ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಚಾಟನೆಗೆ ಪತ್ರ; ಪಕ್ಷದಿಂದ ಹೊರ ಹೋಗ್ತಾರಾ ಮಾಜಿ ಸಂಸದ
ಸಮಗ್ರ ನ್ಯೂಸ್ : ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಸ್ವಪಕ್ಷ ಬಿಜೆಪಿಯಲ್ಲೇ ಆಕ್ರೋಶ ವ್ಯಕ್ತವಾಗಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿರುವ ಪ್ರತಾಪ್ ಸಿಂಹ ಅವರ ವಿರುದ್ಧ ಮೈಸೂರಿನಲ್ಲೇ ಕಾರ್ಯಕರ್ತರು ಕಿಡಿ ಕಾರಿದ್ದು, ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಬೇಕು ಎಂದು ಪತ್ರ ಬರೆದಿದ್ದಾರೆ. ಪ್ರತಾಪ್ ಸಿಂಹ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ಪತ್ರ ಬರೆದಿದ್ದಾರೆ. ಮೈಸೂರು ನಗರಾಧ್ಯಕ್ಷ ಎಲ್.ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಮಹದೇವಸ್ವಾಮಿಗೆ ಪತ್ರದ ಮೂಲಕ ಕಾರ್ಯಕರ್ತರು […]
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಚಾಟನೆಗೆ ಪತ್ರ; ಪಕ್ಷದಿಂದ ಹೊರ ಹೋಗ್ತಾರಾ ಮಾಜಿ ಸಂಸದ Read More »










