ನೀವು ಹೊಡೆದಾಡಿ ಸಾಯುವ ಮತೀಯ ಸಮಸ್ಯೆಗಳು ನಿಮ್ಮ ನಾಯಕರಿಗೇಕಿಲ್ಲ?
ಸಮಗ್ರ ವಿಶೇಷ: ಹಿಂದೂ ಮುಸ್ಲಿಂ ಯುವ ಮಿತ್ರರೇ,ನಾನು ಇತ್ತೀಚೆಗೆ ಕೋಮು ಗಲಭೆಯಾದರೆ, ಯಾರದರೂ ಸತ್ತರೆ ತೀರಾ ಭಾವನಾತ್ಮಕವಾಗಿ ಸ್ಪಂದಿಸುವುದನ್ನು ಕಡಿಮೆ ಮಾಡಿದ್ದೇನೆ. ಯಾಕೆಂದರೆ ಇವತ್ತು ಕೆಲವರು ಹೇಳುವುದನ್ನು ನಾನು ೩೦ ವರ್ಷಗಳ ಹಿಂದೆ ಎಕಾಂಗಿಯಾಗಿ ಬೊಬ್ಬೆ ಹೊಡೆದು ಹೇಳಿದ್ದೆ. ಆಗ ಯಾರೂ ಕೂಡಾ ಅದನ್ನ ಕೇಳಿಸಿಕೊಳ್ಳಲಿಲ್ಲ. ಈಗ ಹೆಚ್ಚು ಜನರಿಗೆ ಅರ್ಥವಾದಂತಿದೆ. ಬಡವರ ಮನೆಯ ಮಕ್ಕಳಿಗೆ ಮಾತ್ರ ಹಿಂದೂ ಮುಸ್ಲಿಂ ಕ್ರೈಸ್ತ ಧರ್ಮದಲ್ಲಿ ಹೊಡೆದಾಡಿಕೊಳ್ಳುವ ಪರಿಸ್ಥಿತಿ ಯಾಕೆ. ಸಾಮಾಜಿಕವಾಗಿ ಆರ್ಥಿಕವಾಗಿ ಮೇಲೆ ಇರುವ ಯಾರಿಗೂ ಸಮಸ್ಯೆಗಳಾಗದ್ದು ಈ
ನೀವು ಹೊಡೆದಾಡಿ ಸಾಯುವ ಮತೀಯ ಸಮಸ್ಯೆಗಳು ನಿಮ್ಮ ನಾಯಕರಿಗೇಕಿಲ್ಲ? Read More »









