ವಿಟ್ಲ: ಕೊರಗಜ್ಜನ ವೇಷ ಧರಿಸಿ ಅವಮಾನಿಸಿದ ಮದುಮಗ ಕೊನೆಗೂ ಪೊಲೀಸ್ ವಶಕ್ಕೆ
ಸಮಗ್ರ ನ್ಯೂಸ್ ಡೆಸ್ಕ್: ವಿಟ್ಲದ ಸಾಲೆತ್ತೂರಿನಲ್ಲಿ ಕೊರಗಜ್ಜ ದೈವಕ್ಕೆ ಅಪಮಾನ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸೋಂಕಲ್ ಅಗರ್ತಿಮೂಲೆ ಸಮೀಪದ ಉಮರುಲ್ ಭಾಷಿತ್ ಎಂಬಾತನ ಜೊತೆ ಜ.6 ರಂದು ನಡೆದಿತ್ತು. ಅದೇ ದಿನ ರಾತ್ರಿ ಸಾಲೆತ್ತೂರಿನ ಮದುಮಗಳ ಮನೆಯಲ್ಲಿ ನಡೆದ ಔತಣ ಕೂಟದಲ್ಲಿ ಮದುಮಗ ಭಾಷಿತ್ ಕೊರಗಜ್ಜನ ಮಾದರಿಯ ವೇಷ ಧರಿಸಿ ಕುಣಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ
ವಿಟ್ಲ: ಕೊರಗಜ್ಜನ ವೇಷ ಧರಿಸಿ ಅವಮಾನಿಸಿದ ಮದುಮಗ ಕೊನೆಗೂ ಪೊಲೀಸ್ ವಶಕ್ಕೆ Read More »










