Editor

ಪಲ್ಲಕ್ಕಿ ಹೊತ್ತು ವಿವಾದಕ್ಕೀಡಾದ ಶಾಸಕ ಹರೀಶ್ ಪೂಂಜಾ|

ಬೆಳ್ತಂಗಡಿ: ಗೌಡ ಸಾರಸ್ವತ ಬ್ರಾಹ್ಮಣರಿಗೆ ಸೇರಿದ ವೆಂಕಟರಮಣ ದೇವಸ್ಥಾನದ ದೇವಲ ಪಲ್ಲಕಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೊತ್ತಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮವನ್ನು ಮುಗಿಸಿ ಮನೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರನ್ನು ಬೆಳ್ತಂಗಡಿ ಲಾಯಿಲ ವೆಂಕಟರಮಣ ದೇವರ ಪಲ್ಲಕ್ಕಿ ಹೊರಲು ಸ್ಥಳೀಯ ಯುವಕರು ಒತ್ತಾಯಿಸಿದ್ದಾರೆ. ಈ ಹಿನ್ನಲೆ ಶಾಸಕರು ಪಲ್ಲಕ್ಕಿಗೆ ಹೆಗಲು ಕೊಟ್ಟಿದ್ದಾರೆ. ಇದು ಸದ್ಯ ವಿವಾದಕ್ಕೆ ಕಾರಣವಾಗಿದ್ದು. ಗೌಡ ಸಾರಸ್ವತ ಬ್ರಾಹ್ಮಣರಿಗೆ ಸೇರಿದ ವೆಂಕಟರಮಣ ದೇವಸ್ಥಾನದಲ್ಲಿ ಗೌಡ ಸಾರಸ್ವತರಲ್ಲದೆ ಬೇರೆ ಜಾತಿಗೆ ಪಲ್ಲಕ್ಕಿ

ಪಲ್ಲಕ್ಕಿ ಹೊತ್ತು ವಿವಾದಕ್ಕೀಡಾದ ಶಾಸಕ ಹರೀಶ್ ಪೂಂಜಾ| Read More »

ಐಸಿಸ್ ಉಗ್ರರ ಕರಿನೆರಳು| ಮುರುಡೇಶ್ವರದಲ್ಲಿ ಬಿಗಿ ಭದ್ರತೆ

ಕಾರವಾರ: ವಿಶ್ವ ಪ್ರಸಿದ್ದ ಧಾರ್ಮಿಕ ಮತ್ತು ಪ್ರವಾಸಿ ತಾಣವಾದ ಮುರ್ಡೇಶ್ವರದ ಮೇಲೆ ಐಸಿಸ್ ಉಗ್ರ ಸಂಘಟನೆ ಕಣ್ಣು ಬಿದ್ದಿರುವ ಶಂಕೆಯ ಮೇಲೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕೆಲ ದಿನಗಳ ಹಿಂದಿನಿಂದ ಇಲ್ಲಿನ ಬೃಹತ್ ಶಿವನ ವಿಗ್ರಹ ವಿರೂಪಗೊಳಿಸಿದ ಪೋಟೋ ವೈರಲ್ ಆಗಿದ್ದರಿಂದ ಸರ್ಕಾರ ಎಚ್ಚೆತ್ತುಕೊಂಡಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದ ಕುಚೋದ್ಯರನ್ನ ಬಂಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏನಿದು ಘಟನೆ? ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ

ಐಸಿಸ್ ಉಗ್ರರ ಕರಿನೆರಳು| ಮುರುಡೇಶ್ವರದಲ್ಲಿ ಬಿಗಿ ಭದ್ರತೆ Read More »

ಪುತ್ತೂರು: ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ ಪ್ರಕರಣ| ಆರೋಪಿಗಳನ್ನು ತಕ್ಷಣ ಬಂಧಿಸಲು ಸಿಎಫ್ಐ ಆಗ್ರಹ

ಪುತ್ತೂರು: ಕೊಂಬೆಟ್ಟು ಕಾಲೇಜ್‍ನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಬುಧವಾರ ಸಂಜೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ವಿದ್ಯಾರ್ಥಿಗಳು ಧರಣಿ ನಡೆಸಿದರು. ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಆರೋಪಿಗಳನ್ನು 24 ಗಂಟೆಗಳ ಒಳಗಾಗಿ ಬಂಧಿಸುವಂತೆ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆಗ್ರಹಿಸಿದರು. ಪುತ್ತೂರು ಡಿವೈಎಸ್‍ಪಿ ಅವರು ಸಕಾರಾತ್ಮಕ ಭರವಸೆ ನೀಡಿದ ಬಳಿ ಧರಣಿಯನ್ನು ಹಿಂಪಡೆದರು. ಧರಣಿಯಲ್ಲಿ ಸಿಎಫ್‍ಐ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ, ಜಿಲ್ಲಾಧ್ಯಕ್ಷ ಅನ್ಸಾರ್

ಪುತ್ತೂರು: ಕಾಲೇಜು ವಿದ್ಯಾರ್ಥಿಗಳಿಗೆ ಹಲ್ಲೆ ಪ್ರಕರಣ| ಆರೋಪಿಗಳನ್ನು ತಕ್ಷಣ ಬಂಧಿಸಲು ಸಿಎಫ್ಐ ಆಗ್ರಹ Read More »

ಡಿಸೆಂಬರ್ ನಿಂದ ಶಾಲಾ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆ ವಿತರಣೆಗೆ ನಿರ್ಧಾರ

ಬೆಂಗಳೂರು : ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಕೆಲ ಶಾಲೆಗಳ‌ ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 7 ಜಿಲ್ಲೆಗಳಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ , ಕಲಬುರಗಿ, ವಿಜಯಪುರ, ಬಳ್ಳಾರಿ ಜಿಲ್ಲೆಯಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಏಳು ಜಿಲ್ಲೆಗಳ

ಡಿಸೆಂಬರ್ ನಿಂದ ಶಾಲಾ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆ ವಿತರಣೆಗೆ ನಿರ್ಧಾರ Read More »

ಭ್ರಷ್ಟರ ಬೇಟೆ| ನೀರಿನ ಪೈಪ್ ಒಳಗೂ ಹಣ ಕೂಡಿಟ್ಟ ಅಸಾಮಿ|

ಕಲಬುರಗಿ: ಇಲ್ಲಿ ಬುಧವಾರ ನಡೆದ ಎಸಿಬಿ ದಾಳಿ ವೇಳೆ ನೀರಿನ ಪೈಪ್ ನಲ್ಲಿ ಕಂತೆ ಕಂತೆ ನೋಟುಗಳನ್ನು ಕಂಡು ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ಲೋಕೋಪಯೋಗಿ ಇಲಾಖೆಯ ಜೆಇ ಶಾಂತಗೌಡ ಬಿರಾದಾರ ಮನೆ ಮೇಲೆ ಎಸಿಬಿ ದಾಳಿ ವೇಳೆ ನೀರಿನ ಪೈಪ್ ನಲ್ಲಿ ಹಣ ಪತ್ತೆಯಾಗಿದ್ದು ಇದನ್ನು ನೋಡಿದ ಅಧಿಕಾರಿಗಳು ದಂಗಾಗಿ ಹೋಗಿದ್ದಾರೆ. ಎಸಿಬಿ ದಾಳಿ ನಡೆದಾಗ ಹಣವನ್ನು ಪೈಪ್ ನಲ್ಲಿ ತುಂಬಿರುವ ಶಂಕೆ ವ್ಯಕ್ತವಾಗಿದೆ. ಪರಿಶೀಲನೆ ‌ನಡೆಸಿದಾಗ ನೀರಿನಂತೆ ಹಣ ಪೈಪ್ ಒಳಗಿಂದ ಹರಿದು ಬಂದಿದೆ. ಭ್ರಷ್ಟಾಚಾರ

ಭ್ರಷ್ಟರ ಬೇಟೆ| ನೀರಿನ ಪೈಪ್ ಒಳಗೂ ಹಣ ಕೂಡಿಟ್ಟ ಅಸಾಮಿ| Read More »

ಕಸಾಪ‌ ಅಧ್ಯಕ್ಷರಾಗಿ ನಾಡೋಜ ಮಹೇಶ್ ಜೋಷಿ ಆಯ್ಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ರಾಜ್ಯಾಧ್ಯಕ್ಷರಾಗಿ ಮಹೇಶ ಜೋಷಿ ಅವರನ್ನು ಬುಧವಾರ ಚುನಾವಣಾ ಅಧಿಕಾರಿಗಳು ಘೋಷಿಸಿದ್ದಾರೆ. ಕಳೆದ ವಾರ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯ ಒಟ್ಟು 3,10,153 ಮತಗಳಲ್ಲಿ ಜೋಷಿ ಅವರು 69,431 ಮತಗಳನ್ನು ಪಡೆದುಕೊಂಡಿದ್ದಾರೆ. ಗಡಿನಾಡು – ಹೊರನಾಡು ಅಧ್ಯಕ್ಷರು ಇದೇ ಸಂದರ್ಭದಲ್ಲಿ ಗಡಿನಾಡು ಹಾಗೂ ಹೊರನಾಡು ಘಟಕಗಳ ಅಧ್ಯಕ್ಷರನ್ನೂ ಘೋಷಿಸಲಾಯಿತು. ಮಹಾರಾಷ್ಟ್ರ ಗಡಿನಾಡು ಘಟಕದ ಅಧ್ಯಕ್ಷರಾಗಿ ಸೋಮಶೇಖರ ಜಮಶೆಟ್ಟಿ ( 298 ಮತಗಳು), ಆಂಧ್ರಪ್ರದೇಶ ಘಟಕದ ಅಧ್ಯಕ್ಷರಾಗಿ ಅಂಜನ್‌ ಕುಮಾರ್‌ (768), ಕೇರಳ

ಕಸಾಪ‌ ಅಧ್ಯಕ್ಷರಾಗಿ ನಾಡೋಜ ಮಹೇಶ್ ಜೋಷಿ ಆಯ್ಕೆ Read More »

ಹಿಂಜಾವೇ ಪ್ರಮುಖ್ ಜಗದೀಶ ಕಾರಂತ ವಿರುದ್ದ ದ.ಕ ಡಿಸಿ ದೂರು| ‘ಡಿಸಿ ಕೊರಳಪಟ್ಟಿ ಹಿಡಿಯುತ್ತೇವೆ’ ಎಂದಿದ್ದ ಕಾರಂತ್

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ದೂರು ನೀಡಿದ್ದಾರೆ. ನವೆಂಬರ್ 22ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿ ಭಾಷಣ ಮಾಡುವ ವೇಳೆ, ಜಿಲ್ಲಾಧಿಕಾರಿ ಕೊರಳಪಟ್ಟಿ ಹಿಡಿಯುತ್ತೇವೆ ಎಂದು ಬಹಿರಂಗ ಬೆದರಿಕೆ ಹಾಕಿದ ಹಿನ್ನೆಲೆ ಜಗದೀಶ್ ಕಾರಂತ್ ವಿರುದ್ಧ ದೂರು ದಾಖಲಿಸಲಾಗಿದೆ. ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆಯಲ್ಲಿ ನಾಲಿಗೆ ಹರಿಬಿಟ್ಟಿದ್ದ ಜಗದೀಶ್ ಕಾರಂತ್ ವಿರುದ್ಧ ಇದೀಗ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅಕ್ರಮ

ಹಿಂಜಾವೇ ಪ್ರಮುಖ್ ಜಗದೀಶ ಕಾರಂತ ವಿರುದ್ದ ದ.ಕ ಡಿಸಿ ದೂರು| ‘ಡಿಸಿ ಕೊರಳಪಟ್ಟಿ ಹಿಡಿಯುತ್ತೇವೆ’ ಎಂದಿದ್ದ ಕಾರಂತ್ Read More »

503 ಎಸಿಬಿ ಅಧಿಕಾರಿಗಳಿಂದ ರಾಜ್ಯದ ವಿವಿಧ ಕಡೆ ದಾಳಿ| ಮಹಾತಿಮಿಂಗಿಲಗಳು‌ ಬಲೆಗೆ| ಅಪಾರ ಆಸ್ತಿ ಮುಟ್ಟುಗೋಲು|ಶೋಧ ಕಾರ್ಯದಲ್ಲಿ ಹೊರಬಿದ್ದ ಆಸ್ತಿ‌ ಎಷ್ಟು ಗೊತ್ತಾ?

ಬೆಂಗಳೂರು: ನ.24 ರಂದು ನಡೆದ ಎಸಿಬಿ, ಪೊಲೀಸ್ ಠಾಣೆಗಳ ವಿವಿಧ ತಂಡಗಳಿಂದ 15 ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 68 ಸ್ಥಳಗಳಲ್ಲಿ ಒಟ್ಟು 503 ಅಧಿಕಾರಿ ಹಾಗೂ ಸಿಬ್ಬಂದಿ ಒಟ್ಟು 68 ತಂಡದೊಂದಿಗೆ ಶೋಧನಾ ಕಾರ್ಯ ಕೈಗೊಳ್ಳಲಾಗಿತ್ತು. ಅದರಂತೆ ACB ಹೊರಡಿಸಿರುವ ಹೇಳಿಕೆಯ ವಿವರ ಹೀಗಿದೆ. ಎಸ್. ಎಂ. ಬಿರಾದರ್, ಕಿರಿಯ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ.ಎಸಿಬಿ ದಾಳಿ ನಡೆಸಿದಾಗ ಕಲಬುರಗಿಯಲ್ಲಿ 2 ವಾಸದ ಮನೆಗಳು, ಬೆಂಗಳೂರು ನಗರದಲ್ಲಿ 1 ನಿವೇಶನ, 3 ವಿವಿಧ ಕಂಪನಿಯ ಕಾರುಗಳು,

503 ಎಸಿಬಿ ಅಧಿಕಾರಿಗಳಿಂದ ರಾಜ್ಯದ ವಿವಿಧ ಕಡೆ ದಾಳಿ| ಮಹಾತಿಮಿಂಗಿಲಗಳು‌ ಬಲೆಗೆ| ಅಪಾರ ಆಸ್ತಿ ಮುಟ್ಟುಗೋಲು|ಶೋಧ ಕಾರ್ಯದಲ್ಲಿ ಹೊರಬಿದ್ದ ಆಸ್ತಿ‌ ಎಷ್ಟು ಗೊತ್ತಾ? Read More »

ಸುಳ್ಯ: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ| ಚಾಲಕ ಅಪಾಯದಿಂದ ಪಾರು|

ಸುಳ್ಯ: ಚಲಿಸುತ್ತಿದ್ದ ಕಾರೊಳಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಸಂಪೂರ್ಣ ಆಹುತಿಯಾದ ಘಟನೆ ಕಡಬ ತಾಲೂಕಿನ ಬಳ್ಪದ ಪಾದೆ ಎಂಬಲ್ಲಿ ನಡೆದಿದೆ. ಪಂಜದ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ( KA19- P7242) ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ನಿಲ್ಲಿಸಿ ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಸುಳ್ಯ: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ| ಚಾಲಕ ಅಪಾಯದಿಂದ ಪಾರು| Read More »

ಸುರತ್ಕಲ್: ಸೆಲ್ಫಿ ತೆಗೆಯಲು ಗೂಡ್ಸ್ ರೈಲ್ ಏರಿದ ಯುವಕನಿಗೆ ವಿದ್ಯುತ್ ಶಾಕ್

ಸುರತ್ಕಲ್: ಯುವಕನೋರ್ವ ಗೂಡ್ಸ್ ರೈಲಿನ ಮೇಲೆ ಏರಿ ಸೆಲ್ಫಿ ತೆಗೆಯಲು ಹೋದ ಯುವಕನಿಗೆ ವಿದ್ಯುತ್ ಆಘಾತವಾಗಿ ಸುಟ್ಟ ಗಾಯಗಳಾದ ಘಟನೆ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನ .23 ರ ಮಂಗಳವಾರ ಸಂಜೆ ನಡೆದಿದೆ. ಮಂಗಳೂರಿನ‌ ಸಲ್ಮಾನ್ ಪಾರಸ್ (21) ವಿದ್ಯುತ್ ಅವಘಡಕ್ಕೆ ಒಳಗಾದ ಯುವಕನಾಗಿದ್ದಾನೆ.‌ ನಿಲುಗಡೆಗೊಂಡಿದ್ದ ಗೂಡ್ಸ್ ರೈಲಿನ ಮೇಲೆ ಹತ್ತಿದ ಸಲ್ಮಾನ್ ಫಾರಿಸ್ ಸೆಲ್ಫಿ ತೆಗೆಯಲು ಮುಂದಾದಾಗಿದ್ದಾನೆ. ಆದರೆ ಪಕ್ಕದಲ್ಲೇ ಹಾದು ಹೋಗಿರುವ ಹೈವೋಲ್ಟೇಜ್ ತಂತಿಗಳನ್ನು ಗಮನಿಸದ ಕಾರಣ ವಿದ್ಯುತ್

ಸುರತ್ಕಲ್: ಸೆಲ್ಫಿ ತೆಗೆಯಲು ಗೂಡ್ಸ್ ರೈಲ್ ಏರಿದ ಯುವಕನಿಗೆ ವಿದ್ಯುತ್ ಶಾಕ್ Read More »