Editor

ಪುತ್ರ ಪ್ರಜ್ವಲ್‌ಗೆ ರಿಲೀಫ್ ಬೆನ್ನಲ್ಲೇ ತಾಯಿ ಭವಾನಿಗೆ ಫುಲ್ ತಲೆ ಬಿಸಿ!

ಸಮಗ್ರ ನ್ಯೂಸ್ : ಹಾಸನದ ಮಾಜಿ ಸಂಸದ ಹಾಗೂ ಭವಾನಿ ರೇವಣ್ಣ ಅವರ ಪುತ್ರ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ, ಸಂತ್ರಸ್ತೆಯನ್ನು ಅಪಹರಣ ಮಾಡಿರುವ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ಅವರ ಅರ್ಜಿ ವಿಚಾರಣೆ ಹೈಕೋರ್ಟ್ ಇಂದು ನಡೆಸಿ ಫೆ.7ಕ್ಕೆ ಮುಂದೂಡಿದೆ. ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಅಂತಿಮವಾಗಿ ನಿರ್ಧರಿಸಲು ಅರ್ಜಿ ವಿಚಾರಣೆ ಫೆ.7ಕ್ಕೆ ಮುಂದೂಡಿದ್ದು, ಭವಾನಿ ರೇವಣ್ಣಗೆ ಸದ್ಯ ಟೆನ್ನನ್ […]

ಪುತ್ರ ಪ್ರಜ್ವಲ್‌ಗೆ ರಿಲೀಫ್ ಬೆನ್ನಲ್ಲೇ ತಾಯಿ ಭವಾನಿಗೆ ಫುಲ್ ತಲೆ ಬಿಸಿ! Read More »

ಮಚ್ಚಿನಿಂದ ಕೊಚ್ಚಿ ಯುವತಿಯನ್ನು ಕೊಂದ ‘ಕಾಲ್ ಸೆಂಟರ್’ ಉದ್ಯೋಗಿ

ಸಮಗ್ರ ನ್ಯೂಸ್ : ಕಾಲ್ ಸೆಂಟರ್ ಉದ್ಯೋಗಿಯೋರ್ವ ಮಚ್ಚಿನಿಂದ ಕೊಚ್ಚಿ ಯುವತಿಯನ್ನು ಕೊಂದ ಘಟನೆ ಪುಣೆಯಲ್ಲಿ ನಡೆದಿದೆ.ಪುಣೆಯ ಯೆರವಾಡಾ ಪ್ರದೇಶದ ಪಾರ್ಕಿಂಗ್ ಸ್ಥಳದಲ್ಲಿ ಉದ್ಯೋಗಿಯೊಬ್ಬರು ತಮ್ಮ ಮಹಿಳಾ ಸಹೋದ್ಯೋಗಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸುತ್ತಿರುವ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಜ. 7 ರಂದು ಸಂಜೆ 6: 15 ರ ಸುಮಾರಿಗೆ ಯೆರವಾಡಾದ ಬಿಪಿಒ ಸಂಸ್ಥೆಯಾದ ಡಬ್ಲ್ಯುಎನ್‌ಎಸ್ ಗ್ಲೋಬಲ್ ಸರ್ವೀಸಸ್ನ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ನಡೆದಿದೆ.ಬಂಧಿತನನ್ನು ಶಿವಾಜಿನಗರ ನಿವಾಸಿ ಕೃಷ್ಣ ಸತ್ಯನಾರಾಯಣ ಕನೋಜ (30)

ಮಚ್ಚಿನಿಂದ ಕೊಚ್ಚಿ ಯುವತಿಯನ್ನು ಕೊಂದ ‘ಕಾಲ್ ಸೆಂಟರ್’ ಉದ್ಯೋಗಿ Read More »

ಪಡಿತರ ಚೀಟಿದಾರರಿಗೆ ಬಿಗ್ ಶಾಕ್! ಈ ಎಲ್ಲರ ಬಿಪಿಎಲ್‌ ಕಾರ್ಡ್ ರದ್ದತಿಗೆ ಸಿಎಂ ಸೂಚನೆ

ಸಮಗ್ರ ನ್ಯೂಸ್ : ರಾಜ್ಯದಲ್ಲಿರುವ ಅನರ್ಹ ಬಿಪಿಎಲ್ ಕಾರ್ಡ್ ಪಡಿತರದಾರರನ್ನು ಕೈ ಬಿಡುವ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಈ ಸಭೆಯಲ್ಲಿ ಅನರ್ಹ ಬಿಪಿಎಲ್ ಪಡಿತರದಾರರನ್ನು ಹಂತ ಹಂತವಾಗಿ ತೆಗೆದು ಹಾಕುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಪ್ರಗತಿ ಪರಿಶೀಲನಾ ಸಭೆಯು ಸಿಎಂ

ಪಡಿತರ ಚೀಟಿದಾರರಿಗೆ ಬಿಗ್ ಶಾಕ್! ಈ ಎಲ್ಲರ ಬಿಪಿಎಲ್‌ ಕಾರ್ಡ್ ರದ್ದತಿಗೆ ಸಿಎಂ ಸೂಚನೆ Read More »

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ!;ಮಹತ್ವದ ಆದೇಶ ನೀಡಿದ ಕೋರ್ಟ್‌!

ಸಮಗ್ರ ನ್ಯೂಸ್ : ಬೆಳ್ಳಾರೆಯ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಬಿಜೆಪಿ ಯುವ ಮೋರ್ಚಾ ಮುಖಂಡನನ್ನು ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಆಗಲೇಬೇಕು ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದೀಗ ಈ ಪ್ರಕರಣ ಹೊಸದೊಂದು ತಿರುವನ್ನು ಪಡೆದುಕೊಂಡಿದೆ. ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀ‌ರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪುತ್ತೂರಿನ ಒಳಮೊಗ್ರು ಗ್ರಾಮದ ನಿವಾಸಿ ಮೂವತ್ತೆರಡು ವರ್ಷದ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ!;ಮಹತ್ವದ ಆದೇಶ ನೀಡಿದ ಕೋರ್ಟ್‌! Read More »

ಆಸ್ಪತ್ರೆಗೆ ಬರುವಷ್ಟರಲ್ಲಿ ಗರ್ಭದಿಂದ ಹೊರಬಂದ ಮಗುವಿನ ಅರ್ಧ ದೇಹ! : ಅಸುನೀಗಿದ ಶಿಶು

ಸಮಗ್ರ ನ್ಯೂಸ್ : ಯಾದಗಿರಿ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ ಬರೋಬ್ಬರಿ 130 ಶಿಶುಗಳು ಮೃತಪಟ್ಟಿದ್ದಾರೆ. ಗುರುಮಠಕಲ್ ಪಟ್ಟಣ ಪಕ್ಕದ ಅನಪೂರ ಗ್ರಾಮದ ಗರ್ಭಿಣಿ ಗಾಯತ್ರಿಯವರಿಗೆ ಬುಧವಾರ ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿತ್ತು.ಕೂಡಲೇ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದರು. ಆದರೆ ಆಸ್ಪತ್ರೆಗೆ ದಾಖಲಾಗುವಷ್ಟರಲ್ಲಿ ಮಗುವಿನ ಅರ್ಧ ದೇಹ ಗರ್ಭದಿಂದ ಹೊರಗೆ ಬಂದಿತ್ತು. ಕೂಡಲೇ ಯಾದಗಿರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲು ತೀರ್ಮಾನಿಸಿತ್ತಾದರೂ, ಆಯಂಬುಲೆನ್ಸ್ ಸೇವೆ ಇಲ್ಲದ ಕಾರಣ ಸಿಬ್ಬಂದಿ ಸಮುದಾಯ ಕೇಂದ್ರದಲ್ಲೇ ಹೆರಿಗೆ ಮಾಡಿದರು. ಆದರೆ, ಹೆರಿಗೆಯಾದ ಕೆಲವೇ ಕ್ಷಣಗಳಲ್ಲಿ

ಆಸ್ಪತ್ರೆಗೆ ಬರುವಷ್ಟರಲ್ಲಿ ಗರ್ಭದಿಂದ ಹೊರಬಂದ ಮಗುವಿನ ಅರ್ಧ ದೇಹ! : ಅಸುನೀಗಿದ ಶಿಶು Read More »

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾ‌ರ್

ಸಮಗ್ರ ನ್ಯೂಸ್: ಬೆಂಗಳೂರು ಜನವರಿ 9 ರಂದು ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ತಮಿಳುನಾಡಿನ ಕುಂಭಕೋಣಂ ಜಿಲ್ಲೆಯ ಅಯ್ಯಾವುಡಿಯಲ್ಲಿರುವ ಪ್ರಾಚೀನ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಉಗ್ರ ಸ್ವರೂಪಿಣಿ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದರು.ಈ ದೇವಾಲಯ ಅತ್ಯಂತ ಪ್ರಾಚೀನವಾದ್ದಾಗಿದ್ದು, ಬಹಳ ಪ್ರಸಿದ್ದಿ ಪಡೆದಿದೆ. ಪ್ರತ್ಯಂಗಿರಾ ದೇವಿಗೆ ಮಾಡುವ ಪೂಜೆ, ಹೋಮವು ಅತ್ಯಂತ ಶಕ್ತಿಶಾಲಿ ಎಂಬ ನಂಬಿಕೆ ಭಕ್ತರಲ್ಲಿದೆ. ಪ್ರತ್ಯಂಗಿರಾ ದೇವಿಯ ಆಶೀರ್ವಾದದಿಂದ ನಮಗೆ ಯಾವುದೇ ನಕಾರಾತ್ಮಕ ಶಕ್ತಿ ಅಥವಾ ದುಷ್ಟ ಶಕ್ತಿ ತೊಂದರೆಯನ್ನು ನೀಡುವುದಿಲ್ಲ ಎಂಬ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾ‌ರ್ Read More »

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾ‌ರ್

ಸಮಗ್ರ ನ್ಯೂಸ್: ಬೆಂಗಳೂರು ಜನವರಿ 9 ರಂದು ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ತಮಿಳುನಾಡಿನ ಕುಂಭಕೋಣಂ ಜಿಲ್ಲೆಯ ಅಯ್ಯಾವುಡಿಯಲ್ಲಿರುವ ಪ್ರಾಚೀನ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಉಗ್ರ ಸ್ವರೂಪಿಣಿ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದರು.ಈ ದೇವಾಲಯ ಅತ್ಯಂತ ಪ್ರಾಚೀನವಾದ್ದಾಗಿದ್ದು, ಬಹಳ ಪ್ರಸಿದ್ದಿ ಪಡೆದಿದೆ. ಪ್ರತ್ಯಂಗಿರಾ ದೇವಿಗೆ ಮಾಡುವ ಪೂಜೆ, ಹೋಮವು ಅತ್ಯಂತ ಶಕ್ತಿಶಾಲಿ ಎಂಬ ನಂಬಿಕೆ ಭಕ್ತರಲ್ಲಿದೆ. ಪ್ರತ್ಯಂಗಿರಾ ದೇವಿಯ ಆಶೀರ್ವಾದದಿಂದ ನಮಗೆ ಯಾವುದೇ ನಕಾರಾತ್ಮಕ ಶಕ್ತಿ ಅಥವಾ ದುಷ್ಟ ಶಕ್ತಿ ತೊಂದರೆಯನ್ನು ನೀಡುವುದಿಲ್ಲ ಎಂಬ

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾ‌ರ್ Read More »

ಐಸಿಸಿ ಟೆಸ್ಟ್‌ ಶ್ರೇಯಾಂಕ/ ೨೭ನೇ ಸ್ಥಾನಕ್ಕೆ ಕುಸಿದ ಕೊಹ್ಲಿ

ಸಮಗ್ರ ನ್ಯೂಸ್‌: ಐಸಿಸಿ ಪ್ರಕಟಿಸಿರುವ ನೂತನ ಟೆಸ್ಟ್‌ ಶ್ರೇಯಾಂಕದಲ್ಲಿ ಟೀಮ್‌ ಇಂಡಿಯಾದ ಅನುಭವಿ ಬ್ಯಾಟರ್‌ ವಿರಾಟ್‌ ಕೊಹ್ಲಿ 12 ವರ್ಷಗಳ ಬಳಿಕ ಮತ್ತೊಮ್ಮೆ ಪಾತಾಳಕ್ಕೆ ಕುಸಿದಿದ್ದಾರೆ. ನೂತನ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಕೊಹ್ಲಿ ಮೂರು ಸ್ಥಾನಗಳ ಕುಸಿತದೊಂದಿಗೆ 27ನೇ ಸ್ಥಾನದಲ್ಲಿದ್ದಾರೆ. ಡಿಸೆಂಬರ್ 2012ರಲ್ಲಿ ಕಿಂಗ್‌ ಕೊಹ್ಲಿ 36ನೇ ಸ್ಥಾನ ಪಡೆದಿದ್ದ ಬಳಿಕ ಅತ್ಯಂತ ಕ್ರಮಾಂಕಕ್ಕೆ ಕುಸಿದದ್ದು ಇದೇ ಮೊದಲ ಬಾರಿ. ವಿಕೆಟ್‌ ಕೀಪರ್‌ ರಿಷಭ್‌ ಪಂತ್ ಅಗ್ರ 10ರಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅವರ ಪ್ರದರ್ಶನ

ಐಸಿಸಿ ಟೆಸ್ಟ್‌ ಶ್ರೇಯಾಂಕ/ ೨೭ನೇ ಸ್ಥಾನಕ್ಕೆ ಕುಸಿದ ಕೊಹ್ಲಿ Read More »

ಇಸ್ರೇಲ್ ಪ್ರಧಾನಿ ಪ್ರತಿಮೆಯನ್ನು ಧ್ವಂಸಗೊಳಿಸಿದ ದುಷ್ಕರ್ಮಿ

ಸಮಗ್ರ ನ್ಯೂಸ್ : ಮೆಕ್ಸಿಕೋ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಮೇಣದ ಪ್ರತಿಮೆಯನ್ನು ದುಷ್ಕರ್ಮಿಯೊಬ್ಬ ನಾಶ ಪಡಿಸಿದ ಘಟನೆ ಮೆಕ್ಸಿಕೋದ ವಸ್ತು ಸಂಗ್ರಹಾಲಯದಲ್ಲಿ ನಡೆದಿದೆ.ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಘಟನೆಯನ್ನು ಯಾರು ಮಾಡಿದ್ದಾರೆಂದು ನಮಗೆ ತಿಳಿದಿಲ್ಲ ಎಂದು ಬಿಡಿಎಸ್ ಮೆಕ್ಸಿಕೋ ತನ್ನ ಪೋಸ್ಟ್‌ನಲ್ಲಿ ತಿಳಿಸಿದೆ. ವೈರಲ್ ಆದ ವಿಡಿಯೋದಲ್ಲಿ ಮುಖವಾಡ ಧರಿಸಿದ ವ್ಯಕ್ತಿಯೊಬ್ಬ ಇಸ್ರೇಲ್ ಪ್ರಧಾನಿಯ ಮೇಣದ ಪ್ರತಿಮೆಯನ್ನು ಸುತ್ತಿಗೆಯಿಂದ ನಾಶಪಡಿಸಿದ್ದಾನೆ. ಇದರಿಂದಾಗಿ ಮ್ಯೂಸಿಯಂ ನೆಲದ ಮೇಲೆ ಪ್ರತಿಮೆ ಬಿದ್ದಿದ್ದು, ಕೆಂಪು ಬಣ್ಣವೂ ನೆಲಕ್ಕೆ

ಇಸ್ರೇಲ್ ಪ್ರಧಾನಿ ಪ್ರತಿಮೆಯನ್ನು ಧ್ವಂಸಗೊಳಿಸಿದ ದುಷ್ಕರ್ಮಿ Read More »

ಮದ್ಯಪ್ರಿಯರಿಗೆ ಶಾಕಿಂಗ್‌ ನ್ಯೂಸ್‌/ ಬಜೆಟ್‌ಗೂ ಮೊದಲೇ ಮದ್ಯದ ಬೆಲೆ ಹೆಚ್ಚಳದ ಸಾಧ್ಯತೆ

ಸಮಗ್ರ ನ್ಯೂಸ್‌: ಬಜೆಟ್‌ ಗಿಂತ ಮುಂಚಿತವಾಗಿ ಮದ್ಯದ ಬೆಲೆಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಇದು ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದೆ. . ಮದ್ಯದ ಮೇಲಿನ ಅಬಕಾರಿ ತೆರಿಗೆಯನ್ನು ಸಾಮಾನ್ಯವಾಗಿ ಬಜೆಟ್‌ನಲ್ಲಿ ಸೇರಿಸಲಾಗುತ್ತದೆ. ಆದರೆ ಈ ಬಾರಿ ಬಜೆಟ್ ಮಂಡನೆಗೂ ಮುನ್ನವೇ ದರ ಏರಿಕೆಯಾಗಲಿದೆ. ಜನವರಿ 20 ರಿಂದ ಕೆಲವು ವಿಧದ ಬಿಯರ್ ಬೆಲೆಗಳು ಹೆಚ್ಚಾಗುವ ಸಾಧ್ಯತೆಯಿದೆ. ಅಬಕಾರಿ ಇಲಾಖೆ ಶೀಘ್ರದಲ್ಲೇ ದರ ಏರಿಕೆ ಕುರಿತು ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಕನಿಷ್ಠ 10 ರಿಂದ 45 ರೂ.

ಮದ್ಯಪ್ರಿಯರಿಗೆ ಶಾಕಿಂಗ್‌ ನ್ಯೂಸ್‌/ ಬಜೆಟ್‌ಗೂ ಮೊದಲೇ ಮದ್ಯದ ಬೆಲೆ ಹೆಚ್ಚಳದ ಸಾಧ್ಯತೆ Read More »