Editor

ಪುತ್ತೂರು: ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ| ಅರುಣ್ ಪುತ್ತಿಲ, ಜಗದೀಶ್ ಕಾರಂತ್ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು|

ಪುತ್ತೂರು: ನಗರದ ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ವಿವಾದ ತಾರಕಕ್ಕೇರಿದ್ದು ಇದೀಗ ಪ್ರಮುಖ ಹಿಂದೂ ಸಂಘಟನೆಗಳ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣೆ ವೇದಿಕೆ ಆಯೋಜಕರ ಮೇಲೆ ಐಪಿಸಿ ಸಕ್ಷನ್ 153 ಎ ಯಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಕೊಂಬೆಟ್ಟು ಜ್ಯೂ. ಕಾಲೇಜ್ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆಯಲು ಅರುಣ್ ಕುಮಾರ್ ಪುತ್ತಿಲ ಹಾಗೂ ಚಿನ್ಮಯ ಈಶ್ವರಮಂಗಳ ನೇರ ಹೊಣೆ ಎಂದು ಕ್ಯಾಂಪಸ್ ಫ್ರಂಟ್ ಹಾಗೂ ಎಸ್

ಪುತ್ತೂರು: ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ| ಅರುಣ್ ಪುತ್ತಿಲ, ಜಗದೀಶ್ ಕಾರಂತ್ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು| Read More »

ಎರಡು ತಲೆಗಳುಳ್ಳ ಮಗು ಜನನ; ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

ಜಾರ್ಖಂಡ್‍: ಇಲ್ಲಿನ ರಾಜಧಾನಿ ರಾಂಚಿಯಲ್ಲಿ ಎರಡು ತಲೆಗಳುಳ್ಳ ಮಗುವಿಗೆ ಜನನನೀಡಿ ಹೆತ್ತವರು ನಾಪತ್ತೆಯಾದ ಘಟನೆ ನಡೆದಿದೆ. ರಾಂಚಿಯ ರಾಜೇಂದ್ರ ಇನ್ಸ್ಟಿುಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ರಿಮ್ಸ್‌) ಆಸ್ಪತ್ರೆಯಲ್ಲಿ ಎರಡು ತಲೆಯುಳ್ಳು ಮಗು ಜನಿಸಿದೆ. ಆ ಮಗು ಓಸಿಪಿಟಲ್ ಮೆನಿಂಜೋ ಇನ್ಸೆಪಫಲೋಸಿಲ್ ಕಾಯಿಲೆಗೆ ತುತ್ತಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮಗುವಿನ ತಲೆಯ ಹಿಂಭಾಗ ಚೀಲದಂತಿದ್ದು, ಎರಡು ತಲೆ ಇರುವಂತೆ ಕಾಣುತ್ತದೆ. ಈ ಮಗುವನ್ನು ಪೋಷಕರು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಅಲ್ಲದೇ, ಅವರು ಆಸ್ಪತ್ರೆಯಗೆ ನಕಲಿ ವಿಳಾಸ ನೀಡಿದ್ದಾರೆ ಎಂದು

ಎರಡು ತಲೆಗಳುಳ್ಳ ಮಗು ಜನನ; ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ Read More »

ಗುಡ್ ನ್ಯೂಸ್| ಕುಸಿತ ಕಂಡ ಟೊಮ್ಯಾಟೊ ದರ|

ಕೋಲಾರ: ಕಳೆದ ಕೆಲ ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿದ್ದ ಟೊಮ್ಯಾಟೊ ದರದಲ್ಲಿ ಕುಸಿತ ಕಂಡಿದೆ. ಮೂರ್ನಾಲ್ಕು ದಿನಗಳಿಂದ ಕೋಲಾರ ಮಾರುಕಟ್ಟೆಯಲ್ಲಿ ದರ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದೆ. ದರ ಏರಿಕೆಯಾಗುತ್ತಿದ್ದಂತೆ ಮಾರುಕಟ್ಟೆಗೆ ಟೊಮೇಟೊ ಆವಕ ಹೆಚ್ಚಾಗಿದೆ. ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಸ್ಥಳೀಯ ರೈತರು ಹೊಲದಲ್ಲಿದ್ದ ಟೊಮೇಟೊ ಕೊಯ್ಲು ಮಾಡಿ ಮಾರುಕಟ್ಟೆಗೆ ತರಲಾರಂಭಿಸಿದ್ದಾರೆ. ಇದರ ಜೊತೆಗೆ ನೆರೆಯ ಆಂಧ್ರಪ್ರದೇಶ, ತಮಿಳುನಾಡು ಮತ್ತು ನಾಸಿಕ್ನಿಂದಲೂ ರಾಜ್ಯದ ಮಾರುಕಟ್ಟೆಗೆ ಆವಕವಾಗುತ್ತಿದೆ. ಇದರಿಂದಾಗಿ ದರ ಕುಸಿತವಾಗುತ್ತಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಟೊಮೇಟೊ ಬೆಳೆಗೆ ತೀವ್ರ ಹಾನಿಯಾಗಿತ್ತು. ತೋಟಗಳಲ್ಲಿ

ಗುಡ್ ನ್ಯೂಸ್| ಕುಸಿತ ಕಂಡ ಟೊಮ್ಯಾಟೊ ದರ| Read More »

ಕೆಎಸ್ ಆರ್ ಟಿಸಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಸರ್ಕಲ್ ಬಳಿ ನಡೆದಿದೆ. ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ತೆರಳುತ್ತಿದ್ದ ಕೆಎ 40, ಎಫ್ 0994 ನಂಬರಿನ ಬಸ್​, ಕೆಎ 43, ವಿ 8208 ನಂಬರಿನ ಡಿಯೋ ಸ್ಕೂಟರ್​ ಮೇಲೆ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತವಾಗುತ್ತಿದ್ದಂತೆ ಕೆಎಸ್​ಆರ್​ಟಿಸಿ ಬಸ್​ ಚಾಲಕ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಮೃತ ಸವಾರನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹೆಬ್ಬಾಳ ಸಂಚಾರಿ ಪೊಲೀಸರು ಭೇಟಿ ನೀಡಿ

ಕೆಎಸ್ ಆರ್ ಟಿಸಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ನ.30ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಬುಧವಾರದವರೆಗೂ ಮಳೆ ಜೋರಾಗಿರಲಿದೆ. ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಮತ್ತು ಕರಾವಳಿ ಪ್ರದೇಶದ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ನವೆಂಬರ್ 30ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಆಂಧ್ರಪ್ರದೇಶದಲ್ಲೂ ವಿಪರೀತ ಮಳೆಯಾಗುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಅಬ್ಬರಿಸಲಿದೆ. ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಿದೆ ಮತ್ತು ತಮಿಳುನಾಡು ಕರಾವಳಿ

ನ.30ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ Read More »

ಹೊಟ್ಟೆನೋವು ಎಂದ ಮಗಳನ್ನು ಆಸ್ಪತ್ರೆಗೆ ಕೊಂಡೊಯ್ದರು| ಆದರೆ ಆಸ್ಪತ್ರೆಯಲ್ಲಿ ಆಗಿದ್ದೇ ಬೇರೆ…! ಪೋಷಕರಿಗೆ ಕಾದಿತ್ತು ಬಿಗ್ ಶಾಕ್|

ಕೊಪ್ಪಳ: ಹೊಟ್ಟೆನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಪರೀಕ್ಷಿಸಿದ ವೈದ್ಯರು ಗರ್ಬಿಣಿಯಾಗಿರುವುದನ್ನು ತಿಳಿಸಿದ್ದಾರೆ. 17 ವರ್ಷದ ಅಪ್ರಾಪ್ತೆಗೆ ಹೆರಿಗೆಯಾಗಿದ್ದು ಜನಿಸಿದ ಕೆಲವೇ ಕ್ಷಣದಲ್ಲಿ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಕಾರಟಗಿಯಲ್ಲಿ 17 ವರ್ಷದ ಬಾಲಕಿಗೆ ನವೆಂಬರ್ 23ರಂದು ತೀವ್ರತರವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಪೋಷಕರು ಆಕೆಯನ್ನು ಕಾರಟಗಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತಪಾಸಣೆ ಮಾಡಿದ ವೈದ್ಯರು ಗರ್ಭಿಣಿಯಾಗಿರುವುದನ್ನು ತಿಳಿಸಿದ್ದಾರೆ. ಇದರಿಂದ ಆತಂಕಗೊಂಡ ಪೋಷಕರು ಪುತ್ರಿಯನ್ನು ವಿಚಾರಿಸಿದಾಗ ಆಕೆ ಯಾವುದೇ

ಹೊಟ್ಟೆನೋವು ಎಂದ ಮಗಳನ್ನು ಆಸ್ಪತ್ರೆಗೆ ಕೊಂಡೊಯ್ದರು| ಆದರೆ ಆಸ್ಪತ್ರೆಯಲ್ಲಿ ಆಗಿದ್ದೇ ಬೇರೆ…! ಪೋಷಕರಿಗೆ ಕಾದಿತ್ತು ಬಿಗ್ ಶಾಕ್| Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಯ ಎನ್ನುವುದು ನಮ್ಮ ಬದುಕಿನ ಪಾಠವನ್ನು ಕಲಿಸುತ್ತದೆ. ಸಮಯಕ್ಕೆ ತಕ್ಕಂತೆ ನಾವು ನಮ್ಮನ್ನು ಬದಲಿಸಿಕೊಳ್ಳುವ ಕೌಶಲ್ಯವನ್ನು ಕಲಿತಿರಬೇಕು. ಇಲ್ಲವಾದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುವುದು. ಬದಲಾವಣೆ ಎನ್ನುವುದು ನಿರಂತರವಾಗಿ ಹರಿಯುವ ನದಿಯಂತೆ ಅದು ಹೇಗೆ ಬರುತ್ತದೆಯೋ ಹಾಗೆ ನಾವು ಸ್ವೀಕರಿಸಬೇಕಾಗುವುದು. ಈ ವಾರ ನಿಮ್ಮ ಸಮಯ ಜನ್ಮರಾಶಿಗಳಿಗೆ ಅನುಗುಣವಾಗಿ ಯಾವ ರೀತಿಯ ಫಲಾಫಲಗಳನ್ನು ನೀಡಬಹುದು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಸಮಸ್ಯೆಗಳಿಗೆ ಪರಿಹಾರವನ್ನೂ ಸೂಚಿಸಲಾಗಿದೆ. ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1)ವೃತ್ತಿಯಲ್ಲಿ ಬದಲಾವಣೆಯನ್ನು ಬಯಸುವವರಿಗೆ ಈಗ ಒಳ್ಳೆಯ ಕಾಲ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ರೂಪಾಂತರಿ ವೈರಸ್ ಹಿನ್ನಲೆ| ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬಿಗಿಕ್ರಮಕ್ಕೆ ಸಿಎಂ ಸೂಚನೆ|

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರಿ ವೈರಸ್ ಭೀತಿ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ 24 ಗಂಟೆಗಳ ಬಿಗಿ ಕ್ರಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ತುರ್ತು ಸಭೆ ನಡೆಸಿದ ಸಿಎಂ, ಕಳೆದ ಒಂದು ವಾರದಲ್ಲಿನ ಕೋವಿಡ್ ಪಾಸಿಟಿವಿಟಿ ರೇಟ್ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ರಾಜ್ಯದಲ್ಲಿ ಕೋವಿಡ್ ಟೆಸ್ಟ್, ನಿಯಂತ್ರಣದ ಬಗ್ಗೆ ವಿವರ ಪಡೆದ ಸಿಎಂ

ರೂಪಾಂತರಿ ವೈರಸ್ ಹಿನ್ನಲೆ| ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬಿಗಿಕ್ರಮಕ್ಕೆ ಸಿಎಂ ಸೂಚನೆ| Read More »

ಓಮಿಕ್ರಾನ್ ವೈರಸ್ ಹಿನ್ನಲೆ| ದ.ಆಫ್ರಿಕಾದಲ್ಲಿ ನಡೆಯಬೇಕಿದ್ದ ಮಹಿಳಾ ವಿಶ್ವಕಪ್ ಕ್ರಿಕೆಟ್ ಅರ್ಹತಾ ಪಂದ್ಯ ರದ್ದು|

ಸ್ಪೋರ್ಟ್ಸ್ ಡೆಸ್ಕ್: ಆಫ್ರಿಕನ್ ಪ್ರದೇಶದಲ್ಲಿ ಹೊಸ COVID-19 ರೂಪಾಂತರ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ, ಹರಾರೆಯಲ್ಲಿ ಮುಂದಿನ ವರ್ಷದ ಮಹಿಳಾ ODI ವಿಶ್ವಕಪ್‌ಗಾಗಿ ನಡೆಯುತ್ತಿರುವ ಅರ್ಹತಾ ಪಂದ್ಯವನ್ನು ICC ಶನಿವಾರ ರದ್ದುಗೊಳಿಸಿದೆ. ದಕ್ಷಿಣ ಆಫ್ರಿಕಾದಲ್ಲಿ ಹೊಸ ರೂಪಾಂತರವನ್ನು ಪತ್ತೆಹಚ್ಚಿದ ಬಳಿಕ ಪ್ರಪಂಚದಾದ್ಯಂತ ಉಂಟಾಗಿರುವ ಭಯವನ್ನು ಆಫ್ರಿಕನ್ ದೇಶಗಳಿಂದ ಬರುವವರ ಪ್ರಯಾಣ ನಿರ್ಬಂಧಗಳನ್ನು ಅನೇಕ ದೇಶದಲ್ಲಿ ಹೇರಲಾಗಿದೆ. ಹೀಗಾಗಿ ನಾವು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಅಂತ ಐಸಿಸಿ ಹೇಳಿದೆ. ಒಂಬತ್ತು-ತಂಡಗಳ ಪಂದ್ಯಾವಳಿಯ ಪ್ರಾಥಮಿಕ ಲೀಗ್ ಹಂತದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಓಮಿಕ್ರಾನ್ ವೈರಸ್ ಹಿನ್ನಲೆ| ದ.ಆಫ್ರಿಕಾದಲ್ಲಿ ನಡೆಯಬೇಕಿದ್ದ ಮಹಿಳಾ ವಿಶ್ವಕಪ್ ಕ್ರಿಕೆಟ್ ಅರ್ಹತಾ ಪಂದ್ಯ ರದ್ದು| Read More »

ಬೆಂಗಳೂರು: ದ.ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೊರೊನಾ ‌ಸೋಂಕು| ಹೆಚ್ಚಿದ ಆತಂಕ

ದೇವನಹಳ್ಳಿ : ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್​​​ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ಬೆಂಗಳೂರು: ದ.ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೊರೊನಾ ‌ಸೋಂಕು| ಹೆಚ್ಚಿದ ಆತಂಕ Read More »