Editor

ವಾಯುಭಾರ ಕುಸಿತ| ರಾಜ್ಯದ 13 ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆಯಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹೇಳಿದೆ. ವಾಯುಭಾರ ಕುಸಿತವು ಗಂಟೆಗೆ 7 ಕಿ.ಮೀ ವೇಗದಲ್ಲಿ ಪೂರ್ವ-ಈಶಾನ್ಯಕ್ಕೆ ಚಲಿಸಿದೆ. ನಿನ್ನೆ ಅದೇ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದ್ದು, ಚೆನ್ನೈನ ಪೂರ್ವ-ಈಶಾನ್ಯಕ್ಕೆ ಸುಮಾರು 450 ಕಿ.ಮೀ. ಆಂಧ್ರ ಪ್ರದೇಶದ ವಿಶಾಖಪಟ್ಟಣದ ದಕ್ಷಿಣ-ಆಗ್ನೇಯಕ್ಕೆ […]

ವಾಯುಭಾರ ಕುಸಿತ| ರಾಜ್ಯದ 13 ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಿತ್ಯ ಕರ್ಮಗಳನ್ನು ಆರಂಭಿಸುವ ಮುನ್ನ ರಾಶಿ ಭವಿಷ್ಯವನ್ನು ತಿಳಿದುಕೊಳ್ಳುವುದು ಭಾರತೀಯ ಸಂಸ್ಕೃತಿಯಲ್ಲಿ ರೂಢಿ. ದೈನಂದಿನ ಜೀವನದಲ್ಲಿ ರಾಶಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಇವುಗಳ ಪಾತ್ರ ಮಹತ್ತರವಾದುದು. ಈ ವಾರ‌ ದ್ವಾದಶ ರಾಶಿಗಳ ಗೋಚಾರಫಲ ಏನು? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? ನೋಡೋಣ ಬನ್ನಿ. ಡಿ.22ರಿಂದ 28ರವರೆಗಿನ ದ್ವಾದಶ ರಾಶಿಗಳ ಗೋಚಾರಫಲ ಇಲ್ಲಿದೆ… ಮೇಷರಾಶಿ:ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ.ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ,

ದ್ವಾದಶ ರಾಶಿಗಳ ವಾರಭವಿಷ್ಯ Read More »

ಸೈಲೆಂಟಾಗಿ‌ ಹಿಂದೂ ಧಾರ್ಮಿಕ ಬದ್ಧತೆ ಪ್ರತಿಪಾದಿಸಿದ ಸಚಿವ ರಾಮಲಿಂಗಾರೆಡ್ಡಿ| ಇದೇ ನಿಜವಾದ ಹಿಂದುತ್ವ ಎಂದ ಅರ್ಚಕ ಸಮುದಾಯ| 10700 ಎಕ್ರೆ ಆಸ್ತಿ ರಕ್ಷಣೆಗೆ ಮಾಡಿದ ಸಚಿವರು

ಸಮಗ್ರ ನ್ಯೂಸ್: ಬುಟಾಟಿಕೆ ಮತ್ತು ಪೊಳ್ಳು ಹಿಂದುತ್ವವಾದ ಪ್ರತಿಪಾದಕರಾದ ಬಿಜೆಪಿಯವರು ಧರ್ಮ ಧರ್ಮಗಳ‌ ನಡುವೆ ದ್ವೇಷದ ಬೆಂಕಿ ಹಚ್ಚಿ, ಹಿಂದೂ ಧರ್ಮದ ಉಳಿವಿಗಾಗಿ ಯಾವುದೇ ಕಾರ್ಯ ಮಾಡದಿದ್ದರೂ, ಬರೀ ಬಾಯಿ ಮಾತಿನಲ್ಲಿ ಹಿಂದೂ ಧರ್ಮ, ದೇವಾಲಯಗಳ ಬಗ್ಗೆ ಪುಂಖಾನುಪುಂಖವಾಗಿ ಬೊಗಳೆ ಭಾಷಣ ಮಾಡುವವರ ಮುಂದೆ ಯಾವುದೇ ಸದ್ದುಗದ್ದಲವಿಲ್ಲದೆ ತಮ್ಮ‌ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಮೂಲಕ ಹಿಂದೂ ಧರ್ಮ ಮತ್ತು ದೇವಾಲಯಗಳ ರಕ್ಷಣೆಗೆ ಪಣ ತೊಟ್ಟಿರುವ ರಾಮಲಿಂಗಾರೆಡ್ಡಿಯವರ ಕಾರ್ಯ ಆಸ್ತಿಕ ಸಮುದಾಯದಲ್ಲಿ ಸಂತೋಷದ ಹೊನಲನ್ನು‌ ಹರಿಸಿದೆ ಎಂದು ಅರ್ಚಕ

ಸೈಲೆಂಟಾಗಿ‌ ಹಿಂದೂ ಧಾರ್ಮಿಕ ಬದ್ಧತೆ ಪ್ರತಿಪಾದಿಸಿದ ಸಚಿವ ರಾಮಲಿಂಗಾರೆಡ್ಡಿ| ಇದೇ ನಿಜವಾದ ಹಿಂದುತ್ವ ಎಂದ ಅರ್ಚಕ ಸಮುದಾಯ| 10700 ಎಕ್ರೆ ಆಸ್ತಿ ರಕ್ಷಣೆಗೆ ಮಾಡಿದ ಸಚಿವರು Read More »

ನೆಲಮಂಗಲ ಭೀಕರ ಆಕ್ಸಿಡೆಂಟ್, IAST ಕಂಪನಿ ಮಾಲೀಕ ಚಂದ್ರಮ್ ಇಡೀ ಕುಟುಂಬ ಸಾವು

ಸಮಗ್ರ ನ್ಯೂಸ್ : ವೋಲ್ಲೋ ಕಂಪನಿಯ ಬರೋಬ್ಬರಿ 1.01 ಕೋಟಿ ರೂಪಾಯಿ ಮೌಲ್ಯದ ವೋಲ್ಲೋ ಎಕ್ಸ್‌ಸಿ 90 ಬ್ರಾಂಡ್‌ನ ಕಾರು. ಆದರೆ, ವಿಧಿಯಾಟದ ಮುಂದೆ ಅದೆಷ್ಟೇ ಮೊತ್ತದ ಅದೆಷ್ಟೇ ಬ್ರಾಂಡ್‌ನ ಕಾರು ಖರೀದಿ ಮಾಡಿದ್ದರೂ ಲೆಕ್ಕಕ್ಕೆ ಬರೋದಿಲ್ಲ. ನೆಲಮಂಗಲದಲ್ಲಿ ತುಮಕೂರು-ಬೆಂಗಳೂರು ನಡುವೆ ಡಿ.21 ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್‌ಟಿ ಸಾಫ್ಟ್‌ವೇರ್ ಸಲ್ಯೂಷನ್ಸ್ ಕಂಪನಿಯ ಮಾಲೀಕ ಹಾಗೂ ಸಿಇಒ ಚಂದ್ರಮ್ ಯೇಗಪ್ಪಗೋಳ ಹಾಗೂ ಅವರ ಇಡೀ ಕುಟುಂಬ ಸಾವು ಕಂಡಿದೆ. ಈ ನಡುವೆ ಅವರು ಎರಡು

ನೆಲಮಂಗಲ ಭೀಕರ ಆಕ್ಸಿಡೆಂಟ್, IAST ಕಂಪನಿ ಮಾಲೀಕ ಚಂದ್ರಮ್ ಇಡೀ ಕುಟುಂಬ ಸಾವು Read More »

ಪುತ್ತೂರು: ಅಯ್ಯೋ ಬಸ್ಸಿಲ್ಲ!! ಈ ಕಾಯುವಿಕೆಗೆ ಕೊನೆ ಎಂದು?

ಸಮಗ್ರ ನ್ಯೂಸ್: ಕಳೆದೊಂದು ವಾರದಿಂದ ಪುತ್ತೂರು ವಿಭಾಗದ ಕೆಎಸ್ಆರ್ ಟಿಸಿ ನಿಲ್ದಾಣಗಳಲ್ಲಿ ಯಾರನ್ನ ಕೇಳಿದ್ರೂ ಇದೇ ಅಂಬೋಣ. ಯಾವದೇ ಊರುಗಳಿಗೂ ಸರಿಯಾದ ಬಸ್ ಗಳಿಲ್ಲ. ಜನರಂತೂ ಬಸ್ ಗಾಗಿ ಕಾದೂ ಕಾದೂ ಹೈರಾಣಾಗಿ ಹೋಗಿದ್ದಾರೆ. ಕೆಲವೊಂದು ಊರುಗಳಿಗೆ ತೆರಳಲು ಎರಡು ಗಂಟೆಗೂ ಅಧಿಕ ಸಮಯ ಕಾಯಬೇಕಾಗುತ್ತದೆ. ಕೊನೆಗೂ ಬಸ್ ಬಂದರೆ ಒಂದಡಿ ಎರಲೂ ಶತಾಯಗತಾಯ ಹೋರಾಟ ಮಾಡಬೇಕಾಗುತ್ತದೆ. ಸಾರಿಗೆ ಬಸ್ ಗಳ ಈ ಕೊರತೆಗೆ ಕೆಎಸ್ಆರ್ ಟಿಸಿಯವರು ಖಾಸಗಿ ಕಂಪನಿಗಳನ್ನು ದೂರುತ್ತಿದ್ದಾರೆ. ಗುತ್ತಿಗೆ ಆಧಾರದಲ್ಲಿ ನೇಮಕವಾದ ಚಾಲಕರು

ಪುತ್ತೂರು: ಅಯ್ಯೋ ಬಸ್ಸಿಲ್ಲ!! ಈ ಕಾಯುವಿಕೆಗೆ ಕೊನೆ ಎಂದು? Read More »

ರಾಜಸ್ಥಾನದಲ್ಲಿ ‘CNG’ ಗ್ಯಾಸ್ ತುಂಬಿದ್ದ ಟ್ಯಾಂಕ‌ರ್ ಸ್ಪೋಟಗೊಂಡು 8 ಮಂದಿ ಸಜೀವ ದಹನ : ಭಯಾನಕ ವಿಡಿಯೋ ವೈರಲ್.!

ಸಮಗ್ರ ನ್ಯೂಸ್ : ಜೈಪುರದಲ್ಲಿ ಸಿಎನ್’ಜಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಸ್ಪೋಟಗೊಂಡು 8 ಮಂದಿ ಸಜೀವ ದಹನರಾಗಿದ್ದು, ಘಟನೆಯ ಡಿ.20 ರಂದು ನಡೆದಿದೆ. ರಾಜಸ್ಥಾನದ ಜೈಪುರದ ಅಜೀರ್ ರಸ್ತೆಯ ಪೆಟ್ರೋಲ್ ಪಂಪ್ ಬಳಿ ಎಲ್ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಮತ್ತು ಸಿಎಸ್ಟಿ (CNG) ಟ್ರಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.ಮಾಹಿತಿಯ ಪ್ರಕಾರ, ಟ್ರಕ್ ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಹಲವಾರು ವಾಹನಗಳು ಬೆಂಕಿಗೆ

ರಾಜಸ್ಥಾನದಲ್ಲಿ ‘CNG’ ಗ್ಯಾಸ್ ತುಂಬಿದ್ದ ಟ್ಯಾಂಕ‌ರ್ ಸ್ಪೋಟಗೊಂಡು 8 ಮಂದಿ ಸಜೀವ ದಹನ : ಭಯಾನಕ ವಿಡಿಯೋ ವೈರಲ್.! Read More »

ಅಂಬಾನಿಯಾದ್ರೇನು, ಅಂಬಾನಿ ಹೆಂಡತಿಯಾದ್ರೇನು? ಕ್ಲಾಸ್ ತೆಗೆದುಕೊಂಡ ಬೆಂಗಳೂರಿನ ಮಹಿಳೆ

ಸಮಗ್ರ ನ್ಯೂಸ್ : ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರಿಂದ ಟ್ರಾಫಿಕ್ ಜಾಮ್ ಆಗಿದೆ ಎಂದು ಆರೋಪಿಸಿ ಬೆಂಗಳೂರಿನ ಮಹಿಳೆಯೋರ್ವರು ತರಾಟೆಗೆ ತೆಗೆದುಕೊಂಡ ವಿಚಾರ ಇದೀಗ ಭಾರೀ ಸದ್ದು, ಸಂಚಲನ ಹಾಗೂ ಮಹಿಳೆಯ ದಿಟ್ಟ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ನೀತಾ ಅಂಬಾನಿ ಅವರು ಬೆಂಗಳೂರಿಗೆ ಶಾಪಿಂಗ್ ಗೆಂದು ಬಂದಿದ್ದರು. ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. ಆಗ ನಗರದ ಪ್ರಮುಖ ರಸ್ತೆಯಲ್ಲಿ ಗಾಡಿ ನಿಲ್ಲಿಸಿ

ಅಂಬಾನಿಯಾದ್ರೇನು, ಅಂಬಾನಿ ಹೆಂಡತಿಯಾದ್ರೇನು? ಕ್ಲಾಸ್ ತೆಗೆದುಕೊಂಡ ಬೆಂಗಳೂರಿನ ಮಹಿಳೆ Read More »

ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ

ಸಮಗ್ರ ನ್ಯೂಸ್ : ಖ್ಯಾತ ಮೆಕ್ಸಿಕನ್ ಕುಸ್ತಿಪಟು, ಡಬ್ಲ್ಯೂ ಡಬ್ಲ್ಯೂಇ ಸೂಪರ್‌ಸ್ಟಾರ್ ರೇ ಮಿಸ್ಟೀರಿಯೊ ಜೂನಿಯರ್ ಅವರ ಚಿಕ್ಕಪ್ಪ ರೇ ಮಿಸ್ಟೀರಿಯೊ ಸೀನಿಯರ್ ಡಿಸೆಂಬರ್ 20ರಂದು ನಿಧನರಾದರು ಎಂದು ಅವರ ಕುಟುಂಬ ದೃಢಪಡಿಸಿದೆ. ಮಿಸ್ಟೀರಿಯೊ ಸೀನಿಯರ್ ಅವರು 66 ನೇ ವಯಸ್ಸಿನಲ್ಲಿ ನಿಧನರಾದರು. ಮಿಸ್ಟೀರಿಯೊ ಸೀನಿಯರ್ ಅವರು ಮೆಕ್ಸಿಕೋದಲ್ಲಿನ ಲುಚಾ ಲಿಬ್ರೆ ಕೂಟದಲ್ಲಿ ಖ್ಯಾತಿ ಗಳಿಸಿದರು, ವರ್ಲ್ಡ್ ಪ್ರೆಸ್ಲಿಂಗ್ ಅಸೋಸಿಯೇಷನ್ (WWE) ಮತ್ತು ಲುಚಾ ಲಿಬ್ರೆ ಎಎಎ ವರ್ಲ್ಡ್ ವೈಡ್ ನಂತಹ (Lucha Libre AAA World

ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ Read More »

ಬಿಜೆಪಿ ನಾಯಕ ಅಣ್ಣಾಮಲೈ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್ : 1998ರ ಫೆಬ್ರವರಿಯಲ್ಲಿ ಕೊಯಮತ್ತೂರಿನಲ್ಲಿ ಸರಣಿ ಬಾಂಬ್ ಸ್ಪೋಟದ ಪ್ರಮುಖ ಆರೋಪಿ, ನಿಷೇಧಿತ ಅಲ್ ಉಮ್ಮಾ ಸಂಘಟನೆಯ ಮುಖ್ಯಸ್ಥ ಎಸ್.ಎ.ಬಾಷಾ ಅಂತ್ಯಕ್ರಿಯೆಗೆ ಪೊಲೀಸರು ಅನುಮತಿ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಕೊಯಮತ್ತೂರು ಗಾಂಧಿಪುರಂ ಬಸ್ ನಿಲ್ದಾಣದ ಬಳಿ ಬಿಜೆಪಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಅಣ್ಣಾಮಲೈ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.1998ರ ಫೆಬ್ರವರಿಯಲ್ಲಿ ಕೊಯಮತ್ತೂರಿನಲ್ಲಿ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿಯಾಗಿದ್ದ ಎಸ್.ಎ.ಬಾಷಾಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. 30 ವರ್ಷಗಳ ಕಾಲ ಜೈಲುವಾಸ

ಬಿಜೆಪಿ ನಾಯಕ ಅಣ್ಣಾಮಲೈ ಪೊಲೀಸ್ ವಶಕ್ಕೆ Read More »

‘ಇದನ್ನು ಒಪ್ಪಲಾಗದು’: ರಾಮಮಂದಿರದಂತಹ ವಿವಾದಗಳನ್ನು ಎಲ್ಲೆಂದರಲ್ಲಿ ಹುಟ್ಟುಹಾಕಬೇಡಿ- ಮೋಹನ್ ಭಾಗವತ್

ಸಮಗ್ರ ನ್ಯೂಸ್ : ಇತ್ತೀಚಿನ ದಿನಗಳಲ್ಲಿ, ಮಂದಿರ-ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ತೀವ್ರ ಚರ್ಚೆಗಳು ನಡೆಯುತ್ತಿರುವಂತೆ ಅತ್ತ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಹತ್ವದ ಹೇಳಿಕೆ ನೀಡಿದ್ದು ರಾಮಮಂದಿರದಂತಹ ವಿವಾದಗಳನ್ನು ಎಲ್ಲೆಂದರಲ್ಲಿ ಹುಟ್ಟುಹಾಕಬೇಡಿ.ಈ ಹೊಸ ವಿವಾದಗಳು ಸ್ವೀಕಾರಾರ್ಹವಲ್ಲ ಎಂದು ಹೇಳಿದರು. ವಾಸ್ತವವಾಗಿ, ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಂತರ್ಗತ ಸಮಾಜವನ್ನು ಪ್ರತಿಪಾದಿಸಿದರು. ದೇಶ ಸೌಹಾರ್ದಯುತವಾಗಿ ಬದುಕಬಲ್ಲದು ಎಂಬುದನ್ನು ಜಗತ್ತಿಗೆ ಸಾರುವ ಅಗತ್ಯವಿದೆ ಎಂದರು. ರಾಮಕೃಷ್ಣ

‘ಇದನ್ನು ಒಪ್ಪಲಾಗದು’: ರಾಮಮಂದಿರದಂತಹ ವಿವಾದಗಳನ್ನು ಎಲ್ಲೆಂದರಲ್ಲಿ ಹುಟ್ಟುಹಾಕಬೇಡಿ- ಮೋಹನ್ ಭಾಗವತ್ Read More »