ಬಂಟ್ವಾಳ: ಜೇನು ನೋಣ ದಾಳಿ; 9 ಮಂದಿ ಗಂಭೀರ
ಸಮಗ್ರ ನ್ಯೂಸ್: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಜೇನು ನೋಣ ಕಚ್ಚಿ ಗಂಭೀರ ಸ್ಥಿತಿಯಲ್ಲಿ ಒಂಬತ್ತು ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಕಲಾಬಾಗಿಲು ಎಂಬಲ್ಲಿ ನಡೆದಿದೆ. ಕಲಾಬಾಗಿಲು ನಿವಾಸಿಗಳಾದ ಗಂಗಯ್ಯ ಗೌಡ (60) ಶೀನ ಶೆಟ್ಟಿ (48) ಐತಪ್ಪ ಶೆಟ್ಟಿ ( 76) ಅರುಣ್ ಶೆಟ್ಟಿ ( 34) ಲಲಿತಾ ,(49) ಎಂಬವರು ಜೊತೆ ಉಳಿದ ನಾಲ್ವರ ಜೇನು ನೊಣ ಕಚ್ಚಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ನಾಲ್ವರ ಹೆಸರು ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಇರ್ವತ್ತೂರು ಗ್ರಾಮದ ಕಲಾಬಾಗಿಲು
ಬಂಟ್ವಾಳ: ಜೇನು ನೋಣ ದಾಳಿ; 9 ಮಂದಿ ಗಂಭೀರ Read More »










