ಮಂಡ್ಯ: ಆಸ್ತಿಗಾಗಿ ಮದುವೆ ಫಿಕ್ಸ್ ಆಗಿದ್ದ ಸಹೋದರನ ಕೊಂದ ಅಣ್ಣ
ಸಮಗ್ರ ನ್ಯೂಸ್: ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಯೋಗೇಶ್(35) ಎಂದು ತಿಳಿದುಬಂದಿದೆ. ಮೃತ ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ಹತ್ಯೆ ಮಾಡಿದ್ದಾರೆ. ಬುಧವಾರ ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಇಂದು ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಬಳಿಕ ಮೂವರು ಆರೋಪಿಗಳು ಪರಾರಿ ಆಗಿದ್ದಾರೆ. […]
ಮಂಡ್ಯ: ಆಸ್ತಿಗಾಗಿ ಮದುವೆ ಫಿಕ್ಸ್ ಆಗಿದ್ದ ಸಹೋದರನ ಕೊಂದ ಅಣ್ಣ Read More »









