Editor

ಎರಡು ಜೀವಗಳನ್ನು ಬಲಿ ಪಡೆದ ದುಬಾರಿ ಟೊಮ್ಯಾಟೊ| ತೋಟದಿಂದ ಕದಿಯಲು ಹೋಗಿ ಅವಾಂತರ|

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ದುಬಾರಿಯಾಗಿರುವ ಹಿನ್ನೆಲೆಯಲ್ಲಿ ತೋಟದಲ್ಲಿ ಬೆಳೆದಿದ್ದ ಟೋಮ್ಯಾಟೊ ಕದಿಯಲು ಹೋಗಿದ್ದ ಇಬ್ಬರು ಯುವಕರು ಬೇಲಿಗೆ ಹಾಕಿದ್ದ ವಿದ್ಯುತ್ ಪ್ರವಹಿಸಿ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಚರಕಮಟ್ಟೇನಹಳ್ಳಿ ಬಳಿ ಸಂಭವಿಸಿದೆ. ಟೊಮ್ಯಾಟೊ ಬೆಳೆಗೆ ತೋಟದ ಮಾಲಿಕ ಅಶ್ವಥರಾವ್ ವಿದ್ಯುತ್ ಬೇಲಿ ಹಾಕಿದ್ದರು. ವಿದ್ಯುತ್ ಬೇಲಿ ತಗುಲಿ ವಸಂತರಾವ್ (28) ಸ್ಥಳದಲ್ಲೇ ಮೃತಪಟ್ಟರೆ, ಸಾವಿನ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಸ್ಥಳೀಯರು ತೋಟದ ಮಾಲಿಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ತೋಟದ ಮಾಲಿಕ ಅಶ್ವಥರಾವ್

ಎರಡು ಜೀವಗಳನ್ನು ಬಲಿ ಪಡೆದ ದುಬಾರಿ ಟೊಮ್ಯಾಟೊ| ತೋಟದಿಂದ ಕದಿಯಲು ಹೋಗಿ ಅವಾಂತರ| Read More »

ರಾಜಕೀಯ ನಾಯಕರೇ ನಿಜವಾದ ಗೂಂಡಾಗಳು, ಭ್ರಷ್ಟರನ್ನು ಗುಂಡಿಟ್ಟು ಕೊಲ್ಲಬೇಕು – ಮುತಾಲಿಕ್ ಕಿಡಿ

ವಿಜಯಪುರ: ರಾಜಕೀಯ ನಾಯಕರು ನಿಜವಾದ ಗೂಂಡಾಗಳು. ಚುನಾವಣೆ ಬಂದಾಗ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಮುತಾಲಿಕ್, ಚುನಾವಣೆ ಬಂದಾಗ ರಾಜಕೀಯಕ್ಕೆ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ. ಬಳಿಕ ಹಿಂದುತ್ವಕ್ಕೆ ಹೋರಾಡಿದವರ ಮೇಲೆ ರೌಡಿಶೀಟರ್ ಕೇಸ್ ಹಾಕಲಾಗುತ್ತದೆ. ಅದನ್ನು ತಡೆಗಟ್ಟುವುದನ್ನು ಬಿಟ್ಟು, ತಮ್ಮ ಸ್ವಾರ್ಥಕ್ಕಾಗಿ ಹಿಂದುಗಳನ್ನು ಬಳಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಹಂಸಲೇಖ ಅವರು ದೊಡ್ಡ ವ್ಯಕ್ತಿ. ಅವರು ಅಂತಹ ಶಬ್ದ ಮಾತನಾಡಬಾರದಿತ್ತು. ಆದರೂ ಮಾತನಾಡಿದ್ದಾರೆ. ಅದನ್ನು ಖಂಡಿಸಿದ್ದೇನೆ. ಅವರು ಕ್ಷಮೆ ಕೇಳಿದ್ದಾರೆ.

ರಾಜಕೀಯ ನಾಯಕರೇ ನಿಜವಾದ ಗೂಂಡಾಗಳು, ಭ್ರಷ್ಟರನ್ನು ಗುಂಡಿಟ್ಟು ಕೊಲ್ಲಬೇಕು – ಮುತಾಲಿಕ್ ಕಿಡಿ Read More »

ನೇಣಿಗೆ ಕೊರಳೊಡ್ಡಿದ ಪುನೀತ್ ಅಭಿಮಾನಿ| ನಿಲ್ಲದ ಅಭಿಮಾನಿಗಳ ಸಾವಿನ‌ ಓಟ|

ಹಾಸನ: ಪುನೀತ್ ರಾಜ್‌ಕುಮಾರ್ ಅಗಲಿ ತಿಂಗಳಾಗುತ್ತಾ ಬಂದರೂ ಅವರ ಅಗಲಿಕೆಯ ನೋವು ಅಭಿಮಾನಿಗಳ ಮನದಲ್ಲಿ ಮಡುಗಟ್ಟಿದೆ. ಪುನೀತ್ ಇನ್ನಿಲ್ಲ ಎಂಬ ಕಠುಸತ್ಯವನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದೊಡ್ಮನೆ ಕುಟುಂಬದವರು ಅಭಿಮಾನಿಗಳ ಬಳಿ ಕೈಮುಗಿದು ಕೇಳಿ ಕೊಂಡರೂ ಪ್ರಯೋಜನವಾಗಿಲ್ಲ. ಅಪ್ಪು ಅಭಿಮಾನಿಗಳ ಆತ್ಮಹತ್ಯೆ ಸರಣಿ ಇನ್ನೂ ನಿಂತಿಲ್ಲ. ಇಂದು ಹಾಸನದಲ್ಲಿ ಅಪ್ಪು ಅಭಿಮಾನಿ ಮಯೂರ ಎಂಬುವರು ನೇಣಿಗೆ ಶರಣಾಗಿದ್ದಾರೆ. ಮಯೂರ ಡಾ.ರಾಜ್‌ಕುಮಾರ್ ಅವರ ಅಭಿಮಾನಿಯಾಗಿದ್ದರು. ಅಂತೆಯೇ ಪುನೀತ್ ಅವರ ಅಭಿಮಾನಿಯೂ ಆಗಿದ್ದರು. ಹಲವು ಭಾರಿ ಪುನೀತ್ ರಾಜ್‌ಕುಮಾರ್ ಅವರನ್ನು

ನೇಣಿಗೆ ಕೊರಳೊಡ್ಡಿದ ಪುನೀತ್ ಅಭಿಮಾನಿ| ನಿಲ್ಲದ ಅಭಿಮಾನಿಗಳ ಸಾವಿನ‌ ಓಟ| Read More »

ಉಗ್ರರಿಗೆ ಹಣ‌ ಕಳುಹಿಸುತ್ತಿದ್ದ ದಂಪತಿಗೆ ಕಠಿಣ ಶಿಕ್ಷೆ| ಭಾರತದಲ್ಲೇ‌ ಹಣ ಸಂಗ್ರಹಿಸಿ ಸಿಮಿ ಉಗ್ರರಿಗೆ ನೀಡುತ್ತಿದ್ದ ಗಂಡ-ಹೆಂಡತಿ..!

ಮಂಗಳೂರು : ಭಯೋತ್ಪಾದಕ ಸಂಘಟನೆಯ ಜತೆ ಸಂಪರ್ಕ ಹೊಂದಿ ಉಗ್ರರಿಗೆ ನೆರವು ನೀಡುತ್ತಿದ್ದ ಮಂಗಳೂರಿನ ದಂಪತಿಗೆ ಇದೀಗ 10 ವರ್ಷಗಳ ಶಿಕ್ಷೆಯಾಗಿದೆ.ಜುಬೇರ್ ಹುಸೇನ್ (42), ಆತನ ಪತ್ನಿ ಆಯೇಷಾ ಬಾನು (39) ಶಿಕ್ಷೆಗೊಳಗಾದವರು. ಇವರು ನಿಷೇಧಿತ ಸಿಮಿ, ಇಂಡಿಯನ್ ಮುಜಾಹಿದೀನ್ ಸಂಘಟನೆಗಳಿಗೆ ಹಣ ಭಾರತದಿಂದ ಹಣ ಸಂಗ್ರಹಿಸಿ ಕಳುಹಿಸಿಕೊಡುತ್ತಿದ್ದರು. ಮಂಗಳೂರು ಮೂಲದ ಈ ದಂಪತಿ ಛತ್ತೀಸ್‌ಗಢ ರಾಯಪುರದಲ್ಲಿ ಸದ್ಯ ವಾಸವಾಗಿದ್ದರು. ಆರಂಭದಲ್ಲಿ ಮಂಗಳೂರಿನಿಂದಲೇ ತಮ್ಮ ಕುಕೃತ್ಯ ನಡೆಸುತ್ತಿದ್ದ ಇವರು ನಂತರ ರಾಯಪುರದಲ್ಲಿ ಸಿಕ್ಕಿಬಿದ್ದಿದ್ದರು. ಇವರ ಜತೆ ಇನ್ನೂ

ಉಗ್ರರಿಗೆ ಹಣ‌ ಕಳುಹಿಸುತ್ತಿದ್ದ ದಂಪತಿಗೆ ಕಠಿಣ ಶಿಕ್ಷೆ| ಭಾರತದಲ್ಲೇ‌ ಹಣ ಸಂಗ್ರಹಿಸಿ ಸಿಮಿ ಉಗ್ರರಿಗೆ ನೀಡುತ್ತಿದ್ದ ಗಂಡ-ಹೆಂಡತಿ..! Read More »

ಕಡಬ: ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿದ ಹಿಂದೂ ಯುವಕರಿಗೆ ಬೆದರಿಕೆ|

ಕಡಬ: ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ಹಿಂದೂ ಯುವಕರಿಬ್ಬರಿಗೆ ಮುಸ್ಲಿಂ ಯುವಕರು ಜೀವ ಬೆದರಿಕೆ ಬೆದರಿಕೆ ಹಾಕಿರುವ ಘಟನೆ ಕಡಬದ ಮರ್ಧಾಳದಲ್ಲಿ ನಡೆದಿದೆ. ಮರ್ದಾಳದ ಹಿಂದೂ ಯುವಕರಿಬ್ಬರು ತಮ್ಮ ವಾಟ್ಸಾಪ್ ಸ್ಟೇಟಸ್’ನಲ್ಲಿ “ಮರ್ಧಾಳದ ಮುಸ್ಲಿಮರು ನಮ್ಮ ಸಮುದಾಯದ ಹುಡುಗಿಯರಿಗೆ ಕಣ್ಣು ಹಾಕಿದ್ರೆ ನಮಗೆ ಹೇಳಿ ನಾವು ನೋಡಿಕೊಳ್ಳುತ್ತೇವೆ, ನಮ್ಮ ಹುಡುಗಿಯರು ಮುಸ್ಲಿಂ ಯುವಕರ ಜೊತೆ ಕಾಂಟ್ಯಾಕ್ಟ್ ಇಟ್ಟುಕೊಂಡಿದ್ದರೆ ಹೇಳಿ ಅವರನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಹಾಕಿಕೊಂಡಿದ್ದರೆಂದು ಹೇಳಲಾಗಿದೆ. ಸದ್ಯ ಇದೇ ವಿಚಾರಕ್ಕೆ ಸಂಬಂಧಿಸಿ ಮುಸ್ಲಿಂ ಯುವಕರು ಕೊಲೆ

ಕಡಬ: ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿದ ಹಿಂದೂ ಯುವಕರಿಗೆ ಬೆದರಿಕೆ| Read More »

ಕೃಷಿಭೂಮಿಯನ್ನು ನೋಡಲು ಬಂದ ಯಜಮಾನನನ್ನು ಭೂಮಿಯೊಳಗೆ ಹೂತಿಟ್ಟ ಕಿರಾತಕರು| ಆಸ್ತಿ ಆಸೆಗೆ ಸಂಬಂಧಿಕರೇ ಕೊಲೆಗೈದು ಬೃಹನ್ನಾಟಕ|

ಪುತ್ತೂರು: ಆತ ತಾನು ಖರೀದಿಸಿಸ ಪ್ರೀತಿಯ ಕೃಷಿ ಭೂಮಿಯನ್ನು ನೋಡಲು ಬಂದಿದ್ದ. ಆದರೆ ವಿಧಿಯಾಟ ಬೇರೆ ಆಗಿತ್ತು. ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿದ್ದ ಆತನನ್ನು ಸಂಬಂಧಿಕರೇ ಫೋಟೋ ಫ್ರೇಮ್ ನೊಳಗೆ ಆಗುವಂತೆ ಮಾಡಿದ್ದಾರೆ. ಜಮೀನು ನೋಡಲು ಬಂದವನನ್ನು ಸಂಬಂಧಿಕರೇ ಕೊಲೆಮಾಡಿ ಕಾಡಿನ ಮಧ್ಯೆ ಹೂತು ಹಾಕಿದ್ದಾರೆ. ಈ ಘಟನೆ ನಡೆದದ್ದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮುಗುಳಿ ಎಂಬಲ್ಲಿ. ಮೈಸೂರಿನ ಸುಬ್ರಹ್ಮಣ್ಯ ನಗರದ ಜಗದೀಶ್ (58) ಎಂಬವರೇ ಕೊಲೆಯಾದ ದುರ್ದೈವಿ. ತನ್ನ ಕೃಷಿ ಭೂಮಿಯನ್ನು ಮುಗುಳಿ

ಕೃಷಿಭೂಮಿಯನ್ನು ನೋಡಲು ಬಂದ ಯಜಮಾನನನ್ನು ಭೂಮಿಯೊಳಗೆ ಹೂತಿಟ್ಟ ಕಿರಾತಕರು| ಆಸ್ತಿ ಆಸೆಗೆ ಸಂಬಂಧಿಕರೇ ಕೊಲೆಗೈದು ಬೃಹನ್ನಾಟಕ| Read More »

ಮಂಗಳೂರು: ಪ್ರಜ್ಞೆ ತಪ್ಪಿಸಿ ಬ್ಲೂಫಿಲಂ ಶೂಟಿಂಗ್| ಮಹಿಳೆ ಸೇರಿ ಮೂರು ಮಂದಿ ಖತರ್ನಾಕ್ ಗಳು ಅಂದರ್|

ಮಂಗಳೂರು : ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರ್ಯಾಪ್ ಗೆ ಒಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಇನ್ಲ್ಯಾಂಡ್ ಅಪಾರ್ಟ್ಮೆಂಟ್ ನಿವಾಸಿ ಅಝ್ವೀನ್ ಸಿ. (24), ಬೈಕಂಪಾಡಿ ಜೋಕಟ್ಟೆಯ ಕೆಬಿಎಸ್ ಬೊಟ್ಟು ಹೌಸ್ ನಿವಾಸಿ ಸಫ್ನಾ ಅಲಿಯಾಸ್ ಹತೀಜಮ್ಮ (23) ಬಂಧಿತ ಆರೋಪಿಗಳು ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿಮಾಹಿತಿ ನೀಡಿದ್ದಾರೆ. ದುಬೈನಲ್ಲಿ ಉದ್ಯೋಗದಲ್ಲಿದ್ದು, ವಾಪಾಸಾಗಿದ್ದ ವ್ಯಕ್ತಿಯೊಬ್ಬರ ಮನೆಗೆ ಅಝ್ವಿನ್ ಹಾಗೂ ಆತನ

ಮಂಗಳೂರು: ಪ್ರಜ್ಞೆ ತಪ್ಪಿಸಿ ಬ್ಲೂಫಿಲಂ ಶೂಟಿಂಗ್| ಮಹಿಳೆ ಸೇರಿ ಮೂರು ಮಂದಿ ಖತರ್ನಾಕ್ ಗಳು ಅಂದರ್| Read More »

ದೋಣಿ ಮುಳುಗಿ 31 ವಲಸಿಗರು ಜಲಸಮಾಧಿ

ಪ್ಯಾರಿಸ್: ಇಂಗ್ಲಿಷ್ ಕಡಲ್ಗಾಲುವೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ದೋಣಿ ಮುಳುಗಿ ಬ್ರಿಟನ್’ಗೆ ಪ್ರಯಾಣಿಸುತ್ತಿದ್ದ 31 ವಲಸಿಗರು ಜಲ ಸಮಾಧಿಯಾಗಿರುವ ಘಟನೆ ನಡೆದಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಫ್ರಾನ್ಸ್ ನ ಒಳಾಡಳಿತ ಸಚಿವ ಗೆರಾಲ್ಡ್ ಡಾರ್ಮನಿನ್ , ಬ್ರಿಟನ್ ಗೆ ಪ್ರಯಾಣಿಸುತ್ತಿದ್ದ 34 ವಲಸಿಗರ ಪೈಕಿ ಐವರು ಮಹಿಳೆಯರು, ಓರ್ವ ಬಾಲಕಿ ಸೇರಿದಂತೆ 31 ವಲಸಿಗರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಬದುಕಿದ್ದಾರೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದಾನೆ. ಪ್ರಯಾಣಿಕರು ಯಾವ ದೇಶದವರು ಎಂದು ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ. ಸದ್ಯ

ದೋಣಿ ಮುಳುಗಿ 31 ವಲಸಿಗರು ಜಲಸಮಾಧಿ Read More »

ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ

ಹೊನ್ನಾವರ: ವಿದ್ಯಾರ್ಥಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ವಿಶಾಲ ಗೌಡ (17) ಎನ್ನಲಾಗಿದೆ. ಮೃತ ವಿದ್ಯಾರ್ಥಿ ಹೊನ್ನಾವರ ಪಟ್ಟಣದ ಎಸ್ ಡಿಎಂ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿಯಾಗಿದ್ದು, ಮುಗ್ವಾ ಹಳಗೇರಿ ಮೂಲದ ನಿವಾಸಿ ಎಂದು ತಿಳಿದು ಬಂದಿದೆ. ಚಲಿಸುವ ರೈಲಿಗೆ ತಲೆಯಿಟ್ಟು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು, ಪರಿಣಾಮವಾಗಿ ವಿದ್ಯಾರ್ಥಿಯ ದೇಹ ಛಿದ್ರವಾಗಿ ಚೆಲ್ಲಾಪಿಲ್ಲಿಯಾಗಿದೆ. ಇನ್ನೂ ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ

ರೈಲಿಗೆ ತಲೆಕೊಟ್ಟು ವಿದ್ಯಾರ್ಥಿ ಆತ್ಮಹತ್ಯೆ Read More »

ಮಂಗಳೂರು: ಪುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ‌ ಕಾರು

ಮಂಗಳೂರು : ನಗರದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಬಳಿಯ ಫುಟ್‌ಪಾತ್‌ನಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಕಾರೊಂದು ಚಲಿಸಿದ ಘಟನೆ ಇಂದು ಮುಂಜಾನೆ ನಡೆದಿದೆ. ಗಾಯಾಳು ಕಾರ್ಮಿಕರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊರ ರಾಜ್ಯದ ಸುಮಾರು 10ಕ್ಕೂ ಅಧಿಕ ಕಾರ್ಮಿಕರು ಫುಟ್‌ಪಾತ್‌ನಲ್ಲಿ ಮಲಗಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಸ್ಥಳದಲ್ಲಿ ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆಯಲ್ಲದೆ ಅಲ್ಲೇ ಮಲಗಿದ್ದ ಕಾರ್ಮಿಕರ ಮೇಲೆ ಚಲಿಸಿದೆ.

ಮಂಗಳೂರು: ಪುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ‌ ಕಾರು Read More »