ರಾಷ್ಟ್ರಧ್ವಜಕ್ಕೆ ಅವಮಾನ| ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು|
ಸಮಗ್ರ ನ್ಯೂಸ್: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಆರ್.ಎಸ್.ಎಸ್. ಪ್ರಮುಖ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರ ಮೇಲೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ರಾಷ್ಟ್ರಧ್ವಜಕ್ಕೆ ಅವಮಾನವಾಗುವ ರೀತಿ ಭಾಷಣ ಮಾಡಿರುವ ಜತೆಗೆ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಸಮಾಜದ ಶಾಂತಿ ಕದಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರಾ
ರಾಷ್ಟ್ರಧ್ವಜಕ್ಕೆ ಅವಮಾನ| ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು| Read More »










