಕ್ ಎಂಬವರು ನಾಪತ್ತೆಯಾಗಿದ್ದಾರೆ. ಶಹಜಾದ್ ರವರು ತಮ್ಮ ಪತ್ನಿ ರಶೀನಾ, ಪುತ್ರ ಮುಸೈಬ್ ಹಕ್ ರೊಂದಿಗೆ ಪುತ್ತೂರಿಗೆ ಔಷಧಿ ತರಲೆಂದು ತೆರಳಿದ್ದು, ಅಲ್ಲಿಂದ ಮರಳಿ ಮನೆಗೂ ಬಾರದೆ ನಾಪತ್ತೆಯಾಗಿರುತ್ತಾರೆ ಎಂಬುವುದಾಗಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ

ಪುತ್ತೂರು : ಔಷಧಿ ತರಲೆಂದು ಹೋದ ತಾಯಿ ಮಗು ನಾಪತ್ತೆ Read More »

ಕೊಚ್ಚಿ: ಸೊಂಟಕ್ಕೆ ಟ್ಯಾಟೂ ಹಾಕಿಸಿಕೊಳ್ಳಲು ಹೋದವಳ ಅತ್ಯಾಚಾರಗೈದ ಟ್ಯಾಟೂ ಕಲಾವಿದ

ಸಮಗ್ರ ನ್ಯೂಸ್: ಕೇರಳದ ಕೊಚ್ಚಿಯಲ್ಲಿರುವ ಟ್ಯಾಟೂ ಕಲಾವಿದನ ವಿರುದ್ಧ ಕೆಲ ಯುವತಿಯರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಟ್ಯೂಟೂ ಕಲಾವಿದ ಸುಜೀಶ್​ನ​​ ಕರಾಳ ಮುಖವನ್ನು ಒಂದೊಂದಾಗಿ ಬಿಚ್ಚಿಟ್ಟಿರುವ ಸಂತ್ರಸ್ತೆಯರು ಟ್ಯಾಟೂ ಪಾರ್ಲರ್​ನ ಅಕ್ರಮವನ್ನು ಹೊರ ಹಾಕಿದ್ದಾರೆ. ಆರೋಪಿ ಸುಜಿತ್ ಟ್ಯಾಟೂ ಸೂಜಿಯಿಂದ ಹೆದರಿಸಿ ದೌರ್ಜನ್ಯ ಎಸಗಿದರು ಎಂದು ಸಂತ್ರಸ್ತೆಯೊಬ್ಬಳು ಆರೋಪಿಸಿದರೆ, ವರ್ಷದ ಹಿಂದೆ ಸುಜೀಶ್​ ಅತ್ಯಾಚಾರ ಮಾಡಿದ್ದಾರೆ ಎಂದು ಮತ್ತೊಬ್ಬ ಸಂತ್ರಸ್ತೆ ಹೇಳಿದ್ದಾರೆ. ಅಂದಹಾಗೆ ಸುಜೀಶ್​ ಟ್ಯೂಟೂ ಪಾರ್ಲರ್​ ಸಿಕ್ಕಾಪಟ್ಟೆ ಫೇಮಸ್​ ಆಗಿರುವ ಟ್ಯಾಟೂ ಕೇಂದ್ರ. ಅಲ್ಲಿಗೆ

ಕೊಚ್ಚಿ: ಸೊಂಟಕ್ಕೆ ಟ್ಯಾಟೂ ಹಾಕಿಸಿಕೊಳ್ಳಲು ಹೋದವಳ ಅತ್ಯಾಚಾರಗೈದ ಟ್ಯಾಟೂ ಕಲಾವಿದ Read More »

ಹರ್ಷ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಪರಿಹಾರ – ಸಚಿವ ಈಶ್ವರಪ್ಪ

ಸಮಗ್ರ ನ್ಯೂಸ್: ಫೆ.20ರಂದು ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರಿಗೆ, ರಾಜ್ಯ ಸರ್ಕಾರ ಇದೀಗ 25 ಲಕ್ಷ ಪರಿಹಾರವನ್ನು ಘೋಷಿಸಿದೆ. ಈ ಕುರಿತಂತೆ ಮಾಹಿತಿ ನೀಡಿದ ಸಚಿವ ಈಶ್ವರಪ್ಪ ಮಾಹಿತಿ ನೀಡಿದ್ದಾರೆ. ಮಾರ್ಚ್ 6ರಂದು ಹರ್ಷ ಮನೆಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ನಾನು ಹೋಗಿ ಪರಿಹಾರ ನೀಡುವುದಾಗಿ ಈಶ್ವರಪ್ಪ ತಿಳಿಸಿದರು. ಅಂದ ಹಾಗೇ ಹರ್ಷ ಹತ್ಯೆಯ ಬಳಿಕ, ಉದ್ವಿಗ್ನ ಸ್ಥಿತಿ ಶಿವಮೊಗ್ಗ ನಗರದಲ್ಲಿ ಉಂಟಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಶಾಲಾ-ಕಾಲೇಜು ಬಂದ್ ಕೂಡ

ಹರ್ಷ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 25 ಲಕ್ಷ ಪರಿಹಾರ – ಸಚಿವ ಈಶ್ವರಪ್ಪ Read More »

‘ಅಮರಾವತಿಯೇ ಆಂದ್ರದ ರಾಜಧಾನಿ’ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಸಮಗ್ರ‌ ನ್ಯೂಸ್: ಆಂಧ್ರಪ್ರದೇಶ ರಾಜಧಾನಿ ವಿಚಾರದಲ್ಲಿ 3 ರಾಜಧಾನಿಗಳು, ಸಿಆರ್‌ಡಿಎ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜ್ಯ ಸರ್ಕಾರ ಸಿಆರ್‌ಡಿಎ ಕಾಯ್ದೆ ಪ್ರಕಾರವೇ ನಡೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ʻಅಮರಾವತಿʼಯನ್ನು ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಆದೇಶಿಸಲಾಗಿದೆ. ರೈತರೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ 6 ತಿಂಗಳೊಳಗೆ ಮಾಸ್ಟರ್ ಪ್ಲಾನ್ ಪೂರ್ಣಗೊಳಿಸಬೇಕು. ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಕಾಲಕಾಲಕ್ಕೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆಯೂ ಸೂಚಿಸಿದೆ. ಒಪ್ಪಂದದಂತೆ 6 ತಿಂಗಳೊಳಗೆ ಮಾಸ್ಟರ್ ಪ್ಲಾನ್

‘ಅಮರಾವತಿಯೇ ಆಂದ್ರದ ರಾಜಧಾನಿ’ ಮಹತ್ವದ ತೀರ್ಪು ನೀಡಿದ ಹೈಕೋರ್ಟ್ Read More »

ಪುತ್ತೂರು: ಕದ್ದ ಅಡಿಕೆಯನ್ನು ಮತ್ತೆ ತಂದಿರಿಸಿದ ಕಳ್ಳರು

ಸಮಗ್ರ ನ್ಯೂಸ್: ಎರಡು ದಿನಗಳ ಹಿಂದೆ ಅಂಗಡಿಯಿಂದ ಅಡಿಕೆ ಕದ್ದೊಯ್ದ ಕಳ್ಳರು ಮರುದಿನ ಅದೇ ಅಂಗಡಿಯ ಮುಂಭಾಗದಲ್ಲಿ ಇಟ್ಟು ಹೋಗಿರುವ ವಿಚಿತ್ರ ಘಟನೆ ತಿಂಗಳಾಡಿಯಲ್ಲಿ ನಡೆದಿದೆ. ತಿಂಗಳಾಡಿಯ ಶಾಲೆಯ ಬಳಿಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದ ಜಗನ್ನಾಥ ರೈ ಎಂಬವರ ಅಂಗಡಿಯ ಹಿಂಬಾಗಿಲ ಚಿಲಕ ಮುರಿದ ಕಳ್ಳರು ಗೋಣಿ ಚೀಲದಲ್ಲಿ ತುಂಬಿಸಿಟ್ಟಿದ್ದ ಸುಮಾರು 60,000 ರೂ.ಮೌಲ್ಯದ 4 ಗೋಣಿ ಚೀಲ ಅಡಿಕೆಯನ್ನು ಮಾ. 01ರಂದು ರಾತ್ರಿಯ ವೇಳೆ ಕದ್ದೊಯ್ದಿದ್ದರು. ಈ ಕುರಿತು ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಸ್ಥಳಕ್ಕೆ

ಪುತ್ತೂರು: ಕದ್ದ ಅಡಿಕೆಯನ್ನು ಮತ್ತೆ ತಂದಿರಿಸಿದ ಕಳ್ಳರು Read More »

ಉಕ್ರೇನ್ ಬಿಕ್ಕಟ್ಟು; ಭಾರತೀಯ ವಿದ್ಯಾರ್ಥಿಗಳ‌ ರಕ್ಷಣೆಗೆ ಮುಂದಾದ ರಷ್ಯಾ| ಇದು ಮೋದಿ- ಪುಟಿನ್ ಮಾತುಕತೆ ಫಲಶ್ರುತಿ

ಸಮಗ್ರ ನ್ಯೂಸ್: ಉಕ್ರೇನ್​ ವಿರುದ್ಧ ನಡೆಯುತ್ತಿರುವ ಯುದ್ಧದ ನಡುವೆಯೇ ರಷ್ಯಾದ ರಾಯಭಾರಿ ನಿಯೋಜಿತ ಡೇನಿಸ್​ ಅಲಿಪೋವ್​​ ಉಕ್ರೇನ್​ನ ಖಾರ್ಕಿವ್​, ಸುಮಿ ಹಾಗೂ ಇತರೆ ಯುದ್ಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿವ ಪ್ರಯತ್ನವನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಉಕ್ರೇನ್,​ ಭಾರತೀಯ ವಿದ್ಯಾರ್ಥಿಗಳನ್ನು ತನ್ನ ಒತ್ತೆಯಾಳಾಗಿ ನೋಡುತ್ತಿದೆ ಎಂದು ರಷ್ಯಾ ಹೇಳಿದೆ. ಖಾರ್ಕಿವ್‌ನಿಂದ ಭಾರತೀಯ ವಿದ್ಯಾರ್ಥಿಗಳ ಗುಂಪನ್ನು ತುರ್ತಾಗಿ ಸ್ಥಳಾಂತರಿಸಲು ರಷ್ಯಾ ಪ್ರಯತ್ನಿಸುತ್ತಿದೆ. ಆದರೆ ಉಕ್ರೇನ್​ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳುಗಳಂತೆ ನೋಡಿಕೊಳ್ತಿದೆ ಎಂದು

ಉಕ್ರೇನ್ ಬಿಕ್ಕಟ್ಟು; ಭಾರತೀಯ ವಿದ್ಯಾರ್ಥಿಗಳ‌ ರಕ್ಷಣೆಗೆ ಮುಂದಾದ ರಷ್ಯಾ| ಇದು ಮೋದಿ- ಪುಟಿನ್ ಮಾತುಕತೆ ಫಲಶ್ರುತಿ Read More »

ಬೆಳ್ತಂಗಡಿ: ಉಕ್ರೇನ್ – ರಷ್ಯಾ ಬಿಕ್ಕಟ್ಟು| ಅಪಾಯದ ಸ್ಥಿತಿಯಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಉಕ್ರೇನ್‌ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ ಹೀನಾ ಫಾತಿಮಾ ಅವರೂ ಬಂಕರ್ ನಲ್ಲಿ ಅಡಗಿಕೊಂಡಿದ್ದು ಅಪಾಯದ ಸ್ಥಿತಿಯಲ್ಲಿದ್ದಾರೆ. ಉಜಿರೆಯ ಟಿ.ಬಿ ಕ್ರಾಸ್ ನಿವಾಸಿ ದಿ. ಯಾಸೀನ್ ಮತ್ತು ಶಹನಾ ದಂಪತಿ ಪುತ್ರಿ ಹೀನಾ ಫಾತಿಮಾ ಅವರೇ ಯುದ್ಧಗ್ರಸ್ಥ ಉಕ್ರೇನ್ ನಾಡಿನಲ್ಲಿ ಪ್ರಾಣಾಪಾಯ ಎದುರಿಸುತ್ತಿರುವ ವಿದ್ಯಾರ್ಥಿನಿ. ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿರುವ

ಬೆಳ್ತಂಗಡಿ: ಉಕ್ರೇನ್ – ರಷ್ಯಾ ಬಿಕ್ಕಟ್ಟು| ಅಪಾಯದ ಸ್ಥಿತಿಯಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ Read More »

ಉಡುಪಿ: ರಾಜ್ಯ ಹೆಮ್ಮೆಪಡುವಂತೆ ಮೇಕೆದಾಟು ಯೋಜನೆ ಜಾರಿ – ಸಚಿವ ಕೋಟ

ಸಮಗ್ರ ನ್ಯೂಸ್ : ಕಾಂಗ್ರೆಸ್‌ ನಾಯಕರು ಖುಷಿಯಾಗುವಂತೆ, ರಾಜ್ಯವೇ ಹೆಮ್ಮೆ ಪಡುವಂತೆ ಮೇಕೆದಾಟು ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಬುಧವಾರ ಮಾತನಾಡಿದ ಸಚಿವರು, ಮೇಕೆದಾಟು ಯೋಜನೆ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿದ್ದು ಕಾನೂನು ತಜ್ಞರ ಜತೆ ಚರ್ಚಿಸಿ ಶೀಘ್ರ ಇತ್ಯರ್ಥಗೊಳಿಸಲಾಗುವುದು. ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ರಾಜಕೀಯ ಪ್ರೇರಿತ ಮೇಕೆದಾಟು ಪಾದಯಾತ್ರೆ ಬಿಟ್ಟು ರಾಜ್ಯದ

ಉಡುಪಿ: ರಾಜ್ಯ ಹೆಮ್ಮೆಪಡುವಂತೆ ಮೇಕೆದಾಟು ಯೋಜನೆ ಜಾರಿ – ಸಚಿವ ಕೋಟ Read More »

ಮತ್ತೆ ತೈಲ‌ಬೆಲೆ ಏರಿಕೆ ಬರೆ| ಪ್ರತೀ ಲೀಟರ್ ಗೆ 9 ರೂ‌ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಪಂಚರಾಜ್ಯ ಚುನಾವಣೆ ಮುಗಿದ ತಕ್ಷಣವೇ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಏರಿಕೆಯಾಗಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಪ್ರತಿ ಬ್ಯಾರೆಲ್‌ಗೆ 110 ಡಾಲರ್‌ ತಲುಪಿರುವುದೇ ಇದಕ್ಕೆ ಕಾರಣವೆನ್ನಲಾಗಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಚ್ಚಾ ತೈಲದ ದರ ಈ ಪ್ರಮಾಣಕ್ಕೆ ಮುಟ್ಟಿದೆ. ಇದಕ್ಕೆ ಅನುಗುಣವಾಗಿ ಇಲ್ಲಿಯೂ ದರ ಏರಿಕೆ ಮಾಡಲಾಗುತ್ತಿತ್ತು. ಆದರೆ, ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಇರುವುದರಿಂದ ತೈಲ ಕಂಪನಿಗಳು ಬೆಲೆ ಏರಿಕೆಯನ್ನು ತಡೆಹಿಡಿದಿವೆ. ಆದರೆ, ಇನ್ನು ನಾಲ್ಕೈದು

ಮತ್ತೆ ತೈಲ‌ಬೆಲೆ ಏರಿಕೆ ಬರೆ| ಪ್ರತೀ ಲೀಟರ್ ಗೆ 9 ರೂ‌ ಏರಿಕೆ ಸಾಧ್ಯತೆ Read More »