Editor

ಎಂಭತ್ತರ ವೃದ್ಧನಿಂದ 65ರ ವೃದ್ದೆ ಮೇಲೆ‌ ಅತ್ಯಾಚಾರ| ಆರೋಪಿಯ ಹುಡುಕಾಟಕ್ಕೆ ಬಲೆ ಬೀಸಿದ ಪೊಲೀಸರು|

ಭೋಪಾಲ್: ಇಲ್ಲಿನ ಜಬಲ್‌ಪುರದ ಗಧಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 80 ವರ್ಷದ ವ್ಯಕ್ತಿಯೊಬ್ಬ 65 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧಗಳನ್ನು ದಾಖಲಿಸಿಕೊಂಡು ಆರೋಪಿ ವೃದ್ಧನ ಹುಡುಕಾಟವನ್ನು ಪೊಲೀಸರು ಆರಂಭಿಸಿದ್ದಾರೆ. ಮೂಲಗಳ ಪ್ರಕಾರ ನಾಗಪುರದ ಅಮರಾವತಿಯ ನಿವಾಸಿ 65 ವರ್ಷದ ವೃದ್ಧೆ ಗರ್ಹಾ ಪ್ರದೇಶದಲ್ಲಿ ಕೆಲವು ವರ್ಷಗಳಿಂದ ಬಾಡಿಗೆಗೆ ವಾಸಿಸುತ್ತಿದ್ದು, ಕೆಲ ತಿಂಗಳುಗಳ ಹಿಂದೆ ಆಕೆಗೆ ವೃದ್ಧನ ಪರಿಚಯವಾಗಿತ್ತು. ವೃದ್ಧ ಆಗಾಗ್ಗೆ ಅವರ ಮನೆಗೆ ಭೇಟಿ ನೀಡಲು ಪ್ರಾರಂಭಿಸಿದ್ದು ಮನೆಗೆ

ಎಂಭತ್ತರ ವೃದ್ಧನಿಂದ 65ರ ವೃದ್ದೆ ಮೇಲೆ‌ ಅತ್ಯಾಚಾರ| ಆರೋಪಿಯ ಹುಡುಕಾಟಕ್ಕೆ ಬಲೆ ಬೀಸಿದ ಪೊಲೀಸರು| Read More »

ರಾಜ್ಯದ ಶ್ರೀಮಂತ ಎಂಎಲ್.ಸಿ‌ ಅಭ್ಯರ್ಥಿ ಕೆಜಿಎಪ್ ಬಾಬು ಅಲಿಯಾಸ್ ಯೂಸುಪ್ ಶರೀಪ್ ಹಿನ್ನಲೆ ಗೊತ್ತಾ? ಇವರ ಮೇಲಿದೆ ಹಲವು ಪ್ರಕರಣಗಳು..!

ಬೆಂಗಳೂರು: ‘ಕೆಜಿಎಫ್‌ ಬಾಬು’ ಎಂದೇ ಹೆಸರುವಾಸಿಯಾಗಿರುವ ಯೂಸುಫ್‌ ಷರೀಫ್‌ ಅವರು ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಬರೋಬ್ಬರಿ 1,743 ಕೋಟಿ ರೂ.ಆಸ್ತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯದ ಅತಿ ಶ್ರೀಮಂತ ಅಭ್ಯರ್ಥಿ ಎನ್ನಿಸಿಕೊಂಡಿದ್ದಾರೆ. ಇವರ ಮೇಲೆ ಅತ್ಯಾಚಾರ ಸೇರಿ 21 ಪ್ರಕರಣಗಳಿವೆ. ಮೊದಲ ಹೆಂಡತಿ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರಲ್ಲಿ 14 ಪ್ರಕರಣಗಳು ಈಗಾಗಲೇ ಖುಲಾಸೆಯಾಗಿದೆ. ಜೆಪಿ ನಗರ ಠಾಣೆಯಲ್ಲಿ 2 ಕೇಸ್,

ರಾಜ್ಯದ ಶ್ರೀಮಂತ ಎಂಎಲ್.ಸಿ‌ ಅಭ್ಯರ್ಥಿ ಕೆಜಿಎಪ್ ಬಾಬು ಅಲಿಯಾಸ್ ಯೂಸುಪ್ ಶರೀಪ್ ಹಿನ್ನಲೆ ಗೊತ್ತಾ? ಇವರ ಮೇಲಿದೆ ಹಲವು ಪ್ರಕರಣಗಳು..! Read More »

‘ಎತ್ತಿನ ಭುಜ, ಹತ್ತಿದರೆ ಸಜಾ’ | ಅಕ್ರಮ ಚಟುವಟಿಕೆ ಹಿನ್ನಲೆ, ಸಾರ್ವಜನಿಕ ಪ್ರವೇಶಕ್ಕೆ ತಾತ್ಕಾಲಿಕ ಬ್ರೇಕ್

ಚಿಕ್ಕಮಗಳೂರು : ಪ್ರವಾಸಿಗರ ರಮಣೀಯ ತಾಣ ಎತ್ತಿನ ಭುಜಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಅರಣ್ಯ ಇಲಾಖೆ ಆದೇಶಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಬರುವ ರಮಣೀಯ, ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ಎತ್ತಿನಭುಜ ನೋಡಲು ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಆದರೆ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದ್ದು, ಚಾರಣಕ್ಕೆ ಬ್ರೇಕ್ ಹಾಕಿದೆ. ಬೆಂಗಳೂರಿನ ಖಾಸಗಿ ಸಂಸ್ಥೆಯೊಂದು ಎತ್ತಿನಭುಜದ ಸಮೀಪ ಮ್ಯಾರಥಾನ್ ಆಯೋಜನೆ ಮಾಡಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಹಲವರು ಇದನ್ನು ವಿರೋಧಿಸಿದ್ದರು. ಆದ್ದರಿಂದ ಅರಣ್ಯ ಇಲಾಖೆ ಎತ್ತಿನ

‘ಎತ್ತಿನ ಭುಜ, ಹತ್ತಿದರೆ ಸಜಾ’ | ಅಕ್ರಮ ಚಟುವಟಿಕೆ ಹಿನ್ನಲೆ, ಸಾರ್ವಜನಿಕ ಪ್ರವೇಶಕ್ಕೆ ತಾತ್ಕಾಲಿಕ ಬ್ರೇಕ್ Read More »

ಮಾನವೀಯತೆ ಮರೆತ ಜನ| ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆಯೇ ಸಂಚಾರ ಮಾಡಿದ ವಾಹನಗಳು|

ಬೆಂಗಳೂರು: ಹೆದ್ದಾರಿಯಲ್ಲಿ ರಾತ್ರಿ ವೇಳೆ ನಡೆದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆ ವಾಹನಗಳು ಸಂಚಾರ ಮಾಡಿದ್ದು, ಮೃತಶರೀರ ಸಂಪೂರ್ಣ ಚೆಲ್ಲಾಪಿಲ್ಲಿಯಾದ ದಾರುಣ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ರಾಯರಪಾಳ್ಯ ಬಳಿ ಈ ಘಟನೆ ನಡೆದಿದ್ದು ಮಾನವೀಯತೆ ಸತ್ತು ಹೋಗಿದೆಯೇ ಅನ್ನಿಸುವಂತಾಗಿದೆ. ಶನಿವಾರ ರಾತ್ರಿ ವೇಳೆ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಮೃತದೇಹದ ಮೇಲೆ ರಾತ್ರಿ ಪೂರ್ತಿ ವಾಹನಗಳ ಓಡಾಟ ಮಾಡಿವೆ. ಇದರ ಪರಿಣಾಮ ರಸ್ತೆಯ ಉದ್ದಕ್ಕೂ ಮೃತ ದೇಹದ ತುಂಡುಗಳು

ಮಾನವೀಯತೆ ಮರೆತ ಜನ| ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆಯೇ ಸಂಚಾರ ಮಾಡಿದ ವಾಹನಗಳು| Read More »

ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಗೃಹದ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆಗಳು ನಡೆಸುತ್ತಿರುವ ಆರೋಪ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಕೈದಿಗಳು ಮೊಬೈಲ್ ಬಳಸುತ್ತಿದ್ದಾರೆ, ಅಲ್ಲಿಂದ ಅಪರಾಧ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದರು, ಮಾದಕ ವಸ್ತುವನ್ನು ಬಳಸುತ್ತಿದ್ದರು ಎಂಬ ಮಾಹಿತಿ ಬಂದಿತ್ತು. ನಿಖರ ಮಾಹಿತಿ ಆಧಾರದ ಮೇರೆಗೆ ಸಿಸಿಬಿ ವಿಶೇಷ ತಂಡ ಜೈಲಿಗೆ ಇಂದು ದಾಳಿ ನಡೆಸಿದೆ. ಪರಿಶೀಲನೆ ನಡೆಸಿದೆ.

ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಸಿಸಿಬಿ ದಾಳಿ Read More »

ಮಂಗಳೂರು: ಒಂಟಿ ಬೈಕ್ ಸವಾರರನ್ನು ಸುಲಿಗೆ ಮಾಡುತ್ತಿದ್ದ ಮಂಗಳಮುಖಿ ಅರೆಸ್ಟ್| 71 ಗ್ರಾಂ ಚಿನ್ನ ವಶ

ಮಂಗಳೂರು: ಒಂಟಿಯಾಗಿ ಹೋಗುವ ಬೈಕ್ ಸವಾರರನ್ನು ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಮಂಗಳಮುಖಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ನಗರದ ಇಜಿಪುರದ ಅಭಿಷೇಕ್ ಅಲಿಯಾಸ್ ಗೊಂಬೆ ಅಲಿಯಾಸ್ ಅನಾಮಿಕ ( 27) ಬಂಧಿತ ಮಂಗಳಮುಖಿ. ಮಂಗಳೂರು ನಗರದ ನಂತೂರು ಪದವು ಬಳಿಯಿರುವ ಬಿ ಎಸ್ ಎನ್ ಎಲ್ ಎಕ್ಸ್‌ಚೇಂಜ್ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗಣೇಶ್ ಶೆಟ್ಟಿ ರವರು ಬೈಕ್ ನಲ್ಲಿ ಬರುವಾಗ ಈ ಮಂಗಳ ಮುಖಿ ರಸ್ತೆಗೆ ಅಡ್ಡ ಬಂದು ಗಣೇಶ್ ಶೆಟ್ಟಿರವರನ್ನು ತಡೆದು ನಿಲ್ಲಿಸಿ

ಮಂಗಳೂರು: ಒಂಟಿ ಬೈಕ್ ಸವಾರರನ್ನು ಸುಲಿಗೆ ಮಾಡುತ್ತಿದ್ದ ಮಂಗಳಮುಖಿ ಅರೆಸ್ಟ್| 71 ಗ್ರಾಂ ಚಿನ್ನ ವಶ Read More »

ಆಸ್ಪತ್ರೆಯಲ್ಲಿ ಅಶ್ಲೀಲ ವರ್ತನೆ| ಆರೋಪಿ ಡಾ| ರತ್ನಾಕರ್ ಗೆ ಜಾಮೀನು

ಮಂಗಳೂರು: ಕಚೇರಿಯ ಮಹಿಳಾ ಸಿಬಂದಿ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಜತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಕ್ರಮ ಅಧಿಕಾರಿ ಡಾ| ರತ್ನಾಕರ್‌ ಅವರಿಗೆ 3ನೇ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ನೀಡಿದ್ದು, ಬಿಡುಗಡೆಯಾಗಿದ್ದಾನೆ. ಮಹಿಳಾ ಸಿಬಂದಿಗಳ ಜತೆ ಕಚೇರಿ ವೇಳೆ ಅಸಭ್ಯವಾಗಿ ವರ್ತಿಸುವ ಫೋಟೊ ಹಾಗೂ ವೀಡಿಯೋ ತುಣುಕು ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸುಮಾರು 2-3 ತಿಂಗಳ ಹಿಂದೆ ಈ ಘಟನೆ ಸಂಭವಿಸಿದ್ದು, ತಡವಾಗಿ

ಆಸ್ಪತ್ರೆಯಲ್ಲಿ ಅಶ್ಲೀಲ ವರ್ತನೆ| ಆರೋಪಿ ಡಾ| ರತ್ನಾಕರ್ ಗೆ ಜಾಮೀನು Read More »

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತ – 12 ವರ್ಷದ ಬಾಲಕ ದುರ್ಮರಣ

ಉಪ್ಪಿನಂಗಡಿ: ರಿಕ್ಷಾ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಇದೀಗ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಠ ಮಸೀದಿ ಬಳಿ ಲಾರಿ ಮತ್ತು ರಿಕ್ಷಾ ಢಿಕ್ಕಿ ಹೊಡೆದಿದೆ. ಈ ವೇಳೆ ರಿಕ್ಷಾದಲ್ಲಿದ್ದ 12 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ

ಉಪ್ಪಿನಂಗಡಿ: ಭೀಕರ ರಸ್ತೆ ಅಪಘಾತ – 12 ವರ್ಷದ ಬಾಲಕ ದುರ್ಮರಣ Read More »

ಶಾಲಾ ಕಾಲೇಜ್‍ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ: ಸಿಎಂ

ದಾವಣಗೆರೆ: ಓಮಿಕ್ರಾನ್ ವೈರಸ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದ್ದು ಆದರೆ ಶಾಲಾ ಕಾಲೇಜ್‍ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದೆ. ಹೊರ ದೇಶಗಳಿಂದ ಬಂದವರನ್ನ ಪರೀಕ್ಷೆಗೆ ಒಳಪಡಿಸಲಾಗಿದೆ. ಈಗಾಗಲೇ ಕೇರಳದಿಂದ ಪ್ರತಿಯೊಬ್ಬರನ್ನ ಕೋವಿಡ್ ಟೆಸ್ಟ ಮಾಡಲಾಗುತ್ತಿದೆ. ಲಾಕ್‍ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ. ನಾವು ಈಗ ಮುನ್ನೆಚ್ಚರಿಕೆ

ಶಾಲಾ ಕಾಲೇಜ್‍ಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ: ಸಿಎಂ Read More »

ಮಂಗಳೂರು: ಆರೋಗ್ಯ ಸಿಬ್ಬಂದಿಯ ಸರಸದಾಟ| 10 ಮಂದಿ ಮಹಿಳೆಯರ ವಿಚಾರಣೆ

ಮಂಗಳೂರು: ದ.ಕ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ರತ್ನಾಕರ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ಸೇರಿದಂತೆ 10 ಮಂದಿ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಆರೋಗ್ಯ ಇಲಾಖೆಯಾ ಅಧಿಕಾರಿಯಾಗಿದ್ದ ಆರೋಪಿ ಡಾ| ರತ್ನಾಕರ್ ಮತ್ತು ಆತನ ಮೊಬೈಲ್ ವಶಪಡಿಸಿಕೊಂಡಿದ ಪೊಲೀಸರು ಅಳವಾದ ತನಿಖೆ ಕೈಗೊಂಡಿದ್ದರು. ರತ್ನಾಕರ್ ನನ್ನು ಪೊಲೀಸರು ಶನಿವಾರ ಕಸ್ಟಡಿಗೆ ಪಡೆದುಕೊಂಡಿದ್ದು ಎರಡು ದಿನಗಳ ಕಸ್ಟಡಿ ಅವಧಿ ಸೋಮವಾರ ಪೂರ್ಣಗೊಳ್ಳುವ ಹಿನ್ನಲೆಯಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಮಂಗಳೂರು: ಆರೋಗ್ಯ ಸಿಬ್ಬಂದಿಯ ಸರಸದಾಟ| 10 ಮಂದಿ ಮಹಿಳೆಯರ ವಿಚಾರಣೆ Read More »