Editor

‘ಸಂಸತ್ ನಲ್ಲಿ ಅಂಗೀಕಾರವಾಗದ ಹೊರತು‌ ನಾವು ಪ್ರಧಾನಿಯನ್ನು ನಂಬಲ್ಲ’ – ರೈತ ನಾಯಕ ರಾಕೇಶ್ ಹೇಳಿಕೆ

ನವದೆಹಲಿ: ಕೃಷಿ ಮಸೂದೆಗಳನ್ನು ರದ್ದುಪಡಿಸಿ ಘೋಷಣೆ ಹೊರಡಿಸಿದ ಪ್ರಧಾನಿ ಮೋದಿಯವರ ನಿರ್ಧಾರದ ಸಂಬಂಧ ಮಾತನಾಡಿದ ಭಾರತೀಯ ಕಿಸಾನ್​ ಯೂನಿಯನ್​ ನಾಯಕ ರಾಕೇಶ್​ ಟಿಕಾಯತ್​, ಸಂಸತ್​ನಲ್ಲಿ ಈ ನಿರ್ಧಾರವನ್ನು ಅಂಗೀಕರಿಸಿದ ಬಳಿಕವೇ ಸತ್ಯಾಗ್ರಹದ ಸ್ಥಳದಿಂದ ರೈತರು ತಮ್ಮ ಮನೆಗೆ ಮರಳಲಿದ್ದಾರೆ ಎಂದು ಹೇಳಿದ್ದಾರೆ. ಕೃಷಿ ಮಸೂದೆ ವಾಪಸ್​ ಪಡೆದುಕೊಂಡ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಕೇಶ್​, ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಕಾನೂನು ಬದ್ಧಗೊಳಿಸುವುದು ಸೇರಿದಂತೆ ಇನ್ನೂ ಅನೇಕ ಬೇಡಿಕೆಗಳು ಹಾಗೆಯೇ ಉಳಿದಿದೆ. ಇವುಗಳ ಬಗ್ಗೆ ಪ್ರಧಾನಿ

‘ಸಂಸತ್ ನಲ್ಲಿ ಅಂಗೀಕಾರವಾಗದ ಹೊರತು‌ ನಾವು ಪ್ರಧಾನಿಯನ್ನು ನಂಬಲ್ಲ’ – ರೈತ ನಾಯಕ ರಾಕೇಶ್ ಹೇಳಿಕೆ Read More »

ಚೇತರಿಕೆ ಕಂಡ ಕನ್ನಡ ಚಿತ್ರರಂಗ| ಇಂದು ಮೂರು‌ ಚಿತ್ರಗಳು ತೆರೆಗೆ

ಬೆಂಗಳೂರು: ಎರಡನೇ ಲಾಕ್​ಡೌನ್​ನಿಂದ ಮಂಕಾಗಿದ್ದ ಸಿನಿಮಾ ಕ್ಷೇತ್ರ ಮತ್ತೆ‌ ಹಳಿಗೆ ಮರಳುತ್ತಿದೆ. ಕನ್ನಡ ಚಿತ್ರರಂಗ ನಿಧಾನಕ್ಕೆ ಚೇತರಿಸಿಕೊಂಡಿದ್ದು, ಈಗಾಗಲೇ ‘ಸಲಗ’, ‘ಕೋಟಿಗೊಬ್ಬ 3’, ‘ಭಜರಂಗಿ 2’ ಮುಂತಾದ ಸಿನಿಮಾಗಳು ತೆರೆಕಂಡು ಸ್ಯಾಂಡಲ್​ವುಡ್​ ವಹಿವಾಟಿಗೆ ಮರುಜೀವ ನೀಡಿವೆ. ಒಂದೊಂದೇ ಸಿನಿಮಾಗಳು ರಿಲೀಸ್​ ಆಗುತ್ತಿರುವುದರಿಂದ ಚಿತ್ರೋದ್ಯಮಿಗಳಿಗೆ ಮತ್ತು ಪ್ರೇಕ್ಷಕರಿಗೆ ಖುಷಿ ನೀಡಿದೆ. ಈ ವಾರ ಕನ್ನಡದ ಬಹುನಿರೀಕ್ಷಿತ ಮೂರು ಸಿನಿಮಾಗಳು ರಿಲೀಸ್​ ಆಗುತ್ತಿವೆ. ರಮೇಶ್​ ಅರವಿಂದ್​ ನಟನೆಯ ‘100’, ಮನುರಂಜನ್​ ರವಿಚಂದ್ರನ್​ ಅಭಿನಯದ ‘ಮುಗಿಲ್​ ಪೇಟೆ’ ಹಾಗೂ ರಾಜ್​ ಬಿ.

ಚೇತರಿಕೆ ಕಂಡ ಕನ್ನಡ ಚಿತ್ರರಂಗ| ಇಂದು ಮೂರು‌ ಚಿತ್ರಗಳು ತೆರೆಗೆ Read More »

ಪುತ್ತೂರು: ಮಹಿಳೆಯ ದೇಹ ಸ್ಪರ್ಶಿಸಿ ಯುವಕನಿಂದ ಅಸಭ್ಯ ವರ್ತನೆ| ಕೇಸು ದಾಖಲು

ಪುತ್ತೂರು : ಯುವಕನೊಬ್ಬ ಅನ್ಯ ಧರ್ಮದ ಮಹಿಳೆಯ ದೇಹ ಸ್ಪರ್ಷಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಯುವಕನನ್ನು ಧಳಿಸಿದ ಹಾಗೂ ಸಂತ್ರಸ್ತ ಮಹಿಳೆ ಯುವಕನ ವಿರುದ್ದ ಠಾಣೆಗೆ ದೂರು ನೀಡಿದ ಘಟನೆ ಪುತ್ತೂರು ನಗರದ ಹೊರವಲಯ ಮರೀಲ್ ನಲ್ಲಿ ನ.18ರಂದು ನಡೆದಿದೆ. ಪುತ್ತೂರು ತಾಲೂಕು ರಾಮಕುಂಜ ಗ್ರಾಮದ ಹಳೆನೇರೆಂಕಿ ನಿವಾಸಿ ಪ್ರಕಾಶ್ (32ವ.) ಕಿರುಕುಳ ನೀಡಿರುವ ಬಗ್ಗೆ ಸಂತ್ರಸ್ತ ಮಹಿಳೆ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳೆ, ಆರೋಪಿ

ಪುತ್ತೂರು: ಮಹಿಳೆಯ ದೇಹ ಸ್ಪರ್ಶಿಸಿ ಯುವಕನಿಂದ ಅಸಭ್ಯ ವರ್ತನೆ| ಕೇಸು ದಾಖಲು Read More »

ಮೂರು ಕೃಷಿ ಕಾಯ್ದೆ ವಾಪಾಸ್ – ಪ್ರಧಾನಿ ಮೋದಿ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ ಸಾಕಷ್ಟು ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಇಂದು ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿದೆ. ಶ್ರೀ ಗುರುನಾನಕ್ ದೇವ್​ಜಿ ಪ್ರಕಾಶ್ ಪುರಬ್ ಹಾಗೂ ದೇವ್ ದೀಪಾವಳಿ ಶುಭಕೋರುವ ಮೂಲಕ ಮಾತು ಆರಂಭಿಸಿದ ಪ್ರಧಾನಿ ಮೋದಿ, ಒಂದೂವರೆ ವರ್ಷಗಳ ನಂತರ ಕರ್ತಾರ್‌ಪಿರ್ ಕಾರಿಡಾರ್ ಮತ್ತೆ ತೆರೆದಿರುವುದು ಸಂತಸ ತಂದಿದೆ. ಗುರುನಾನಕ್ ಅವರು ‘ವಿಚ್ ದುನಿಯಾ ಸೇವ್ ಕಮೈಯೆ, ತಾನ್ ದರ್ಗಾ ಬೈಸನ್

ಮೂರು ಕೃಷಿ ಕಾಯ್ದೆ ವಾಪಾಸ್ – ಪ್ರಧಾನಿ ಮೋದಿ Read More »

ಚಂದ್ರಗ್ರಹಣ ಹಿನ್ನಲೆ| ದ.ಕ ಜಿಲ್ಲೆಯ ದೇವಸ್ಥಾನಗಳಲ್ಲಿ ಇಂದು ಪೂಜಾ ಸಮಯ ಬದಲಾವಣೆ ಇದೆಯೇ?

ಮಂಗಳೂರು: ಇಂದು ಕಾರ್ತಿಕ ಪೂರ್ಣಿಮೆಯ ದಿನ ಶುಕ್ರವಾರ ಸಂಭವಿಸುವ ಅಪರೂಪದ ಚಂದ್ರ ಗ್ರಹಣ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ದೇವಸ್ಥಾನಗಳಲ್ಲಿ ಪೂಜಾ ಸಮಯ ಬದಲಾವಣೆ, ವಿಶೇಷ ಪೂಜೆ, ಸ್ವಚ್ಛತೆ ಇರುವುದಿಲ್ಲ. ಭಾರತದ ದಕ್ಷಿಣ ಭಾಗಕ್ಕೆ ಈ ಚಂದ್ರ ಗ್ರಹಣದ ಎಫೆಕ್ಟ್ ಇಲ್ಲದಿರುವುದರಿಂದ ಯಾವುದೇ ಬದಲಾವಣೆ ಇಲ್ಲ ಅಂತಾ ದೇವಸ್ಥಾನಗಳ ಆಡಳಿತ ಮಂಡಳಿ ಹೇಳಿವೆ.

ಚಂದ್ರಗ್ರಹಣ ಹಿನ್ನಲೆ| ದ.ಕ ಜಿಲ್ಲೆಯ ದೇವಸ್ಥಾನಗಳಲ್ಲಿ ಇಂದು ಪೂಜಾ ಸಮಯ ಬದಲಾವಣೆ ಇದೆಯೇ? Read More »

ಭಾರೀ ಮಳೆಗೆ ತತ್ತರಿಸಿದ ತಿರುಪತಿ| ತಗ್ಗುಪ್ರದೇಶ ಮುಳುಗಡೆ, ಕೊಚ್ಚಿ ಹೋದ ವಾಹನಗಳು| ಸಂಕಟದಲ್ಲಿ ವೆಂಕಟರಮಣ|

ತಿರುಪತಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದಿಟ್ಟಿದೆ. ಬುಧವಾರ ರಾತ್ರಿಯಿಂದೀಚೆಗೆ ತಿರುಮಲ ಮತ್ತು ತಿರುಪತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ತಿರುಪತಿಯ ಹಲವು ತಗ್ಗುಪ್ರದೇಶ ಮತ್ತು ಜನವಸತಿ ಪ್ರದೇಶಗಳು ನೀರಿನಲ್ಲಿ ಮುಳುಗಿದ್ದು ಪ್ರವಾಹ ಕಾಣಿಸಿಕೊಂಡಿದೆ. ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹಕ್ಕೆ ಸಿಕ್ಕಿ ವಾಹನಗಳು ಕೊಚ್ಚಿ ಹೋಗುತ್ತಿರುವ ವಿಡಿಯೋಗಳು ವೈರಲ್‌ ಆಗಿವೆ. ಇನ್ನು ತಿರುಮಲ ಬೆಟ್ಟಕ್ಕೆ ಹತ್ತುವ ರಸ್ತೆ ಮಾರ್ಗದಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು, ಮರಗಳು

ಭಾರೀ ಮಳೆಗೆ ತತ್ತರಿಸಿದ ತಿರುಪತಿ| ತಗ್ಗುಪ್ರದೇಶ ಮುಳುಗಡೆ, ಕೊಚ್ಚಿ ಹೋದ ವಾಹನಗಳು| ಸಂಕಟದಲ್ಲಿ ವೆಂಕಟರಮಣ| Read More »

ಬೆಂಗಳೂರು: ಭೀಕರ ಅಪಘಾತ, ಮೂವರು ಸ್ಪಾಟ್ ಔಟ್| ಇಬ್ಬರು ಗಂಭೀರ

ಬೆಂಗಳೂರು : ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಬಳಿಕ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಮಳೆ ಬರುತ್ತಿದ್ದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೇ ಕಾರು ಡಿವೈಡರ್ ಡಿಕ್ಕಿ

ಬೆಂಗಳೂರು: ಭೀಕರ ಅಪಘಾತ, ಮೂವರು ಸ್ಪಾಟ್ ಔಟ್| ಇಬ್ಬರು ಗಂಭೀರ Read More »

ಮುಸ್ಲಿಂ ವಿದ್ಯಾರ್ಥಿನಿಯರನ್ನು ಎಳೆದೊಯ್ದು ಹಲ್ಲೆ ನಡೆಸಿ ದೌರ್ಜನ್ಯ| ಸಂಘ ಪರಿವಾರದ ಮೇಲೆ ಆರೋಪ|

ಮಡಿಕೇರಿ: ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಸಂಘ ಪರಿವಾರದ ಕಾರ್ಯಕರ್ತರು ಕಟ್ಟಡವೊಂದಕ್ಕೆ ಎಳೆದೊಯ್ದು ರಕ್ತಬರುವಂತೆ ಗುಂಪು ಹಲ್ಲೆ ನಡೆಸಿ ದೌರ್ಜನ್ಯವೆಸಗಿದ್ದಾರೆ ಎನ್ನಲಾದ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ಶನಿವಾರ ಸಂತೆಯಲ್ಲಿ ಗುರುವಾರ ನಡೆದಿದೆ. ಹಲ್ಲೆಗೊಳಗಾದ ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರು ಶನಿವಾರ ಸಂತೆಯ ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿದ್ದು, ಸದ್ಯ ಕೊಡ್ಲಿಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿಯರು ಗುರುವಾರ ತರಗತಿಗೆ ತೆರಳುತ್ತಿದ್ದ ವೇಳೆ ಅವರಿಬ್ಬರ ಹಿಂದೂ ಸ್ನೇಹಿತೆಯೊಬ್ಬಳು ಓರ್ವ ವಿದ್ಯಾರ್ಥಿನಿಯ ಬುರ್ಖಾವನ್ನು ಪಡೆದು

ಮುಸ್ಲಿಂ ವಿದ್ಯಾರ್ಥಿನಿಯರನ್ನು ಎಳೆದೊಯ್ದು ಹಲ್ಲೆ ನಡೆಸಿ ದೌರ್ಜನ್ಯ| ಸಂಘ ಪರಿವಾರದ ಮೇಲೆ ಆರೋಪ| Read More »

ಇಂದು (ನ.19) ಶತಮಾನಗಳ ಸುದೀರ್ಘ ಪಾರ್ಶ್ವ ಚಂದ್ರಗ್ರಹಣ| ಭಾರತದಲ್ಲಿ ಗೋಚರಿಸುತ್ತಾ?

ಉಡುಪಿ: ಇಂದು (ನ.19) ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ ಪ್ರದೇಶಗಳಲ್ಲಿ ಚಂದ್ರ ಗ್ರಹಣ ಗೋಚರಿಸಲಿದೆ. ಆದರೆ, ಕಾರ್ತೀಕ ಪೂರ್ಣಿಮೆಯ ಚಂದ್ರನನ್ನು ಶುಭ್ರ ಆಕಾಶದಲ್ಲಿ ನೋಡುವ ಅವಕಾಶ ಆಸಕ್ತರಿಗೆ ಸಿಗಲಿದೆ ಎಂದು ಎಂದು ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘ ತಿಳಿಸಿದೆ. ಚಂದ್ರನು ಪ್ರತಿ ತಿಂಗಳು ಭೂಮಿಯ

ಇಂದು (ನ.19) ಶತಮಾನಗಳ ಸುದೀರ್ಘ ಪಾರ್ಶ್ವ ಚಂದ್ರಗ್ರಹಣ| ಭಾರತದಲ್ಲಿ ಗೋಚರಿಸುತ್ತಾ? Read More »

ಭಾರೀ ಮಳೆ ಹಿನ್ನಲೆ| ರಾಜಧಾನಿಯಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ|

ಬೆಂಗಳೂರು: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಬೆಂಗಳೂರು ನಗರದಲ್ಲಿ ನಾಳೆ (ನ.19) ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಹಿನ್ನೆಲೆ ಬೆಂಗಳೂರು ನಗರ ದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಬೆಂಗಳೂರು ನಗರ ಡಿಸಿ ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ಇನ್ನೂ ಶನಿವಾರ ರಜೆ ನೀಡುವ ಬಗ್ಗೆ ನಾಳೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದ ನಾನಾ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮದ ಹಿನ್ನಲೆ, ಶಾಲೆಗಳಿಗೆ ರಜೆ

ಭಾರೀ ಮಳೆ ಹಿನ್ನಲೆ| ರಾಜಧಾನಿಯಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ| Read More »