Editor

ಚಾಲಕನಿಗೆ ದಿಡೀರ್ ಅನಾರೋಗ್ಯ – ಬಸ್ ಚಲಾಯಿಸಿ ಆಸ್ಪತ್ರೆಗೆ ಸೇರಿಸಿದ ಸಹಪ್ರಯಾಣಿಕ ಮಹಿಳೆ

ಪುಣೆ: ಬಸ್ ಚಲಾಯಿಸುತ್ತಿದ್ದ ವೇಳೆ ಡ್ರೈವರ್ ಅನಾರೋಗ್ಯಕ್ಕೀಡಾಗಿದ್ದು, ತಕ್ಷಣ ಪ್ರಯಾಣಿಕ ಮಹಿಳೆ ಬಸ್ ಚಲಾಯಿಸಿ 10 ಕಿ.ಮೀ ದೂರ ತೆರಳಿ ಆಸ್ಪತ್ರೆಗೆ ದಾಖಲಿಸಿದ್ದು ಮಹಿಳೆಯ ವಿಡಿಯೋ ಇದೀಗ ವ್ಯಾಪಕವಾಗಿ ವೈರಲ್ ಆಗಿದೆ. ಯೋಗಿತಾ ಧರ್ಮೇಂದ್ರ ಸತವ್ ಎಂಬ ಮಹಿಳೆ ಈ ಸಾಹಸ ತೋರಿದ್ದಾರೆ. ಪುಣೆಯ ವಾಘೋಲಿಯಿಂದ 22ರಿಂದ 23 ಮಹಿಳೆಯರ ತಂಡ ಶಿರೂರು ತಾಲೂಕಿನ ಮೊರಚಿ ಚಿಂಚೋಳಿಗೆ ಟ್ರಿಪ್ ಹೋಗಿದ್ದರು.ಮೊರಚಿ ಚಿಂಚೋಳಿಯಿಂದ ವಾಪಸ್ ಬರುವಾಗ ಚಾಲಕನ ಆರೋಗ್ಯ ಹದಗೆಟ್ಟಿದೆ. ಈ ಸಂದರ್ಭದಲ್ಲಿ ಯೋಗಿತಾ ಬಸ್‌ ನ್ನು ಚಲಾಯಿಸುವ

ಚಾಲಕನಿಗೆ ದಿಡೀರ್ ಅನಾರೋಗ್ಯ – ಬಸ್ ಚಲಾಯಿಸಿ ಆಸ್ಪತ್ರೆಗೆ ಸೇರಿಸಿದ ಸಹಪ್ರಯಾಣಿಕ ಮಹಿಳೆ Read More »

ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಸಿಹಿಯಲ್ಲ, ಮೂಗಿಗೆ ಸವರಿದ ತುಪ್ಪ| ಆಕ್ರೋಶ ವ್ಯಕ್ತಪಡಿಸಿದ ಉಪನ್ಯಾಸಕರು|

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ಕೊಟ್ಟಿದ್ದೇವೆ ಎಂದು ಹೇಳಿರುವ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರ ಹೇಳಿಕೆ ಶುದ್ಧ ಸುಳ್ಳು, ಇದು ಮೂಗಿಗೆ ತುಪ್ಪ ಸವರುವ ತಂತ್ರವಾಗಿದೆ ಎಂದು ಅತಿಥಿ ಉಪನ್ಯಾಸಕರು ಆಕ್ರೋಶ ಹೊರಹಾಕಿದ್ದಾರೆ. ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರು, ರಾಜ್ಯದ ಇತಿಹಾಸದಲ್ಲೇ ಅತೀ ಹೆಚ್ಚು ಸಹಾಯ ಧನವನ್ನ ಅತಿಥಿ ಉಪನ್ಯಾಸಕರಿಗೆ ನೀಡ್ತಿದ್ದೇವೆ ಎಂದು ಸರ್ಕಾರ ಹೇಳಿರುವುದು ಶುದ್ಧ ಸುಳ್ಳು. ಟೆಕ್ನಿಕಲಿ ಯೋಚನೆ ಮಾಡಿದರೆ ಒಬ್ಬರಿಗೆ 3 ಸಾವಿರ

ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಸಿಹಿಯಲ್ಲ, ಮೂಗಿಗೆ ಸವರಿದ ತುಪ್ಪ| ಆಕ್ರೋಶ ವ್ಯಕ್ತಪಡಿಸಿದ ಉಪನ್ಯಾಸಕರು| Read More »

ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ ಬೈ

ನವದೆಹಲಿ: ಟೆಸ್ಟ್‌ ಕ್ರಿಕೆಟ್‌ ನಾಯಕತ್ವಕ್ಕೆ ವಿರಾಟ್‌ ಕೋಹ್ಲಿ ಗುಡ್‌ ಬೈ ಹೇಳಿದ್ದಾರೆ. ಈ ಬಗ್ಗೆ ಅವರು ತಮ್ಮ ಟ್ವಿಟರ್‌ ಪೇಜ್‌ನಲ್ಲಿ ಅಧಿಕೃತವಾಗಿ ಬರೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಅವರು ಭಾರತೀಯ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಶನಿವಾರ ಘೋಷಿಸಿದ್ದಾರೆ. ನಾನು ಕೆಲಸವನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಮಾಡಿದ್ದೇನೆ ತಂಡವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ಇದು 7 ವರ್ಷಗಳ ಕಠಿಣ ಪರಿಶ್ರಮ ಪಟ್ಟಿರುವೆ. ನಾನು ಮಾಡುವ ಪ್ರತಿಯೊಂದರಲ್ಲೂ ನನ್ನ 120 ಪ್ರತಿಶತವನ್ನು ನೀಡಲು ನಾನು ಯಾವಾಗಲೂ ನಂಬಿದ್ದೇನೆ ಮತ್ತು ನಾನು ಅದನ್ನು

ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಗುಡ್ ಬೈ Read More »

ಭ್ರಷ್ಟಾಚಾರ ಆರೋಪ| ರವಿ ಡಿ.ಚೆನ್ನಣ್ಣನವರ್‌‌ ವಿರುದ್ಧ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ

ಬೆಂಗಳೂರು: ರವಿ ಡಿ.ಚೆನ್ನಣ್ಣನವರ್‌‌ ವಿರುದ್ಧ ಯಾವುದೇ ಸುದ್ದಿ ಪ್ರಕಟಿಸದಂತೆ ಹಲವು ಮಾಧ್ಯಮಗಳ ವಿರುದ್ಧ ಸಿಐಡಿ ಎಸ್‌ಪಿ ರವಿ ಡಿ.ಚೆನ್ನಣ್ಣನವರ್‌‌ ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ಪಡೆದುಕೊಂಡಿದ್ದಾರೆ ಎಂದು ‘ದಿ ಫೈಲ್‌’ ವರದಿ ಮಾಡಿದೆ. ರವಿ ಡಿ.ಚೆನ್ನಣ್ಣವರ್‌‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ ಸಂಬಂಧ ದೂರು ದಾಖಲಾಗಿದೆ ಎಂದು ತನಿಖಾ ವರದಿಗಳ ಸುದ್ದಿ ಜಾಲತಾಣ ‘ದಿ ಫೈಲ್‌.ಇನ್‌’ ವರದಿ ಮಾಡಿತ್ತು. ಆ ನಂತರದಲ್ಲಿ ಹಲವು ಮಾಧ್ಯಮಗಳು ಈ ಸುದ್ದಿಯನ್ನು ಪ್ರಕಟಿಸಿದ್ದವು. ‘ದಿ ಫೈಲ್‌’ ರಾಜ್ಯ ಮತ್ತು

ಭ್ರಷ್ಟಾಚಾರ ಆರೋಪ| ರವಿ ಡಿ.ಚೆನ್ನಣ್ಣನವರ್‌‌ ವಿರುದ್ಧ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ Read More »

ಕಡಬ: ಅತ್ಯಾಚಾರ ಆರೋಪಿ ಪೊಲೀಸ್ ಕಾನ್‌ಸ್ಟೆಬಲ್‌ ಗೆ ಜಾಮೀನು ತಿರಸ್ಕರಿಸಿದ ಕೋರ್ಟ್

ಕಡಬ: ಬಾಲಕಿಗೆ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ಆರೋಪದಡಿ ಬಂಧಿತನಾಗಿರುವ ಕಡಬ ಠಾಣೆ ಪೊಲೀಸ್ ಕಾನ್‌ಸ್ಟೆಬಲ್‌ ಶಿವರಾಜ್ ಎಂಬಾತನ ಜಾಮೀನು ಅರ್ಜಿಯನ್ನು ಪುತ್ತೂರಿನ 5 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ. ಕಡಬ ತಾಲೂಕಿನ ಕುಂತೂರು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿ ಶಿವರಾಜ್ ನನ್ನು ಸೆ. 28 ರಂದು ಪೊಲೀಸರು ಬಂಧಿಸಿದ್ದರು. ಆರೋಪಿಯ ವಿರುದ್ದ ಬಾಲಕಿಯ ತಂದೆ ನೀಡಿದ ದೂರಿನಂತೆ ಅತ್ಯಾಚಾರ, ಸಾಕ್ಷಿ ನಾಶ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ

ಕಡಬ: ಅತ್ಯಾಚಾರ ಆರೋಪಿ ಪೊಲೀಸ್ ಕಾನ್‌ಸ್ಟೆಬಲ್‌ ಗೆ ಜಾಮೀನು ತಿರಸ್ಕರಿಸಿದ ಕೋರ್ಟ್ Read More »

ಸುಬ್ರಹ್ಮಣ್ಯ: ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ| ಆರೋಪಿ ಗುರುರಾಜ್ ಜಾಮೀನು ರದ್ದುಗೊಳಿಸಿದ ಹೈಕೋರ್ಟ್

ಸುಬ್ರಹ್ಮಣ್ಯ: ಅಪ್ರಾಪ್ತ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡು ನಿರಂತರ ಆತ್ಯಾಚಾರಗೈದ ಹಾಗೂ ಆ ಕೃತ್ಯವನ್ನೂ ಮೊಬೈಲ್ ನಲ್ಲಿ ಚಿತ್ರಿಕರಿಸಿ ಬ್ಲ್ಯಾಕ್ಮೆಲ್ ಮಾಡಿ ಹಣ ವಸೂಲಿ ಮಾಡಿದ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ದಾಖಲಾದ ಪ್ರಕರಣದ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಆರೋಪಿಯ ಜಾಮೀನನ್ನು ರಾಜ್ಯ ಹೈ ಕೋರ್ಟು ರದ್ದು ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ರಾಯಚೂರಿನ ಗುರುರಾಜ್ ಜಾಮೀನು ರದ್ದಾದ ಆರೋಪಿ. ಸದ್ಯ ಈತ ಬಂಧನ ಭೀತಿಯನ್ನು ಎದುರಿಸುತ್ತಿದ್ದಾನೆ. 2021ರ ಅ. 8 ರಂದು

ಸುಬ್ರಹ್ಮಣ್ಯ: ಅಪ್ರಾಪ್ತ ಯುವತಿಯ ಅತ್ಯಾಚಾರ ಪ್ರಕರಣ| ಆರೋಪಿ ಗುರುರಾಜ್ ಜಾಮೀನು ರದ್ದುಗೊಳಿಸಿದ ಹೈಕೋರ್ಟ್ Read More »

ಕಡಬ: ಮುಸ್ಲಿಂ ಯುವಕನಿಂದ ಮಹಿಳೆಗೆ ಹಲ್ಲೆ ಆರೋಪ – ಗಡಿಪಾರು ಮಾಡುಲು ಹಿಂಜಾವೇಯಿಂದ ಠಾಣೆಗೆ ದೂರ

ಪುತ್ತೂರು : ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಆತನನ್ನು ಗಡಿಪಾರು ಮಾಡಲು ಹಿಂಜಾವೇಯಿಂದ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮುಕ್ವೆ ನಿವಾಸಿ ಅಬ್ದುಲ್ ಮುನಾಫ್ ಎಂಬಾತ ಪ್ರಕರಣದ ಆರೋಪಿ. ಕಸಬಾ ಆಶ್ರಯ ಕಾಲನಿಯ ಶ್ರೀಮತಿ ವಿನಯ ಎಂಬವರು ಚಂದ್ರಶೇಖರ ಎಂಬವರ ಜೊತೆ ಶುಂಠಿ ಹಾಗೂ ಬಾಳೆ ಕೃಷಿ ಮಾಡುವ ಸಲುವಾಗಿ ಲೀಸ್‌ ಗೆ ಪಡೆದುಕೊಂಡ, ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಆನೆಮಜಲು ಎಂಬಲ್ಲಿನ ಜಮೀನಿನಲ್ಲಿ ಕೂಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಅಬ್ದುಲ್ ಮುನಾಫ್

ಕಡಬ: ಮುಸ್ಲಿಂ ಯುವಕನಿಂದ ಮಹಿಳೆಗೆ ಹಲ್ಲೆ ಆರೋಪ – ಗಡಿಪಾರು ಮಾಡುಲು ಹಿಂಜಾವೇಯಿಂದ ಠಾಣೆಗೆ ದೂರ Read More »

ಭಾರತೀಯ ಸೇನೆಗೆ ಹೊಸ ಸಮವಸ್ತ್ರ| ಹೊಸ ಒಗ್ಗಟ್ಟು, ಹೊಸ ಹುರುಪಿನೊಂದಿಗೆ ವೀರ ಯೋಧರು|

ನವದೆಹಲಿ: ತನ್ನ 74 ನೇ ಸಂಸ್ಥಾಪನಾ ದಿನದಂದು, ಶನಿವಾರದಂದು ಭಾರತೀಯ ಸೇನೆಯು ತನ್ನ ಹೊಸ ಯುದ್ಧ ಸಮವಸ್ತ್ರವನ್ನು ಸಾರ್ವಜನಿಕವಾಗಿ ಮೊದಲ ಬಾರಿಗೆ ಅನಾವರಣಗೊಳಿಸಿತು. ಪ್ಯಾರಾಚೂಟ್ ರೆಜಿಮೆಂಟ್‌ನ ಕಮಾಂಡೋಗಳು ಹೊಸ ಸಮವಸ್ತ್ರವನ್ನು ಧರಿಸಿ, ದೆಹಲಿ ಕ್ಯಾಂಟ್‌ನ ಪರೇಡ್ ಮೈದಾನದಲ್ಲಿ ಮೆರವಣಿಗೆ ನಡೆಸಿದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ 2022 ರ ಆರ್ಮಿ ಡೇ ಪರೇಡ್‌ನಲ್ಲಿ ಸೈನ್ಯವು ತನ್ನ ಹೊಸ ಯುದ್ಧದ ಆಯಾಸವನ್ನು ಪ್ರದರ್ಶಿಸುತ್ತದೆ. ಹೊಸ ಸಮವಸ್ತ್ರವು, ಪಡೆಗಳ ದಶಕಗಳ-ಹಳೆಯ ಯುದ್ಧದ ಆಯಾಸಗಳನ್ನು ಬದಲಿಸುತ್ತದೆ, ಬ್ರಿಟಿಷ್ ಸೈನ್ಯವು ಬಳಸಿದಂತೆಯೇ ಡಿಜಿಟಲ್ ಮರೆಮಾಚುವ

ಭಾರತೀಯ ಸೇನೆಗೆ ಹೊಸ ಸಮವಸ್ತ್ರ| ಹೊಸ ಒಗ್ಗಟ್ಟು, ಹೊಸ ಹುರುಪಿನೊಂದಿಗೆ ವೀರ ಯೋಧರು| Read More »

ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಸಿಹಿಸುದ್ದಿ| SSLC ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ

ನವದೆಹಲಿ: ಗಡಿ ಭದ್ರತಾ ಪಡೆ(Border Security Force)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿಎಸ್​ಎಫ್(BSF)​ನಲ್ಲಿ 2788 ಕಾನ್ಸ್​ಟೇಬಲ್(ಟ್ರೇಡ್ಸ್​ಮ್ಯಾನ್) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ವಿದ್ಯಾರ್ಹತೆ:ಗಡಿ ಭದ್ರತಾ ಪಡೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಕಾನ್ಸ್​ಟೇಬಲ್(ಟ್ರೇಡ್ಸ್​ಮ್ಯಾನ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ, ಡಿಪ್ಲೋಮಾ ಪಾಸಾಗಿರಬೇಕು. ವಯಸ್ಸಿನ ಮಿತಿ: ಗಡಿ ಭದ್ರತಾ ಪಡೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು

ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಸಿಹಿಸುದ್ದಿ| SSLC ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ Read More »

ಬೆಂಗಳೂರು: ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ

ಬೆಂಗಳೂರು: ತಡರಾತ್ರಿ ಬೆಂಗಳೂರಿನ ಅರಕೆರೆ ಗೇಟ್ ಬಳಿಯಿರುವ ಬೃಹತ್ ಶಾಪಿಂಗ್ ಸಂಕೀರ್ಣವಾದ ಸೌಥ್ ಇಂಡಿಯನ್ ಮಾಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣಕ್ಕೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಾಲ್ ನ ಸೂಪರ್ ಮಾರ್ಕೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಮಾಲ್ ನಲ್ಲಿ ಯಾರೂ ಇರದಿರುವ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ. ಇನ್ನು ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಅಪಾರ ಪ್ರಮಾಣದ ವಸ್ತುಗಳು ನಾಶವಾಗಿವೆ. ಸದ್ಯ ಘಟನೆಗೆ ನಿಖರ

ಬೆಂಗಳೂರು: ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅವಘಡ Read More »