Editor

ಹಣ ಕೊಡದ್ದಕ್ಕೆ ವೃದ್ಧೆ ತಾಯಿಗೆ ಹಲ್ಲೆ| ದೋಸೆ ಕಾವಲಿಯಲ್ಲಿ ಹೊಡೆದು ಕೊಲ್ಲುತ್ತೇನೆಂದ ಪಾಪಿ‌ಮಗ| ಆರೋಪಿಯ ಬಂಧನ

ಮಂಗಳೂರು: ದ್ವಿಚಕ್ರ ವಾಹನ ತೆಗೆಯಲು ಹಣ ಕೊಡಲು ನಿರಾಕರಿಸಿದ ತನ್ನ ತಾಯಿಗೆ ಹಲ್ಲೆ ನಡೆಸಿದ ಆರೋಪಿಯನ್ನು ಕದ್ರಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕದ್ರಿ ಹಿಲ್‌ನ ಪದವು ಸ್ಕೂಲ್ ಸಮೀಪದ ನಿವಾಸಿ ರೋಶನ್ ರೋಚ್ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಗ್ಗೆ ಸುಮಾರು 8 ಗಂಟೆಗೆ ತನ್ನ 66ರ ಹರೆಯದ ತಾಯಿ ಐರಿನ್ ಪ್ಯಾಟ್ರಿಕ್ ರೋಚ್ ಎಂಬವರ ಬಳಿ ಆರೋಪಿಯು ಸ್ಕೂಟರ್ ತೆಗೆಯಲು 75 ಸಾವಿರ ರೂ. ಕೊಡಬೇಕು ಎಂದು ಒತ್ತಾಯಿಸಿದ. ಆದರೆ ಐರಿನ್ ಅವರು ಹಣ

ಹಣ ಕೊಡದ್ದಕ್ಕೆ ವೃದ್ಧೆ ತಾಯಿಗೆ ಹಲ್ಲೆ| ದೋಸೆ ಕಾವಲಿಯಲ್ಲಿ ಹೊಡೆದು ಕೊಲ್ಲುತ್ತೇನೆಂದ ಪಾಪಿ‌ಮಗ| ಆರೋಪಿಯ ಬಂಧನ Read More »

‘ಭಯಬೇಡ, ಎಚ್ಚರವಿರಲಿ’ – ಓಮಿಕ್ರಾನ್ ಡೆಲ್ಟಾದಷ್ಟು ಅಪಾಯಕಾರಿ ಅಲ್ಲ| ಸ್ಪಷ್ಟನೆ ನೀಡಿದ ವೈದ್ಯರು|

ನವದೆಹಲಿ : ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ ರೂಪಾಂತರಿ ಒಮಿಕ್ರಾನ್ ವೈರಸ್ ಡೆಲ್ಟಾ ರೂಪಾಂತರಕ್ಕಿಂತಲೂ ಹೆಚ್ಚು ಅಪಾಯಕಾರಿ ಅಲ್ಲ ಎಂದು ಉತ್ತರ ಪ್ರದೇಶ ಕೋವಿಡ್ ಸಲಹಾ ಸಮಿತಿಯ ಅಧ್ಯಕ್ಷ ಡಾ.ದಿಮನ್ ಹೇಳಿದ್ದಾರೆ. ವಿಶ್ವದ ಅನೇಕ ದೇಶಗಳು ಈಗಾಗಲೇ ಓಮಿಕ್ರಾನ್ ಭಯದಿಂದ ನಿರ್ಬಂಧಗಳನ್ನು ಹೇರಲು ತಯಾರಿ ನಡೆಸುತ್ತಿವೆ. ಈ ಸಮಯದಲ್ಲಿ, ಒಮಿಕ್ರಾನ್ ರೂಪಾಂತರದಿಂದ ಸೋಂಕಿಗೆ ಒಳಗಾದ ದಕ್ಷಿಣ ಆಫ್ರಿಕಾದ ವರದಿಗಳನ್ನು ತಾನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇನೆ ಎಂದು ದಿಮಾನ್ ಹೇಳಿದ್ದು, ವರದಿಗಳ ಪ್ರಕಾರ, ಒಮಿಕ್ರಾನ್ ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ಅಪಾಯಕಾರಿಯಲ್ಲ

‘ಭಯಬೇಡ, ಎಚ್ಚರವಿರಲಿ’ – ಓಮಿಕ್ರಾನ್ ಡೆಲ್ಟಾದಷ್ಟು ಅಪಾಯಕಾರಿ ಅಲ್ಲ| ಸ್ಪಷ್ಟನೆ ನೀಡಿದ ವೈದ್ಯರು| Read More »

‘ಶಾಂತಿ’ ಕದಡಿದ ಖಲೀಲ್ ಕಟ್ಟೆಕಾರ್ ನ ಕೈಬಿಟ್ಟು ಮರು ಮದುವೆಯಾದ ಆಸಿಯಾ..!| ಕೇರಳದ ಮುಸ್ಲಿಂ ಉದ್ಯಮಿಯ ಜೊತೆ 2ನೇ ವಿವಾಹ..?

ಮಂಗಳೂರು: ಕರಾವಳಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಇಬ್ರಾಹಿಂ ಖಲೀಲ್ ಕಟ್ಟೆಕಾರ್ ಹಾಗೂ ಆಸಿಯಾ ಪ್ರಕರಣವು ತಲಾಕ್ ಮೂಲಕ ತಾರ್ಕಿಕ ಅಂತ್ಯದ ಬೆನ್ನಲ್ಲೇ ಆಸಿಯಾ ಕೇರಳದಲ್ಲಿ ಮುಸ್ಲಿಂ ಉದ್ಯಮಿಯೊಬ್ಬರನ್ನು ವರಿಸಿದ್ದಾಳೆ ಎನ್ನಲಾಗಿದೆ ಸುಳ್ಯದ ಉದ್ಯಮಿ ಕಲೀಲ್ ಕಟ್ಟೆಕಾರ್ ಎಂಬಾತ ಕೇರಳ ಮೂಲದ ಶಾಂತಿ ಜೂಬಿ ಅಲಿಯಾಸ್ ಆಸಿಯಾಳನ್ನು ಲವ್ ಜಿಹಾದ್ ಮಾಡಿ ಮದುವೆಯಾಗಿರುವ ಪ್ರಕರಣ ದಿನಕ್ಕೊಂದು ಹೈಡ್ರಾಮಾವಾಗಿ ಸುದ್ದಿಯಾಗಿತ್ತು. ಈ ಪ್ರಕರಣ ಕರವಾಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆಸಿಯಾ ಖಲೀಲ್ ನನ್ನು ಬಿಟ್ಟರೂ ಮತ್ತೆ ಹಿಂದೂ ಧರ್ಮಕ್ಕೆ ಹೋಗುವುದಿಲ್ಲ

‘ಶಾಂತಿ’ ಕದಡಿದ ಖಲೀಲ್ ಕಟ್ಟೆಕಾರ್ ನ ಕೈಬಿಟ್ಟು ಮರು ಮದುವೆಯಾದ ಆಸಿಯಾ..!| ಕೇರಳದ ಮುಸ್ಲಿಂ ಉದ್ಯಮಿಯ ಜೊತೆ 2ನೇ ವಿವಾಹ..? Read More »

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆ ಸ್ಕೆಚ್..! ಇಲ್ಲಿದೆ ವಿಡಿಯೋ…

ಬೆಂಗಳೂರು: ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹತ್ಯೆಗೆ ಸ್ಕೆಚ್ ಹಾಕಿರೋ ವೀಡಿಯೋ ಈಗ ಬಹಿರಂಗವಾಗಿದೆ. ಕೋಟಿ ಕೋಟಿ ಡೀಲ್ ಗೆ ಅವರ ಹತ್ಯೆಗೆ ಸಂಚು ರೂಪಿಸಿದ್ದಂತ ವೀಡಿಯೋ ಈಗ ವೈರಲ್ ಆಗಿದೆ. ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರ ನಿವಾಸದಲ್ಲಿ ನಡೆದಿರುವಂತ ಮಾತುಕತೆ ವೀಡಿಯೋ ಇದಾಗಿದ್ದು, ಈ ವೀಡಿಯೋದಲ್ಲಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಅವರು ದೇವರಾಜ್ ಎಂಬುವರೊಂದಿಗೆ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹತ್ಯೆ ಕುರಿತಂತೆ ಮಾತನಾಡುತ್ತಿರೋ

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆ ಸ್ಕೆಚ್..! ಇಲ್ಲಿದೆ ವಿಡಿಯೋ… Read More »

ಮಂಗಳೂರು: ಹೆತ್ತ ತಂದೆಯಿಂದಲೇ ಪುತ್ರಿಗೆ ಲೈಂಗಿಕ ಕಿರುಕುಳ

ಮಂಗಳೂರು; ತಂದೆಯಿಂದಲೇ ಹೆತ್ತ ಮಗಳ ಮೇಲೆ ಲೈಂಗಿಕ ಕಿರುಕುಳ ನಡೆದ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ. ಒಂದನೆ ತರಗತಿ ಕಲಿಯುತ್ತಿರುವ ಮಗಳ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗಳಿಗೆ ಈತ ದೌರ್ಜನ್ಯ ಎಸಗುತ್ತಿರುವುದನ್ನು ವಿರೋಧಿಸಿದ ತನ್ನ ತಾಯಿಗೂ ಹಲ್ಲೆ ನಡೆಸಿದ್ದಾನೆ. ಈತ ಕದ್ರಿ ಪೊಲೀಸ್ ಠಾಣೆ ಯಲ್ಲಿ ರೌಡಿಶೀಟರ್ ಆಗಿದ್ದು ಜೊಮ್ಯಾಟೊದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿ ಈತನನ್ನು ಬಂಧಿಸಿದ್ದಾರೆ.

ಮಂಗಳೂರು: ಹೆತ್ತ ತಂದೆಯಿಂದಲೇ ಪುತ್ರಿಗೆ ಲೈಂಗಿಕ ಕಿರುಕುಳ Read More »

ಬಂಟ್ವಾಳ: ಯುವಕ ನಾಪತ್ತೆಯಾಗುತ್ತಿದ್ದಂತೆ ಕೋಟ್ಯಂತರ ರೂ. ವಂಚನೆ ಬಗ್ಗೆ ಕಾಸರಗೋಡು ಠಾಣೆಯಲ್ಲಿ ದೂರು.!

ಬಂಟ್ವಾಳ: ಕ್ರಿಕೆಟ್ ಆಡವಾಡಲೆಂದು ತೆರಳಿ ವಾಪಾಸ್ ಮನೆಗೆ ಬರದೆ ನಾಪತ್ತೆಯಾಗಿದ್ದಾನೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಯುವಕನ ವಿರುದ್ಧ ಉದ್ಯೋಗದಲ್ಲಿದ್ದ ಸಂಸ್ಥೆಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಬಗ್ಗೆ ಕಾಸರಗೋಡಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಸಿ.ರೋಡ್ ಕೈಕಂಬ ಸಮೀಪದ ತಾಳಿಪಡ್ಡು ನಿವಾಸಿ ಮುಹಮ್ಮದ್ ಫಾರೂಕ್ ನಾಪತ್ತೆಯಾದ ಯುವಕ. ಈತ ನ.28ರಂದು ಬೆಳಗ್ಗೆ 7:30ಕ್ಕೆ ಕ್ರಿಕೆಟ್ ಆಡಲೆಂದು ಮನೆಯಿಂದ ಹೋದವರು ಅ ಬಳಿಕ ಮನೆಗೆ ವಾಪಸ್ ಬಂದಿಲ್ಲ ಎಂದು ಅವರ

ಬಂಟ್ವಾಳ: ಯುವಕ ನಾಪತ್ತೆಯಾಗುತ್ತಿದ್ದಂತೆ ಕೋಟ್ಯಂತರ ರೂ. ವಂಚನೆ ಬಗ್ಗೆ ಕಾಸರಗೋಡು ಠಾಣೆಯಲ್ಲಿ ದೂರು.! Read More »

ರಾಷ್ಟ್ರ ಶಕ್ತಿ ಸೌಧದಲ್ಲಿ ಬೆಂಕಿ| ಸಂಸತ್ ನ 59 ನೇ ಕೊಠಡಿಯಲ್ಲಿ ಅಗ್ನಿ ಅವಘಡ|

ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ನಡೆಯುತ್ತಿರೋ ಸಂದರ್ಭದಲ್ಲಿಯೇ ಸಂಸತ್ ಆವರಣದೊಳಗೆ ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಸಂಸತ್ ಭವನದ 59ನೇ ಕೊಠಡಿಯಲ್ಲಿ ಕಾಣಿಸಿಕೊಂಡಿತು. ಇಂದು ಬೆಳಿಗ್ಗೆ 8 ಗಂಟೆಯ ಹಾಗೇ ದೆಹಲಿಯ ಸಂಸತ್ ಭವನದ ಕೊಠಡಿ ಸಂಖ್ಯೆ 59ರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಮತ್ತೊಂದೆಡೆ ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಪ್ರಾರಂಭವಾಗಿದ್ದು ಮತ್ತು ಡಿಸೆಂಬರ್ 23ರಂದು ಮುಕ್ತಾಯಗೊಳ್ಳುವ ಸಾಧ್ಯತೆಯಿದೆ. ಇದೇ ಸಂದರ್ಭದಲ್ಲಿ ಅಗ್ನಿ ಅವಘಡ

ರಾಷ್ಟ್ರ ಶಕ್ತಿ ಸೌಧದಲ್ಲಿ ಬೆಂಕಿ| ಸಂಸತ್ ನ 59 ನೇ ಕೊಠಡಿಯಲ್ಲಿ ಅಗ್ನಿ ಅವಘಡ| Read More »

ನವದೆಹಲಿ: ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್| ಪೆಟ್ರೋಲ್ ಮೇಲಿನ ವ್ಯಾಟ್ ನಲ್ಲಿ ಕಡಿತ ಮಾಡಿದ ಕೇಜ್ರಿವಾಲ್ ಸರ್ಕಾರ|

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಹನ ಸವಾರರಿಗೆ ಅಲ್ಲಿನ ಆಪ್​ ಸರ್ಕಾರ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದೆ. ಪೆಟ್ರೋಲ್​​ ಮೇಲಿನ ವ್ಯಾಟ್​​ನ್ನು ಶೇ.30ರಿಂದ ಶೇ.19.40ಕ್ಕೆ ಇಳಿಸಿದೆ. ಈ ಮೂಲಕ ಪ್ರತಿ ಲೀಟರ್​ ಪೆಟ್ರೋಲ್​​ ಬೆಲೆ 8 ರೂ.ಕಡಿಮೆ ಮಾಡಿದೆ. ಇಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೆಟ್ರೋಲ್​-ಡೀಸೆಲ್ ಬೆಲೆ ಒಂದೇ ಸಮ ಏರಿಕೆಯಾಗುತ್ತಿದ್ದ ಬೆನ್ನಲ್ಲೇ ಕಳೆದ ತಿಂಗಳು ದೀಪಾವಳಿ ಎದುರು ಕೇಂದ್ರ ಸರ್ಕಾರ ಅಬಕಾರಿ ಸುಂಕ ಇಳಿಸಿ ಸ್ವಲ್ಪ ಮಟ್ಟಿಗೆ ಹೊರೆ

ನವದೆಹಲಿ: ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್| ಪೆಟ್ರೋಲ್ ಮೇಲಿನ ವ್ಯಾಟ್ ನಲ್ಲಿ ಕಡಿತ ಮಾಡಿದ ಕೇಜ್ರಿವಾಲ್ ಸರ್ಕಾರ| Read More »

ಮಂಗಳೂರು: ಕರಿಮಣಿ‌ ಸರಕ್ಕೆ ಕಣ್ಣು ಹಾಕಿದ‌ ಜ್ಯೊತಿಷಿ| ದೋಷ ಕಳೆಯಲು ಮಾಂಗಲ್ಯ ಪೂಜೆ ಮಾಡಿಸಿ ಸರದೊಂದಿಗೆ ಎಸ್ಕೇಪ್..!

ಮಂಗಳೂರು: ದೋಷ ಕಳೆಯಲು ಪೂಜೆ ಮಾಡಿಸುವುದಾಗಿ ತಿಳಿಸಿ, ಪೂಜೆಗಿರಿಸಿದ ಚಿನ್ನದ ಕರಿಮಣಿ ಸರವನ್ನು ಹಿಂದಿರುಗಿಸದೆ ಜ್ಯೋತಿಷಿಯೊಬ್ಬ ವಂಚಿಸಿದ ಘಟನೆ ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ‌ ಕುಂಜತ್ತಬೈಲ್ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಸಂಕಷ್ಟದ ಕಾರಣದಿಂದ ಮಹಿಳೆಯೊಬ್ಬರು ಕಳೆದ ಅ.13ರಂದು ಕುಂಜತ್ತ ಬೈಲ್‌ನಲ್ಲಿರುವ ಜ್ಯೋತಿಷಿ ವಿನೋದ ಪೂಜಾರಿ ಎಂಬಾತನ ಬಳಿ ಹೋಗಿದ್ದರು. ಆತ ನಿಮಗೆ ತುಂಬಾ ದೋಷವಿದೆ, ಆ ದೋಷ ಕಳೆಯುವುದಕ್ಕಾಗಿ ಪೂಜೆ ಮಾಡಿಸಬೇಕು, ಪೂಜೆಯ ಸಮಯದಲ್ಲಿ ಕಲಶಕ್ಕೆ ಇಡಲು

ಮಂಗಳೂರು: ಕರಿಮಣಿ‌ ಸರಕ್ಕೆ ಕಣ್ಣು ಹಾಕಿದ‌ ಜ್ಯೊತಿಷಿ| ದೋಷ ಕಳೆಯಲು ಮಾಂಗಲ್ಯ ಪೂಜೆ ಮಾಡಿಸಿ ಸರದೊಂದಿಗೆ ಎಸ್ಕೇಪ್..! Read More »

ನಂಬರ್ ಪ್ಲೇಟ್ ನಲ್ಲಿ ‘SEX’| ಅಪ್ಪ ಕೊಟ್ಟ‌ ಸ್ಕೂಟರ್ ರಸ್ತೆಗಿಳಿಸೋದು ಹೇಗೆ?

ನವದೆಹಲಿ : ತಾವು ಖರೀದಿಸುವ ಅಥವಾ ಪೋಷಕರು ಉಡುಗೊರೆಯಾಗಿ ನೀಡುವಂತ ಬೈಕ್‌ಗಳಿಗೆ ತಮ್ಮ ಇಷ್ಟದ ನಂಬರ್‌ ಹಾಕಿಸುವ ಆಸೆ ಎಷ್ಟೋ ಮಂದಿಗೆ ಇರುತ್ತೆ. ದುಬಾರಿ ಹಣ ಪಾವತಿಸಬೇಕಾದ ಕಾರಣ ಕೆಲವರು ಇದರಿಂದ ಹಿಂದೆ ಸರಿದು ಆರ್‌ಟಿಒ ನೀಡುವ ಸಂಖ್ಯೆಗೆ ತೃಪ್ತಿ ಪಟ್ಟುಕೊಳ್ಳುತ್ತಾರೆ. ಆದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿನಿಯ ಸ್ಕೂಟಿಗೆ ಆರ್‌ಟಿಒ ನೀಡಿರುವ ನಂಬರ್‌ ಪ್ಲೇಟ್‌ನಿಂದ ಆಕೆ ತನ್ನ ಸ್ಕೂಟಿಯನ್ನು ಹೊರಗಡೆ ತೆಗೆದುಕೊಂಡು ಹೋಗದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಪಶ್ಚಿಮ ದೆಹಲಿಯಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿನಿಗೆ ಆಕೆಯ ತಂದೆ ಸ್ಕೂಟಿ

ನಂಬರ್ ಪ್ಲೇಟ್ ನಲ್ಲಿ ‘SEX’| ಅಪ್ಪ ಕೊಟ್ಟ‌ ಸ್ಕೂಟರ್ ರಸ್ತೆಗಿಳಿಸೋದು ಹೇಗೆ? Read More »