ವಾಯುಭಾರ ಕುಸಿತ| ರಾಜ್ಯದ 13 ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆಯಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹೇಳಿದೆ. ವಾಯುಭಾರ ಕುಸಿತವು ಗಂಟೆಗೆ 7 ಕಿ.ಮೀ ವೇಗದಲ್ಲಿ ಪೂರ್ವ-ಈಶಾನ್ಯಕ್ಕೆ ಚಲಿಸಿದೆ. ನಿನ್ನೆ ಅದೇ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದ್ದು, ಚೆನ್ನೈನ ಪೂರ್ವ-ಈಶಾನ್ಯಕ್ಕೆ ಸುಮಾರು 450 ಕಿ.ಮೀ. ಆಂಧ್ರ ಪ್ರದೇಶದ ವಿಶಾಖಪಟ್ಟಣದ ದಕ್ಷಿಣ-ಆಗ್ನೇಯಕ್ಕೆ […]
ವಾಯುಭಾರ ಕುಸಿತ| ರಾಜ್ಯದ 13 ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ Read More »










