Editor

ಸ್ವಾಮೀ ವಿವೇಕಾನಂದರ ಬಗ್ಗೆ ಅವಹೇಳನಕಾರಿ ಫೋಸ್ಟ್| ಶಿಕ್ಷಣ ಇಲಾಖೆ ಅಧಿಕಾರಿ ಸಸ್ಪೆಂಡ್

ರಾಯಚೂರು: ಸ್ವಾಮಿ ವಿವೇಕಾನಂದರ ಬಗ್ಗೆ ಅವಹೇಳನಕಾರಿ‌ ಪೋಸ್ಟ್ ಹಾಕಿದ ರಾಯಚೂರು ಜಿಲ್ಲೆಯ ಲಿಂಗಸುಗೂರು ಶಿಕ್ಷಣ ಇಲಾಖೆ ಅಧಿಕಾರಿ ಸನಾವುಲ್ಲಾರನ್ನು ಕೆಲಸದಿಂದ ಅಮಾನತ್ತು ಮಾಡಲಾಗಿದೆ. ಸ್ವಾಮಿ ವಿವೇಕಾನಂದರ ಬಗ್ಗೆ ಅವಹೇಳನಕಾರಿ‌ ಲೇಖನ ಬರೆದು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಾಟ್ಸಾಪ್ ಗ್ರೂಪ್​ನಲ್ಲಿ ಪೋಸ್ಟ್​ ಮಾಡಿದಕ್ಕೆ ಸನಾವುಲ್ಲಾರನ್ನು ಅಮಾನತ್ತು ಮಾಡಿ ರಾಯಚೂರು ಡಿಡಿಪಿಐ ವೃಷಭೇಂದ್ರಯ್ಯ ಆದೇಶ ನೀಡಿದ್ದಾರೆ. ಕಳೆದ ಜನವರಿ‌ 12ರ ವಿವೇಕಾನಂದರ 150 ನೇ ಜಯಂತಿಯಂದು ಸನಾವುಲ್ಲಾ ಪೋಸ್ಟ್ ಮಾಡಿದ್ದರು. ಸ್ವಾಮಿ ವಿವೇಕಾನಂದರ ಬಾಲ್ಯ ಜೀವನ, ಬದುಕಿನ ಬಗ್ಗೆ

ಸ್ವಾಮೀ ವಿವೇಕಾನಂದರ ಬಗ್ಗೆ ಅವಹೇಳನಕಾರಿ ಫೋಸ್ಟ್| ಶಿಕ್ಷಣ ಇಲಾಖೆ ಅಧಿಕಾರಿ ಸಸ್ಪೆಂಡ್ Read More »

ಬಿಪಿನ್ ರಾವತ್ ಸಹೋದರ ಬಿಜೆಪಿ ಸೇರ್ಪಡೆ

ಡೆಹ್ರಾಡೂನ್: ಸೇನಾಪಡೆಗಳ ಮಾಜಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರ ಸಹೋದರ ನಿವೃತ್ತ ಕರ್ನಲ್ ವಿಜಯ್ ರಾವತ್ ಬುಧವಾರ ಬಿಜೆಪಿ ಸೇರಿದ್ದಾರೆ. ಈ ವೇಳೆ ಮಾತನಾಡಿದ ವಿಜಯ್ ರಾವತ್, ನಮ್ಮ ತಂದೆ (ಜನರಲ್ ಲಕ್ಷ್ಮಣ್ ಸಿಂಗ್ ರಾವತ್) ಸೇನೆಯಿಂದ ನಿವೃತ್ತರಾದ ನಂತರ ಬಿಜೆಪಿ ಸೇರಿದ್ದರು. ಈಗ ಆ ಅವಕಾಶ ನನಗೆ ಸಿಕ್ಕಿದೆ. ಪ್ರಧಾನಿ ಮೋದಿ ಅವರ ದೂರದೃಷ್ಟಿ ವಿಶಿಷ್ಟವಾದದ್ದು. ಅವರ ಪ್ರತಿ ಕಾರ್ಯವೂ ದೇಶದ ಉನ್ನತಿ ಉದ್ದೇಶದಿಂದ ಕೂಡಿದೆ. ನಾನು ಬಿಜೆಪಿ ಸೇರಲು ಮೋದಿ ಅವರ ಕಾರ್ಯವೇ

ಬಿಪಿನ್ ರಾವತ್ ಸಹೋದರ ಬಿಜೆಪಿ ಸೇರ್ಪಡೆ Read More »

ದೂರು ಕೊಡಲು ಹೋದ ಮಹಿಳೆಯ ಮಂಚಕ್ಕೆ ಕರೆದ ಪೋಲಿ ಪೊಲೀಸ್| ಸಂತ್ರಸ್ತೆಯಿಂದ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು, (ಜ.19): ದೂರು ನೀಡಲು ಹೋದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೆಣ್ಣೂರು ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಕೇಳಿ ಬಂದಿದೆ. ಹೆಣ್ಣೂರು ಪೊಲೀಸ್ ಇನ್ಸ್ ಪೆಕ್ಟರ್ ವಸಂತ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಮಹಿಳೆಯೊಬ್ಬರು ಪೊಲೀಸ್ ಆಯುಕ್ತರಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗಲಾಟೆ ವಿಷಯಕ್ಕೆ ಸಂಬಂಧಿಸಿ ಸಂತ್ರಸ್ತ ಮಹಿಳೆ ದೂರು ನೀಡಲು ಹೆಣ್ಣೂರು ಪೊಲೀಸ್ ಠಾಣೆಗೆ ತೆರಳಿದ್ದು ಈ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ವಸಂತ್ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ

ದೂರು ಕೊಡಲು ಹೋದ ಮಹಿಳೆಯ ಮಂಚಕ್ಕೆ ಕರೆದ ಪೋಲಿ ಪೊಲೀಸ್| ಸಂತ್ರಸ್ತೆಯಿಂದ ಪೊಲೀಸ್ ಆಯುಕ್ತರಿಗೆ ದೂರು Read More »

ಅಂತರ ಜಿಲ್ಲಾ ಖದೀಮರ ಬಂಧನ: ಎಂಟು ಲಕ್ಷ ರೂ. ಮೌಲ್ಯದ ವಶ

ಮೈಸೂರು: ಇಬ್ಬರು ಅಂತರ ಜಿಲ್ಲಾ ಖದೀಮರನ್ನು ಬಂಧಿಸಿರುವ ಪೊಲೀಸರು ಅವರಿಂದ ಎಂಟು ಲಕ್ಷ ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.ಪಟ್ಟಣದ ನಿವಾಸಿಗಳಾದ ಅರುಣ(29) ಮತ್ತು ಗುರುಪ್ರಸಾದ್ ಬಂಧಿತ ಆರೋಪಿಗಳು. ವೃತ್ತಿಯಲ್ಲಿ ಆಟೋ ಚಾಲಕರಾದ ಇಬ್ಬರು ಬೇರೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದರು.ಆರೋಪಿಗಳು ಮೈಸೂರು ನಗರ, ಮದ್ದೂರು, ಕೊಳ್ಳೇಗಾಲದಲ್ಲಿ ವಾಹನಗಳನ್ನು ಕಳವು ಮಾಡುತ್ತಿದ್ದರು. ಇವರಿಂದ ಕಳವು ಮಾಲು ಖರೀದಿಸಿದ್ದ ಪಟ್ಟಣದ ನಿವಾಸಿಗಳಾದ ನಹೀಮ್ತಾಜ್ ಅಜರ್ ಪಾಷ ಮತ್ತು ಮನು ಅಲಿಯಾಸ್ ಕಳ್ಳಮನು ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ

ಅಂತರ ಜಿಲ್ಲಾ ಖದೀಮರ ಬಂಧನ: ಎಂಟು ಲಕ್ಷ ರೂ. ಮೌಲ್ಯದ ವಶ Read More »

ದೂರು ಕೊಡಲು ಹೋದ ಮಹಿಳೆಯ ಮಂಚಕ್ಕೆ ಕರೆದ ಪೋಲಿ ಇನ್ಸ್ ಪೆಕ್ಟರ್| ಸಂತ್ರಸ್ತೆಯಿಂದ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು: ದೂರು ನೀಡಲು ಹೋದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೆಣ್ಣೂರು ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಕೇಳಿ ಬಂದಿದೆ. ಹೆಣ್ಣೂರು ಪೊಲೀಸ್ ಇನ್ಸ್ ಪೆಕ್ಟರ್ ವಸಂತ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಮಹಿಳೆಯೊಬ್ಬರು ಪೊಲೀಸ್ ಆಯುಕ್ತರಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಗಲಾಟೆ ವಿಷಯಕ್ಕೆ ಸಂಬಂಧಿಸಿ ಸಂತ್ರಸ್ತ ಮಹಿಳೆ ದೂರು ನೀಡಲು ಹೆಣ್ಣೂರು ಪೊಲೀಸ್ ಠಾಣೆಗೆ ತೆರಳಿದ್ದು ಈ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ವಸಂತ್ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದು,

ದೂರು ಕೊಡಲು ಹೋದ ಮಹಿಳೆಯ ಮಂಚಕ್ಕೆ ಕರೆದ ಪೋಲಿ ಇನ್ಸ್ ಪೆಕ್ಟರ್| ಸಂತ್ರಸ್ತೆಯಿಂದ ಪೊಲೀಸ್ ಆಯುಕ್ತರಿಗೆ ದೂರು Read More »

ಲಾಕ್ ಡೌನ್ ಕರ್ಪ್ಯೂ ವಿರುದ್ದ ಕೆರಳಿದ ಸಿಂಹ| ವ್ಯಾಕ್ಸಿನ್ ಕೊಟ್ಟ ಮೇಲೆ ನಿರ್ಬಂಧ ಏಕೆಂದು ಪ್ರಶ್ನಿಸಿದ ಮೈಸೂರು ಸಂಸದ

ಮೈಸೂರು : ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾದಾಗಿದ್ದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಸರಕಾರವನ್ನು ಪ್ರಶ್ನಿಸಿ ಬುಧವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ, ಅವುಗಳಿಗೆ ನಿರ್ಬಂಧವಿಲ್ಲ, ಹೀಗಿರುವಾಗ ಕರ್ನಾಟಕದಲ್ಲಿ ಯಾಕೆ ಕರ್ಫ್ಯೂ, ಲಾಕ್ ಡೌನ್ ಅಂತಾ ಜನರನ್ನು ಮತ್ತೆ ಕಂಗಾಲು ಮಾಡುತ್ತಿದ್ದೀರಿ? ಜನರನ್ನು ಭೀತಿಯಲ್ಲಿ ಇಡುವುದನ್ನು ಮೊದಲು ಸರಕಾರ ನಿಲ್ಲಿಸಲಿ ಎಂದರು. ಕರ್ಫ್ಯೂ, ಲಾಕ್ ಡೌನ್ ನಿಂದ ಜನರಿಗೆ ಬಹಳ ತೊಂದರೆಯಾಗಿದೆ. ಜನರ

ಲಾಕ್ ಡೌನ್ ಕರ್ಪ್ಯೂ ವಿರುದ್ದ ಕೆರಳಿದ ಸಿಂಹ| ವ್ಯಾಕ್ಸಿನ್ ಕೊಟ್ಟ ಮೇಲೆ ನಿರ್ಬಂಧ ಏಕೆಂದು ಪ್ರಶ್ನಿಸಿದ ಮೈಸೂರು ಸಂಸದ Read More »

ಉದ್ಯಮಿಗಳು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಜನಾಕ್ರೋಶ| ತೂಗುಯ್ಯಾಲೆಯಲ್ಲಿ ವೀಕೆಂಡ್ ಕರ್ಪ್ಯೂ| ಮೀನಾಮೇಷ ಎಣಿಸ್ತಿದಾರಾ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕಾಗಿ ಶನಿವಾರ ಮತ್ತು ಭಾನವಾರ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು ಸಾರ್ವಜನಿಕರು ಸೇರಿದಂತೆ ಉದ್ಯಮ ವಲಯದಲ್ಲಿ ವೀಕೆಂಡ್ ಕರ್ಫ್ಯೂಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಸಿರುವ ವಾರಾಂತ್ಯದ ಲಾಕ್‍ಡೌನ್ ಮತ್ತು ರಾತ್ರಿ ಕರ್ಫ್ಯೂ ಹಿಂಪಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಇದೇ 21ರಂದು ಶುಕ್ರವಾರ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಮ್ಮ ಸಂಪುಟದ ಸಹೋದ್ಯೋಗಿಗಳು ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಚರ್ಚಿಸಿ ಸರ್ಕಾರದ

ಉದ್ಯಮಿಗಳು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಜನಾಕ್ರೋಶ| ತೂಗುಯ್ಯಾಲೆಯಲ್ಲಿ ವೀಕೆಂಡ್ ಕರ್ಪ್ಯೂ| ಮೀನಾಮೇಷ ಎಣಿಸ್ತಿದಾರಾ ಸಿಎಂ ಬೊಮ್ಮಾಯಿ Read More »

ನಟಿ ರೈಮಾ ಶಿಮು ಕೊಲೆ ಪ್ರಕರಣ| ಕೊಲೆ ಸಂಚಿನ ರೂವಾರಿ ಯಾರು ಗೊತ್ತೇ?

ಸಮಗ್ರ ನ್ಯೂಸ್: ಬಾಂಗ್ಲಾದೇಶಿ ನಟಿ ರೈಮಾ ಇಸ್ಲಾಂ ಶಿಮು ಅವರ ಭೀಕರ ಕೊಲೆಯಲ್ಲಿ ಭಾಗಿಯಾಗಿರುವುದಾಗಿ ಆಕೆಯ ಪತಿ ಶಖಾವತ್ ಅಲಿ ನೊಬೆಲ್ ತಪ್ಪೊಪ್ಪಿಕೊಂಡಿದ್ದಾನೆ. ಕಳೆದ ಸೋಮವಾರ ಢಾಕಾದ ಕಡಮ್ತೋಳಿ ಪ್ರದೇಶದ ಅಲಿಪುರ ಸೇತುವೆ ಬಳಿ ಗೋಣಿಚೀಲದಲ್ಲಿ ರೈಮಾ ಅವರ ಮೃತದೇಹ ಪತ್ತೆಯಾಗಿತ್ತು ನಂತರ ಶಖಾವತ್ ಅಲಿ ನಾಪತ್ತೆಯಾಗಿದ್ದ. ನಟಿಯ ದೇಹದ ಮೇಲೆ ಹಲವಾರು ಗಾಯದ ಗುರುತುಗಳು ಕಂಡುಬಂದ ನಂತರದಲ್ಲಿ ನಾನಾರೀತಿ ಅನುಮಾನ ಶುರುವಾಗಿತ್ತು. ತಕ್ಷಣ ಕಂಡು ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಈಗ

ನಟಿ ರೈಮಾ ಶಿಮು ಕೊಲೆ ಪ್ರಕರಣ| ಕೊಲೆ ಸಂಚಿನ ರೂವಾರಿ ಯಾರು ಗೊತ್ತೇ? Read More »

ಕೋವಿಡ್ ಉಲ್ಬಣ ಹಿನ್ನೆಲೆ| ಮಂಗಳೂರಿನಲ್ಲಿ ಕೆಲ ಶಾಲಾ ಕಾಲೇಜಿಗೆ ಬೀಗ| ಶಿಕ್ಷಣ ಸಂಸ್ಥೆಗಳಿಗೆ ಡಿಸಿ ಹೊರಡಿಸಿದ ಮಾರ್ಗಸೂಚಿಗಳೇನು ಗೊತ್ತಾ?

ಮಂಗಳೂರು : ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದಲ್ಲಿ 5 ಶಾಲೆಗಳು ಮತ್ತು 1 ಕಾಲೇಜು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ದ.ಕ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರಕಾರಿ ಪ್ರೌಢ ಶಾಲೆ ಬೆಂಗ್ರೆ ಕಸಬ, ಕೆನರಾ ಸಿಬಿಎಸ್‌ಇ ಡೊಂಗ್ರಕೇರಿ, ಅನ್ಸಾರ್ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಬಜ್ಪೆ, ವ್ಯಾಸ ಮಹರ್ಷಿ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಮೂಲ್ಕಿ, ವಿವೇಕಾನಂದ ಪಿಯು ಕಾಲೇಜು ಎಡಪದವು, ಸರಕಾರಿ ಪ್ರೌಢ ಶಾಲೆ ಮುಂಚೂರನ್ನು ಒಂದು ವಾರಗಳ ಕಾಲ ಬಂದ್

ಕೋವಿಡ್ ಉಲ್ಬಣ ಹಿನ್ನೆಲೆ| ಮಂಗಳೂರಿನಲ್ಲಿ ಕೆಲ ಶಾಲಾ ಕಾಲೇಜಿಗೆ ಬೀಗ| ಶಿಕ್ಷಣ ಸಂಸ್ಥೆಗಳಿಗೆ ಡಿಸಿ ಹೊರಡಿಸಿದ ಮಾರ್ಗಸೂಚಿಗಳೇನು ಗೊತ್ತಾ? Read More »

ಬ್ರಹ್ಮಾವರ: ಅಪಘಾದಲ್ಲಿ ಗಂಭೀರ ಗಾಯಗೊಂಡ ಮಹಿಳೆ ಮೃತ್ಯು

ಬ್ರಹ್ಮಾವರ: ರಸ್ತೆ ಅಪಘಾದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸುನೀಗಿದ್ದಾರೆ. ಸರಿತಾ ಪಿಂಟೊ (38) ಮೃತ ಮಹಿಳೆ. ಇವರು ಸೋಮವಾರ ಕೋಟದಲ್ಲಿರುವ ತನ್ನ ತಂದೆ-ತಾಯಿ ಮನೆಗೆ ಕಳೆದ ಕೆಲವು ದಿನಗಳ ಹಿಂದೆ ಕುವೈಟ್ ನಿಂದ ಆಗಮಿಸಿದ ಪತಿ ಅನಿಲ್ ಪಿಂಟೊ ಮತ್ತು 3 ವರ್ಷದ ಮಗುವಿನೊಂದಿಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ವೇಳೆ ಬ್ರಹ್ಮಾವರದ ಬಳಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಅವರು ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮಗ ಮತ್ತು ಪತಿ ಸಣ್ಣ ಪುಟ್ಟ ಗಾಯಗಳೊಂದಿಗೆ

ಬ್ರಹ್ಮಾವರ: ಅಪಘಾದಲ್ಲಿ ಗಂಭೀರ ಗಾಯಗೊಂಡ ಮಹಿಳೆ ಮೃತ್ಯು Read More »