Editor

ಏಡ್ಸ್ ಪೀಡಿತರು ಮನುಷ್ಯರೇ…| ಅವರನ್ನು ಕೀಳಾಗಿ‌ ಕಾಣದಿರಿ|

ಸಮಾಚಾರ ವರದಿ: ಇಂದು (ಡಿ.1) ವಿಶ್ವ ಏಡ್ಸ್ ದಿನ. ಏಡ್ಸ್ ಕಾಯಿಲೆ ಹೊಂದಿರುವವರನ್ನು ಸಮಾಜ ಕಡೆಗಣ್ಣಿನಿಂದ ನೋಡುತ್ತದೆ. ಜೊತೆಗೆ ಅವರನ್ನು ಅಸ್ಪೃಶ್ಯರಂತೆ ಕಾಣಲಾಗುತ್ತಿದೆ. ಹೀಗಾಗಿ ಏಡ್ಸ್ ರೋಗಿಗಳಿಗೂ ಸಮಾನತೆ ಕಲ್ಪಿಸಿ ಅವರು ನಮ್ಮೊಳಗೆ ಒಬ್ಬರು ಎನ್ನುವ ಸಂದೇಶವನ್ನ ಸಾರುವ ಸಲುವಾಗಿ ಇಂದು ವಿಶ್ವ ಏಡ್ಸ್ ದಿನವನ್ನ ಪ್ರಪಂಚದಾದ್ಯಂತ ಆಚರಣೆ ಮಾಡಲಾಗುತ್ತಿದೆ.. ಅಕ್ವೈರ್ಡ್ ಇಮ್ಯುನೋ ಡಿಫಿಷಿಯೆನ್ಸಿ ಸಿಂಡ್ರೋಮ್ ಹೃಸ್ವ ರೂಪವೇ ‘ಏಡ್ಸ್’. ಇದನ್ನು ರೋಗ ಅನ್ನುವಂತಕ್ಕಿಂತ ರೋಗಗಳ ಸರಮಾಲೆ ಎಂದು ಕರೆಯಬಹುದು. ಇದನ್ನು ಮೊಟ್ಟ ಮೊದಲ ಬಾರಿಗೆ 1981ರಲ್ಲಿ

ಏಡ್ಸ್ ಪೀಡಿತರು ಮನುಷ್ಯರೇ…| ಅವರನ್ನು ಕೀಳಾಗಿ‌ ಕಾಣದಿರಿ| Read More »

ಇಂದಿನಿಂದ ಆರ್ಥಿಕ ವಲಯದಲ್ಲಿ ಮಹತ್ವದ ಬದಲಾವಣೆ| ಜನಸಾಮಾನ್ಯರ ಜೇಬಿಗೆ ಕತ್ತರಿ| ಬೆಂಕಿಕಡ್ಡಿಯಿಂದ ಎಲ್ ಪಿಜಿ ವರೆಗೆ ಬೆಲೆ ಏರಿಕೆ|

ನವದೆಹಲಿ : ಸಾಮಾನ್ಯ ಜನರ ಜೀವನದಲ್ಲಿ ಪ್ರಮುಖ ಪರಿಣಾಮ ಬೀರುವ ಹಲವು ನಿಯಮಗಳು ಡಿಸೆಂಬರ್ 1 ರಿಂದ (ಇಂದಿನಿಂದ) ಬದಲಾಗಲಿವೆ. ಈ ನಿಯಮಗಳು ಬ್ಯಾಂಕಿಂಗ್, ಹಣಕಾಸು ಮತ್ತು ಇತರ ವಲಯಗಳಿಗೆ ಸಂಬಂಧಿಸಿವೆ. ಈ ಹೊಸ ನಿಯಮಗಳು ಸಾಮಾನ್ಯ ಮನುಷ್ಯನ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತವೆ. ಡಿಸೆಂಬರ್ 1 ರಿಂದ ಬದಲಾಗುವ 5 ಪ್ರಮುಖ ನಿಯಮಗಳು ಇಲ್ಲಿವೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( SBI) ಕ್ರೆಡಿಟ್ ಕಾರ್ಡ್ ಭಾರತದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್

ಇಂದಿನಿಂದ ಆರ್ಥಿಕ ವಲಯದಲ್ಲಿ ಮಹತ್ವದ ಬದಲಾವಣೆ| ಜನಸಾಮಾನ್ಯರ ಜೇಬಿಗೆ ಕತ್ತರಿ| ಬೆಂಕಿಕಡ್ಡಿಯಿಂದ ಎಲ್ ಪಿಜಿ ವರೆಗೆ ಬೆಲೆ ಏರಿಕೆ| Read More »

SSLC/PUC/Degree ಆದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ| 300 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡರ್‌ ( ತಾಂತ್ರಿಕ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ: 300 ಹುದ್ದೆಗಳು ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ/ಪಿಯುಸಿ/ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಹುದ್ದೆಗಳಿಗೆ ಅನುಸಾರ ಭಾರತೀಯ ನೌಕಪಡೆ ಪ್ರಕಟಿಸಿರುವ ವಯೋಮಿತಿಯ ಅರ್ಹತೆ ಪಡೆದಿರಬೇಕು. ಇದರ ಮಾಹಿತಿಗೆ ವೆಬ್‌ಸೈಟ್‌ ನೋಡುವುದು. ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ

SSLC/PUC/Degree ಆದವರಿಗೆ ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ| 300 ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಪಂಚಾಯತ್ ಅಧ್ಯಕ್ಷರಿಗೆ ಪಿಡಿಒ ಹಲ್ಲೆ| ಇತ್ತಂಡಗಳಿಂದ ದೂರು|

ಮಂಗಳೂರು:ತಾಲೂಕಿನ ಕಂದಾವರ ಗ್ರಾಪಂ ಅಧ್ಯಕ್ಷ ಮತ್ತು ಪಿಡಿಒ ಅವರು ಗ್ರಾಪಂ ಕಚೇರಿಯಲ್ಲೇ ಪರಸ್ಪರ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.ಗ್ರಾಪಂ ಅಧ್ಯಕ್ಷ ಉಮೇಶ್ ಮೂಲ್ಯ ಹಾಗೂ ಪಿಡಿಒ ಯಶವಂತ ಬೆಳ್ಚಡ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಕಂದಾವರ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರು ಮಾಡುವ ನಿರ್ಣಯದ ವಿರುದ್ಧವಾಗಿ ಕೆಲಸ ಮಾಡುತ್ತಾರೆ ಎಂದು ಪಿಡಿಒ ವಿರುದ್ಧ ಅಧ್ಯಕ್ಷ ಹರಿಹಾಯ್ದಿದ್ದರು. ಕಾನೂನು ಮೀರಿ ಕೆಲಸ ಮಾಡಲು ಅಸಾಧ್ಯ ಎಂದು ಪಿಡಿಒ ಪ್ರತಿ ಮಾತು ಹೇಳಿದ್ದರು. ಇದರಿಂದ ಇಬ್ಬರಲ್ಲಿ ಮಾತಿನ ಚಕಮಕಿ

ಪಂಚಾಯತ್ ಅಧ್ಯಕ್ಷರಿಗೆ ಪಿಡಿಒ ಹಲ್ಲೆ| ಇತ್ತಂಡಗಳಿಂದ ದೂರು| Read More »

400 ವರ್ಷಗಳ ಬಳಿಕ ಬಾರ್ಬಡೋಸ್ ಬಂಧಮುಕ್ತ| ಪ್ರಪಂಚದ ಹೊಸ ದ್ವೀಪ ರಾಷ್ಟ್ರ ಉದಯ|

ಬ್ರಿಡ್ಜ್ ಟೌನ್‌: ಪ್ರಪಂಚದ ಭೂಪಟದಲ್ಲಿ ಹೊಸ ರಾಷ್ಟ್ರವೊಂದರ ಉದಯವಾಗಿದೆ. ಕೆರೆಬಿಯನ್‌ ದ್ವೀಪ ಸಮೂಹ ಮತ್ತು ಉತ್ತರ ಅಮೆರಿಕ ಖಂಡ ವ್ಯಾಪ್ತಿಯಲ್ಲಿರುವ ಬಾರ್ಬಡೋಸ್‌ ಮಂಗಳವಾರ ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡಿದೆ. ಈ ಮೂಲಕ 400 ವರ್ಷಗಳಿಂದ ಬ್ರಿಟನ್‌ ರಾಜಮನೆತನದ ಆಳ್ವಿಕೆಯ ಛಾಯೆಯಿಂದ ಅದು ಹೊರಬಂದಿದೆ. ಬಾರ್ಬಡೋಸ್‌ನ ಮೊದಲ ಅಧ್ಯಕ್ಷೆಯಾಗಿ ಡಾಮ್‌ ಸಾಂಡ್ರಾ ಮಾಸೆನ್‌ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜತೆಗೆ ಸಾಂಪ್ರದಾಯಿಕ 21 ಕುಶಾಲುತೋಪು ಹಾರಿಸಿ ಗೌರವವನ್ನೂ ಸಲ್ಲಿಸಲಾಗಿದೆ. ಬ್ರಿಟನ್‌ ರಾಜಮನೆತನದ ಹಾಲಿ ರಾಣಿ ಎರಡನೇ ಎಲಿಜಬೆತ್‌ ಕೂಡ ಹೊಸ

400 ವರ್ಷಗಳ ಬಳಿಕ ಬಾರ್ಬಡೋಸ್ ಬಂಧಮುಕ್ತ| ಪ್ರಪಂಚದ ಹೊಸ ದ್ವೀಪ ರಾಷ್ಟ್ರ ಉದಯ| Read More »

ಮೂರನೇ ವ್ಯಕ್ತಿ ದೂರು ಕೊಟ್ರೆ ಕೇಸು ಹೆಚ್ಚು ದಿನ ಬಾಳಲ್ಲ| ನಂಗಾನಾಚ್ ಆಡಿದ್ರೂ ಡಾ. ರತ್ನಾಕರ್ ಗೆ ಬೇಲ್ ಸಿಕ್ಕಿದ್ದ್ಹೇಗೆ ಗೊತ್ತಾ?

ಮಂಗಳೂರು: ಕುಷ್ಠರೋಗ ನಿವಾರಣಾ ಘಟಕದ ಜಿಲ್ಲಾ ಮಟ್ಟದ ಅಧಿಕಾರಿ ಡಾ.ರತ್ನಾಕರ್ ಸಹೋದ್ಯೋಗಿ ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋ ಲೀಕ್ ಆಗಿ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗಿತ್ತು. ಬಳಿಕ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಲ್ಲದೆ, ಆರೋಪಿ ಬಂಧನವೂ ಆಗಿತ್ತು. ಮಾಧ್ಯಮಗಳಿಗೆ ಆಹಾರವಾಗಿದ್ದ ಆರೋಪಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದರೂ, ಎರಡೇ ಗಂಟೆಯಲ್ಲಿ ಅದೇ ನ್ಯಾಯಾಲಯ ಜಾಮೀನು ನೀಡಿದ್ದು ಸಾರ್ವಜನಿಕರಲ್ಲಿ ಕುತೂಹಲ ಕೆರಳಿಸಿದೆ. ಈ ಹಿಂದೆ ಮಂಗಳೂರಿನ ವಕೀಲನೊಬ್ಬ ಕಾನೂನು ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳಕ್ಕೆ

ಮೂರನೇ ವ್ಯಕ್ತಿ ದೂರು ಕೊಟ್ರೆ ಕೇಸು ಹೆಚ್ಚು ದಿನ ಬಾಳಲ್ಲ| ನಂಗಾನಾಚ್ ಆಡಿದ್ರೂ ಡಾ. ರತ್ನಾಕರ್ ಗೆ ಬೇಲ್ ಸಿಕ್ಕಿದ್ದ್ಹೇಗೆ ಗೊತ್ತಾ? Read More »

ದನಗಳ್ಳರ ಹಿಟ್ ಅಂಡ್ ರನ್..|ಇಬ್ಬರಿಗೆ ಗಂಭೀರ ಗಾಯ |ಪೊಲೀಸ್ ಇಲಾಖೆ ವಿರುದ್ಧ ಭಜರಂಗದಳದ ಆರೋಪ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್ ಅಪ್ ಹತ್ತಿಸಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ನಡೆದಿದೆ. ಮೇಳಿಗೆಯಿಂದ ಫಾಲೋ ಮಾಡಿದ ಯುವಕರ ಮೇಲೆ ಬೆಜ್ಜವಳ್ಳಿಯಲ್ಲಿ ಪಿಕ್ ಅಪ್ ಹತ್ತಿಸಲಾಗಿದೆ. ಕುಡುಮಲ್ಲಿಗೆ ರೈಸ್ ಮಿಲ್ ಬಳಿಯೂ ಕೆಲವರ ಮೇಲೆ ಹತ್ತಿಸಿದ ಘಟನೆಯೂ ನಡೆದಿದೆ.ಕಿರಣ್(23), ಚರಣ್(24) ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ನಡೆದ

ದನಗಳ್ಳರ ಹಿಟ್ ಅಂಡ್ ರನ್..|ಇಬ್ಬರಿಗೆ ಗಂಭೀರ ಗಾಯ |ಪೊಲೀಸ್ ಇಲಾಖೆ ವಿರುದ್ಧ ಭಜರಂಗದಳದ ಆರೋಪ Read More »

ಭಾರತದಲ್ಲಿ ಇದುವರೆಗೆ ಒಮಿಕ್ರಾನ್ ಪತ್ತೆಯಾಗಿಲ್ಲ – ಕೇಂದ್ರ ಆರೋಗ್ಯ ಸಚಿವರ ಸ್ಪಷ್ಟನೆ

ನವದೆಹಲಿ: ಭಾರತದಲ್ಲಿ ಈವರೆಗೆ ಕೋವಿಡ್ ನ ಹೊಸ ರೂಪಾಂತರಿ ಒಮಿಕ್ರಾನ್ ವೈರಸ್ ಪ್ರಭೇದ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯಾ ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡುತ್ತ ಹೇಳಿದರು. ಕಳೆದ ವಾರ ವಿಶ್ವ ಆರೋಗ್ಯ ಸಂಸ್ಥೆ ವರ್ಗೀಕರಿಸಿದಂತೆ ನೂತನ ರೂಪಾಂತರಿ ತಳಿಯನ್ನು ಒಮಿಕ್ರಾನ್ (ಬಿ.1.1.529) ಎಂದು ಹೆಸರಿಸಿತ್ತು. ಅಲ್ಲದೇ ಇದೊಂದು ಕಳವಳಕಾರಿ ವೈರಸ್ ಎಂದು ತಿಳಿಸಿತ್ತು. ಒಮಿಕ್ರಾನ್ ವೈರಸ್ ಜಾಗತಿಕವಾಗಿ ಅತ್ಯಂತ ಅಪಾಯಕಾರಿ ಮಟ್ಟದಲ್ಲಿದೆ ಎಂದು ಎಚ್ಚರಿಸಿತ್ತು. ಒಮಿಕ್ರಾನ್ ಕುರಿತ

ಭಾರತದಲ್ಲಿ ಇದುವರೆಗೆ ಒಮಿಕ್ರಾನ್ ಪತ್ತೆಯಾಗಿಲ್ಲ – ಕೇಂದ್ರ ಆರೋಗ್ಯ ಸಚಿವರ ಸ್ಪಷ್ಟನೆ Read More »

ಮಣಿಪಾಲ: ಹಾಸ್ಟೆಲ್ ಸಿಗದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಮಣಿಪಾಲ: ವಿದ್ಯಾರ್ಥಿಯೋರ್ವ ಹಾಸ್ಟೆಲ್ ಸಿಗದ ಕಾರಣ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 29 ರ ಸೋಮವಾರ ಮಣಿಪಾಲದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಂದೂರು ಕಳವಾಡಿಯ ಚಿಕ್ಕಯ್ಯ ಪೂಜಾರಿ ಅವರ ಪುತ್ರ ಮಣಿಪಾಲದ ಈಶ್ವರನಗರದಲ್ಲಿ ಖಾಸಗಿ ಪಾಲಿಟೆಕ್ನಿಕ್ ಕಾಲೇಜಿನ 1ನೇ ವರ್ಷದ ಮೆಕ್ಯಾನಿಕ್ ಡಿಪ್ಲೋಮಾ ಓದುತ್ತಿದ್ದ ವಿದ್ಯಾರ್ಥಿ ಸುನೀಲ್ ಕುಮಾರ್ (18) ಎಂದು ಗುರುತಿಸಲಾಗಿದೆ. ಒಂದು ತಿಂಗಳ ಹಿಂದೆ ಕಾಲೇಜು ಪ್ರಾರಂಭವಾದ ಕಾರಣ ಸುನೀಲ್ ಕುಮಾರ್ ಪಿ.ಜಿ ಒಂದರಲ್ಲಿ ವಾಸವಿದ್ದ. ಆದರೆ ಪಿ ಜಿ ಯಲ್ಲಿ

ಮಣಿಪಾಲ: ಹಾಸ್ಟೆಲ್ ಸಿಗದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ Read More »

ಮೋದಿ- ದೊಡ್ಡಗೌಡ್ರು ಮುಖಾಮುಖಿ ಭೇಟಿ| ಕುತೂಹಲ ಕೆರಳಿಸಿದ ಹಾಲಿ, ಮಾಜಿ ಪ್ರಧಾನಿಗಳ ಮಾತುಕತೆ|

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ ನ ಚಳಿಗಾಲದ ಅಧಿವೇಶನದ ಎರಡನೇ ದಿನವಾದ ಇಂದು ಈ ಇಬ್ಬರೂ ನಾಯಕರು ಸಂಸತ್ ನಲ್ಲಿ ಮಾತುಕತೆ ನಡೆಸಿದರು. ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ” ಇಂದು ಸಂಸತ್ತಿನಲ್ಲಿ ನಮ್ಮ ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡರ ಜೊತೆ ಉತ್ತಮ ಸಭೆ ನಡೆಸಿದ್ದೇವೆ” ಎಂದು ಬರೆದುಕೊಂಡಿದ್ದಾರೆ. ಮೂರು ರೈತ ಕಾಯ್ದೆಗಳನ್ನು ಕೇಂದ್ರ

ಮೋದಿ- ದೊಡ್ಡಗೌಡ್ರು ಮುಖಾಮುಖಿ ಭೇಟಿ| ಕುತೂಹಲ ಕೆರಳಿಸಿದ ಹಾಲಿ, ಮಾಜಿ ಪ್ರಧಾನಿಗಳ ಮಾತುಕತೆ| Read More »