ಲೋಕಸಭೆಯಲ್ಲಿ ಕೃಷಿ ಕಾನೂನು ಮಸೂದೆ ರದ್ದು ಚರ್ಚೆಯಿಲ್ಲದೇ ಅಂಗೀಕಾರ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಮಂಡನೆ ಮಾಡಿದ ಸರ್ಕಾರ ಯಾವುದೇ ಚರ್ಚೆ ನಡೆಸದೆ ಅಂಗೀಕಾರ ಮಾಡಿದೆ. ವಿರೋಧ ಪಕ್ಷಗಳು ಕೃಷಿ ಕಾಯ್ದೆಗಳ ಅಪಾಯಗಳು ಬಗ್ಗೆ ಚರ್ಚೆ ಮಾಡಲು ಬಯಸಿದ್ದರು. ಅದಕ್ಕಾಗಿ ಪ್ರತಿಭಟನೆ ನಡೆಸಿದರು. ಅದರಿಂದ ಒಂದು ಗಂಟೆಗೂ ಹೆಚ್ಚು ಕಾಲ ಅಧಿವೇಶನವನ್ನು ಮುಂದೂಡಲಾಗಿತ್ತು. ಮಸೂದೆ ಕುರಿತು ಅವಕಾಶ ನೀಡದ ಸ್ಪೀಕರ್ ಓಂ ಬಿರ್ಲಾರವರು ಲೋಕಸಭೆಯಲ್ಲಿ ಅಂಗೀಕರಿಸಿದ್ದಾರೆ. ರಾಜ್ಯಸಭೆಯ ಅಧಿವೇಶನದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡೀಸ್ರವರಿಗೆ ಶ್ರಧ್ಧಾಂಜಲಿ
ಲೋಕಸಭೆಯಲ್ಲಿ ಕೃಷಿ ಕಾನೂನು ಮಸೂದೆ ರದ್ದು ಚರ್ಚೆಯಿಲ್ಲದೇ ಅಂಗೀಕಾರ Read More »










