Editor

ಮಂಗಳೂರು: ಹೊಸವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ| ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕಮೀಷನರ್

ಸಮಗ್ರ ನ್ಯೂಸ್: ಹೊಸವರ್ಷಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಹೊಸ ವರ್ಷದ ಪ್ರಯುಕ್ತ ಆಚರಣೆಯ ಕುರಿತು ಮಾರ್ಗಸೂಚಿಗಳನ್ನು ಪ್ರಕಟ ಮಾಡಲಾಗಿದೆ. ಎಲ್ಲಾ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳು, ರೆಸಾರ್ಟ್‌ಗಳು ಮತ್ತು ಇತರ ಸಂಸ್ಥೆಗಳು ಹೊಸ ವರ್ಷದ ಹಬ್ಬಗಳನ್ನು ಆಯೋಜಿಸಲು ಮಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯಿಂದ ಪೂರ್ವ ಅನುಮತಿ ಪಡೆಯಬೇಕು. ಅರ್ಜಿಗಳನ್ನು 23-12-2024 ರಂದು ಸಂಜೆ 5:00 ಗಂಟೆಯ ಒಳಗಾಗಿ ಸಲ್ಲಿಸಬೇಕು. ಹೊಸ ವರ್ಷದ ಕಾರ್ಯಕ್ರಮ ರಾತ್ರಿ 12:00 ಗಂಟೆಯೊಳಗೆ ಪೂರ್ಣಗೊಳ್ಳಬೇಕು. ಈ ಸಮಯದ […]

ಮಂಗಳೂರು: ಹೊಸವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ| ತಪ್ಪಿದಲ್ಲಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕಮೀಷನರ್ Read More »

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ನಿಂದನೆ| ಸುವರ್ಣ ಸೌಧದಿಂದಲೇ ಸಿ.ಟಿ ರವಿ ಅರೆಸ್ಟ್

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಲಕ್ಷ್ಮಿ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಠಾಣೆ ಪೊಲೀಸರಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅವರ ದೂರಿನ ಮೇರೆಗೆ ಬಿಎನ್‌ಎಸ್ ಕಾಯ್ದೆ 75 ಮತ್ತು 79ರ ಅಡಿಯಲ್ಲಿ ಕೇಸು ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆಯ ಇಚ್ಛೆಯ ವಿರುದ್ಧ ಅಶ್ಲೀಲತೆ ತೋರುವುದು,

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ನಿಂದನೆ| ಸುವರ್ಣ ಸೌಧದಿಂದಲೇ ಸಿ.ಟಿ ರವಿ ಅರೆಸ್ಟ್ Read More »

ಖ್ಯಾತ ಸುದ್ದಿ ನಿರೂಪಕಿಯ ಅಶ್ಲೀಲ ವಿಡಿಯೋ ಲೀಕ್!?| ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ ಹಸಿಬಿಸಿ‌ ದೃಶ್ಯ

ಸಮಗ್ರ ನ್ಯೂಸ್: ಖ್ಯಾತ ಸುದ್ದಿ ನಿರೂಪಕಿ ಅವರದ್ದು ಎನ್ನಲಾಗುತ್ತಿರುವ ಆಶ್ಲೀಲ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಲೀಕ್‌ ಆಗಿದೆ. ಖ್ಯಾತ ಪಾಕಿಸ್ತಾನಿ ಸುದ್ದಿ ನಿರೂಪಕಿ ಮೋನಾ ಆಲಂ ಅವರ ಹೆಸರಿನೊಂದಿಗೆ ಆಶ್ಲೀಲ ವಿಡಿಯೋವೊಂದು ಕಳೆದು ಎರಡು – ಮೂರು ದಿನಗಳಿಂದ ಹರಿದಾಡುತ್ತಿದೆ. ಬೆಡ್‌ನಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ಮಹಿಳೆಯೊಬ್ಬರ ವಿಡಿಯೋ ಹಾಗೂ ಫೋಟೋ ವೈರಲ್‌ ಆಗುತ್ತಿದೆ. ಇದು ಮೋನಾ ಆಲಂ ಅವರ ವಿಡಿಯೋವೆಂದು ಕೆಲವೊಂದಿಷ್ಟು ಜನ ಇದನ್ನು ವೈರಲ್‌ ಮಾಡುತ್ತಿದ್ದಾರೆ. ಈ ಬಗ್ಗೆ ಮೋನಾ ಅವರು ಗರಂ ಆಗಿದ್ದು,

ಖ್ಯಾತ ಸುದ್ದಿ ನಿರೂಪಕಿಯ ಅಶ್ಲೀಲ ವಿಡಿಯೋ ಲೀಕ್!?| ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ ಹಸಿಬಿಸಿ‌ ದೃಶ್ಯ Read More »

ಸಾರಿಗೆ ನಿಯಮಗಳಲ್ಲಿ 9 ಸಾವಿರ ಚಾಲಕ ಸಿಬ್ಬಂದಿ ನೇಮಕ – ಸಂತೋಷ್ ಲಾಡ್

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ. ಈಗಾಗಲೇ‌ ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಾಲ್ಕೂ ಸಾರಿಗೆ ನಿಗಮಗಳಲ್ಲಿ 9000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಚಿವರು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಎಸ್ ವಿ ಸಂಕನೂರ ಅವರ

ಸಾರಿಗೆ ನಿಯಮಗಳಲ್ಲಿ 9 ಸಾವಿರ ಚಾಲಕ ಸಿಬ್ಬಂದಿ ನೇಮಕ – ಸಂತೋಷ್ ಲಾಡ್ Read More »

ಸಂಸತ್ ಅಧಿವೇಶನದಲ್ಲಿ ಕೋಲಾಹಲ| ಬಿಜೆಪಿ‌ ಸಂಸದನಿಗೆ ಗಾಯ; ರಾಹುಲ್ ಗಾಂಧಿ ಮೇಲೆ ತಳ್ಳಾಟ ಆರೋಪ

ಸಮಗ್ರ ನ್ಯೂಸ್: ಸಂಸತ್ ನಲ್ಲಿ ಡಾ. ಅಂಬೇಡ್ಕರ್ ಕುರಿತ ಹೇಳಿಕೆಯಿಂದ ಭುಗಿಲೆದ್ದಿರುವ ಆಕ್ರೋಶ ಇವತ್ತು ಮತ್ತೊಂದು ಹಂತಕ್ಕೆ ಹೋಗಿದೆ. ಸಂಸತ್ ನಲ್ಲಿ ದೊಡ್ಡ ಹೈಡ್ರಾಮಾ ನಡೆದಿದ್ದು ಪ್ರತಿಭಟನೆಯ ಮಧ್ಯೆ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಗಾಯಗೊಂಡಿದ್ದಾರೆ. ಸಂಸತ್ತಿನಲ್ಲಿ ಉದ್ವಿಗ್ನತೆ ಭುಗಿಲೆದ್ದಿದ್ದು, ರಾಹುಲ್ ಗಾಂಧಿ ಸಂಸದರನ್ನು ತಳ್ಳಿದರು ಎಂದು ಆರೋಪಿಸಲಾಗಿದೆ. ಗದ್ದಲ ಗಲಾಟೆ ಉಂಟಾಗಿ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರ ತಲೆಗೆ ಗಾಯವಾಗಿದೆ. ಇದಕ್ಕೆ ನೇರವಾಗಿ ರಾಹುಲ್ ಗಾಂಧಿ ಕಾರಣ ಎನ್ನಲಾಗಿದೆ. ಕಾಂಗ್ರೆಸ್ ಸಂವಿಧಾನ

ಸಂಸತ್ ಅಧಿವೇಶನದಲ್ಲಿ ಕೋಲಾಹಲ| ಬಿಜೆಪಿ‌ ಸಂಸದನಿಗೆ ಗಾಯ; ರಾಹುಲ್ ಗಾಂಧಿ ಮೇಲೆ ತಳ್ಳಾಟ ಆರೋಪ Read More »

ವೈದ್ಯಕೀಯ ರಂಗದಲ್ಲಿ ಮಹತ್ಸಾಧನೆ ಮೆರೆದ ರಷ್ಯಾ|ಮಹಾಮಾರಿ ಕ್ಯಾನ್ಸರ್​ ಗೆ ಲಸಿಕೆ ಸಿದ್ಧ

ಸಮಗ್ರ ನ್ಯೂಸ್: ರಷ್ಯಾದ ಆರೋಗ್ಯ ಸಚಿವಾಲಯವು ಕ್ಯಾನ್ಸರ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ಘೋಷಿಸಿದ್ದು, ಅದನ್ನು ತನ್ನ ನಾಗರಿಕರಿಗೆ ಉಚಿತವಾಗಿ ನೀಡಲಿದೆ ಎಂದು ರಷ್ಯಾ ಹೇಳಿದೆ. ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಮುಖ್ಯಸ್ಥ ಆಂಡ್ರೆ ಕಪ್ರಿನ್ ಮಾತನಾಡಿ, ಲಸಿಕೆ ವಿತರಣೆಯನ್ನು 2025ರ ಆರಂಭದಲ್ಲಿ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಲಸಿಕೆ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಇರುತ್ತದೆ. ಗಡ್ಡೆಯ ರಚನೆಯನ್ನು ತಡೆಯಲು ಇದನ್ನು ಬಳಸಲಾಗುವುದಿಲ್ಲ. ಪಾಶ್ಚಿಮಾತ್ಯ ದೇಶಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಕ್ಯಾನ್ಸರ್ ಲಸಿಕೆಗಳಂತೆಯೇ ಪ್ರತಿ ಶಾಟ್ ಅನ್ನು ಪ್ರತಿ

ವೈದ್ಯಕೀಯ ರಂಗದಲ್ಲಿ ಮಹತ್ಸಾಧನೆ ಮೆರೆದ ರಷ್ಯಾ|ಮಹಾಮಾರಿ ಕ್ಯಾನ್ಸರ್​ ಗೆ ಲಸಿಕೆ ಸಿದ್ಧ Read More »

ಖರ್ಗೆ ಬೇಡಿಕೆಯಂತೆ ರಾಜೀನಾಮೆ ಕೊಡಲು ನಾನು ಸಿದ್ಧ, ಅಮಿತ್ ಶಾ ಸ್ಪೋಟಕ ಹೇಳಿಕೆ

ಸಮಗ್ರ ನ್ಯೂಸ್: ಡಿ.18 ರಂದು ಅಂಬೇಡ್ಕರ್ ವಿವಾದ ಭಾರಿ ಕೋಲಾಹಲ ಸೃಷ್ಟಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಆಡಿದ ಮಾತನ್ನೇ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅಸ್ತ್ರವಾಗಿ ಹಿಡಿದುಕೊಂಡಿದೆ. ಅಂಬೇಡ್ಕರ್‌ಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಹೋರಾಟ ನಡೆಸುತ್ತಿದೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಅಮಿತ್ ಶಾ ಹೇಳಿಕೆ ಖಂಡಿಸಿದ್ದಾರೆ. ಇಷ್ಟೇ ಅಲ್ಲ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ವಿವಾದ ಜೋರಾಗುತ್ತಿದ್ದಂತೆ ಅಮಿತ್ ಶಾ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆಗೆ ನನ್ನ

ಖರ್ಗೆ ಬೇಡಿಕೆಯಂತೆ ರಾಜೀನಾಮೆ ಕೊಡಲು ನಾನು ಸಿದ್ಧ, ಅಮಿತ್ ಶಾ ಸ್ಪೋಟಕ ಹೇಳಿಕೆ Read More »

ರೈತರ ಭೂಮಿ.. ದೇವಸ್ಥಾನದ ಜಾಗವನ್ನು ವಕ್ಸ್‌ ಬೋರ್ಡ್ ಹಿಂಪಡೆಯಲ್ಲ : ಸಿಎಂ ಸಿದ್ದರಾಮಯ್ಯ !

ಸಮಗ್ರ ನ್ಯೂಸ್ : ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ವಿಪಕ್ಷ ಬಿಜೆಪಿ ನಾಯಕರು ವಕ್ಸ್ ಬೋರ್ಡ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಿದರು. ಈ ವೇಳೆ ಸರ್ಕಾರದ ಪರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಉತ್ತರ ನೀಡಲು ಮುಂದಾದಾಗ ಸದನದಲ್ಲಿ ಗದ್ದಲ ಸೃಷ್ಟಿಯಾಯ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ವಿಪಕ್ಷ ನಾಯಕರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಕ್ಸ್ ಬೋರ್ಡ್ ನಿಂದ ದೇವಸ್ಥಾನಕ್ಕೆ ನೋಟಿಸ್ ಕೊಟ್ಟಿದ್ದರೆ ಆ ರೀತಿಯ ನೋಟೀಸ್ ಗಳನ್ನು ವಾಪಸ್ಸು ತಗೊಳ್ತವೆ

ರೈತರ ಭೂಮಿ.. ದೇವಸ್ಥಾನದ ಜಾಗವನ್ನು ವಕ್ಸ್‌ ಬೋರ್ಡ್ ಹಿಂಪಡೆಯಲ್ಲ : ಸಿಎಂ ಸಿದ್ದರಾಮಯ್ಯ ! Read More »

ಪುತ್ತೂರು ‌ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ| ವಾರ್ಡ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದೇಶ್

ಸಮಗ್ರ ನ್ಯೂಸ್: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನೂತನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಪುತ್ತೂರು ಕಾಂಗ್ರೇಸ್ ನಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್‌ ಅಧ್ಯಕ್ಷ ಸ್ಥಾನಕ್ಕೆ ಸುದೇಶ್‌ ಕುಮಾರ್ ರಾಜೀನಾಮೆ ನೀಡಿದ್ದಾರೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ಸಮಿತಿಗೆ ಅರ್ಜಿ ಸಲ್ಲಿಸಿದ್ದ ಸುದೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್‌ ಆಳ್ವ ರವರಿಗೆ ಪತ್ರ ಬರೆದಿರುವುದಾಗಿ ತಿಳಿದು

ಪುತ್ತೂರು ‌ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ| ವಾರ್ಡ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದೇಶ್ Read More »

ಗೇಟ್ ವೇ ಆಫ್ ಇಂಡಿಯಾದಲ್ಲಿ ದೋಣಿ ಮುಳುಗಡೆ| 13 ಪ್ರವಾಸಿಗರು ನೀರು ಪಾಲು

ಸಮಗ್ರ ನ್ಯೂಸ್: ಎಲಿಫೆಂಟಾ ಗುಹೆಗಳಿಗೆ ಪ್ರವಾಸಕ್ಕೆ ತೆರಳಿದ್ದ ಮುಂಬೈನ ಗೇಟ್ ವೇ ಆಫ್ ಇಂಡಿಯಾದಲ್ಲಿ ದೋಣಿ ಮಗುಚಿ ಕನಿಷ್ಠ 13 ಜನರು ಮುಳುಗಿ ಸಾವನ್ನಪ್ಪಿದ್ದಾರೆ. ದೋಣಿಯಲ್ಲಿ ಒಟ್ಟು 80 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿ ಇದ್ದರು ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತಿಳಿಸಿದೆ. 101 ಮಂದಿಯನ್ನು ಈವರೆಗೆ ರಕ್ಷಿಸಲಾಗಿದೆ. ಭಾರತೀಯ ನೌಕಾಪಡೆ, ಭಾರತೀಯ ಕೋಸ್ಟ್ ಗಾರ್ಡ್, ಮುಂಬೈ ಪೊಲೀಸರು ಮತ್ತು ಜವಾಹರಲಾಲ್ ನೆಹರು ಬಂದರು ಪ್ರಾಧಿಕಾರ ಸೇರಿದಂತೆ ಅನೇಕ ಏಜೆನ್ಸಿಗಳು ಭಾರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು

ಗೇಟ್ ವೇ ಆಫ್ ಇಂಡಿಯಾದಲ್ಲಿ ದೋಣಿ ಮುಳುಗಡೆ| 13 ಪ್ರವಾಸಿಗರು ನೀರು ಪಾಲು Read More »