Editor

ಬಸ್ಸ್ ನಲ್ಲಿ ಮೇಕೆಮರಿಗೂ ಟಿಕೆಟ್| ಪ್ರಯಾಣದ ವೆಚ್ಚ ಭರಿಸಿದ ಮಾಲಿಕ..!

ಯಾದಗಿರಿ: ಬಸ್‍ನಲ್ಲಿ ತನ್ನ ಮಾಲೀಕನ ಜೊತೆಗೆ ಪ್ರಯಾಣ ಮಾಡುತ್ತಿದ್ದ ಮೇಕೆ ಮರಿಗಳಿಗೆ ಕೂಡ ಬಸ್ ಕಂಡಕ್ಟರ್ ಫುಲ್ ಟಿಕೆಟ್ ನೀಡಿ ಅಚ್ಚರಿಗೊಳಿಸಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದಿದೆ. ರೈತರಾಗಿರುವ ಸುನೀಲ್ ಹಾಗೂ ರಾಮಲಿಂಗ ತಮ್ಮ ಮೇಕೆ ಮರಿಗಳನ್ನು ಯಾದಗಿರಿಯಿಂದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮಕ್ಕೆ ಬಸ್ ನಲ್ಲಿ ಕರೆದುಕೊಂಡು ಹೋಗಲು ಮುಂದಾಗಿದ್ದರು. ಈ ವೇಳೆ ಬಸ್ ಕಂಡಕ್ಟರ್ ಎರಡು ಮೇಕೆ ಮರಿಗಳಿಗೆ ಫುಲ್ ಟಿಕೆಟ್ ನೀಡಿ ಮೇಕೆ ಮಾಲೀಕರಿಗೆ ದಂಗು ಬಡಿಸಿದ್ದಾರೆ.

ಬಸ್ಸ್ ನಲ್ಲಿ ಮೇಕೆಮರಿಗೂ ಟಿಕೆಟ್| ಪ್ರಯಾಣದ ವೆಚ್ಚ ಭರಿಸಿದ ಮಾಲಿಕ..! Read More »

ಬೇರೆ‌ ಜಾತಿಯವನ ಮದುವೆಯಾಗಿದ್ದಕ್ಕೆ ಮಗಳನ್ನೇ ಅತ್ಯಾಚಾರ ನಡೆಸಿ ಕೊಲೆಗೈದ ಪಾಪಿ ತಂದೆ

ರಾಟಿಬಾದ್: ಮಗಳು ಬೇರೆ ಜಾತಿಯವನನ್ನು ಮದುವೆಯಾಗಿದ್ದಕ್ಕೆ ಕೋಪದಿಂದ ತಂದೆ ಆಕೆಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಹೀನ ಕೃತ್ಯ ಮಧ್ಯಪ್ರದೇಶದ ರಾಟಿಬಾದ್​​ ನಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಮಹಿಳೆಗೆ 8 ತಿಂಗಳ ಮಗು ಇತ್ತು. ಆದರೆ ಆ ಮಗು ಇತ್ತೀಚೆಗಷ್ಟೇ ಅನಾರೋಗ್ಯದಿಂದ ಮೃತಪಟ್ಟಿತ್ತು. ಮೃತ ಮಗುವಿನ ಅಂತ್ಯಕ್ರಿಯೆಗಾಗಿ ಮಗಳನ್ನು ಕಾಡಿನ ಸಮೀಪ ಕರೆದುಕೊಂಡು ಹೋಗಿ ತಂದೆಯೇ ಆಕೆಯ ಮೇಲೆ ಅತ್ಯಾಚಾರ ಮಾಡಿ, ಕೊಲೆ ಮಾಡಿದ್ದಾನೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ. ಸಧ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ

ಬೇರೆ‌ ಜಾತಿಯವನ ಮದುವೆಯಾಗಿದ್ದಕ್ಕೆ ಮಗಳನ್ನೇ ಅತ್ಯಾಚಾರ ನಡೆಸಿ ಕೊಲೆಗೈದ ಪಾಪಿ ತಂದೆ Read More »

ಆರ್ಥಿಕ ಪಾರುಪತ್ಯ ಮೆರೆದ ಚೈನಾ| ಅಮೇರಿಕಾದ ಸಂಪತ್ತಿಗೇ ಸವಾಲ್!

ಬೀಜಿಂಗ್: ಪ್ರಪಂಚದಲ್ಲಿ ದೊಡ್ಡಣ್ಣನ ಸ್ಥಾನದಲ್ಲಿದ್ದ ಅಮೆರಿಕವನ್ನು ಸಂಪತ್ತಿನ ವಿಚಾರದಲ್ಲಿ ಚೀನಾ ದೇಶ ಹಿಂದಿಕ್ಕಿದೆ. ಚೈನಾ ಸಂಪತ್ತು ಅಮೇರಿಕಾವನ್ನು ಹಿಂದಿಕ್ಕಿದೆ ಎಂದು ಬ್ಲೂಮ್ ಬರ್ಗ್ ವರದಿ ಮಾಡಿದೆ. ಜಾಗತಿಕ ಮಟ್ಟದ ಆಡಳಿತ ವ್ಯವಸ್ಥಾಪನಾ ಸಲಹಾ ಸಂಸ್ಥೆ ಮೆಕಿನ್ಸೆ & ಕಂಪನಿ ಪ್ರಕಟಿಸಿರುವ ವರದಿ ಪ್ರಕಾರ, ಕಳೆದ 2 ದಶಕಗಳಲ್ಲಿ ಜಾಗತಿಕ ಸಂಪತ್ತು ಮೂರು ಪಟ್ಟು ಹೆಚ್ಚಾಗಿದ್ದು, ಜಾಗತಿಕ ನಿವ್ವಳ ಲಾಭದ ಪೈಕಿ ಚೀನಾ ಮೂರನೇ ಒಂದರಷ್ಟು ಪಾಲನ್ನು ಹೊಂದಿದೆ. “ನಾವು ಹಿಂದೆಂದಿಗಿಂತಲೂ ಈಗ ಸಂಪದ್ಭರಿತವಾಗಿದ್ದೇವೆ” ಎಂದು ಜ್ಯೂರಿಚ್’ನಲ್ಲಿರುವ ಮೆಕಿನ್ಸೆ

ಆರ್ಥಿಕ ಪಾರುಪತ್ಯ ಮೆರೆದ ಚೈನಾ| ಅಮೇರಿಕಾದ ಸಂಪತ್ತಿಗೇ ಸವಾಲ್! Read More »

ಬಂಟ್ವಾಳ: ತಡರಾತ್ರಿ ಲಾರಿ-ಬೈಕ್ ನಡುವೆ ಢಿಕ್ಕಿ| ಗಂಭೀರವಾಗಿ ಗಾಯಗೊಂಡ ಸವಾರ ಸಾವು|

ಬಂಟ್ವಾಳ: ಇಲ್ಲಿನ ಮೆಲ್ಕಾರ್ ಜಂಕ್ಷನ್ ಬಳಿ ನ.16ರಂದು ತಡರಾತ್ರಿ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರು ನಿವಾಸಿ ಗಣೇಶ್(36) ಮೃತಪಟ್ಟವರು. ಗಣೇಶ್ ಅವರು ಮೆಲ್ಕಾರ್ ಜಂಕ್ಷನ್‌ ನಲ್ಲಿ ಬೈಕ್ ಸವಾರಿ ಮಾಡುತ್ತಾ ಮುಡಿಪು ರಸ್ತೆಗೆ ಕ್ರಾಸ್ ಮಾಡುತ್ತಿದ್ದರು. ಈ ಸಂದರ್ಭ ಹೆದ್ದಾರಿಯಲ್ಲಿ ಸಾಗುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದ ಗಣೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದರು.‌ ತಕ್ಷಣ ಅವರನ್ನು ಆಸ್ಪತ್ರೆಗೆ

ಬಂಟ್ವಾಳ: ತಡರಾತ್ರಿ ಲಾರಿ-ಬೈಕ್ ನಡುವೆ ಢಿಕ್ಕಿ| ಗಂಭೀರವಾಗಿ ಗಾಯಗೊಂಡ ಸವಾರ ಸಾವು| Read More »

‘ಪೂರ್ವಾಂಚಲ ಎಕ್ಸ್ ಪ್ರೆಸ್ ವೇ’ ಪ್ರಧಾನಿ ಮೋದಿ ಚಾಲನೆ| ಇನ್ಮುಂದೆ ರಸ್ತೆಯಲ್ಲೇ ವಿಮಾನಗಳು ಲ್ಯಾಂಡ್ ಆಗಲಿವೆ|

ಲಕ್ನೋ: ನವ ಭಾರತಕ್ಕೆ ಮೆರುಗು ನೀಡುವಂತೆ ನಿರ್ಮಾಣವಾಗಿರುವ ಪೂರ್ವಾಂಚಲ ಎಕ್ಸ್​ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟನೆ ಮಾಡಿದರು. ತುರ್ತು ಸಂದರ್ಭದಲ್ಲಿ ಯುದ್ಧ ವಿಮಾನಗಳು ಲ್ಯಾಂಡ್​ ಆಗಲು ಅನುಕೂಲವಾಗುವಂತೆ ಎಕ್​​​ಪ್ರೆಸ್​ವೇ ನಿರ್ಮಾಣ ಮಾಡಲಾಗಿದ್ದು, ಈ ಹೆದ್ದಾರಿ ಉತ್ತರ ಪ್ರದೇಶ ಸೇರಿದಂತೆ ಮೂರು ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗಲಿದೆ. ಭಾರತ ವಾಯು ಸೇನೆಗೆ ಸೇರಿದ ಸಿ-130ಜೆ ಸೂಪರ್​ ಹರ್ಕುಲಸ್ ವಿಮಾನದಲ್ಲಿ ಬಂದು ಹೆದ್ದಾರಿ ಮೇಲೆ ಪ್ರಧಾನಿ ಮೋದಿ ಲ್ಯಾಂಡ್​ ಆದರು. ಆ ಬಳಿಕ ಹೆದ್ದಾರಿಯನ್ನು ಉದ್ಘಾಟನೆ ಮಾಡಿ

‘ಪೂರ್ವಾಂಚಲ ಎಕ್ಸ್ ಪ್ರೆಸ್ ವೇ’ ಪ್ರಧಾನಿ ಮೋದಿ ಚಾಲನೆ| ಇನ್ಮುಂದೆ ರಸ್ತೆಯಲ್ಲೇ ವಿಮಾನಗಳು ಲ್ಯಾಂಡ್ ಆಗಲಿವೆ| Read More »

ಭೀಕರ ಅಪಘಾತ| ನಟ ದಿ.ಸುಶಾಂತ್ ಸಿಂಗ್ ಕುಟುಂಬಸ್ಥರ ದುರ್ಮರಣ|

ಭೀಕರ ರಸ್ತೆ ಅಪಘಾತದಲ್ಲಿ ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ರ ಐವರು ಸಂಬಂಧಿಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದ ಲಖಿಸರಾಯ್​ ಜಿಲ್ಲೆಯಲ್ಲಿ ಟ್ರಕ್​​ಗೆ ಎಸ್​ಯುವಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಎಸ್​ಯುವಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಟ್ರಕ್​ ಚಾಲಕ ಹಾಗೂ ಸಹಾಯಕ ಸ್ಥಳದಿಂದ ಎಸ್ಕೇಪ್​ ಆಗಿದ್ದಾರೆ.ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಇಬ್ಬರು ಮಹಿಳೆಯರು ಸೇರಿದಂತೆ ಮೃತ ಪಟ್ಟ ಆರು ಮಂದಿ ಹರಿಯಾಣದ ಹೆಚ್ಚುವರಿ

ಭೀಕರ ಅಪಘಾತ| ನಟ ದಿ.ಸುಶಾಂತ್ ಸಿಂಗ್ ಕುಟುಂಬಸ್ಥರ ದುರ್ಮರಣ| Read More »

ಅಗಲಿದ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ- ಸಿಎಂ ಬೊಮ್ಮಾಯಿ

ಬೆಂಗಳೂರು: ಅಕಾಲಿಕವಾಗಿ ವಿಧಿವಶರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಪುನೀತ ನಮನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಪುನೀತ್ ಗೆ ಮರಣೋತ್ತರ ಕರ್ನಾಟಕ ರತ್ನ ಘೋಷಿಸಿ, ರಾಜಕುಮಾರ್ ರಂತೆ ಪುನೀತ್ ಗೂ ಸ್ಮಾರಕ ನಿರ್ಮಿಸುವುದಾಗಿ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪುನೀತ ನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಘೋಷಿಸಿದರು. ಪುನೀತ್ ಅತ್ಯುತ್ತಮ ಚಾರಿತ್ರ್ಯದ ಕಾರಣ ಇತಿಹಾಸದ ಪುಟಗಳಲ್ಲಿ ಸೇರಿದ್ದಾರೆ. ಅವರಂತೆ

ಅಗಲಿದ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ- ಸಿಎಂ ಬೊಮ್ಮಾಯಿ Read More »

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಹಲ್ಲೆಗೆ ಯತ್ನ| ಆರೋಪಿಗಳ ಬಂಧನ

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಮೇಲೆ ಹಲ್ಲೆಗೆತ್ನಿಸಿದ ಮೂವರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳದ ಕುರ್ನಾಡು ನಿವಾಸಿ ಶರಣ್ (24), ವಿಘ್ನೇಶ್ (23) ಮತ್ತು ಹರ್ಷಿತ್ (22) ಎಂದು ಗುರುತಿಸಲಾಗಿದೆ. ನ.14 ರ ಮಧ್ಯರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಗಳು ಅಬ್ದುಲ್ ಸಮೀರ್ ಎಂಬವರ ಮನೆ ಬಳಿ ಬಂದು ಅವರ ಸಮುದಾಯವನ್ನು ನಿಂದಿಸಿ, ಸಮೀರ್ ಮನೆಯಿಂದ ಹೊರಗೆ ಬರುತ್ತಿದ್ದಂತೆಯೇ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಮಸೀದಿಗೆ ನುಗ್ಗಿ ಧರ್ಮಗುರುಗಳನ್ನು ನಿಂದಿಸಿ ಹಲ್ಲೆಗೆ ಯತ್ನಿಸಿ

ಬಂಟ್ವಾಳ: ಮಸೀದಿಗೆ ನುಗ್ಗಿ ಧರ್ಮಗುರುಗಳ ಹಲ್ಲೆಗೆ ಯತ್ನ| ಆರೋಪಿಗಳ ಬಂಧನ Read More »

ಸುರತ್ಕಲ್ ನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಪೊಲೀಸರ ಮಿಂಚಿನ ಕಾರ್ಯಾಚರಣೆ, ಆರೋಪಿಗಳು ಅಂದರ್|

ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದ್ದು, ಬೈಕ್ ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯನ್ನು ಯುವಕರು ಥಳಿಸಿದ್ದಾರೆ. ಅನ್ಯ ಧರ್ಮದ ಯುವತಿಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ ಹಿನ್ನಲೆ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಬೈಕ್ ಹಿಂಬಾಲಿಸಿ ಬಂದ ಯುವಕರ ತಂಡ ಥಳಿಸಿದ್ದು, ಅನ್ಯಧರ್ಮದವರ ಜೊತೆ ಓಡಾಡದಂತೆ ಯುವತಿಗೆ ಧಮ್ಕಿ ಹಾಕಲಾಗಿದೆ. ಯುವತಿ ಅಪಾರ್ಟ್ ಮೆಂಟ್ ಖಾಲಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಲಗೇಜ್ ಶಿಫ್ಟ್ ಮಾಡಿ ಯುವಕ ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಯುವಕರ ತಂಡದಿಂದ ಥಳಿಸಲಾಗಿದೆ.

ಸುರತ್ಕಲ್ ನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಪೊಲೀಸರ ಮಿಂಚಿನ ಕಾರ್ಯಾಚರಣೆ, ಆರೋಪಿಗಳು ಅಂದರ್| Read More »

“ಹುದ್ದೆ‌ಬಿಟ್ಟು‌ ಕೆಳಗಿಳಿಯಿರಿ” – ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಸೇನೆ ತಾಕೀತು

ಇಸ್ಲಾಮಾಬಾದ್‌: ಮೂರು ವರ್ಷಗಳಿಂದ ಪಾಕಿಸ್ತಾನದ ಪ್ರಧಾನಿಯಾಗಿರುವ ಮಾಜಿ ಕ್ರಿಕೆಟಿಗ ಇಮ್ರಾನ್‌ ಖಾನ್‌ ಹುದ್ದೆಗೆ ಸಂಚಕಾರ ಬಂದಿದೆ. ದೇಶದ ಗುಪ್ತಚರ ದಳವಾದ ಐಎಸ್‌ಐಗೆ ನೂತನ ಮುಖ್ಯಸ್ಥರನ್ನು ನೇಮಿಸುವ ವಿಚಾರದಲ್ಲಿ ಸೇನೆ ಜೊತೆ ಇಮ್ರಾನ್‌ ಘರ್ಷಣೆ ತೀವ್ರಗೊಂಡಿದ್ದು, ನ.20ರೊಳಗೆ ನೀವೇ ರಾಜೀನಾಮೆ ನೀಡಿ, ಇಲ್ಲದಿದ್ದರೆ ನಾವು ಇಳಿಸುತ್ತೇವೆ ಎಂದು ಸೇನಾಪಡೆ ಮುಖ್ಯಸ್ಥ ಜ| ಕಮರ್‌ ಜಾವೇದ್‌ ಬಜ್ವಾ ಗಡುವು ನೀಡಿದ್ದಾರೆಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಮೂಲಗಳ ಪ್ರಕಾರ ಇಮ್ರಾನ್‌ ಖಾನ್‌ಗೆ ಎರಡು ಆಯ್ಕೆಗಳನ್ನು ಸೇನೆ ನೀಡಿದೆ. 1.ನ.20ರೊಳಗೆ ಅವರೇ

“ಹುದ್ದೆ‌ಬಿಟ್ಟು‌ ಕೆಳಗಿಳಿಯಿರಿ” – ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಸೇನೆ ತಾಕೀತು Read More »