ಪಲ್ಲಕ್ಕಿ ಹೊತ್ತು ವಿವಾದಕ್ಕೀಡಾದ ಶಾಸಕ ಹರೀಶ್ ಪೂಂಜಾ|
ಬೆಳ್ತಂಗಡಿ: ಗೌಡ ಸಾರಸ್ವತ ಬ್ರಾಹ್ಮಣರಿಗೆ ಸೇರಿದ ವೆಂಕಟರಮಣ ದೇವಸ್ಥಾನದ ದೇವಲ ಪಲ್ಲಕಿಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೊತ್ತಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಕಾರ್ಯಕ್ರಮವನ್ನು ಮುಗಿಸಿ ಮನೆ ತೆರಳುತ್ತಿದ್ದ ಶಾಸಕ ಹರೀಶ್ ಪೂಂಜಾ ಅವರನ್ನು ಬೆಳ್ತಂಗಡಿ ಲಾಯಿಲ ವೆಂಕಟರಮಣ ದೇವರ ಪಲ್ಲಕ್ಕಿ ಹೊರಲು ಸ್ಥಳೀಯ ಯುವಕರು ಒತ್ತಾಯಿಸಿದ್ದಾರೆ. ಈ ಹಿನ್ನಲೆ ಶಾಸಕರು ಪಲ್ಲಕ್ಕಿಗೆ ಹೆಗಲು ಕೊಟ್ಟಿದ್ದಾರೆ. ಇದು ಸದ್ಯ ವಿವಾದಕ್ಕೆ ಕಾರಣವಾಗಿದ್ದು. ಗೌಡ ಸಾರಸ್ವತ ಬ್ರಾಹ್ಮಣರಿಗೆ ಸೇರಿದ ವೆಂಕಟರಮಣ ದೇವಸ್ಥಾನದಲ್ಲಿ ಗೌಡ ಸಾರಸ್ವತರಲ್ಲದೆ ಬೇರೆ ಜಾತಿಗೆ ಪಲ್ಲಕ್ಕಿ
ಪಲ್ಲಕ್ಕಿ ಹೊತ್ತು ವಿವಾದಕ್ಕೀಡಾದ ಶಾಸಕ ಹರೀಶ್ ಪೂಂಜಾ| Read More »










