Editor

ಕೈತಪ್ಪಿದ ವಿಶ್ವ ಚಾಂಪಿಯನ್ ಪಟ್ಟ| ಬೆಳ್ಳಿಗೆ ತೃಪ್ತಿಗೊಂಡ ಶ್ರೀಕಾಂತ್|

ಸ್ಪೇನ್ : ಇಲ್ಲಿನ ಹುಯೆಲ್ವಾದಲ್ಲಿ ನಡೆದ BWF ವಿಶ್ವ ಚಾಂಪಿಯನ್ ‌ ಶಿಪ್ ‌ ನ ಪುರುಷರ ಸಿಂಗಲ್ಸ್ ಫೈನಲ್ ‌ ನಲ್ಲಿ ಶ್ರೀಕಾಂತ್ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾರೆ. ಸ್ಪೇನ್ ‌ನ ಹುಯೆಲ್ವಾದಲ್ಲಿ ನಡೆದ BWF ವಿಶ್ವ ಚಾಂಪಿಯನ್ ‌ ಶಿಪ್ ‌ ನ ಪುರುಷರ ಸಿಂಗಲ್ಸ್ ಫೈನಲ್ ‌ ನಲ್ಲಿ ಶ್ರೀಕಾಂತ್ ಬೆಳ್ಳಿ ಪದಕ ಗೆದ್ದಿದ್ದಾರೆ. ಆದರೆ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಕಿಡಂಬಿ ಶ್ರೀಕಾಂತ್ ಅವರ ವಿಶ್ವ ಚಾಂಪಿಯನ್ ಆಗುವ ಕನಸು ಭಗ್ನಗೊಂಡಿದೆ. ಪುರುಷರ

ಕೈತಪ್ಪಿದ ವಿಶ್ವ ಚಾಂಪಿಯನ್ ಪಟ್ಟ| ಬೆಳ್ಳಿಗೆ ತೃಪ್ತಿಗೊಂಡ ಶ್ರೀಕಾಂತ್| Read More »

“ಈ ರಸ್ತೆಗಳು ಹೇಮಮಾಲಿನಿ ಕೆನ್ನೆಗಳಂತೆ ನುಣುಪು” – ಸ್ವಕ್ಷೇತ್ರವನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಸಚಿವ| ಕೆರಳಿದ ಮಹಿಳಾ ಆಯೋಗ|

ಮುಂಬೈ: ಮಹಾರಾಷ್ಟ್ರ ಸಚಿವ ಹಾಗೂ ಶಿವಸೇನೆಯ ಹಿರಿಯ ನಾಯಕ ಗುಲಾಬ್ ರಾವ್ ಪಾಟೀಲ್, ತಮ್ಮ ಕ್ಷೇತ್ರದ ರಸ್ತೆಗಳನ್ನು ಖ್ಯಾತ ನಟಿ ಹೇಮಾ ಮಾಲಿನಿ ಅವರ ಕೆನ್ನೆಗೆ ಹೋಲಿಕೆ ಮಾಡಿ ಎಡವಟ್ಟು ಮಾಡಿಕೊಂಡಿದ್ದಾರೆ. ಈ ರೀತಿ ಹೇಳಿಕೆ ನೀಡಿರುವುದಕ್ಕೆ ರಾಜ್ಯ ಮಹಿಳಾ ಆಯೋಗ ಸಚಿವರಿಂದ ಕ್ಷಮೆಗೆ ಆಗ್ರಹಿಸಿದೆ. ಗುಲಾಬ್ ರಾವ್ ಪಾಟೀಲ್ ಬೋಧ್ವಾಡ್ ನಗರ್ ಪಂಚಾಯತ್ ಚುನಾವಣೆಗೆ ಸಂಬಂಧಿಸಿದ ಸಭೆಯೊಂದರಲ್ಲಿ ಮಾತನಾಡುತ್ತಾ, ತಮ್ಮ ಕ್ಷೇತ್ರದ ರಸ್ತೆಗಳನ್ನು ಹೇಮಮಾಲಿನಿ ಅವರ ಕೆನ್ನೆಗೆ ಹೋಲಿಕೆ ಮಾಡಿದ್ದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ

“ಈ ರಸ್ತೆಗಳು ಹೇಮಮಾಲಿನಿ ಕೆನ್ನೆಗಳಂತೆ ನುಣುಪು” – ಸ್ವಕ್ಷೇತ್ರವನ್ನು ಹೊಗಳುವ ಭರದಲ್ಲಿ ಎಡವಟ್ಟು ಮಾಡಿಕೊಂಡ ಸಚಿವ| ಕೆರಳಿದ ಮಹಿಳಾ ಆಯೋಗ| Read More »

ಪ್ರೇಮ ಪ್ರಕರಣ| ಮಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ| ಪ್ರಿಯಕರ ಅರೆಸ್ಟ್

ಮಂಗಳೂರು: ಮಂಗಳೂರಿನಲ್ಲಿ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ ವೈಶಾಲಿ ಗಾಯಕ್ ವಾಡ್ (25) ನೇಣಿಗೆ ಶರಣಾಗಿದ್ದಾಳೆ. ಮಂಗಳೂರು ಹೊರವಲಯದ ಕುತ್ತಾರು ಎಂಬಲ್ಲಿನ ಸಿಲಿಕಾನಿಯಾ ಅಪಾರ್ಟ್‌ಮೆಂಟ್ ನಲ್ಲಿ ಘಟನೆ ನಡೆದಿದೆ. ಮೃತಳು ಮೂಲತಃ ಬೀದರ್ ನಿವಾಸಿಯಾಗಿದ್ದು, ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದಳು. ಪ್ರೇಮ ಪ್ರಕರಣ ಸಂಬಂಧ ವಿದ್ಯಾರ್ಥಿನಿ ಆತ್ಮಹತ್ಯೆ ಮಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆ ಹಿನ್ನೆಲೆ ಆಕೆಯ ಗೆಳೆಯ ಕೇರಳದ ಪಾಲಕ್ಕಾಡ್ ನಿವಾಸಿ ಸುಜೀಶ್(24) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರೇಮ ಪ್ರಕರಣ| ಮಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ| ಪ್ರಿಯಕರ ಅರೆಸ್ಟ್ Read More »

ಸಿಎಂ ಬೊಮ್ಮಾಯಿ ಭಾವನಾತ್ಮಕ ಮಾತು| ಹೊಸ ಅರ್ಥ ಪಡೆದುಕೊಂಡ ಬಿ.ಎಲ್ ಸಂತೋಷ್ ಹೇಳಿಕೆ| ಸಂಕ್ರಾಂತಿ ಬಳಿಕ ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ!? ಕರ್ನಾಟಕಕ್ಕೆ ಮತ್ತೆ ಹೊಸ ಮುಖ್ಯಮಂತ್ರಿ?

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಚರ್ಚೆ ಮತ್ತೆ ಗರಿಗೆದರಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ (ಡಿ 19) ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿ ಆಡಿರುವ ಭಾವುಕ ಮಾತುಗಳಿಂದಾಗಿ ಸಾವರ್ಕರ್ ಪುಸ್ತಕ ಬಿಡುಗಡೆಯ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರ ಮಾತುಗಳಿಗೆ ಹೊಸ ಅರ್ಥ ಬಂದಿದೆ. ನಗರದ ಪುರಭವನದಲ್ಲಿ ಶನಿವಾರ ನಡೆದ ವೀರ್ ಸಾವರ್ಕರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಬಿ.ಎಲ್.ಸಂತೋಷ್, ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿಎಂ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು

ಸಿಎಂ ಬೊಮ್ಮಾಯಿ ಭಾವನಾತ್ಮಕ ಮಾತು| ಹೊಸ ಅರ್ಥ ಪಡೆದುಕೊಂಡ ಬಿ.ಎಲ್ ಸಂತೋಷ್ ಹೇಳಿಕೆ| ಸಂಕ್ರಾಂತಿ ಬಳಿಕ ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ!? ಕರ್ನಾಟಕಕ್ಕೆ ಮತ್ತೆ ಹೊಸ ಮುಖ್ಯಮಂತ್ರಿ? Read More »

ಸುಳ್ಯ: ಅಪ್ರಾಪ್ತ ಬಾಲಕನಿಂದ ದ್ವಿಚಕ್ರ ವಾಹನ ಚಲಾವಣೆ|ಪೋಷಕರಿಗೆ ದಂಡ ವಿಧಿಸಿದ ಕೋರ್ಟ್‌

ಸುಳ್ಯ: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಓಡಿಸಲು ಕೀ ಕೊಟ್ಟು ಪೋಷಕರು ದಂಡ ಕಟ್ಟಿದ ಘಟನೆ ಸುಳ್ಯದಲ್ಲಿ ನಡೆದಿದೆ. ತಾಲೂಕಿನ ದೇವಚಳ್ಳದ ಅಪ್ರಾಪ್ತ ಬಾಲಕನೋರ್ವ ಬೈಕ್‌ ಚಲಾಯಿಸಿಕೊಂಡು ಹೋಗುತ್ತಿದ್ದ ಸಂದರ್ಭ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಪ್ರಕರಣದ ವಿಚಾರಣೆ ನಡೆಸಿದ ಸುಳ್ಯ ನ್ಯಾಯಾಲಯ ಪೋಷಕರಿಗೆ 10,000 ರೂ. ದಂಡ ವಿಧಿಸಿದೆ. ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಸುರೇಶ ಎನ್ನುವವರು ತನ್ನ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅನುಮತಿ ನೀಡಿದ್ದರು. ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ

ಸುಳ್ಯ: ಅಪ್ರಾಪ್ತ ಬಾಲಕನಿಂದ ದ್ವಿಚಕ್ರ ವಾಹನ ಚಲಾವಣೆ|ಪೋಷಕರಿಗೆ ದಂಡ ವಿಧಿಸಿದ ಕೋರ್ಟ್‌ Read More »

ಶೋಭಾ ಕರಂದ್ಲಾಜೆಗೆ ಕರ್ನಾಟಕದಲ್ಲಿ ಒಲಿಯಲಿದೆಯಾ “ದೊಡ್ಡ ಹುದ್ದೆ” | ಸೈಲೆಂಟಾಗಿ ಕೆಲ್ಸ ಮಾಡ್ತಿರುವ ಕೇಂದ್ರ ಸಚಿವೆಯ ಮುಂದಿನ ನಡೆ ಏನು?

ಬೆಂಗಳೂರು: ಕರ್ನಾಟಕ ಬಜೆಪಿಯ ಪ್ರಮುಖ ಮಹಿಳಾ ನಾಯಕಿ, ಪ್ರಸ್ತುತ ಕೇಂದ್ರದಲ್ಲಿ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ವಿವಾದಗಳಿಂದ ದೂರ ಉಳಿಯುತ್ತಿರುವುದು ಹಾಗೂ ಎಲ್ಲದ್ದಕ್ಕೂ ಪ್ರತಿಕ್ರಿಯಿಸದಿರುವುದರ ಹಿಂದೆ ಬಿಜೆಪಿ ಹೈಕಮಾಂಡ್‌ನ ವಿಶೇಷ ಸೂಚನೆಯಿಂದ ಎಂಬ ಮಾತುಗಳು ಕೇಳಿಬರುತ್ತಿವೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವರಾಗಿರುವ ಶೋಭಾ ಕರಂದ್ಲಾಜೆ ಅವರು ಕೆಲವು ತಿಂಗಳಿಂದ ತಾವಾಯಿತು, ತಮ್ಮ ಕೆಲಸವಾಯಿತು ಎಂಬಂತಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಚಟುವಟಿಕೆಗಳು, ಕೋಮು ಪ್ರಚೋದನೆಯ ಕೆಲಸಗಳು ನಡೆಯುತ್ತಿದ್ದರೂ ಸಹ ಅವರು ತುಟಿ

ಶೋಭಾ ಕರಂದ್ಲಾಜೆಗೆ ಕರ್ನಾಟಕದಲ್ಲಿ ಒಲಿಯಲಿದೆಯಾ “ದೊಡ್ಡ ಹುದ್ದೆ” | ಸೈಲೆಂಟಾಗಿ ಕೆಲ್ಸ ಮಾಡ್ತಿರುವ ಕೇಂದ್ರ ಸಚಿವೆಯ ಮುಂದಿನ ನಡೆ ಏನು? Read More »

ಆಟೋ ಮೇಲೆ ಮಗುಚಿ ಬಿದ್ದ ಕಂಟೈನರ್| ನಾಲ್ಕು ಮಂದಿ ದುರ್ಮರಣ|

ನವದೆಹಲಿ: ಬೃಹತ್ ಕಂಟೈನರ್ ವೊಂದು ಚಲಿಸುತ್ತಿದ್ದ ಆಟೋವೊಂದರ ಮೇಲೆ ಮಗುಚಿ ಬಿದ್ದ ಪರಿಣಾಮ ಆಟೋದಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂ ಬಳಿಯಲ್ಲಿ ಸಂಭವಿಸಿದೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಕಂಟೈನರ್ ಆಟೋ ಮೇಲೆ ಮಗುಚಿ ಬಿದ್ದಿದ್ದು, ಈ ವೇಳೆ ಆಟೋದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತ ನಡೆದ ತಕ್ಷಣವೇ ಕಂಟೈನರ್ ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು

ಆಟೋ ಮೇಲೆ ಮಗುಚಿ ಬಿದ್ದ ಕಂಟೈನರ್| ನಾಲ್ಕು ಮಂದಿ ದುರ್ಮರಣ| Read More »

SSLC ವಿದ್ಯಾರ್ಥಿಗಳಿಗೆ ಪ್ರಮುಖ ಮಾಹಿತಿ| ವಾರ್ಷಿಕ ಪರೀಕ್ಷಾ ಕ್ರಮದಲ್ಲಿ ಮಹತ್ವದ ಬದಲಾವಣೆ| ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಟ್ಟ ಪರೀಕ್ಷಾ ಮಂಡಳಿ

ಬೆಂಗಳೂರು : ಈ ಬಾರಿ ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನಿಸಿದೆ. ರಾಜ್ಯದಲ್ಲಿ 10 ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಈ ಬಾರಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ವಿವರಣಾತ್ಮಕ ಉತ್ತರಗಳನ್ನು ಬರೆಯಲು ತಯಾರಿ ಮಾಡಬೇಕಾಗುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021 ಬೋರ್ಡ್ ಪರೀಕ್ಷೆಗಳಲ್ಲಿ ಅಳವಡಿಸಲಾದ ಬಹು ಆಯ್ಕೆಯ

SSLC ವಿದ್ಯಾರ್ಥಿಗಳಿಗೆ ಪ್ರಮುಖ ಮಾಹಿತಿ| ವಾರ್ಷಿಕ ಪರೀಕ್ಷಾ ಕ್ರಮದಲ್ಲಿ ಮಹತ್ವದ ಬದಲಾವಣೆ| ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಟ್ಟ ಪರೀಕ್ಷಾ ಮಂಡಳಿ Read More »

ಸುಳ್ಯ: ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

ಸುಳ್ಯ: ಇಲ್ಲಿನ ಎಣ್ಮೂರು ಸಮೀಪದ ಕರಿಂಬಿಲ ನರ್ಲಡ್ಕ ಎಂಬಲ್ಲಿ ಮನೆ ಗೋಡೆ ಕುಸಿದು ಇಬ್ಬರು ಮಹಿಳೆಯರು ಮೃತ ಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ನೆಬಿಸಾ ಮತ್ತು ಬಿಪಾತುಮ್ಮ ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಬ್ಬರು ತಮ್ಮ ನೆರೆಮನೆಯಲ್ಲಿ ನಡೆಯುತ್ತಿದ್ದ ಹೊಸ ಶೌಚಾಲಯ ನಿರ್ಮಾಣದ ಕಾಮಗಾರಿ ವೇಳೆ ಕೆಲಸ ಮಾಡುತ್ತಿದ್ದರು. ಈ ವೇಳೆ ಈ ಹಿಂದೆ ಇದ್ದ ಹಳೆ ಕಟ್ಟಡದ ಗೋಡೆ ಕುಸಿದು ಬಿದ್ದಿದ್ದು ಇಬ್ಬರೂ ಇಟ್ಟಿಗೆ ಗೋಡೆಯ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅಲ್ಲಿದ್ದವರು ಇವರನ್ನು

ಸುಳ್ಯ: ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು Read More »

ಕೇರಳದಲ್ಲಿ ದಿನ ಬೆಳಗಾಗುವುದರೊಳಗೆ ಇಬ್ಬರು ರಾಜಕೀಯ ನಾಯಕರ ಹತ್ಯೆ| ಎಸ್.ಡಿ.ಪಿ.ಐ ಹಾಗೂ ಬಿಜೆಪಿ ನಾಯಕರು ಬಲಿ

ಆಲಪ್ಪುಝ: ಬಿಜೆಪಿ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಂಜಿತ್ ಶ್ರೀನಿವಾಸನ್ ಹತ್ಯೆ ಗೊಳಗಾದವರು. ಇವರು ಬಿಜೆಪಿಯ ರಾಜ್ಯ ಒಬಿಸಿ ಮೋರ್ಚಾದ ನಾಯಕ ಮತ್ತು ಆರೆಸ್ಸೆಸ್ ನಾಯಕನಾಗಿದ್ದರು. ಇವರ ವಾಸದ ಮನೆಗೆ ನುಗ್ಗಿದ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಎಸ್ ಡಿಪಿಐ ಕೇರಳ ರಾಜ್ಯ ಸಮಿತಿ ಸದಸ್ಯನನ್ನು ಸಂಘ ಪರಿವಾರದ ಕಾರ್ಯಕರ್ತರು ಎನ್ನಲಾದ ವ್ಯಕ್ತಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೆ.ಎಸ್ ಶಾನ್ ನಿನ್ನೆ ರಾತ್ರಿ ಬೈಕ್ ನಲ್ಲಿ

ಕೇರಳದಲ್ಲಿ ದಿನ ಬೆಳಗಾಗುವುದರೊಳಗೆ ಇಬ್ಬರು ರಾಜಕೀಯ ನಾಯಕರ ಹತ್ಯೆ| ಎಸ್.ಡಿ.ಪಿ.ಐ ಹಾಗೂ ಬಿಜೆಪಿ ನಾಯಕರು ಬಲಿ Read More »