Editor

“ಹಿಜಾಬ್ ಹಾಕಿಕೊಂಡು ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಿ”

ಪ್ರತ್ಯೇಕತೆ ಬೇಕು ಅಂದ್ರೆ ಪಾಕಿಸ್ತಾನಕ್ಕೆ ಹೋಗಿ: ಮುತಾಲಿಕ್‌ ಹುಬ್ಬಳ್ಳಿ: ಉಡುಪಿ ಕಾಲೇಜಿನಲ್ಲಿ ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಮನೆಗೆ ಕಳಿಸಬೇಕು ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ‌ ಕಾಲೇಜ್​ವೊಂದರಲ್ಲಿ ಬಾಲಕಿಯರು ಹಿಜಾಬ್ ಹಾಕಿಕೊಂಡು ಬಂದಿರುವುದು ಚರ್ಚೆಯ ವಿಷಯವೇ ಅಲ್ಲ. ಎಲ್ಲರೂ ಸಮವಸ್ತ್ರ ಹಾಕಿಕೊಳ್ಳಬೇಕು. ಅದರಲ್ಲಿ ಯಾವುದೇ ಜಾತಿ ಇರಲ್ಲ. ಈ ರೀತಿಯ ಭಂಡತನ ಭಯೋತ್ಪಾದನೆಗೆ ತೆಗೆದುಕೊಂಡು ಹೋಗುತ್ತದೆ ಎಂದು ಕಿಡಿಕಾರಿದರು. ಇದು ಶಾಲೆಯೋ ಅಥವಾ ಧಾರ್ಮಿಕ

“ಹಿಜಾಬ್ ಹಾಕಿಕೊಂಡು ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಿ” Read More »

ಮಂಗಳೂರಿಗೆ ಹೋಗುವ ಪ್ರಯಾಣಿಕರ ಗಮನಕ್ಕೆ |ರಾಷ್ಟ್ರೀಯ ಹೆದ್ದಾರಿ ದುರಸ್ತಿ ಹಿನ್ನಲೆ ಪರ್ಯಾಯ ಮಾರ್ಗ ಬಳಸುವಂತೆ ಜಿಲ್ಲಾಧಿಕಾರಿ ಸೂಚನೆ| ರಸ್ತೆಗಳ ವಿವರಗಳಿಗೆ ನೋಡಿಕೊಳ್ಳಿ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-169 ಮಂಗಳೂರು-ಶೋಲಾಪುರ ರಸ್ತೆಯ ಮೂಡಬಿದ್ರೆ ಪುರಸಭೆ ವ್ಯಾಪ್ತಿಯ ಕಿ.ಮೀ.712.500 ಪ್ರವಾಹ ಹಾನಿ ದುರಸ್ತಿ ಯೋಜನೆಯಡಿ ಮೋರಿ ಪುನರ್ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳುವ ಪ್ರಯುಕ್ತ ಇಂದಿನಿಂದ ಮಾರ್ಚ್ 3 ರವರೆಗೆ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ನಿರ್ಬಂಧಿ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಪರ್ಯಾಯ ರಸ್ತೆಗಳ ವಿವರ: ವೇಣೂರು ಹಾಗೂ ಬಂಟ್ವಾಳದಿಂದ ಕಾರ್ಕಳಕ್ಕೆ ಹೋಗುವ ವಾಹನಗಳು: ಹನುಮಾನ್ ದೇವಸ್ಥಾನ, ಸ್ವರಾಜ್ ಮೈದಾನ, ರಿಂಗ್ ರೋಡ್, ಅಲಂಗಾರು

ಮಂಗಳೂರಿಗೆ ಹೋಗುವ ಪ್ರಯಾಣಿಕರ ಗಮನಕ್ಕೆ |ರಾಷ್ಟ್ರೀಯ ಹೆದ್ದಾರಿ ದುರಸ್ತಿ ಹಿನ್ನಲೆ ಪರ್ಯಾಯ ಮಾರ್ಗ ಬಳಸುವಂತೆ ಜಿಲ್ಲಾಧಿಕಾರಿ ಸೂಚನೆ| ರಸ್ತೆಗಳ ವಿವರಗಳಿಗೆ ನೋಡಿಕೊಳ್ಳಿ Read More »

ಮಂಗಳೂರು: ಐಸಿಸ್‌ ನಂಟು ಹಿನ್ನೆಲೆ| ಉಳ್ಳಾಲದ ದೀಪ್ತಿ ಮಾರ್ಲ ಸೇರಿ ಎಂಟು ಮಂದಿ ಮೇಲೆ ಎನ್ಐಎ ಚಾರ್ಜ್ ಶೀಟ್

ಸಮಗ್ರ ನ್ಯೂಸ್ ಡೆಸ್ಕ್ : ಲವ್ ಜಿಹಾದ್ ಗೆ ಒಳಗಾಗಿ ಉಗ್ರ ಮಹಿಳೆಯಾಗಿ ಬದಲಾಗಿದ್ದ ಉಳ್ಳಾಲದ ಮಾಜಿ ಶಾಸಕ ಇದಿನಬ್ಬ ಮೊಮ್ಮಗನ ಪತ್ನಿ ಮರಿಯಂ ಅಲಿಯಾಸ್ ದೀಪ್ತಿ ಮಾರ್ಲಾ ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ಐಸಿಸ್ ಜೊತೆ ಲಿಂಕ್ ಇರುವ ಕಾರಣಕ್ಕೆ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಸಿದೆ. ಆರೋಪಿಗಳಾದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ, ಮೊಹಮ್ಮದ್‌ ವಕಾರ್‌ ಲಾನ್‌ ಯಾನೆ ವಿಲ್ಸನ್‌ ಕಾಶ್ಮೀರಿ, ಮಿಜಾ ಸಿದ್ದೀಕ್‌, ಶಿಫಾ ಹಾರೀಸ್‌ ಯಾನೆ ಆಯಿಷಾ, ಒಬೈದ್‌ ಹಮೀದ್‌ ಮಟ್ಟಾ, ಮಾದೇಶ್‌ ಶಂಕರ್‌

ಮಂಗಳೂರು: ಐಸಿಸ್‌ ನಂಟು ಹಿನ್ನೆಲೆ| ಉಳ್ಳಾಲದ ದೀಪ್ತಿ ಮಾರ್ಲ ಸೇರಿ ಎಂಟು ಮಂದಿ ಮೇಲೆ ಎನ್ಐಎ ಚಾರ್ಜ್ ಶೀಟ್ Read More »

ಮೋದಿ ಸರ್ಕಾರದ ಶೂನ್ಯ ಬಜೆಟ್: ರಾಹುಲ್ ಗಾಂಧಿ ಟ್ವೀಟ್

ಸಮಗ್ರ ನ್ಯೂಸ್ ಡೆಸ್ಕ್: 2022-23ನೇ ಬಜೆಟ್ ಕುರಿತಾಗಿ ವಿಪಕ್ಷ ನಾಯಕರು ವ್ಯಾಪಕ ಟೀಕೆ ಮಾಡಿದ್ದು, ಇದು ಶೂನ್ಯ ಬಜೆಟ್ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವ್ಯಂಗ್ಯವಾಡಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಮೋದಿ ಸರ್ಕಾರದ ಶೂನ್ಯ ಬಜೆಟ್ ಇದಾಗಿದೆ. ಸಂಬಳ ಪಡೆಯುವವರಿಗೂ, ಮಧ್ಯಮ ವರ್ಗದವರಿಗೆ, ಬಡವರು ಮತ್ತು ವಂಚಿತರು, ಯುವ ಜನ, ರೈತರು ಮತ್ತು MSMEಗಳಿಗೆ ಯಾವುದಕ್ಕೂ ಏನು ಸಿಕ್ಕಿಲ್ಲ ಎಂದು ಟ್ವೀಟ್ ಮಾಡಿ ಆಡಳಿತ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರತಿಕ್ರಿಯಿಸಿದ್ದು, ನಾವು

ಮೋದಿ ಸರ್ಕಾರದ ಶೂನ್ಯ ಬಜೆಟ್: ರಾಹುಲ್ ಗಾಂಧಿ ಟ್ವೀಟ್ Read More »

ಬೆಂಗಳೂರಿನಲ್ಲಿ ಐಪಿಎಲ್ ಹರಾಜು – 590 ಆಟಗಾರರಿಗೆ ಫೈನಲ್‌ ಪಟ್ಟಿಯಲ್ಲಿ ಸ್ಥಾನ

ಸಮಗ್ರ ಸ್ಪೋರ್ಟ್ಸ್ ಡೆಸ್ಕ್: ಐಪಿಎಲ್ 15ನೇ ಆವೃತ್ತಿ ಹರಾಜಿಗೆ ಆಟಗಾರರ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು ಒಟ್ಟು 590 ಆಟಗಾರರು ಅಂತಿಮಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಫೆಬ್ರವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ ನಡೆಯಲಿರುವ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಯಲ್ಲಿ 228 ಕ್ಯಾಪ್ಡ್ ಪ್ಲೇಯರ್ಸ್ ಮತ್ತು 355 ಅನ್‍ಕ್ಯಾಪ್ಡ್ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. ತಾರಾ ಆಟಗಾರರಾದ ಶ್ರೇಯಸ್ ಅಯ್ಯರ್, ಶಿಖರ್ ಧವನ್, ಸುರೇಶ್ ರೈನಾ, ಡ್ವೇನ್ ಬ್ರಾವೋ, ಡುಪ್ಲೆಸಿಸ್, ಡೇವಿಡ್ ವಾರ್ನರ್, ಡಿಕಾಕ್,

ಬೆಂಗಳೂರಿನಲ್ಲಿ ಐಪಿಎಲ್ ಹರಾಜು – 590 ಆಟಗಾರರಿಗೆ ಫೈನಲ್‌ ಪಟ್ಟಿಯಲ್ಲಿ ಸ್ಥಾನ Read More »

ಕೇಂದ್ರ ಬಜೆಟ್ 2022| ಯಾವುದು ಅಗ್ಗ, ಯಾವುದು ದುಬಾರಿ? ಇಲ್ಲಿದೆ ಫುಲ್ ಡೀಟೈಲ್

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಬಜೆಟ್​ 2022 ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಏಪ್ರಿಲ್ 1ರ ಹೊಸ ಹಣಕಾಸು ವರ್ಷದಿಂದ ಯಾವ ಉತ್ಪನ್ನ ಅಗ್ಗವಾಗಲಿದೆ ಹಾಗೂ ಯಾವುದು ದುಬಾರಿ ಎಂಬ ಮಾಹಿತಿ ಇಲ್ಲಿದೆ. ಏಪ್ರಿಲ್ 1, 2022ರಿಂದ ಪ್ರಾರಂಭ ಆಗುವ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. 2022- 2023ರ ಬಜೆಟ್‌ನಲ್ಲಿ ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯಾದ ಭಾರತವು ಕೊರೊನಾ ಕುಸಿತದಿಂದ ಹೊರಹೊಮ್ಮುವುದರಿಂದ ಸಾರ್ವಜನಿಕ ಹೂಡಿಕೆಯ ಮೂಲಕ

ಕೇಂದ್ರ ಬಜೆಟ್ 2022| ಯಾವುದು ಅಗ್ಗ, ಯಾವುದು ದುಬಾರಿ? ಇಲ್ಲಿದೆ ಫುಲ್ ಡೀಟೈಲ್ Read More »

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ| ಅಟೋ ಚಾಲಕನ ಬಂಧನ

ಸಮಗ್ರ ನ್ಯೂಸ್ ಡೆಸ್ಕ್: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ‌ ಆರೋಪದಲ್ಲಿ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಬಂಧಿತನನ್ನು ಕಂಬಳಬೆಟ್ಟು ನಿವಾಸಿ ಅಬ್ದುಲ್‌ ನಾಸಿರ್‌ ಎಂದು ಗುರುತಿಸಲಾಗಿದೆ. ಈತ ಪರಿಚಯದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದು, ಆಗಾಗ್ಗೆ ಆಕೆಯ ಮನೆಗೂ ಬರುತ್ತಿದ್ದ. ಈ ಕುರಿತು ಆತನಿಗೆ ಎಚ್ಚರಿಕೆಯನ್ನು ನೀಡಲಾಗಿತ್ತು ಎನ್ನಲಾಗಿದೆ. ಈ ವಿಚಾರದಲ್ಲಿ ಮನೆಯವರು ಆಕೆಯನ್ನು ಮತ್ತಷ್ಟು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ| ಅಟೋ ಚಾಲಕನ ಬಂಧನ Read More »

ಬೀದಿ ನಾಯಿ ಮೇಲೆ ಕಾರು ಹತ್ತಿಸಿ ದುರಹಂಕಾರ ಮೆರೆದ ಪ್ರಕರಣ|ಸಿಎಂ, ತೇಜಸ್ವಿ ಸೂರ್ಯಗೆ ಪ್ರಶ್ನೆ ಹಾಕಿದ ನಟಿ ರಮ್ಯಾ

ಬೆಂಗಳೂರು: ಬೀದಿಯಲ್ಲಿ ಮಲಗಿದ್ದ ನಾಯಿಗಳ ಮೇಲೆ ಉದ್ದೇಶ ಪೂರ್ವಕವಾಗಿಯೇ ಕಾರು ಹತ್ತಿಸಿ ವಿಕೃತಿ ಮೆರೆಯಲಾಗಿತ್ತು. ಉದ್ಯಮಿ, ಮಾಜಿ ಸಂಸದ ದಿ. ಆದಿಕೇಶವುಲು ನಾಯ್ಡು ಮೊಮ್ಮಗ ಆದಿ ವಿರುದ್ಧ ದಾಖಲಾಗಿರುವ ಎಫ್‍ಐಆರ್ ಪ್ರಕರಣದ ತನಿಖೆ ಎಲ್ಲಿವರೆಗೆ ಬಂದಿದೆ ಎಂದು ಸ್ಯಾಂಡಲ್‍ವುಡ್ ನಟಿ ರಮ್ಯಾ ಟ್ವೀಟ್ ಮಾಡಿ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಕಳೆದ ಬಾರಿ ಡ್ರಗ್ಸ್‌ನ ಪ್ರಭಾವದಿಂದ ಜನರು ಮತ್ತು ಮಕ್ಕಳನ್ನು ಗಾಯಗೊಳಿಸಿದ್ದಕ್ಕಾಗಿ ನೀವು ಅವನನ್ನು ಬಿಟ್ಟುಬಿಟ್ಟಿದ್ದೀರಿ. ಈ ಬಾರಿಯೂ ಹಾಗೆಯೇ ಆಗಲಿದೆಯೇ? ಏನಾಯಿತು ಎಫ್‍ಐಆರ್? ಏನಾಯಿತು

ಬೀದಿ ನಾಯಿ ಮೇಲೆ ಕಾರು ಹತ್ತಿಸಿ ದುರಹಂಕಾರ ಮೆರೆದ ಪ್ರಕರಣ|ಸಿಎಂ, ತೇಜಸ್ವಿ ಸೂರ್ಯಗೆ ಪ್ರಶ್ನೆ ಹಾಕಿದ ನಟಿ ರಮ್ಯಾ Read More »

ವಾಣಿಜ್ಯ LPG ಸಿಲಿಂಡರ್‌ ಬೆಲೆ 91.50 ರೂ. ಇಳಿಕೆ

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಬಜೆಟ್‌ ಮಂಡನೆಗೂ ಮುನ್ನವೇ ವಾಣಿಜ್ಯ ಎಲ್‌ಪಿಜಿ ಅಡುಗೆ ಅನಿಲ ಬಳಕೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ವಾಣಿಜ್ಯ ಬಳಕೆಯ ಸಿಲಿಂಡರ್‌ ದರವನ್ನು 91.50 ರೂ. ಇಳಿಕೆ ಮಾಡಲಾಗಿದೆ. 19.2 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವು 91.50 ರೂ. ಇಳಿಸಲಾಗಿದೆ. ದರ ಇಳಿಕೆಯಿಂದಾಗಿ ಎಲ್‌ಪಿಜಿ ಬಳಕೆಯ ಸಿಲಿಂಡರ್‌ ಬೆಲೆ 1,907ಕ್ಕೆ ಬಂದಿದೆ. ಕೆಲ ತಿಂಗಳುಗಳಿಂದ ಎಲ್‌ಪಿಜಿ ದಲ ಏರಿಕೆ ಕಾಣುತ್ತಲೇ ಇತ್ತು. ಇದಕ್ಕೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಪಂಚ ರಾಜ್ಯಗಳ

ವಾಣಿಜ್ಯ LPG ಸಿಲಿಂಡರ್‌ ಬೆಲೆ 91.50 ರೂ. ಇಳಿಕೆ Read More »

ಕೇಂದ್ರ ಬಜೆಟ್, ಗರಿಗೆದರಿದ ನಿರೀಕ್ಷೆ| ಮಧ್ಯಮ ವರ್ಗದ ಕೈಹಿಡಿಯುತ್ತಾರಾ ಮೋದಿ?

ಸಮಗ್ರ ನ್ಯೂಸ್ ಡೆಸ್ಕ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಫೆ.1ರ ಬೆಳಿಗ್ಗೆ 11 ಗಂಟೆಗೆ 2022-23ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ ಸಾಂಕ್ರಾಮಿಕದಿಂದ ನಲುಗಿದ್ದ ದೇಶದ ಆರ್ಥಿಕತೆ, ಕೃಷಿ ವಲಯ, ಉದ್ಯೋಗ ವಲಯ ಸೇರಿದಂತೆ ನಾನಾ ವರ್ಗಗಳಿಗೆ ಬಜೆಟ್ ಮೇಲೆ ಸಾಕಷ್ಟುನಿರೀಕ್ಷೆಯಿದೆ. ಇನ್ನು ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಜ.31 ರಂದು ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷಾ ವರದಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಿದ್ದಾರೆ. ಕೇಂದ್ರ ಬಜೆಟ್ ನೇರಪ್ರಸಾರ ಇಲ್ಲಿ ವೀಕ್ಷಿಸಿ… ಕೃಪೆ: ಸಂಸತ್

ಕೇಂದ್ರ ಬಜೆಟ್, ಗರಿಗೆದರಿದ ನಿರೀಕ್ಷೆ| ಮಧ್ಯಮ ವರ್ಗದ ಕೈಹಿಡಿಯುತ್ತಾರಾ ಮೋದಿ? Read More »