Editor

ಬೆಳ್ತಂಗಡಿ: ಮಚ್ಚಿನಿಂದ ಕೊಚ್ಚಿ ಕೊಲೆಗೈಯಲು ಯತ್ನ| ಸಹೋದರರಿಬ್ಬರು ಗಂಭೀರ, ಆರೋಪಿಗಳನ್ನು ಕಂಬಿಹಿಂದೆ ಕಳುಹಿಸಿದ ಪೊಲೀಸರು|

ಬೆಳ್ತಂಗಡಿ: ಸಹೋದರರಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲೆತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ನಡೆದಿದ್ದು, ತಕ್ಷಣವೇ ಕಾರ್ಯಪೃವೃತ್ತರಾದ ಪೊಲೀಸರು ಮಂಗಳವಾರ ರಾತ್ರಿಯೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದವರನ್ನು ನೆಲ್ಲಿಗುಡ್ಡೆ ನಿವಾಸಿಗಳಾದ ಹೈದರ್ ಯಾನೆ ಜಾಕ್ ಹೈದರ್ ಮತ್ತು ಅವರ ಅಣ್ಣ ರಫೀಕ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ರಾತ್ರಿ ಸುಮಾರು 11:45ರ ವೇಳೆ ಹೈದರ್ ಮತ್ತು ರಫೀಕ್ ಆಟೋದಲ್ಲಿ ಬಾಡಿಗೆ ಹೋಗಿ ವಾಪಾಸ್ಸು ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಳಿಯ ಗ್ರಾಮದ ಗೋವಿಂದೂರು ಶಾಲೆಯ ಬಳಿಯಲ್ಲಿ ಅಶುತೋಷ್

ಬೆಳ್ತಂಗಡಿ: ಮಚ್ಚಿನಿಂದ ಕೊಚ್ಚಿ ಕೊಲೆಗೈಯಲು ಯತ್ನ| ಸಹೋದರರಿಬ್ಬರು ಗಂಭೀರ, ಆರೋಪಿಗಳನ್ನು ಕಂಬಿಹಿಂದೆ ಕಳುಹಿಸಿದ ಪೊಲೀಸರು| Read More »

ವಿವಾದಿತ ಕೃಷಿ ಮಸೂದೆ ರದ್ದತಿಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರದ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟವು ಇಂದು ಅನುಮೋದನೆ ನೀಡಿದೆ. ಕೃಷಿ ಕಾನೂನುಗಳ ರದ್ದು ಮಸೂದೆ 2021ನ್ನು ನವೆಂಬರ್​​ 29ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತುತ ಪಡಿಸಲಾಗುತ್ತದೆ. ನವೆಂಬರ್​ 19ರಂದು ಪ್ರಧಾನಿ ಮೋದಿ ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುತ್ತಿದೆ ಎಂದು ಘೋಷಣೆ ಮಾಡಿದ್ದರು. ಅಲ್ಲದೇ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅಗತ್ಯ ಮಸೂದೆಗಳನ್ನು ಜಾರಿಗೆ ತರಲಾಗುತ್ತೆ ಎಂದು ಘೋಷಣೆ ಕೂಡ ಮಾಡಿದ್ದರು. ರೈತರಿಗೆ ಅನುಕೂಲವಾಗಲಿ ಎಂದು

ವಿವಾದಿತ ಕೃಷಿ ಮಸೂದೆ ರದ್ದತಿಗೆ ಕೇಂದ್ರ ಸಂಪುಟ ಅನುಮೋದನೆ Read More »

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳಿಗೆ ಹಲ್ಲೆ| ಚಾಕು ಇರಿದು ಇಬ್ಬರು ಗಂಭೀರ

ಪುತ್ತೂರು: ಪುತ್ತೂರಿನಲ್ಲಿ ನಿನ್ನೆ ನಡೆದ ಕಾಲೇಜು ವಿದ್ಯಾರ್ಥಿಗಳ ಮೇಲಿನ ಹಲ್ಲೆ ನಡೆದ ಬೆನ್ನಲ್ಲೇ ಇಂದು ಅದೇ ಕಾಲೇಜಿನ ವಿದ್ಯಾರ್ಥಿಗಳು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡವರನ್ನು ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳಾದ ಮುಕ್ವೆ ನಿವಾಸಿ ಉಮ್ಮರ್ ಎಂಬವರ ಪುತ್ರ ಸೈಫುದ್ದೀನ್ ಹಾಗೂ ಬನ್ನೂರು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಇಮ್ರಾನ್ ಎಂದು ತಿಳಿದು ಬಂದಿದೆ. ಇನ್ನಿಬ್ಬರು ವಿದ್ಯಾರ್ಥಿಗಳಿಗೂ ಗಾಯಗೊಂಡ ಬಗ್ಗೆ ವರದಿಯಾಗಿದೆ. ನಿನ್ನೆಯ ಪ್ರಕರಣಕ್ಕೆ ಸಂಬಂಧಿಸಿ ಇಂದು ಎಬಿವಿಪಿ ವಿದ್ಯಾರ್ಥಿಗಳಿಂದ ಪುತ್ತೂರು

ಪುತ್ತೂರು: ಕೊಂಬೆಟ್ಟು ಕಾಲೇಜಿನಲ್ಲಿ ಮತ್ತೆ ವಿದ್ಯಾರ್ಥಿಗಳಿಗೆ ಹಲ್ಲೆ| ಚಾಕು ಇರಿದು ಇಬ್ಬರು ಗಂಭೀರ Read More »

ಟೀಂ ಇಂಡಿಯಾ ಆಟಗಾರರಿಗೆ ಹಲಾಲ್ ಪ್ರಮಾಣಿಕೃತ ಮಾಂಸ ಕಡ್ಡಾಯ!, ಬಿಸಿಸಿಐ ಹೇಳಿದ್ದೇನು? ಏನಿದು ಆಹಾರ ಮೆನು ವಿವಾದ?

ಮುಂಬೈ: ಟೀಂ ಇಂಡಿಯಾ ಆಟಗಾರರು ಹಲಾಲ್ ಪ್ರಮಾಣಿಕೃತ ಮಾಂಸವನ್ನು ಮಾತ್ರ ಸೇವಿಸಬೇಕೆಂದು ಬಿಸಿಸಿಐ ಕಡ್ಡಾಯಗೊಳಿಸಿದೆ ಎನ್ನಲಾದ ಮೆನು ಲಿಸ್ಟ್ ಒಂದು ಸೋಶಿಯಲ್ ‌ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಬಿಸಿಸಿಐ ಆಟಗಾರರ ಡಯಟ್ ಪ್ಲಾನ್‍ನಲ್ಲಿ ಹಲಾಲ್ ಮಾಂಸ ಪದ್ಧತಿಯನ್ನು ಸೇರಿಸಿದೆ. ಮುಂಬರುವ ಐಸಿಸಿ ಟೂರ್ನಿಗಳು ನಿರ್ಣಾಯಕವಾಗಿರುವ ಕಾರಣ, ಆಟಗಾರರನ್ನು ಫಿಟ್ ಆಗಿಡಲು ಇಂಥ ಡಯಟ್ ಪ್ಲಾನ್ ಅನಿವಾರ್ಯ. ಹಾಗಾಗಿ, ಪೋರ್ಕ್ ಮತ್ತು ಬೀಫ್ ಯಾವುದನ್ನೂ ಸೇವಿಸುವಂತಿಲ್ಲ ಎಂದು ಬಿಸಿಸಿಐ ತಾಕೀತು ಮಾಡಿದೆ. ಆದರೆ, ಬಿಸಿಸಿಐನ ಈ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ಕೆಂಗಣ್ಣಿಗೆ

ಟೀಂ ಇಂಡಿಯಾ ಆಟಗಾರರಿಗೆ ಹಲಾಲ್ ಪ್ರಮಾಣಿಕೃತ ಮಾಂಸ ಕಡ್ಡಾಯ!, ಬಿಸಿಸಿಐ ಹೇಳಿದ್ದೇನು? ಏನಿದು ಆಹಾರ ಮೆನು ವಿವಾದ? Read More »

ಕ್ರಿಕೆಟಿಗ‌ ಗೌತಮ್ ಗಂಭೀರ್ ಗೆ ಐಸಿಸ್ ನಿಂದ ಜೀವ ಬೆದರಿಕೆ

ನವದೆಹಲಿ: ಒಂದೆಡೆ ಭಾರತೀಯ ಸೇನೆಯಿಂದ ಐಸಿಸ್ ಉಗ್ರರನ್ನು ಸೆದೆ ಬಡಿಯುವ ಕಾರ್ಯ ನಡೆದಿದ್ದರೇ, ಮತ್ತೊಂದೆಡೆ ಐಸಿಸ್ ಉಗ್ರರ ಬೆದರಿಕೆ ಮುಂದುವರೆದಿದೆ. ಇದೀಗ ಭಾರತೀಯ ಕ್ರಿಕೆಟ್ ದಿಗ್ಗಜ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಕ್ರಿಕೆಟಿಗ ಗೌತಮ್ ಗಂಭೀರ್ ಆರೋಪಿಸಿದ್ದು, ತಮಗೆ ಐಸಿಸ್ ಉಗ್ರರು ಕಾಶ್ಮೀರದಿಂದ ಕರೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾರೆ. ಈ ಮೂಲತ ತಮಗೆ ಜೀವ ಬೆದರಿಕೆ ಇರೋ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

ಕ್ರಿಕೆಟಿಗ‌ ಗೌತಮ್ ಗಂಭೀರ್ ಗೆ ಐಸಿಸ್ ನಿಂದ ಜೀವ ಬೆದರಿಕೆ Read More »

ಸುಳ್ಯ: ಉದ್ಯೋಗದ ನೆಪದಲ್ಲಿ ಮಹಿಳೆಗೆ ಲಕ್ಷಾಂತರ ರೂ.ಪಂಗನಾಮ

ಸುಳ್ಯ: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ದೂರವಾಣಿ ಮೂಲಕ ಲಕ್ಷಾಂತರ ಹಣ ವಂಚಿಸಿರುವುದಾಗಿ ನೆಲ್ಲೂರು ಕೆಮ್ರಾಜೆ ಗ್ರಾಮದ ಮಹಿಳೆಯೊಬ್ಬರು ಉಡುಪಿ ಸೈಬರ್ ಕ್ರೈಮ್ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಪೂರ್ಣಿಮಾ ಎಂಬವರಿಗೆ ಅಪರಿಚಿತರು ದೂರವಾಣಿ ಕರೆ ಮಾಡಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದರು. ಹಾಗಾಗಿ ಅವರಿಂದ 4,31,500 ರೂಪಾಯಿಗಳನ್ನು ತನ್ನ ಖಾತೆಗೆ ಜಮೆ ಮಾಡಿಸಿಕೊಂಡಿದ್ದಾರೆ. ಈಗ ಉದ್ಯೋಗ ನೀಡದೇ ವಂಚಿಸಿದ್ದಾರೆ. ಈ ಹಣವನ್ನು ವಾಪಾಸ್ ಮರಳಿಸಬೇಕೆಂದು ಉಡುಪಿಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ನ.21ರಂದು

ಸುಳ್ಯ: ಉದ್ಯೋಗದ ನೆಪದಲ್ಲಿ ಮಹಿಳೆಗೆ ಲಕ್ಷಾಂತರ ರೂ.ಪಂಗನಾಮ Read More »

ಅಬ್ಬಾ…! ಈ‌ ಒಂದು ಮೀನಿನ ಬೆಲೆ‌ ಕೇಳಿದ್ರೆ ಗಾಬರಿಯಾಗ್ತೀರಿ! ಉಡುಪಿಯಲ್ಲಿ‌ ದಾಖಲೆ‌ ಬೆಲೆಗೆ ಮಾರಾಟವಾಯ್ತು ಈ ಮತ್ಸ್ಯ ಕನ್ಯೆ|

ಉಡುಪಿ : ಕಡಲು ಕೋಟ್ಯಾಂತರ ಜಲಚರಗಳ ಸಂಪತ್ತು. ಸಮುದ್ರದಲ್ಲಿ ಸಾವಿರಾರು ಬಗೆಯ ಮತ್ಸ್ಯ ಸಂತತಿ ಇದೆ. ಸಣ್ಣಪುಟ್ಟ ಮೀನುಗಳಿಂದ ಹಿಡಿದು ಗಜಗಾತ್ರದ ಮೀನುಗಳೂ ಇವೆ. ಈ ಮತ್ಸ್ಯ ಗಳ ಬೇಟೆಗೆ ಸಾವಿರಾರು ಜನ ಮೀನುಗಾರರು ಕಡಲಿನತ್ತ ಮುಖ ಮಾಡುತ್ತಾರೆ. ರಾಜ್ಯದ ಕರಾವಳಿ ತೀರವಾದ ಉಡುಪಿಯಿಂದ ಹೊರಟ ಮೀನುಗಾರರಿಗೆ ಬಂಪರ್ ಹೊಡೆದಿದೆ. ಉಡುಪಿಯ ಮಲ್ಪೆ ಬಂದರಿನಿಂದ ಹೊರಟ ಮೀನುಗಾರರ ತಂಡಕ್ಕೆ ಅಪರೂಪದ ಮೀನು ಬಲೆಗೆ ಬಿದ್ದಿದೆ. ಮೀನುಗಾರರಿಗೆ ಸಾಕ್ಷ್ಯಾತ್ ಮತ್ಸ್ಯ ಕನ್ಯೆಯೇ ಒಲಿದಿದ್ದು, ಮೀನುಗಾರರು ಹಿಡಿದ ಆ ಒಂದು

ಅಬ್ಬಾ…! ಈ‌ ಒಂದು ಮೀನಿನ ಬೆಲೆ‌ ಕೇಳಿದ್ರೆ ಗಾಬರಿಯಾಗ್ತೀರಿ! ಉಡುಪಿಯಲ್ಲಿ‌ ದಾಖಲೆ‌ ಬೆಲೆಗೆ ಮಾರಾಟವಾಯ್ತು ಈ ಮತ್ಸ್ಯ ಕನ್ಯೆ| Read More »

ಗುಡ್ ನ್ಯೂಸ್: ಮತ್ತಷ್ಟು ಇಳಿಕೆಯ‌‌ ಹಾದಿಯತ್ತ‌ ತೈಲದರ!?

ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಪೆಟ್ರೋಲ್​​ ಬೆಲೆ ಇಳಿಕೆಯಿಂದ ಕೊಂಚ ನಿರಾಳರಾಗಿರುವ ಶ್ರೀ ಸಾಮಾನ್ಯರಿಗೆ ಸದ್ಯದಲ್ಲೇ ಇನ್ನೊಂದು ಗುಡ್​ ನ್ಯೂಸ್​ ಕೇಳುವ ಅವಕಾಶವಿದೆ. ಕೇಂದ್ರವು ತನ್ನ ಐದು ಮಿಲಿಯನ್ ಬ್ಯಾರಲ್​ ಕಚ್ಚಾ ತೈಲ ಬಿಡುಗಡೆ ಮಾಡಲು ನಿರ್ಧರಿಸಿದ್ದು ಇದರಿಂದಾಗಿ ಮುಂಬರುವ ದಿನಗಳಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಇನ್ನಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ. ದೆಹಲಿಯಲ್ಲಿ ನಡೆದ ಉನ್ನತ ಸಚಿವಾಲಯ ಹಾಗೂ ತೈಲ ಮಾರುಕಟ್ಟೆ ಕಂಪನಿಗಳ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ

ಗುಡ್ ನ್ಯೂಸ್: ಮತ್ತಷ್ಟು ಇಳಿಕೆಯ‌‌ ಹಾದಿಯತ್ತ‌ ತೈಲದರ!? Read More »

ಬೆಳ್ತಂಗಡಿ: ಅಕ್ರಮ ಗೋಸಾಗಾಟ ಯತ್ನ| ಭಜರಂಗದಳ ಕಾರ್ಯಕರ್ತರಿಂದ ದಾಳಿ, ವಾಹನ ಸಹಿತ ಆರೋಪಿ ವಶ, ಇಬ್ಬರು ಪರಾರಿ

ಬೆಳ್ತಂಗಡಿ : ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಗೋ ಸಾಗಾಟವನ್ನು ಬಜರಂಗದಳ ಕಾರ್ಯಕರ್ತರು ವಿಫಲಗೊಳಿಸಿ, ಆರೋಪಿಯನ್ನು ವಾಹನ ಸಹಿತ ಪೋಲಿಸರಿಗೊಪ್ಪಿಸಿದ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದೆ. ಕಡಿರುದ್ಯಾವರ ಗ್ರಾಮದ ಕುರುಡ್ಯದಿಂದ ಕಸಾಯಿಖಾನೆಗಳಿಗೆ ನಿನ್ನೆ ಮಧ್ಯರಾತ್ರಿ ಪಿಕ್ ಅಪ್ ಒಂದರಲ್ಲಿ ಅಕ್ರಮ ಗೋಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದು, ಅಕ್ರಮ ಗೋ ಸಾಗಾಟ ವಾಹನವನ್ನು ತಡೆದಿದ್ದಾರೆ. ಪೋಲೀಸರ ಸಹಕಾರದಿಂದ ಒಬ್ಬಾತನನ್ನು ಬಂಧಿಸಿದ್ದು, ಸಾಗಾಟ ಮಾಡುತ್ತಿದ್ದ ಪಿಕ್ ಅಪ್ ಮತ್ತು ಮಾರುತಿ 800 ವಾಹನವನ್ನು ಗೋವು

ಬೆಳ್ತಂಗಡಿ: ಅಕ್ರಮ ಗೋಸಾಗಾಟ ಯತ್ನ| ಭಜರಂಗದಳ ಕಾರ್ಯಕರ್ತರಿಂದ ದಾಳಿ, ವಾಹನ ಸಹಿತ ಆರೋಪಿ ವಶ, ಇಬ್ಬರು ಪರಾರಿ Read More »

ದೇಶದಲ್ಲಿ‌ ಎಲ್ಲಾ ಮಾದರಿಯ ಕ್ರಿಪ್ಟೋ ಕರೆನ್ಸಿ ಬ್ಯಾನ್| ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ‌ ಮಂಡನೆಗೆ ಸಿದ್ಧತೆ|

ನವದೆಹಲಿ: ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ಟೋಕರೆನ್ಸಿಯನ್ನು ಬ್ಯಾನ್ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ಕೈಗೊಳ್ಳಲಾಗಿದೆ‌. ಭಾರತದಲ್ಲಿ ಎಲ್ಲಾ ಮಾದರಿಯ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ಬ್ಯಾನ್ ಮಾಡುವ ಸಾಧ್ಯತೆಯಿದೆ. ಚಳಿಗಾಲದ ಅಧಿವೇಶನದಲ್ಲಿ 26 ವಿಧೇಯಕಗಳನ್ನು ಮಂಡಿಸಲಿದ್ದು, ಅದರಲ್ಲಿ ಕ್ಟಿಪ್ಟೋ ಕರೆನ್ಸಿ ಕೂಡ ಒಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಇತ್ತೀಚೆಗಷ್ಟೇ ಕ್ರಿಪ್ತೋಕರೆನ್ಸಿ ಬಗ್ಗೆ ಪ್ರಸ್ತಾಪಿಸಿದ್ದರು, ಇದರ ಬೆನ್ನಲ್ಲೇ ಭಾರತದಲ್ಲಿ ಕ್ರಿಪ್ತೋಕರೆನ್ಸಿ

ದೇಶದಲ್ಲಿ‌ ಎಲ್ಲಾ ಮಾದರಿಯ ಕ್ರಿಪ್ಟೋ ಕರೆನ್ಸಿ ಬ್ಯಾನ್| ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ‌ ಮಂಡನೆಗೆ ಸಿದ್ಧತೆ| Read More »