ಪುತ್ತೂರು: ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ| ಅರುಣ್ ಪುತ್ತಿಲ, ಜಗದೀಶ್ ಕಾರಂತ್ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರು|
ಪುತ್ತೂರು: ನಗರದ ಕೊಂಬೆಟ್ಟು ಜ್ಯೂನಿಯರ್ ಕಾಲೇಜ್ ವಿವಾದ ತಾರಕಕ್ಕೇರಿದ್ದು ಇದೀಗ ಪ್ರಮುಖ ಹಿಂದೂ ಸಂಘಟನೆಗಳ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣೆ ವೇದಿಕೆ ಆಯೋಜಕರ ಮೇಲೆ ಐಪಿಸಿ ಸಕ್ಷನ್ 153 ಎ ಯಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಕೊಂಬೆಟ್ಟು ಜ್ಯೂ. ಕಾಲೇಜ್ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆಯಲು ಅರುಣ್ ಕುಮಾರ್ ಪುತ್ತಿಲ ಹಾಗೂ ಚಿನ್ಮಯ ಈಶ್ವರಮಂಗಳ ನೇರ ಹೊಣೆ ಎಂದು ಕ್ಯಾಂಪಸ್ ಫ್ರಂಟ್ ಹಾಗೂ ಎಸ್







