Editor

ಮಂಗಳೂರು: ‘ಈಶ್ವರಪ್ಪನನ್ನು ಗಡಿಪಾರು ಮಾಡದಿದ್ರೆ ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುತ್ತಾರೆ’ – ಪಿ.ವಿ ಮೋಹನ್

ಮಂಗಳೂರು: ಶಿವಮೊಗ್ಗ ಬಜರಂಗ ದಳ ಕಾರ್ಯಕರ್ತನ ಕೊಲೆ ಮುಸ್ಲಿಮರು ಮಾಡಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ಇದಕ್ಕೆ ಅವರಲ್ಲಿ ಏನು ಸಾಕ್ಷಿಇದೆ. ಅವರು ಕರ್ನಾಟಕ ರಾಜ್ಯಕ್ಕೆ ಒಂದು ಶಾಪ. ಅವರನ್ನು ಗಡಿಪಾರು ಮಾಡಬೇಕು ಇಲ್ಲದಿದ್ದರೆ ಇಡೀ ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತಾರೆ ಎಂದು ಎಐಸಿಸಿ ಕಾರ್ಯದರ್ಶಿ ಪಿ ವಿ ಮೋಹನ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕೊಲೆಗಳು ನಡೆಯುದು ಬೇರೆ ಬೇರೆ ವಯಕ್ತಿಕ ಕಾರಣ ಅಥವಾ ಬೇರೆಬೇರೆ ರಾಜಕೀಯ. ಅದನ್ನು ನೀವು ಒಂದು ಸಮುದಾಯದ ಮೇಲೆ ಹೇಗೆ

ಮಂಗಳೂರು: ‘ಈಶ್ವರಪ್ಪನನ್ನು ಗಡಿಪಾರು ಮಾಡದಿದ್ರೆ ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುತ್ತಾರೆ’ – ಪಿ.ವಿ ಮೋಹನ್ Read More »

ಎಂಸ್ಸಿ, ಪಿಯುಸಿ ಆದವರಿಗೆ ಸರ್ಕಾರಿ ಉದ್ಯೋಗ – ತಿಂಗಳಿಗೆ 1 ಲಕ್ಷದವರೆಗೆ ಸಂಬಳ

ಉದ್ಯೋಗ : ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ( Karnataka State Sericulture Research & Development Institute) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ಸೀನಿಯರ್ ರಿಸರ್ಚ್​ ಅಸಿಸ್ಟೆಂಟ್ಸ್​, ಸೈಂಟಿಸ್ಟ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ

ಎಂಸ್ಸಿ, ಪಿಯುಸಿ ಆದವರಿಗೆ ಸರ್ಕಾರಿ ಉದ್ಯೋಗ – ತಿಂಗಳಿಗೆ 1 ಲಕ್ಷದವರೆಗೆ ಸಂಬಳ Read More »

ಕರ್ನಾಟಕ ನೀರಾವರಿ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ : ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ಮ್ಯಾನೇಜರ್ ಡಿಜಿಎಂ, ಡಿಇಒ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹುದ್ದೆಯ ಮಾಹಿತಿ:ಡೆಪ್ಯುಟಿ ಜನರಲ್ ಮ್ಯಾನೇಜರ್(ಫೈನಾನ್ಸ್​)ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಫೈನಾನ್ಸ್)ಮ್ಯಾನೇಜರ್ (ಫೈನಾನ್ಸ್​​)ಅಸಿಸ್ಟೆಂಟ್ ಮ್ಯಾನೇಜರ್ (ಹಣಕಾಸು)ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್

ಕರ್ನಾಟಕ ನೀರಾವರಿ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕೊಲೆಯಾಗಿರುವ ಹರ್ಷನನ್ನು ಟೆರರಿಸ್ಟ್ ಎಂದು ಬರೆದುಕೊಂಡ ವಿದೇಶಿ ಪತ್ರಕರ್ತ – ಇದಕ್ಕೆ ಡಿಜಿಪಿ ಸ್ಪಷ್ಟನೆ ಡಿಜಿಪಿ

ಬೆಂಗಳೂರು: ಶಿವೆಮೊಗ್ಗದಲ್ಲಿ ಕೊಲೆಯಾಗಿರುವ ಹಿಂದೂ ಕಾರ್ಯಕರ್ತನನ್ನು ವಿದೇಶಿ ಪತ್ರಕರ್ತನೊಬ್ಬ ಟೆರರಿಸ್ಟ್ aಎಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟಣೆ ನೀಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ಸಿಜೆ ವಾರ್ಲೆನ್ ಎಂಬಾತ ತನ್ನ ಟ್ವಿಟ್ಟರ್ ಖಾತೆಯಲ್ಲಿ, ನವೆಂಬರ್ ತಿಂಗಳಲ್ಲಿ ತ್ರಿಪುರಾದಲ್ಲಿ ಭಯೋತ್ಪಾದಕ ದಾಳಿಯನ್ನು ನಡೆಸಿರುವ ಹಿಂದೂ ಉಗ್ರಗಾಮಿ ಸಂಘಟನೆಯಾಗಿರುವ ಭಜರಂಗದಳಕ್ಕೆ ಸೇರಿದ ಭಯೋತ್ಪಾದಕನನ್ನು ಭಾನುವಾರ ರಾತ್ರಿ ಕೊಲ್ಲಲಾಗಿದೆ ಎಂದು ಬರೆದುಕೊಂಡಿದ್ದನು. ಈ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಪ್ರವೀಣ್ ಸೂದ್, ಇದು ಸಂಪೂರ್ಣವಾಗಿ ಸುಳ್ಳು ಸುದ್ದಿಯಾಗಿದೆ.

ಕೊಲೆಯಾಗಿರುವ ಹರ್ಷನನ್ನು ಟೆರರಿಸ್ಟ್ ಎಂದು ಬರೆದುಕೊಂಡ ವಿದೇಶಿ ಪತ್ರಕರ್ತ – ಇದಕ್ಕೆ ಡಿಜಿಪಿ ಸ್ಪಷ್ಟನೆ ಡಿಜಿಪಿ Read More »

ಸ್ವಂತ ಕಾರ್ಯಕರ್ತರ ರಕ್ಷಿಸದವರು ರಾಜ್ಯವನ್ನು ಹೇಗೆ ರಕ್ಷಿಸುವಿರಿ? | ಸರ್ಕಾರದ ವಿರುದ್ದ ಹೆಚ್.ಡಿ.ಕೆ ಕಿಡಿ

ಸಮಗ್ರ ನ್ಯೂಸ್ ಡೆಸ್ಕ್: ‘ನಿಮ್ಮ ಪಕ್ಷದ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಲ್ಲವೆಂದ್ರೆ ರಾಜ್ಯವನ್ನು ಹೇಗೆ ರಕ್ಷಣೆ ಮಾಡುತ್ತೀರಾ?’ ಎಂದು ಆಡಳಿತ ಪಕ್ಷ ಬಿಜೆಪಿ‌ ವಿರುದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ನಡೆದಿರುವ ಹಿಂದುಪರ ಸಂಘಟನೆ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಎಚ್​ಡಿಕೆ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಹತ್ಯೆಯಾದ ಯುವಕನ ಮನೆಗೆ ಎಲ್ಲಾ ರಾಜಕೀಯ ಪಕ್ಷದ ನಾಯಕರು ಭೇಟಿ ಕೊಡುತ್ತಾರೆ. ಮೊಸಳೆ ಕಣ್ಣೀರನ್ನೂ ಹಾಕುತ್ತಾರೆ. ಆ ಮೇಲೆ ಮನೆ ಬಳಿಯೇ ಸುಳಿಯುವುದಿಲ್ಲ. ಪ್ರಕರಣವನ್ನು

ಸ್ವಂತ ಕಾರ್ಯಕರ್ತರ ರಕ್ಷಿಸದವರು ರಾಜ್ಯವನ್ನು ಹೇಗೆ ರಕ್ಷಿಸುವಿರಿ? | ಸರ್ಕಾರದ ವಿರುದ್ದ ಹೆಚ್.ಡಿ.ಕೆ ಕಿಡಿ Read More »

‘ಪುಷ್ಪ’ ಮಡಿಲಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

ಸಮಗ್ರ ನ್ಯೂಸ್: ಚಿತ್ರರಂಗ ಪ್ರತಿಷ್ಠಿತ ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪ್ರಕಟವಾಗಿದೆ. ಭಾರಿ ಪ್ರಚಾರ ಗಿಟ್ಟಿಸಿದ್ದ, ಬಾಕ್ಸ್​ ಆಫೀಸ್​ನಲ್ಲಿ 350 ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಗಳಿಸಿ ಧೂಳೆಬ್ಬಿಸಿದ್ದ ನಟ ಅಲ್ಲು ಅರ್ಜುನ್​ ಅಭಿನಯದ ತೆಲುಗು ಚಿತ್ರ ‘ಪುಷ್ಪ’ ಸಿನಿಮಾ ವರ್ಷದ ಸಿನಿಮಾ ನಿರೀಕ್ಷೆಯಂತೆಯೇ ‘ವರ್ಷದ ಚಿತ್ರ’ ಎಂಬ ಬಿರುದು ಪಡೆದಿದೆ. ಶೇರ್​ಷಾ(ಉತ್ತಮ ಸಿನಿಮಾ), ರಣವೀರ್ ಸಿಂಗ್​(ಉತ್ತಮ ನಾಯಕ), ಕೃತಿ ಸನೋನ್​ ಉತ್ತಮ ನಾಯಕಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ವಿಕ್ಕಿ ಕೌಶಲ್​ ಅಭಿನಯದ ‘ಸರ್ದಾರ್​ ಉದ್ಧಮ್​’ ಸೇರಿದಂತೆ

‘ಪುಷ್ಪ’ ಮಡಿಲಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ Read More »

ಹೊತ್ತಿ ಉರಿಯುತ್ತಿರುವ ಶಿವಮೊಗ್ಗ| ವಾಹನಗಳಿಗೆ ಬೆಂಕಿ ಕೊಟ್ಟು ಆಕ್ರೋಶ

ಸಮಗ್ರ ನ್ಯೂಸ್ ಡೆಸ್ಕ್: ಶಿವಮೊಗ್ಗದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು, ಧಗಧಗ ಹೊತ್ತಿ ಉರಿಯುತ್ತಿದೆ. ಇಂದು ಮತ್ತೆ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಲಾಗುತ್ತಿದ್ದು, ಶಿವಮೊಗ್ಗದ ಸೀಗೆ ಹಟ್ಟಿ ಬಳಿ ಬೈಕ್​ಗಳಿಗೆ ಬೆಂಕಿ ಹಚ್ಚಲಾಗಿದೆ. ರಸ್ತೆ ಬದಿ ನಿಂತಿದ್ದ ವಾಹನಗಳಿಗೆ ಬೆಂಕಿ ಹಚ್ಚಲಾಗುತ್ತಿದ್ದು, ಕಲ್ಲು ತೂರಾಟದಿಂದ ಅಂಗಡಿ, KSRTC ಬಸ್​, ಹಲವು ಮನೆಗಳಿಗೆ ಹಾನಿ ಉಂಟಾಗಿದೆ. ಸಿಕ್ಕ ಸಿಕ್ಕ ಕಡೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಕಲ್ಲು ತೂರಿದ್ದು, ಹರ್ಷ ಕೊಲೆ ಖಂಡಿಸಿ ಮೆರವಣಿಗೆ ವೇಳೆ ಆಕ್ರೋಶ

ಹೊತ್ತಿ ಉರಿಯುತ್ತಿರುವ ಶಿವಮೊಗ್ಗ| ವಾಹನಗಳಿಗೆ ಬೆಂಕಿ ಕೊಟ್ಟು ಆಕ್ರೋಶ Read More »

ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ| ಮೂವರು ಆರೋಪಿಗಳು ಪೊಲೀಸ್ ವಶಕ್ಕೆ|

ಸಮಗ್ರ ನ್ಯೂಸ್ ಡೆಸ್ಕ್: ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಬಳಿಯ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ಪ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದ್ದು, ಮತೆ ಮೂವರನ್ನು ಪೊಲೀಸರನ್ನು ಬೆಂಗಳೂರು ಪೊಲೀಸರು ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಸಮೀಪದಲ್ಲಿ ಬಳ್ಳಾರಿ ಕ್ಯಾಂಪ್ ನಲ್ಲಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಪೊಲೀಸರು ವಶಕ್ಕೆ ಪಡೆದಿರುವಂತ ಹರ್ಷ

ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ| ಮೂವರು ಆರೋಪಿಗಳು ಪೊಲೀಸ್ ವಶಕ್ಕೆ| Read More »

ಸುಳ್ಯ: ಇಲಿಪಾಷಾಣ ಸೇವಿಸಿ ವಿದ್ಯಾರ್ಥಿನಿ ಸಾವು| ಆ ಒಂದು ಸಮಸ್ಯೆಯೇ ಸಾವಿಗೆ ಕಾರಣ!

ಸಮಗ್ರ ನ್ಯೂಸ್: ವಿಷ ಸೇವಿಸಿ ವಾರದ ಹಿಂದೆ ತೀವ್ರ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಪಿ.ಯು.ಸಿ. ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ತಾಲೂಕಿನ ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17 ವ) ಎಂಬಾಕೆಯೆ ಸಾವನ್ನಪ್ಪಿದ ವಿದ್ಯಾರ್ಥಿನಿ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈಕೆ‌ ವಾರದ ಹಿಂದೆ ಮರ್ಕಂಜದ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆ ಇಲಿಪಾಷಣ ಸೇವಿಸಿದ್ದಳೆಂದು ತಿಳಿದು ಬಂದಿದೆ. ಮನೆಯವರಿಗೆ ವಿಷಯ ತಿಳಿದು ಆಕೆಯನ್ನು

ಸುಳ್ಯ: ಇಲಿಪಾಷಾಣ ಸೇವಿಸಿ ವಿದ್ಯಾರ್ಥಿನಿ ಸಾವು| ಆ ಒಂದು ಸಮಸ್ಯೆಯೇ ಸಾವಿಗೆ ಕಾರಣ! Read More »

ಸುಳ್ಯ: ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸಲು ನಿಷೇಧ| ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿನಿಯರು

ಸಮಗ್ರ ನ್ಯೂಸ್ : ರಾಜ್ಯದಾದ್ಯಂತ ಹಿಜಾಬ್ ಗಲಾಟೆ ಮತ್ತೆ ಮುಂದುವರಿದಿದ್ದು, ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲೂ ಪ್ರಕ್ಷುಬ್ದ ವಾತಾವರಣ ಸೃಷ್ಟಿಸಿದೆ. ಕಾಲೇಜಿನ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಕಾಲೇಜಿಗೆ ಬಂದಿದ್ದರು. ಹೈಕೋರ್ಟ್ ಆದೇಶ ಇರುವುದರಿಂದ ಹಿಜಾಬ್ ಹಾಕಿ ತರಗತಿಯ ಒಳಗಡೆ ಬರುವ ಹಾಗಿಲ್ಲ. ಕ್ಲಾಸ್ ಗೆ ಬರುವ ಹಾಗಿದ್ದರೆ ಹಿಜಾಬ್ ತೆಗೆದು ಬರಬೇಕೆಂದು ಕಾಲೇಜಿನ ಆಡಳಿತ ಮಂಡಳಿಯವರು ಸೂಚಿಸಿದರು. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ಹೊರನಡೆದಿದ್ದಾರೆ ಎಂದು ತಿಳಿದು ಬಂದಿದೆ.

ಸುಳ್ಯ: ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸಲು ನಿಷೇಧ| ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿನಿಯರು Read More »