ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ ಗಣಿಗಾರಿಕೆ ಸ್ಥಗಿತ -ಸಚಿವ ಸುನೀಲ್ ಕುಮಾರ್
ಸಮಗ್ರ ನ್ಯೂಸ್ ಡೆಸ್ಕ್: ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ 3 ಕಲ್ಲು ಗಣಿಗಾರಿಕೆ ಚಟುವಟಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟನೆ ಹೊರಡಿಸಿರುವ ಸಚಿವರು ಸ್ಥಳೀಯರ ಹಾಗೂ ದೇವಸ್ಥಾನದ ಭಕ್ತಾಧಿಗಳ ದೂರಿನ ಹಿನ್ನೆಲೆಯಲ್ಲಿ 2007ರಿಂದ ಈ ಪ್ರದೇಶದಲ್ಲಿ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಕಾವಳ ಮುಡೂರು ಗ್ರಾಮದ ಸರ್ವೆ ನಂ. 164/2ಪಿ1 ರಲ್ಲಿ 0.50 ಎಕರೆ ಮತ್ತು 172/2ಪಿ1 ರಲ್ಲಿ 0.50 ಎಕರೆ ಸಹಿತ
ಬಂಟ್ವಾಳ: ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ ಗಣಿಗಾರಿಕೆ ಸ್ಥಗಿತ -ಸಚಿವ ಸುನೀಲ್ ಕುಮಾರ್ Read More »








