ತಿರುಪತಿ ಕಾಲ್ತುಳಿತ ಪ್ರಕರಣ/ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ
ಸಮಗ್ರ ನ್ಯೂಸ್: ತಿರುಪತಿಯಲ್ಲಿ ಟೋಕನ್ ವಿತರಣೆ ಕೇಂದ್ರದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟಿರುವ ಭಕ್ತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ. ತಿರುಪತಿ ನಗರದ ಬೈರಾಗಿಪಟ್ಟಡದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು. ಮಂದಿ ಪ್ರಾಣ ಕಳೆದುಕೊಂಡಿದ್ದು, 48 ಜನರು ಅಸ್ವಸ್ಥರಾಗಿದ್ದಾರೆ. ನಾರಾಯಣವನಂ ತಹಸೀಲ್ದಾರ್ ಅವರ ದೂರಿನಂತೆ ಪೂರ್ವ ಪಿಎಸ್ನಲ್ಲಿ ಬಿಎನ್ಎಎಸ್ ಕಲಂ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಿರುಮಲದಲ್ಲಿ ಕಾಲ್ತುಳಿತದ ಘಟನೆಯಿಂದ ಎಚ್ಚೆತ್ತಿರುವ ಟಿಟಿಡಿ ಶುಕ್ರವಾರ ವೈಕುಂಠ ಏಕಾದಶಿಗೆ ಬೃಹತ್ […]
ತಿರುಪತಿ ಕಾಲ್ತುಳಿತ ಪ್ರಕರಣ/ ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ Read More »










