Editor

ಬಂಟ್ವಾಳ: ಜೇನು ನೋಣ ದಾಳಿ; 9 ಮಂದಿ ಗಂಭೀರ

ಸಮಗ್ರ ನ್ಯೂಸ್: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಜೇನು ನೋಣ ಕಚ್ಚಿ ಗಂಭೀರ ಸ್ಥಿತಿಯಲ್ಲಿ ಒಂಬತ್ತು ಮಂದಿ ಆಸ್ಪತ್ರೆಗೆ ದಾಖಲಾದ ಘಟನೆ ಕಲಾಬಾಗಿಲು ಎಂಬಲ್ಲಿ ನಡೆದಿದೆ. ಕಲಾಬಾಗಿಲು ನಿವಾಸಿಗಳಾದ ಗಂಗಯ್ಯ ಗೌಡ (60) ಶೀನ ಶೆಟ್ಟಿ (48) ಐತಪ್ಪ ಶೆಟ್ಟಿ ( 76) ಅರುಣ್ ಶೆಟ್ಟಿ ( 34) ಲಲಿತಾ ,(49) ಎಂಬವರು ಜೊತೆ ಉಳಿದ ನಾಲ್ವರ ಜೇನು ನೊಣ ಕಚ್ಚಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ನಾಲ್ವರ ಹೆಸರು ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ. ಇರ್ವತ್ತೂರು ಗ್ರಾಮದ ಕಲಾಬಾಗಿಲು

ಬಂಟ್ವಾಳ: ಜೇನು ನೋಣ ದಾಳಿ; 9 ಮಂದಿ ಗಂಭೀರ Read More »

ನೀನು ವರ್ಜಿನ್ನಾ ಎಂದ ಅತ್ತೆ ಮುಂದೆ ಬೆತ್ತಲಾದ ಸೊಸೆ| ಕನ್ಯತ್ವ ಪರೀಕ್ಷೆಗಿಳಿದ ಅತ್ತೆ ಫುಲ್ ಶಾಕ್

ಸಮಗ್ರ ಡಿಜಿಟಲ್ ಡೆಸ್ಕ್ : ಅತ್ತೆಯೊಬ್ಬಳು ಹನಿಮೂನ್‍ಗೆ ಹೋಗುವ ಮುನ್ನ ತನ್ನ ಸೊಸೆಯ ಕನ್ಯತ್ವ ಪರೀಕ್ಷೆ ಮಾಡಿಸಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ. ಇದೀಗ ಪತ್ನಿ ಈ ಕುರಿತು ಪೊಲೀಸರು ದೂರು ನೀಡಿದ್ದು, ಪೊಲೀಸರು ಅತ್ತೆ, ಪತಿ ಮತ್ತು ಪತಿಯ ಸಹೋದರನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಧ್ಯ ಪ್ರದೇಶದ ಇಂದೋರ್ ನಿವಾಸಿ ಯುವತಿಯ ವಿವಾಹ ಸ್ಥಳೀಯ ಯುವಕನೊಂದಿಗೆ ನಡೆದಿತ್ತು. ವಿವಾಹದ ನಂತರ ತನ್ನ ಪತಿಯೊಂದಿಗೆ ಹನಿಮೂನ್‍ಗೆ ಹೋಗಲು ಯುವತಿ ಪ್ಲಾನ್ ಮಾಡಿಕೊಂಡಿದ್ದಳು. ಆದರೆ ಅತ್ತೆ

ನೀನು ವರ್ಜಿನ್ನಾ ಎಂದ ಅತ್ತೆ ಮುಂದೆ ಬೆತ್ತಲಾದ ಸೊಸೆ| ಕನ್ಯತ್ವ ಪರೀಕ್ಷೆಗಿಳಿದ ಅತ್ತೆ ಫುಲ್ ಶಾಕ್ Read More »

ಹರಿಹರದಲ್ಲಿ ಭೀಕರ ಅಪಘಾತ| ಮೂವರು ಸಾವು; ಏಳು ಮಂದಿ ಗಂಭೀರ|

ಸಮಗ್ರ ನ್ಯೂಸ್: ಅಟೋ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ, ಮೂವರು ಮೃತಪಟ್ಟಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ. ಹರಿಹರ – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಹರಿಹರದಿಂದ ಬೆಳ್ಳೂಡಿ ಕಡೆಗೆ ಹೊರಟಿದ್ದ ಆಟೊ ಹಾಗೂ ಮಲೆಬೆನ್ನೂರು ಕಡೆಯಿಂದ ಹರಿಹರದ ಕಡೆಗೆ ಬರುತ್ತಿದ್ದ ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ವೃದ್ಧೆ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಾಗೇನಹಳ್ಳಿಯ ಚಂದ್ರಮ್ಮ (65),

ಹರಿಹರದಲ್ಲಿ ಭೀಕರ ಅಪಘಾತ| ಮೂವರು ಸಾವು; ಏಳು ಮಂದಿ ಗಂಭೀರ| Read More »

ಮಂಗಳೂರು: ನಾಳೆ ಜಿಲ್ಲೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ

ಸಮಗ್ರ ನ್ಯೂಸ್: ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಫೆ. 28ರಂದು ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳಿಗೆ ಸಂಬಂಧಿಸಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ 66ರ ಎನ್‌ಎಂಪಿಟಿ ಸಂಪರ್ಕಿಸುವ ಕೆಪಿಟಿ ಜಂಕ್ಷನ್‌ನಲ್ಲಿ 34.61 ಕೋ.ರೂ. ವೆಚ್ಚದಲ್ಲಿ ವಿಯುಪಿ ನಿರ್ಮಾಣ, ರಾ.ಹೆ. 75ರ ಬೆಂಗಳೂರು -ಮಂಗಳೂರು ವಿಭಾಗದಲ್ಲಿ ಗುಂಡ್ಯ ಅಡ್ಡ ಹೊಳೆಯಿಂದ ಪೆರಿಯಶಾಂತಿ ವರೆಗೆ 442.87 ಕೋ.ರೂ.

ಮಂಗಳೂರು: ನಾಳೆ ಜಿಲ್ಲೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ Read More »

ಉಕ್ರೇನ್ ನಿಂದ 240 ಭಾರತೀಯರ ಏರ್ ಲಿಪ್ಟ್| ವಿದೇಶಾಂಗ ಇಲಾಖೆ ಸ್ಪಷ್ಟನೆ|

ಸಮಗ್ರ ನ್ಯೂಸ್: ಆಪರೇಷನ್ ಗಂಗಾ ಅಡಿಯಲ್ಲಿ 240 ಭಾರತೀಯ ಪ್ರಜೆಗಳೊಂದಿಗೆ ದೆಹಲಿಗೆ ಮೂರನೇ ವಿಮಾನವು ಹಂಗೇರಿಯ ಬುಡಾಪೆಸ್ಟ್‌ನಿಂದ ಟೇಕಾಫ್ ಆಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಇಂದು ಬೆಳಿಗ್ಗೆ ಮಾಹಿತಿ ನೀಡಿದ್ದಾರೆ. 240 ಭಾರತೀಯ ಪ್ರಜೆಗಳೊಂದಿಗೆ ಮೂರನೇ ವಿಮಾನವು ಬುಡಾಪೆಸ್ಟ್‌ನಿಂದ ದೆಹಲಿಗೆ ಹೊರಟಿದೆ’ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ. ನಡೆಯುತ್ತಿರುವ ಉಕ್ರೇನ್-ರಷ್ಯಾ ಬಿಕ್ಕಟ್ಟಿನ ಮಧ್ಯೆ, ಗಡಿ ಪೋಸ್ಟ್‌ಗಳಲ್ಲಿ ಸರ್ಕಾರಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಹೊಂದಾಣಿಕೆಯಿಲ್ಲದೆ ಯಾವುದೇ ಗಡಿ ಚೆಕ್‌ಪೋಸ್ಟ್‌ಗಳಿಗೆ ತೆರಳದಂತೆ ಕೈವ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ

ಉಕ್ರೇನ್ ನಿಂದ 240 ಭಾರತೀಯರ ಏರ್ ಲಿಪ್ಟ್| ವಿದೇಶಾಂಗ ಇಲಾಖೆ ಸ್ಪಷ್ಟನೆ| Read More »

ಬೆಂಗಳೂರು: ಇಂದಿನಿಂದ ಮೇಕೆದಾಟು ಪಾದಯಾತ್ರೆ ಸೀಸನ್-2| ಮಾ.03ಕ್ಕೆ ಅಂತ್ಯ

ಸಮಗ್ರ ನ್ಯೂಸ್: ಇಂದು ಬೆಳಿಗ್ಗೆಯಿಂದ ಮೇಕೆದಾಟು ನದಿ ನೀರಿಗಾಗಿ ಕಾಂಗ್ರೆಸ್ ಪಕ್ಷದಿಂದ 2ನೇ ಹಂತದ ಪಾದಯಾತ್ರೆಯನ್ನು ರಾಮನಗರದಿಂದ ಪುನರಾರಂಭಿಸಲಾಗುತ್ತಿದೆ. ಈ ಪಾದಯಾತ್ರೆಯ ಸಮಾರೋಪ ಸಮಾರಂಭದ ಬೃಹತ್ ಸಮಾರಂಭಕ್ಕೆ, ಬಿಬಿಎಂಪಿಯಿಂದ ಅನುಮತಿ ದೊರೆತಿದೆ. ಮಾರ್ಚ್ 3ರಂದು ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮೇಕೆದಾಟು ಪಾದಯಾತ್ರೆಯ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಕಾಂಗ್ರೆಸ್ ಪಕ್ಷದಿಂದ ಬಿಬಿಎಂಪಿಗೆ ಅನುಮತಿಗಾಗಿ ಕೋರಲಾಗಿತ್ತು. ಇದೀಗ ಬಿಬಿಎಂಪಿ ಕೋವಿಡ್ ನಿಯಮಗಳನ್ನು ಪಾಲಿಸಿ, ಸಮಾವೇಶ ನಡೆಸೋದಕ್ಕೆ ಅನುಮತಿಸಿದೆ. ನ್ಯಾಷನಲ್ ಕಾಲೇಜು ಮೈದಾನಕ್ಕೆ ಡಿ.ಕೆ. ಶಿವಕುಮಾರ್

ಬೆಂಗಳೂರು: ಇಂದಿನಿಂದ ಮೇಕೆದಾಟು ಪಾದಯಾತ್ರೆ ಸೀಸನ್-2| ಮಾ.03ಕ್ಕೆ ಅಂತ್ಯ Read More »

‘ಸರಿಗಮಪ ಚಾಂಪಿಯನ್ ಶಿಪ್’ | ಗ್ರಾಂಡ್ ಫಿನಾಲೆಯ ವಿನ್ನರ್ ಇವರೇ ನೋಡಿ

ಸಮಗ್ರ ನ್ಯೂಸ್: ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋ ‘ಸರಿಗಮಪ ಚಾಂಪಿಯನ್ ಶಿಪ್’ ಸ್ವರಸಮರ ಗ್ರಾಂಡ್ ಫಿನಾಲೆಯಲ್ಲಿ ಗಾಯಕಿ ನಂದಿತಾ ತಂಡ ವಿನ್ನರ್ ಆಗಿದೆ. ಪ್ರಥಮ ಸ್ಥಾನ ಪಡೆದುಕೊಂಡ ನಂದಿತಾ ತಂಡದಲ್ಲಿ ಪೃಥ್ವಿ ಭಟ್, ರಜತ್ ಹೆಗಡೆ, ಸುಪ್ರಿಯಾ ಜೋಶಿ, ಕೀರ್ತನ್ ಹೊಳ್ಳ, ಚನ್ನಪ್ಪ, ಸುಹಾನಾ ಸೈಯದ್ ಅವರಿದ್ದರು. ಅನುರಾಧ ಭಟ್ ಅವರ ತಂಡ ಮೊದಲ ರನ್ನರ್ ಅಪ್ ಆಗಿದ್ದು, ಇಂದೂ ನಾಗರಾಜ್ ತಂಡ ಎರಡನೇ ರನ್ನರ್ ಅಪ್ ಆಗಿದೆ. ಹೇಮಂತ್ ತಂಡದ ಕಂಬದ ರಂಗಯ್ಯ ಎಂಟರ್

‘ಸರಿಗಮಪ ಚಾಂಪಿಯನ್ ಶಿಪ್’ | ಗ್ರಾಂಡ್ ಫಿನಾಲೆಯ ವಿನ್ನರ್ ಇವರೇ ನೋಡಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಮಗು ಜನಿಸಿದಾಗ ಅದು ಹುಟ್ಟಿದ ನಕ್ಷತ್ರ, ಸಮಯ ನೋಡಿಕೊಂಡು ಜ್ಯೋತಿಷಿಗಳು ಯಾವ ಅಕ್ಷರದ ಹೆಸರಿಟ್ಟರೆ ಮಗುವಿಗೆ ಒಳಿತಾಗುತ್ತದೆ ಎಂಬುದನ್ನು ಹೇಳುತ್ತಾರೆ. ಅಂದರೆ ವ್ಯಕ್ತಿಯ ಹೆಸರು ಆ ವ್ಯಕ್ತಿಯ ವ್ಯಕ್ತಿತ್ವದ ಮೇಲೆ ಪರಿಣಾಮ ಬೀರುತ್ತದೆ. ಅದೇ ರೀತಿ ರಾಶಿಗಳ ಕೂಡಾ ನಮ್ಮ ದಿನನಿತ್ಯದ ಕೆಲಸಗಳಲ್ಲಿ ಪ್ರಭಾವ ಬೀರುತ್ತವೆ. ಪ್ರತಿದಿನದ ಆಗುಹೋಗುಗಳಿಗೆ ರಾಶಿಗಳ ಮೇಲಿನ ಪ್ರಭಾವಗಳೇ ಕಾರಣವಾಗುತ್ತವೆ. ಅದಕ್ಕಾಗಿ ರಾಶಿಭವಿಷ್ಯ‌ ತಿಳಿದುಕೊಳ್ಳುವುದು ಅವಶ್ಯಕ. ಈ ವಾರ ಯಾವ ರಾಶಿಗೆ ಶುಭ, ಯಾವ ರಾಶಿಗೆ ಸಮಸ್ಯೆ ಮತ್ತು ಅದರ

ದ್ವಾದಶ ರಾಶಿಗಳ ವಾರಭವಿಷ್ಯ Read More »

‘ಲೇಡಿಗೋಷನ್’ ಆಸ್ಪತ್ರೆಯನ್ನು ‘ರಾಣಿ ಅಬ್ಬಕ್ಕ’ ಆಸ್ಪತ್ರೆಯಾಗಿ‌ ಮರುನಾಮಕರಣಕ್ಕೆ ಪ್ರಸ್ತಾವನೆ – ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ಕರಾವಳಿ ಭಾಗದ ಬಡ ಗರ್ಭಿಣಿಯರ ಹೆರಿಗೆ ಆಸ್ಪತ್ರೆ ಅಂತಾನೇ ಖ್ಯಾತಿಯಾಗಿರುವ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬ್ರಿಟಿಷ್ ಕಾಲ‌ದ ಲೇಡಿಗೋಷನ್ ಎಂಬ ಹೆಸರನ್ನು ತೆಗೆದು ರಾಣಿ ಅಬ್ಬಕ್ಕ ಆಸ್ಪತ್ರೆ ಎಂಬುವುದಾಗಿ ಮರು ನಾಮಕರಣ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್, “ಮಂಗಳೂರಿನ ಹೆರಿಗೆ ಆಸ್ಪತ್ರೆ ಲೇಡಿಗೋಷನ್‌ನ ಹೆಸರು ಬದಲಾವಣೆಗೆ ಚಿಂತನೆ

‘ಲೇಡಿಗೋಷನ್’ ಆಸ್ಪತ್ರೆಯನ್ನು ‘ರಾಣಿ ಅಬ್ಬಕ್ಕ’ ಆಸ್ಪತ್ರೆಯಾಗಿ‌ ಮರುನಾಮಕರಣಕ್ಕೆ ಪ್ರಸ್ತಾವನೆ – ಸಚಿವ ಸುನಿಲ್ ಕುಮಾರ್ Read More »

ಕಡಬ: ಕ್ಯಾನ್ಸರ್ ಗೆ ಬಲಿಯಾದ ಶಾಲಾ ವಿದ್ಯಾರ್ಥಿನಿ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟ ಘಟನೆ ಕಡಬ ತಾಲೂಕಿನ ಆಲಂಕಾರು ಎಂಬಲ್ಲಿ ನಡೆದಿದೆ. ಆಲಂಕಾರು ಗ್ರಾಮದ ಕೊಂಡಾಡಿ ಜಗದೀಶ ಕುಂಬಾರರವರ ಪುತ್ರಿ ದೀಕ್ಷಾ ಮೃತ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಆಲಂಕಾರು ದುರ್ಗಾಂಬಾ ಪ್ರೌಢಶಾಲೆಯ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ದೀಕ್ಷಾ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಾದ ಬಳಿಕ ಮನೆಯಲ್ಲಿ ಚಿಕಿತ್ಸೆ ಮುಂದುವರಿಸುತ್ತಿದ್ದ, ಇವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.

ಕಡಬ: ಕ್ಯಾನ್ಸರ್ ಗೆ ಬಲಿಯಾದ ಶಾಲಾ ವಿದ್ಯಾರ್ಥಿನಿ Read More »