ಸುಳ್ಯ: ಅವಿನಾಶ್ ಬಸ್ ಮಾಲಕ ನಾರಾಯಣ ರೈ ಆತ್ಮಹತ್ಯೆಗೆ ಶರಣು
ಸುಳ್ಯ: ತಾಲೂಕಿನಲ್ಲಿ ಸಂಚಾರ ವ್ಯವಸ್ಥೆಗೆ ಮುನ್ನುಡಿ ಬರೆದು ಹೆಸರಾದ ಅವಿನಾಶ್ ಖಾಸಗಿ ಬಸ್ ನ ಮಾಲಕರಾದ ನಾರಾಯಣ ರೈ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಳ್ಯ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕ ಬಸ್ಸು ವ್ಯವಸ್ಥೆ ಇಲ್ಲದಿದ್ದ ಕಾಲದಲ್ಲಿ ಗ್ರಾಮೀಣ ರಸ್ತೆಗೆ ಖಾಸಗಿ ಬಸ್ ಇಳಿಸಿದ್ದರು. ಅವರ ಈ ಸಾಹಸ ಸುಳ್ಯದ ಸಂಚಾರಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಿತ್ತು. ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿ ತೀವ್ರ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
ಸುಳ್ಯ: ಅವಿನಾಶ್ ಬಸ್ ಮಾಲಕ ನಾರಾಯಣ ರೈ ಆತ್ಮಹತ್ಯೆಗೆ ಶರಣು Read More »









