ಶರಣಾಗುವವರಿಗೆ ಕೊಡುವ ಪರಿಹಾರ ನಮಗೂ ಕೊಡಿ; ಎನ್ ಕೌಂಟರ್ಗೆ ಬಲಿಯಾದ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಮನವಿ!
ಸಮಗ್ರ ನ್ಯೂಸ್ : ಕಳೆದ ನವೆಂಬರ್ ತಿಂಗಳು ನಡೆದಿದ್ದ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ನಿಂದ ರಾಜ್ಯದಲ್ಲಿ ನಕ್ಸಲರು ಭಯಭೀತರಾಗಿದ್ದಾರೆ. ಇಂದು ಸುಮಾರು ಆರು ಜನ ನಕ್ಸಲರು ಶರಣಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಡುವೆ ಎನ್ಕೌಂಟರ್ಗೆ ಬಲಿಯಾಗಿದ್ದ ನಕ್ಸಲ್ ನಾಯಕ ವಿಕ್ರಂ ಗೌಡ ಸಹೋದರಿ ಸುಗುಣ, ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ ಪರಿಹಾರ ಆದರೂ ನೀಡಿ ಎಂದು ಮನವಿ ಮಾಡಿದ್ದಾರೆ.ನಕ್ಸಲರ ಶರಣಾಗತಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿರುವ ಸುಗುಣ, ನಾವು ಕಷ್ಟದಲ್ಲಿದ್ದೇವೆ ಸ್ವಂತ ಮನೆಯಾಗಬೇಕಿದೆ. […]









