Editor

‘ಶಬರಿಮಲೆ ಯಾತ್ರೆ ಮಾಡುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ| ಆರ್‌ಟಿಪಿಸಿಆರ್ ಪರೀಕ್ಷೆ ಅನಿವಾರ್ಯವಲ್ಲ

ತಿರುವನಂತಪುರಂ: ಶಬರಿಮಲೆ ಯಾತ್ರೆ ಮಾಡುವ ಮಕ್ಕಳಿಗೆ ಆರ್‌ಟಿಪಿಸಿಆರ್‌ ಪರೀಕ್ಷಾ ವರದಿ ಕಡ್ಡಾಯವಿಲ್ಲ ಎಂದು ಕೇರಳ ಸರ್ಕಾರ ತಿಳಿಸಿದೆ. ಹೊಸ ಆದೇಶ ಹೊರಡಿಸಿರುವ ಕೇರಳ ಸರ್ಕಾರ, “ಮಕ್ಕಳಿಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಆನಿವಾರ್ಯವಿಲ್ಲ. ಪೋಷಕರು ಮಾಸ್ಕ್‌ ಸೇರಿದಂತೆ ಸ್ಯಾನಿಟೈಸರ್‌‌ಗಳನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದೆ. ಇದರೊಂದಿಗೆ ಸಾಮಾಜಿಕ ಅಂತರ ಕಾಪಾಡುವುದು ಮುಖ್ಯ” ಎಂದು ಹೇಳಿದೆ. “ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳು 72 ಗಂಟೆಗಳ ಒಳಗೆ ಎರಡು ಡೋಸ್‌ ವ್ಯಾಕ್ಸಿನೇಷನ್‌‌ ಪಡೆದಿರುವ ಪ್ರಮಾಣಪತ್ರ ಅಥವಾ ಆರ್‌ಟಿಪಿಸಿಆರ್‌ ನೆಗೆಟಿವ್‌‌‌ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ” ಎಂದು ತಿಳಿಸಿದೆ.

‘ಶಬರಿಮಲೆ ಯಾತ್ರೆ ಮಾಡುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ| ಆರ್‌ಟಿಪಿಸಿಆರ್ ಪರೀಕ್ಷೆ ಅನಿವಾರ್ಯವಲ್ಲ Read More »

ಕಾರ್ಕಳ: ಬಟ್ಟೆ ಒಣಗಿಸಲು ಹೋದ ಮಹಿಳೆ ಮಹಡಿಯಿಂದ ಬಿದ್ದು ಸಾವು

ಕಾರ್ಕಳ(: ಬಟ್ಟೆ ಒಣಗಿಸಲು ಹೋಗಿ 5 ನೇ ಮಹಡಿಯಿಂದ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ತಾಲೂಕು ನಿಟ್ಟೆಯಲ್ಲಿ ಸಂಭವಿಸಿದೆ. ಶ್ರೀಮತಿ ಕಮಲ ಪ್ರಿಯಾ ಬಿ (48) ಮೃತಪಟ್ಟವರು. ಇವರು ಕಳೆದ 10 ವರ್ಷದಿಂದ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ನಿಟ್ಟೆ ಕಾಲೇಜಿನ ವಸತಿ ಗೃಹದ ಎ ಬ್ಲಾಕ್ ನ 5 ನೇ ಮಹಡಿಯಲ್ಲಿ ವಾಸಿಸುತ್ತಿದ್ದರು. ನ.24 ರ ಸಂಜೆ ತಾವು ವಾಸ್ತವ್ಯವಿದ್ದ ಮನೆಯ ಬಾಲ್ಕನಿಯಲ್ಲಿ ಸ್ಟೂಲ್ ನ ಮೇಲೆ ನಿಂತು ಬಟ್ಟೆ ಒಣಗಿಸುತ್ತಿರುವಾಗ ಆಕಸ್ಮಿಕವಾಗಿ ಆಯ ತಪ್ಪಿ

ಕಾರ್ಕಳ: ಬಟ್ಟೆ ಒಣಗಿಸಲು ಹೋದ ಮಹಿಳೆ ಮಹಡಿಯಿಂದ ಬಿದ್ದು ಸಾವು Read More »

ಉಳ್ಳಾಲ: ನೇತ್ರಾವತಿ ನದಿಯಲ್ಲಿ ಮಹಿಳೆಯ ಶವ ಪತ್ತೆ| ಕೊಳೆತ ಸ್ಥಿತಿಯಲ್ಲಿನ ಕಳೆಬರ ಬೆಳ್ಳಾರೆ ಮಹಿಳೆಯದ್ದೇ…!?

ಮಂಗಳೂರು: ಉಳ್ಳಾಲ ಹೊಯ್ಗೆ ನೇತ್ರಾವತಿ ನದಿ ತೀರದಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಇಂದು ಬೆಳಗ್ಗೆ ಮಹಿಳೆಯ ಶವ ಸಂಪೂರ್ಣ ವಿವಸ್ತ್ರ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಂಪೂರ್ಣ ಕೊಳೆತು ಹೋಗಿದೆ. ಹೊಯ್ಗೆ ಕಿಂಗ್ ಸ್ಟಾರ್ ಸೇವಾ ಸಮಿತಿಯ ಪ್ರೇಮ್ ಪ್ರಕಾಶ್ ಡಿಸೋಜ, ರಾಕೇಶ್ ಪ್ರಶಾಂತ್ ಡಿಸೋಜ, ಅನಿಲ್ ಮೊಂತೇರೊ ಮತ್ತು ನಿಶಾನ್ ಜಾಯ್ ಲೋಬೋ, ಅವರು ಶವವನ್ನ ನದಿಯಿಂದ ಮೇಲಕ್ಕೆತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ಉಳ್ಳಾಲ: ನೇತ್ರಾವತಿ ನದಿಯಲ್ಲಿ ಮಹಿಳೆಯ ಶವ ಪತ್ತೆ| ಕೊಳೆತ ಸ್ಥಿತಿಯಲ್ಲಿನ ಕಳೆಬರ ಬೆಳ್ಳಾರೆ ಮಹಿಳೆಯದ್ದೇ…!? Read More »

ಮಂಗಳೂರು: ನಾಗಬನ ಹಾನಿ ಪ್ರಕರಣ| 8 ಆರೋಪಿಗಳು ಅಂದರ್| ಕೋಮುದ್ವೇಷಕ್ಕೆ ಕಾರಣವಾಗಿದ್ದ ಘಟನೆ|

ಮಂಗಳೂರು: ಕೋಮು ವೈಷಮ್ಯಕ್ಕೆ ಕಾರಣವಾಗಿದ್ದ ಮಂಗಳೂರು ನಾಗಬನದ ಮೂರ್ತಿಗಳನ್ನು ಧ್ವಂಸಗೊಳಿಸಿದ್ದ ಪ್ರಕರಣವನ್ನು ಭೇದಿಸಿರುವ ಮಂಗಳೂರು ನಗರ ಪೊಲೀಸರು, ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಮಂಗಳೂರು ನಗರದ ಕೂಳೂರು, ಕೋಡಿಕಲ್ ನಾಗನಕಲ್ಲಿಗೆ ಹಾನಿ ಮಾಡಿ ಜಿಲ್ಲೆಯಲ್ಲಿ ಶಾಂತಿ ಕದಡಲು ಪ್ರಯತ್ನಿಸಿದ್ದರು.ಬಂಧಿತರನ್ನು ಕೂಳೂರಿನ ಪಂಜಿಮೊಗರು ಗ್ರಾಮದ ಪ್ರವೀಣ್ ಅನಿಲ್ ಮೊಂತೆರೋ (27), ಕಾವೂರು ಶಾಂತಿನಗರ ನಿವಾಸಿ ನಿಕಿಲೇಶ (22), ಸುರತ್ಕಲ್ ನಿವಾಸಿ ಜಯಂತ್ ಕುಮಾರ್ (30), ಬಂಟ್ವಾಳ ಪಡೂರು ಗ್ರಾಮ ನಿವಾಸಿ ಪ್ರತೀಕ್ (24), ಕೂಳೂರು ಪಡುಕೋಡಿ ಗ್ರಾಮ

ಮಂಗಳೂರು: ನಾಗಬನ ಹಾನಿ ಪ್ರಕರಣ| 8 ಆರೋಪಿಗಳು ಅಂದರ್| ಕೋಮುದ್ವೇಷಕ್ಕೆ ಕಾರಣವಾಗಿದ್ದ ಘಟನೆ| Read More »

ಹೊಸ ರೂಪಾಂತರಿ ವೈರಸ್ ಹಾವಳಿ ಹಿನ್ನಲೆ| ಇಂದು ಸಿಎಂ ಮಹತ್ವದ ಸಭೆ| ಮತ್ತೆ ”ಲಾಕ್” ಆಗುತ್ತಾ ಕರ್ನಾಟಕ?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಇಂದು 4 ಗಂಟೆಗೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ವಿದೇಶದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಶಾಲೆಗಳು, ಹಾಸ್ಟಲ್​ಗಳಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಸಂಬಂಧ ಆತಂಕ ವ್ಯಕ್ತಪಡಿಸಿದ್ದಾರೆ. ”ಶಾಲೆಗಳು,

ಹೊಸ ರೂಪಾಂತರಿ ವೈರಸ್ ಹಾವಳಿ ಹಿನ್ನಲೆ| ಇಂದು ಸಿಎಂ ಮಹತ್ವದ ಸಭೆ| ಮತ್ತೆ ”ಲಾಕ್” ಆಗುತ್ತಾ ಕರ್ನಾಟಕ? Read More »

ಮಂಗಳೂರು-ಚೆನ್ನೈ ರೈಲು ಗುದ್ದಿ ಹೆಣ್ಣಾನೆ ಹಾಗೂ‌ ಎರಡು ಮರಿಗಳು ಸಾವು|

ಚೆನ್ನೈ: 25 ವರ್ಷದ ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು-ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಭವಿಸಿದಾಗ ರೈಲು ಅತಿ ವೇಗವಾಗಿ ಚಲಿಸುತ್ತಿತ್ತು, ಡಿಕ್ಕಿ ರಭಸಕ್ಕೆ ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಸ್ಥಳಕ್ಕೆ ಕಾರ್ಯಾಚರಣೆ ತಂಡ ತೆರಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಂಗಳೂರು-ಚೆನ್ನೈ ಎಕ್ಸಪ್ರೆಸ್‌ ರೈಲು ಕೇರಳದ

ಮಂಗಳೂರು-ಚೆನ್ನೈ ರೈಲು ಗುದ್ದಿ ಹೆಣ್ಣಾನೆ ಹಾಗೂ‌ ಎರಡು ಮರಿಗಳು ಸಾವು| Read More »

ಉಪ್ಪಿನಂಗಡಿ: ಕರ್ತವ್ಯನಿರತ ಮೆಸ್ಕಾಂ ಸಿಬ್ಬಂದಿ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಮತ್ತು ಸದಸ್ಯನಿಂದ ಹಲ್ಲೆ

ನೆಲ್ಯಾಡಿ : ಉಪ್ಪಿನಂಗಡಿ ಬಳಿ ವಿದ್ಯುತ್ ಸಂಪರ್ಕ ತನಿಖೆ ನಡೆಸಲು ತೆರಳಿದ ಸಂದರ್ಭದಲ್ಲಿ ಕರ್ತವ್ಯ ನಿರತ ಮೆಸ್ಕಾಂ ಜೆಇಇ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಹಾಗೂ ಸದಸ್ಯ ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೆಲ್ಯಾಡಿ ಮೆಸ್ಕಾಂ ಶಾಖಾ ಇಂಜಿನಿಯರ್ ರಮೇಶ್.ಬಿ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಕಾರ್ತಿಕೇಯನ್ ಹಾಗೂ ಎಂ.ಕೆ ಪೌಲೋಸ್ ಹಲ್ಲೆ ನಡೆಸಿದವರು ಎನ್ನಲಾಗಿದೆ. ಗುಂಡ್ಯ ಎಂಬಲ್ಲಿ ವಿದ್ಯುತ್ ಸಂಪರ್ಕ ಪರಿಶೀಲನೆ ವೇಳೆ ಈ ಘಟನೆ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ

ಉಪ್ಪಿನಂಗಡಿ: ಕರ್ತವ್ಯನಿರತ ಮೆಸ್ಕಾಂ ಸಿಬ್ಬಂದಿ ಮೇಲೆ ಗ್ರಾ.ಪಂ ಉಪಾಧ್ಯಕ್ಷ ಮತ್ತು ಸದಸ್ಯನಿಂದ ಹಲ್ಲೆ Read More »

ವಿಶಿಷ್ಟ ಥೀಮ್ ನಲ್ಲಿ ಮದುವೆ ಕಾರ್ಡ್ ರೆಡಿ ಮಾಡಿದ ವಕೀಲ| ಸೊಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್|

ಬೆಂಗಳೂರು: ವಕೀಲರೋರ್ವರು ತಮ್ಮ ಮದುವೆ ಕರೆಯೋಲೆಯನ್ನು ಸಂವಿಧಾನದ ಥೀಮ್​ನೊಂದಿಗೆ ಸಿದ್ಧಪಡಿಸಿದ್ದಾರೆ. ಈ ಚಿತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಮನೆಯಲ್ಲಿ ಮದುವೆಯ ದಿನ ನಿಗದಿಯಾದ ಮೇಲೆ ಮೊದಲು ರೆಡಿಯಾಗೋದೇ ಲಗ್ನ ಪತ್ರಿಕೆ. ಇತ್ತೀಚೆಗೆ ಜನರು ಹೊಸ ಶೈಲಿಯಲ್ಲಿ ಲಗ್ನ ಪತ್ರಿಕೆ ತಯಾರಿಕೆಯನ್ನು ಯೋಚಿಸುತ್ತಾರೆ. ಜನರ ಮನಸೆಳೆಯುವ ಲಗ್ನ ಪತ್ರಿಕೆಗಳನ್ನು ಹುಡುಕುತ್ತಾರೆ. ಈಗೆಲ್ಲಾ ಹೊಸ ಹೊಸ ಥೀಮ್​ನೊಂದಿಗೆ ವೆಡ್ಡಿಂಗ್ ಕಾರ್ಡ್​ಗಳು ಸಿದ್ಧವಾಗುತ್ತಿವೆ. ಈ ಹಿಂದೆ ಆಧಾರ್ ಕಾರ್ಡ್​ ಥೀಮ್​ನೊಂದಿಗೆ ವಿಶಿಷ್ಟವಾಗಿ ಸಿದ್ಧಪಡಿಸಿದ ವೆಡ್ಡಿಂಗ್ ಕಾರ್ಡ್ ಚಿತ್ರ ಫುಲ್ ವೈರಲ್ ಆಗಿತ್ತು, ಇದೀಗ

ವಿಶಿಷ್ಟ ಥೀಮ್ ನಲ್ಲಿ ಮದುವೆ ಕಾರ್ಡ್ ರೆಡಿ ಮಾಡಿದ ವಕೀಲ| ಸೊಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್| Read More »

ಕದ್ದ ಪೆನ್ಸಿಲ್ ಹುಡುಕಿ ಕೊಡಲು ಠಾಣೆ‌ ಮೆಟ್ಟಿಲೇರಿದ ವಿದ್ಯಾರ್ಥಿ!

ಕರ್ನೂಲ್: ಒಂದನೇ ತರಗತಿ ವಿದ್ಯಾರ್ಥಿಯೊಬ್ಬನ ಪೆನ್ಸಿಲ್​ನನ್ನು ಆತನ ಸಹಪಾಠಿ ಕದ್ದೊಯ್ದಿದ್ದಾನೆ ಎಂದು ಆರೋಪಿಸಿ ದೂರು ದಾಖಲಿಸಲು ಮಕ್ಕಳ ಗುಂಪಿನೊಂದಿಗೆ ವಿದ್ಯಾರ್ಥಿ ಪೊಲೀಸ್ ಠಾಣೆಗೆ ಬಂದ ಸ್ವಾರಸ್ಯಕರ ಘಟನೆ ಆಂದ್ರಪ್ರದೇಶದ ಕರ್ನುಲ್ ನಲ್ಲಿ ನಡೆದಿದೆ.ಠಾಣೆಗೆ ಬಂದ ಪುಟಾಣಿ ವಿದ್ಯಾರ್ಥಿಗಳ ಗುಂಪನ್ನು ನೋಡಿ ಪೊಲೀಸ್​ ಅಧಿಕಾರಿಗಳು ಆಶ್ಚರ್ಯ ಚಕಿತರಾಗಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಫೆಬ್ರವರಿಯಲ್ಲಿ ಚಿತ್ರೀಕರಿಸಲಾದ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೊದಲ ತರಗತಿ ವಿದ್ಯಾರ್ಥಿಯಾದ ಹನುಮಂತ ಕರ್ನೂಲ್‌ನ ಪೆದ್ದಕಬಾದೂರು ಪೊಲೀಸ್

ಕದ್ದ ಪೆನ್ಸಿಲ್ ಹುಡುಕಿ ಕೊಡಲು ಠಾಣೆ‌ ಮೆಟ್ಟಿಲೇರಿದ ವಿದ್ಯಾರ್ಥಿ! Read More »

ಮತ್ತೆ ಆತಂಕದಲ್ಲಿ ಜಗತ್ತು| ಹೈ ಸ್ಪೀಡಾಗಿ ಹರಡುವ ಮತ್ತೊಂದು ಕೊರೊನಾ ತಳಿ ಪತ್ತೆ!, ಎಚ್ಚರಿಕೆಯಿಂದಿರಲು ವೈದ್ಯಲೋಕ ಸೂಚನೆ

ಡಿಜಿಟಲ್ ಡೆಸ್ಕ್: ಕೊರೋನಾ ವೈರಸ್‌ ದೇಶದಲ್ಲಿ ಸದ್ಯ ಕಡಿಮೆ ಪ್ರಕರಣಗಳು ವರದಿಯಾಗುತ್ತಿದೆ. ಆದರೂ, ಪ್ರತಿನಿತ್ಯ ಸಾವುಗಳು ಸಂಭವಿಸುತ್ತಿದ್ದು, ಸಾವಿರಾರು ಹೊಸ ಪ್ರಕರಣಗಳು ವರದಿಯಾಗುತ್ತಿದೆ. ಈ ನಡುವೆ, ದಕ್ಷಿಣ ಆಫ್ರಿಕಾದಲ್ಲಿ ಹೊಸ ಕೋವಿಡ್ ರೂಪಾಂತರದ ಬಗ್ಗೆ ವಿಶ್ವದೆಲ್ಲೆಡೆ ಆತಂಕ ಹೆಚ್ಚಾಗಿದೆ. ಇತ್ತೀಚಿನ ಇದುವರೆಗೆ ಕಂಡುಹಿಡಿದ ಅತ್ಯಂತ ಹೆಚ್ಚು ರೂಪಾಂತರಗೊಂಡ ಆವೃತ್ತಿಯಾಗಿದೆ. ಮತ್ತು ಇದು ರೂಪಾಂತರಗಳ ದೀರ್ಘ ಪಟ್ಟಿಯನ್ನು ಹೊಂದಿದೆ, ಇದನ್ನು ಒಬ್ಬ ವಿಜ್ಞಾನಿ “ಭಯಾನಕ” ಎಂದು ವಿವರಿಸಿದ್ದಾರೆ, ಆದರೆ ಇನ್ನೊಬ್ಬರು ಇದು ಅವರು ನೋಡಿದ ಅತ್ಯಂತ ಕೆಟ್ಟ ರೂಪಾಂತರವಾಗಿದೆ

ಮತ್ತೆ ಆತಂಕದಲ್ಲಿ ಜಗತ್ತು| ಹೈ ಸ್ಪೀಡಾಗಿ ಹರಡುವ ಮತ್ತೊಂದು ಕೊರೊನಾ ತಳಿ ಪತ್ತೆ!, ಎಚ್ಚರಿಕೆಯಿಂದಿರಲು ವೈದ್ಯಲೋಕ ಸೂಚನೆ Read More »