ಪುತ್ತೂರು: ಜೀಪ್-ರಿಕ್ಷಾ ಅಪಘಾತ – ಮೂವರು ಕೂಲಿ ಕಾರ್ಮಿಕರು ಗಂಭೀರ
ಪುತ್ತೂರು: ಜೀಪ್ ಮತ್ತು ರಿಕ್ಷಾ ಅಪಘಾತದಲ್ಲಿ ಮೂವರ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ನಡೆದಿದೆ. ಕೆಯ್ಯೂರಿನಿಂದ ದೇರ್ಲ ಕಡೆಗೆ ಹೋಗುತ್ತಿದ್ದ ಜೀಪು, ದೇರ್ಲ ಕಡೆಯಿಂದ ಕೆಯ್ಯೂರು ಕಡೆಗೆ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಕೂಲಿ ಕಾರ್ಮಿಕರಾದ ಪ್ರವೀಣ್, ಗುರು, ಅನೀಶ್ ಎಂಬವರು ತ್ರೀವವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದ್ಯೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ರಿಕ್ಷಾ ಚಾಲಕ ಗಿರಿಧರ ಎಟ್ಯಡ್ಕ,
ಪುತ್ತೂರು: ಜೀಪ್-ರಿಕ್ಷಾ ಅಪಘಾತ – ಮೂವರು ಕೂಲಿ ಕಾರ್ಮಿಕರು ಗಂಭೀರ Read More »










