Editor

ನೀವು ಹೊಡೆದಾಡಿ ಸಾಯುವ ಮತೀಯ ಸಮಸ್ಯೆಗಳು ನಿಮ್ಮ ನಾಯಕರಿಗೇಕಿಲ್ಲ?

ಸಮಗ್ರ ವಿಶೇಷ: ಹಿಂದೂ ಮುಸ್ಲಿಂ ಯುವ ಮಿತ್ರರೇ,ನಾನು ಇತ್ತೀಚೆಗೆ ಕೋಮು ಗಲಭೆಯಾದರೆ, ಯಾರದರೂ ಸತ್ತರೆ ತೀರಾ ಭಾವನಾತ್ಮಕವಾಗಿ ಸ್ಪಂದಿಸುವುದನ್ನು ಕಡಿಮೆ ಮಾಡಿದ್ದೇನೆ. ಯಾಕೆಂದರೆ ಇವತ್ತು ಕೆಲವರು ಹೇಳುವುದನ್ನು ನಾನು ೩೦ ವರ್ಷಗಳ ಹಿಂದೆ ಎಕಾಂಗಿಯಾಗಿ ಬೊಬ್ಬೆ ಹೊಡೆದು ಹೇಳಿದ್ದೆ. ಆಗ ಯಾರೂ ಕೂಡಾ ಅದನ್ನ ಕೇಳಿಸಿಕೊಳ್ಳಲಿಲ್ಲ. ಈಗ ಹೆಚ್ಚು ಜನರಿಗೆ ಅರ್ಥವಾದಂತಿದೆ. ಬಡವರ ಮನೆಯ ಮಕ್ಕಳಿಗೆ ಮಾತ್ರ ಹಿಂದೂ ಮುಸ್ಲಿಂ ಕ್ರೈಸ್ತ ಧರ್ಮದಲ್ಲಿ ಹೊಡೆದಾಡಿಕೊಳ್ಳುವ ಪರಿಸ್ಥಿತಿ ಯಾಕೆ. ಸಾಮಾಜಿಕವಾಗಿ ಆರ್ಥಿಕವಾಗಿ ಮೇಲೆ ಇರುವ ಯಾರಿಗೂ ಸಮಸ್ಯೆಗಳಾಗದ್ದು ಈ

ನೀವು ಹೊಡೆದಾಡಿ ಸಾಯುವ ಮತೀಯ ಸಮಸ್ಯೆಗಳು ನಿಮ್ಮ ನಾಯಕರಿಗೇಕಿಲ್ಲ? Read More »

ಬಿಎಸ್ಎನ್ಎಲ್ ನಲ್ಲಿ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ| ಡಿಪ್ಲೋಮಾ ಆದವರು Apply ಮಾಡಿ

ಸಮಗ್ರ ನ್ಯೂಸ್: ಭಾರತ್​ ಸಂಚಾರ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 24 ಟೆಕ್ನಿಕಲ್​​ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್​​ 9, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ.ಹುದ್ದೆಯ ಮಾಹಿತಿ:ಅಮೃತಸರ- 03ಚಂಡೀಗರ್-04ಫಿರೋಜ್​ಪುರ-03ಹೊಶಿಯಾರ್​ಪುರ್-03ಜಲಂಧರ್-04ಲೂಧಿಯಾನ-03ಪಾಟಿಯಾಲ-04ಒಟ್ಟು 24 ಹುದ್ದೆಗಳು ವಿದ್ಯಾರ್ಹತೆ:ಭಾರತ್​ ಸಂಚಾರ್ ನಿಗಮ್ ಲಿಮಿಟೆಡ್

ಬಿಎಸ್ಎನ್ಎಲ್ ನಲ್ಲಿ ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ| ಡಿಪ್ಲೋಮಾ ಆದವರು Apply ಮಾಡಿ Read More »

ಉಡುಪಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್

ಸಮಗ್ರ ನ್ಯೂಸ್: ನಡುರಸ್ತೆಯಲ್ಲಿ ಖಾಸಗಿ ಬಸ್ಸೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಮಣಿಪಾಲದಲ್ಲಿ ಬುಧವಾರ ಮುಂಜಾನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬಳ್ಳಾರಿಯಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಇನ್ನು ಬಸ್‌ನಲ್ಲಿದ್ದ ಪ್ರಯಾಣಿಕರು, ಚಾಲಕ, ನಿರ್ವಾಹಕರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್ Read More »

ಮಂಗಳೂರು: ಉಳ್ಳಾಲ ಉರೂಸ್ ನಲ್ಲಿ ಜೈಂಟ್ ವೀಲ್ ಅಪಘಾತ|
ಆರು ಮಂದಿಗೆ ಗಾಯ

ಸಮಗ್ರ ನ್ಯೂಸ್: ಪ್ರಸಿದ್ದ ಉಳ್ಳಾಲ ಮಸೀದಿಯ ಉರೂಸ್ ನಡೆಯುತ್ತಿದ್ದ ಜಾಗದಲ್ಲಿ ಹಾಕಲಾಗಿದ್ದ ಮಿನಿ ಜೈಂಟ್ ವೀಲ್ ಅಪಘಾತಕ್ಕೀಡಾಗಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಉಮ್ಮರ್ ಫಾರೂಕ್ (42), ಮೊಹಮ್ಮದ್ ತಯ್ಯಬ್ (7), ಮಶಿತಾ (18), ನೂರ್ಜಾನ್ (36), ಸಲೀಕಾ (28) ಮತ್ತು ಸಮೀರ್ (41) ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಉಳ್ಳಾಲದ ಅಲೇಕಲ ಮೂಲದವರು ಎಂದು ತಿಳಿದು ಬಂದಿದೆ.

ಮಂಗಳೂರು: ಉಳ್ಳಾಲ ಉರೂಸ್ ನಲ್ಲಿ ಜೈಂಟ್ ವೀಲ್ ಅಪಘಾತ|
ಆರು ಮಂದಿಗೆ ಗಾಯ
Read More »

ಮಾ.4ರಂದು ರಾಜ್ಯ ಬಜೆಟ್ ಮಂಡನೆ- ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ರಾಜ್ಯ ಬಜೆಟ್ ಮಂಡನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು,ಸಿಎಂ ಬಸವರಾಜ ಬೊಮ್ಮಾಯಿ ಮಾರ್ಚ್ 4ಕ್ಕೆ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾರ್ಚ್.4ರಂದು ರಾಜ್ಯ ಬಜೆಟ್ ಮಂಡಿಸೋದಾಗಿ ಸ್ಪೀಕರ್ ಅನುಮತಿಯನ್ನು ಕೋರಿದರು. ಇದಕ್ಕೆ ಒಪ್ಪಿಗೆ ಸೂಚಿಸಿದ ಬಳಿಕ, ಕಾಂಗ್ರೆಸ್ ಸದಸ್ಯರ ಗದ್ದಲ-ಕೋಲಾಹಲದಿಂದಾಗಿ ವಿಧಾನಸಭೆಯನ್ನು ಮಾರ್ಚ್ 4ರವರೆಗೆ ಮುಂದೂಡಿಕೆ ಮಾಡಿದರು.

ಮಾ.4ರಂದು ರಾಜ್ಯ ಬಜೆಟ್ ಮಂಡನೆ- ಸಿಎಂ ಬೊಮ್ಮಾಯಿ Read More »

ಪೆಟ್ರೋಲ್ ಬೈಕನ್ನು ಎಲೆಕ್ಟ್ರಿಕ್ ಬೈಕ್ ಆಗಿ ಕನ್ವರ್ಟ್ ಮಾಡ್ಬಹುದು| ಇಲ್ಲಿದೆ ಎಲೆಕ್ಟ್ರಿಕ್ ಕನ್ವರ್ಶನ್ ಕಿಟ್‍ಗಳ ಮಾಹಿತಿ…

ಸಮಗ್ರ ಡಿಜಿಟಲ್ ಡೆಸ್ಕ್: ಎಲೆಕ್ಟ್ರಿಕ್ ವಾಹನಗಳು ಪ್ರತಿ ದಿನವೂ ಹೆಚ್ಚುತ್ತಿವೆ. ಸರ್ಕಾರದ ಸಬ್ಸಿಡಿಗಳು ಮತ್ತು ಹೆಚ್ಚಿನ ಇಂಧನ ಬೆಲೆಗಳ ಪರಿಣಾಮವಾಗಿ, ಇವಿಗಳು ಹೆಚ್ಚು ಹೆಚ್ಚು ಜನಪ್ರಿಯವಾಗುತ್ತಿವೆ. ಆದಾಗ್ಯೂ, ಗ್ರಾಹಕರ ಹೆಚ್ಚಿನ ಬೇಡಿಕೆ ಮತ್ತು ಅರೆವಾಹಕಗಳ ಕೊರತೆಯಿಂದಾಗಿ, ವಾಹನಗಳ ತಯಾರಕರು ಹೆಣಗಾಡುತ್ತಿದ್ದಾರೆ. ತಮ್ಮ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಕ್ಕಾಗಿ ತಿಂಗಳುಗಟ್ಟಲೆ ಕಾಯಲು ಬಯಸದ ಖರೀದಿದಾರರಿಗೆ ಪರ್ಯಾಯವಾಗಿ ಎಲೆಕ್ಟ್ರಿಕ್ ಕನ್ವರ್ಶನ್ ಕಿಟ್‍ಗಳನ್ನು ನೀಡುತ್ತಿದೆ. ಕಳೆದ ಬಾರಿ ಕಂಪನಿಯು ಹೀರೋ ಸ್ಪ್ಲೆಂಡರ್ ಬೈಕ್‍ವೊಂದನ್ನು ತಮ್ಮ ಎಲೆಕ್ಟ್ರಿಕ್ ಕನ್ವರ್ಶನ್ ಕಿಟ್‍ನೊಂದಿಗೆ ಸಂಪೂರ್ಣವಾಗಿ ಎಲೆಕ್ಟ್ರಿಕ್

ಪೆಟ್ರೋಲ್ ಬೈಕನ್ನು ಎಲೆಕ್ಟ್ರಿಕ್ ಬೈಕ್ ಆಗಿ ಕನ್ವರ್ಟ್ ಮಾಡ್ಬಹುದು| ಇಲ್ಲಿದೆ ಎಲೆಕ್ಟ್ರಿಕ್ ಕನ್ವರ್ಶನ್ ಕಿಟ್‍ಗಳ ಮಾಹಿತಿ… Read More »

ಪಕ್ಷ ಅಧಿಕಾರದಲ್ಲಿದ್ದರೂ ಹಿಂದೂ ಕಗ್ಗೊಲೆಗಳು ನಡೆಯುತ್ತಿವೆ

ಸಮಗ್ರ ವಿಶೇಷ: ಭಾನುವಾರ ರಾತ್ರಿವರೆಗೂ ಶಿವಮೊಗ್ಗ ತಣ್ಣಗಾಗಿದ್ದ ಮಲೆನಾಡು ಅಕ್ಷರಶಃ ಬೂದಿ ಮುಚ್ಚಿದ ಕೆಂಡದಂತಾಗಿದೆ. ಹಚ್ಚಹಸಿರಿನ ಮಲೆನಾಡಿನಲ್ಲಿ ಕೆಂಪು ರಕ್ತ ಚೆಲ್ಲಿದೆ. ಹಿಂದೂ ಕಾರ್ಯಕರ್ತನೆಂದು ಗುರುತಿಸಿಕೊಂಡಿದ್ದ ವ್ಯಕ್ತಿಯೊಬ್ಬ ಶಿವಮೊಗ್ಗದ ರಸ್ತೆ ಬದಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿ ಉಸಿರು ಚೆಲ್ಲಿದ್ದಾನೆ. ಇದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸೀಗೆ ಹಳ್ಳಿಯಲ್ಲಿ ನಡೆದ ಭೀಕರ ಘಟನೆ. ಭಜರಂಗ ದಳ ಕಾರ್ಯಕರ್ತ ಹರ್ಷ ಎಂಬಾತನನ್ನು ರಾತ್ರಿ 9 ಗಂಟೆಗೆ ಶಿವಮೊಗ್ಗದ ರಸ್ತೆ ಬದಿಯಲ್ಲಿ ದುಷ್ಕರ್ಮಿಗಳ ತಂಡವೊಂದು ಇರಿದು ಕೊಲೆ ಮಾಡಿ ಎಸ್ಕೇಪ್

ಪಕ್ಷ ಅಧಿಕಾರದಲ್ಲಿದ್ದರೂ ಹಿಂದೂ ಕಗ್ಗೊಲೆಗಳು ನಡೆಯುತ್ತಿವೆ Read More »

ರಾಷ್ಟ್ರಮಟ್ಟದಲ್ಲಿ ಪರಿಚಯವಾಗಲಿದೆ ನೀರ್ ದೋಸೆ, ಕೋರಿರೊಟ್ಟಿ| ರಾಷ್ಟ್ರೀಯ ಲೈವ್ ಫುಡ್ ಫೆಸ್ಟ್ ಗೆ ತೆರಳಿದ ಗುತ್ತಿಗಾರಿನ ತಂಡ

ಸಮಗ್ರ ನ್ಯೂಸ್ ಡೆಸ್ಕ್: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸದಸ್ಯರು ನೋಯ್ಡಾದಲ್ಲಿ ನಡೆಯಲಿರುವ ‘ಲೈವ್ ಫುಡ್ ಫೆಸ್ಟ್’ ನಲ್ಲಿ ಮೊತ್ತಮೊದಲ ಬಾರಿಗೆ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ನೋಯ್ಡಾದಲ್ಲಿ ರಾಷ್ಟ್ರಮಟ್ಟದ 18 ದಿನಗಳ ‘ಸರಸ್ ಮೇಳ’ ದಲ್ಲಿ ಭಾಗವಹಿಸುತ್ತಿರುವ ಕರ್ನಾಟಕದ ಏಕೈಕ ತಂಡದಲ್ಲಿ ಗುತ್ತಿಗಾರು ಸಂಜೀವಿನಿ ಸಂಘದ ದಿವ್ಯ, ಭವ್ಯ,ಅಕ್ಷತಾ, ಪವಿತ್ರ ಮತ್ತು ಕೃಷ್ಣವೇಣಿ ಭಾಗವಹಿಸುತ್ತಿದ್ದು ದಕ್ಷಿಣ ಕನ್ನಡದ ನೀರ್ ದೋಸೆ, ಕೋರಿ ಸುಕ್ಕ, ಕೋರಿ ರೊಟ್ಟಿ ಹಾಗೂ ಶಾವಿಗೆ ರಸಾಯನವನ್ನು

ರಾಷ್ಟ್ರಮಟ್ಟದಲ್ಲಿ ಪರಿಚಯವಾಗಲಿದೆ ನೀರ್ ದೋಸೆ, ಕೋರಿರೊಟ್ಟಿ| ರಾಷ್ಟ್ರೀಯ ಲೈವ್ ಫುಡ್ ಫೆಸ್ಟ್ ಗೆ ತೆರಳಿದ ಗುತ್ತಿಗಾರಿನ ತಂಡ Read More »

ನಮ್ಮ ರಕ್ಷಣೆ ನೀವು ಮಾಡುತ್ತೀರಾ ಇಲ್ಲ ನಾವೇ ಮಾಡಿಕೊಳ್ಳಬೇಕಾ – ಚಕ್ರವರ್ತಿ ಸೂಲಿಬೆಲೆ ಸರ್ಕಾರಕ್ಕೆ ಪ್ರಶ್ನೆ – ಭಾರತದಲ್ಲಿ ವಾಹಬಿಗಳ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ

ಶಿವಮೊಗ್ಗ: ನಮ್ಮ ರಕ್ಷಣೆ ನೀವು ಮಾಡುತ್ತೀರಾ ಇಲ್ಲ ನಾವೇ ಮಾಡಿಕೊಳ್ಳಬೇಕಾ ಎಂದು ಚಕ್ರವರ್ತಿ ಸೂಲಿಬೆಲೆ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್ ವಿರುದ್ಧ ಹರ್ಷ ಗಲಾಟೆ ಮಾಡುತ್ತಿದ್ದರಿಂದ ಕೊಂದಿರುವುದಾಗಿ ಹೇಳಲಾಗುತ್ತಿದೆ. ಆದರೆ ಇದರ ಹಿಂದಿನ ಸತ್ಯವನ್ನು ಬಯಲಿಗೆ ಎಳಬೇಕು. ಆರೋಪಿಗಳಿಗೆ ಸರಿಯಾದ ಶಿಕ್ಷೆ ನೀಡಲಿಲ್ಲ ಎಂದರೆ ಮುಂದೆ ಈ ರೀತಿಯ ಘಟನೆಗಳು ನಡೆಯುತ್ತಲೇ ಇರುತ್ತದೆ. ಇಂತಹ ಘಟನೆಗಳನ್ನು ತಡೆಯಬೇಕು ಎಂಬುವುದು ಸರ್ಕಾರಕ್ಕೆ ಅರಿವಾಗಬೇಕು. ಹಿಂದೂಗಳ ಸಮಾಧಿ ಮೇಲೆ ಸರ್ಕಾರ ಕಟ್ಟಿಕೊಂಡವರು ಇನ್ನೂ ಹಿಂದೂಗಳ

ನಮ್ಮ ರಕ್ಷಣೆ ನೀವು ಮಾಡುತ್ತೀರಾ ಇಲ್ಲ ನಾವೇ ಮಾಡಿಕೊಳ್ಳಬೇಕಾ – ಚಕ್ರವರ್ತಿ ಸೂಲಿಬೆಲೆ ಸರ್ಕಾರಕ್ಕೆ ಪ್ರಶ್ನೆ – ಭಾರತದಲ್ಲಿ ವಾಹಬಿಗಳ ಸಂಖ್ಯೆ ದಿನೇ ದಿನೇ ಜಾಸ್ತಿಯಾಗುತ್ತಿದೆ Read More »

ನ್ಯಾಯಾಧೀಶರ‌ ನಿಂದನೆ ಆರೋಪ| ನಟ ಚೇತನ್ ಬಂಧನ

ಸಮಗ್ರ ನ್ಯೂಸ್ ಡೆಸ್ಕ್ : ನ್ಯಾಯಾಧೀಶರಿಗೆ ನಿಂದಿಸಿದ ಆರೋಪದ ಮೇಲೆ ‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್‌ರನ್ನು ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಿಜಾಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್‌ ನ್ಯಾಯಾಧೀಶರನ್ನ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಸದ್ಯ ಅವರನ್ನು ಶೇಷಾದ್ರಿಪುರಂ ಠಾಣೆಯ ಪೊಲೀಸರ ವಶಕ್ಕೆ ಪಡೆದಿದ್ದಾರೆ.

ನ್ಯಾಯಾಧೀಶರ‌ ನಿಂದನೆ ಆರೋಪ| ನಟ ಚೇತನ್ ಬಂಧನ Read More »