Editor

ವಿವಾದರಹಿತ ನಾಯಕನಿಗಾಗಿ ಹುಡುಕಾಟ ನಡೆದಿದೆಯಾ ಹೈಕಮಾಂಡ್| ಮತ್ತೊಮ್ಮೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುಳಿವು | ಕರ್ನಾಟಕದಲ್ಲಿ ಹೊಸ ಮುಖ್ಯಮಂತ್ರಿ..!?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಟ್ ಕಾಯಿನ್ ಬಿರುಗಾಳಿ ಎದ್ದಿದೆ. ನಿನ್ನೆ ಕಾಂಗ್ರೆಸ್ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸಿಡಿಸಿದಂತ ಸ್ಪೋಟಕ ಬಾಂಬ್ ಗೆ ತಲ್ಲಣವೇ ಉಂಟಾಗಿದೆ. ಇಂದು ಮುಂದುವರೆದು ವಾಗ್ದಾಳಿ ನಡೆಸಿರುವಂತ ಅವರು, 2500 ಕೋಟಿ ಹಗರಣದ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಈ ಎಲ್ಲದರ ನಡುವೆ ವಿವಾದ ರಹಿತ ನಾಯಕನಿಗೆ ಬಿಜೆಪಿ ಹೈಕಮಾಂಡ್ ಹುಡುಕಾಟ ನಡೆಸಿದ್ದು, ಶೀಫ್ರವೇ ಹೊಸ ಮುಖ್ಯಮಂತ್ರಿ ಕರ್ನಾಟಕದಲ್ಲಿ ಆಗಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ರಾಜ್ಯ ರಾಜಕೀಯದಲ್ಲಿ ಬಿಟ್‌ ಕಾಯಿನ್‌ ಪ್ರಕರಣ ತುಂಬಾನೇ ಸದ್ದು

ವಿವಾದರಹಿತ ನಾಯಕನಿಗಾಗಿ ಹುಡುಕಾಟ ನಡೆದಿದೆಯಾ ಹೈಕಮಾಂಡ್| ಮತ್ತೊಮ್ಮೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುಳಿವು | ಕರ್ನಾಟಕದಲ್ಲಿ ಹೊಸ ಮುಖ್ಯಮಂತ್ರಿ..!? Read More »

ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತ

ಉಳ್ಳಾಲ, ಕ್ಷುಲ್ಲಕ ವಿಚಾರ ವೊಂದಕ್ಕೆ ಸಂಬಂಧಿಸಿ ದಂತೆ ವ್ಯಕ್ತಿ ಯೊಬ್ಬನಿಗೆ ತಂಡವೊಂದು ಚೂರಿ ಯಿಂದ ಇರಿದು ಗಾಯಗೊಳಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಜ್ಜಿನಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಅಜ್ಜಿ ನಡ್ಕ ನಿವಾಸಿ ಇಕ್ಬಾಲ್ (32)ಎಂದು ಗುರುತಿಸಲಾಗಿದೆ.ಅವರು ಕೆಲಸ ಮುಗಿಸಿ ಮನೆಗೆ ತನ್ನ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ತಡೆದು ನಿಲ್ಲಿಸಿ ಚೂರಿ ಯಿಂದ ಇರಿಯಲಾಗಿದೆ . ಹಳೇ ದ್ವೇಷದಿಂದ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.ಗಾಯಗೊಂಡ ಇಕ್ಬಾಲ್ ಅವರನ್ನು ತೊಕ್ಕೋಟ್ಟು

ಕ್ಷುಲ್ಲಕ ಕಾರಣಕ್ಕೆ ಚೂರಿ ಇರಿತ Read More »

ಕೆನರಾ ಬ್ಯಾಂಕ್ ಸಿಬ್ಬಂದಿಯಿಂದ ಕನ್ನಡಿಗನಿಗೆ ಅವಮಾನ| ಕ್ರಮ ಜರುಗಿಸಿದ ಬ್ಯಾಂಕ್|

ಬೆಂಗಳೂರು: ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಕೆನರಾ ಬ್ಯಾಂಕ್ ನಲ್ಲಿ ಕನ್ನಡಿಗನಿಗೆ ಅವಮಾನ ಮಾಡಿದ ಘಟನೆ ಸಂಬಂಧ ಕೆನರಾ ಬ್ಯಾಂಕ್ ವಿಷಾದ ವ್ಯಕ್ತಪಡಿಸಿದ್ದು, ಕನ್ನಡಿಗನಿಗೆ ಅವಮಾನ ಮಾಡಿದ ಬ್ಯಾಂಕ್ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಂಡಿದೆ. ರೈತರೊಬ್ಬರು ಕೆನರಾ ಬ್ಯಾಂಕ್ ಗೆ ತೆರಳಿದ್ದಾಗ, ಅವರು ಕನ್ನಡದಲ್ಲಿ ಸೇವೆ ಕೊಡಿ ಎಂದು ಕೇಳಿದ್ದರು. ಇದಕ್ಕೆ ಧಿಮಾಕಿನಿಂದ ಪ್ರತಿಕ್ರಿಯೆ ನೀಡಿದ್ದ ಉತ್ತರ ಭಾರತ ಮೂಲದ ಸಿಬ್ಬಂದಿ ಕನ್ನಡ ಮಾತನಾಡೋದಿಲ್ಲ. ಬೇಕಾದರೆ ಅಕೌಂಟ್ ಕ್ಲೋಸ್ ಮಾಡಿ. ಬ್ಯಾಂಕ್ ನಿಂದ ಹೊರಗೆ ಹೋಗಿ,

ಕೆನರಾ ಬ್ಯಾಂಕ್ ಸಿಬ್ಬಂದಿಯಿಂದ ಕನ್ನಡಿಗನಿಗೆ ಅವಮಾನ| ಕ್ರಮ ಜರುಗಿಸಿದ ಬ್ಯಾಂಕ್| Read More »

ಕ್ರಿಕಟಿಗ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾರಿಂದ ಅತ್ಯಾಚಾರ| ಗಂಭೀರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ‌ ಪತ್ನಿ|

ಮುಂಬೈ: ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ನ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾ ಸೇರಿದಂತೆ ಹಲವು ಗಣ್ಯರ ವಿರುದ್ಧ ಗ್ಯಾಂಗ್ ಸ್ಟರ್ ರಿಯಾಜ್ ಭಾಟಿ ಪತ್ನಿ ಅತ್ಯಾಚಾರ ಆರೋಪ ಹೊರಿಸಿದ್ದಾರೆ. ತಮ್ಮ ಉದ್ಯಮ ಪಾಲುದಾರರು ಹಾಗೂ ಇತರ ಗಣ್ಯ ವ್ಯಕ್ತಿಗಳೊಂದಿಗೆ ಲೈಂಗಿಕ ಸಂಬಂಧ ಹೊಂದಲು ತನ್ನ ಪತಿ ತನ್ನನ್ನು ಒತ್ತಾಯಿಸಿದ್ದರು ಎಂದು ದಾವೂದ್ ಇಬ್ರಾಹಿಂ ಆಪ್ತ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ ಪತ್ನಿ ರೆಹನುಮಾ ಭಾಟಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈನ ಸಾಂತಾಕ್ರೂಜ್ ಪೊಲೀಸರಿಗೆ

ಕ್ರಿಕಟಿಗ ಹಾರ್ದಿಕ್ ಪಾಂಡ್ಯ, ಮುನಾಫ್ ಪಟೇಲ್, ಐಪಿಎಲ್ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾರಿಂದ ಅತ್ಯಾಚಾರ| ಗಂಭೀರ ಆರೋಪ ಮಾಡಿದ ಗ್ಯಾಂಗ್ ಸ್ಟರ್ ರಿಯಾಝ್ ಭಾಟಿ‌ ಪತ್ನಿ| Read More »

ಹಳಿತಪ್ಪಿದ ಬೆಂಗಳೂರು- ಕಣ್ಣೂರು ರೈಲು| ಅದೃಷ್ಟವಶಾತ್ ತಪ್ಪಿದ ಅನಾಹುತ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ಬ ರೈಲಿನ 5 ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ. ಇಂದು ಮುಂಜಾನೆ 3.50 ರ ಸುಮಾರಿಗೆ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ನ 5 ಬೋಗಿಗಳು ಹಳಿ ತಪ್ಪಿದವು, ಬೆಂಗಳೂರು ವಿಭಾಗದ ಟೋಪ್ಪುರು-ಸಿವ್ದಿ ನಡುವೆ ಬಂಡೆಗಳು ಇದ್ದಕ್ಕಿದ್ದಂತೆ ಬಿದ್ದವು. ರೈಲಿನಲ್ಲಿಪ್ರಯಾಣಿಸುತ್ತಿದ್ದ ಎಲ್ಲಾ 2348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ನೈಋತ್ಯ ರೈಲ್ವೆ ವರದಿ ಮಾಡಿದೆ, ಯಾವುದೇ ಸಾವು ನೋವು

ಹಳಿತಪ್ಪಿದ ಬೆಂಗಳೂರು- ಕಣ್ಣೂರು ರೈಲು| ಅದೃಷ್ಟವಶಾತ್ ತಪ್ಪಿದ ಅನಾಹುತ Read More »

ಕಂಗನಾ ಭಿಕ್ಷೆ ಹೇಳಿಕೆಗೆ ವ್ಯಾಪಕ ವಿರೋಧ| ದೆಹಲಿಯಲ್ಲಿ ದೂರು ನೀಡಿದ‌ ಆಪ್

ನವದೆಹಲಿ: ‘ಭಾರತಕ್ಕೆ 2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ’ ಎಂದು ಹೇಳಿಕೆ ನೀಡಿರುವ ಬಾಲಿವುಡ್‌ ನಟಿ ಕಂಗನಾ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಕುರಿತು ಗುರುವಾರ ತಡರಾತ್ರಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಭಿಕ್ಷೆ ಬೇಡಿದವರಿಗೆ ಕ್ಷಮಾದಾನ ಸಿಕ್ಕಿದೆ.ಧೈರ್ಯದಿಂದ ಹೋರಾಡಿದ ವೀರರಿಗೆ ಸ್ವಾತಂತ್ರ್ಯ ದೊರೆತಿದೆ’ ಎಂದು ತಿರುಗೇಟು ನೀಡಿದೆ. ಕಂಗನಾ ಹೇಳಿಕೆ ವಿಚಾರವಾಗಿ ಹರಿಹಾಯ್ದಿರುವ ಕಾಂಗ್ರೆಸ್‌ ನಾಯಕ ಆನಂದ್‌ ಶರ್ಮಾ, ‘ಕಂಗನಾ ಅವರ ಅಭಿಪ್ರಾಯಗಳನ್ನು ಪ್ರಧಾನಿ ಮೋದಿ ಅನುಮೋದಿಸುತ್ತಾರೆಯೇ? ಈ ಕುರಿತು ತಮ್ಮ ಮೌನವನ್ನು

ಕಂಗನಾ ಭಿಕ್ಷೆ ಹೇಳಿಕೆಗೆ ವ್ಯಾಪಕ ವಿರೋಧ| ದೆಹಲಿಯಲ್ಲಿ ದೂರು ನೀಡಿದ‌ ಆಪ್ Read More »

1947 ರಲ್ಲಿ ಸ್ವಾತಂತ್ರ್ಯ ಅಲ್ಲ, ಭಿಕ್ಷೆ ಸಿಕ್ಕಿದ್ದು- ಕಂಗನಾ ರಣಾವತ್

ಡಿಜಿಟಲ್‌ ಡೆಸ್ಕ್‌ : ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇತ್ತೀಚೆಗೆ ನಡೆದ ಖಾಸಗಿ ಚಾನಲ್‌ನ ಕಾರ್ಯಕ್ರಮವೊಂದರಲ್ಲಿ ”1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. ಸಧ್ಯ ಈ ಹೇಳಿಕೆಯನ್ನ ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದು, ಕಂಗನಾರ ಈ ಮಾತಿಗೆ ಸಾಮಾಜಿಕ ಜಾಲತಾಣಗಳೂ ಸೇರಿದಂತೆ ಹಲವೆಡೆ ಆಕ್ಷೇಪ ವ್ಯಕ್ತವಾಗಿದೆ. ಇನ್ನು ಕಂಗನಾ ಹೇಳಿಕೆ ವಿರುದ್ಧ ಮುಂಬೈನಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತೆಯಾದ ಪ್ರೀತಿ ಮೆನನ್ ಪೊಲೀಸರಿಗೆ ದೂರು ನೀಡಿದ್ದಾರೆ.

1947 ರಲ್ಲಿ ಸ್ವಾತಂತ್ರ್ಯ ಅಲ್ಲ, ಭಿಕ್ಷೆ ಸಿಕ್ಕಿದ್ದು- ಕಂಗನಾ ರಣಾವತ್ Read More »

ನೀತಿ ಸಂಹಿತೆ ಎಂದರೇನು,ಗೊತ್ತೆ?

ಯಾವುದೇ ಚುನಾವಣೆ ಬಂದಾಗಲೆಲ್ಲಾ ಮೊದಲು ಚುನಾವಣಾ ನೀತಿ ಸಂಹಿತೆಯದ್ದೇ ಸದ್ದು. ಹಾಗಾಗಿ ಈ ನೀತಿಸಂಹಿತೆ ಬಗ್ಗೆ ಹೇಳುವುದಾದರೆ ಚುನಾವಣಾ ಅಕ್ರಮಗಳಿಗೆ ತಡೆ ಹಾಕಿ, ಸುಸೂತ್ರವಾಗಿ, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಅನುಸರಿಸಲಾಗುವ ಕಾನೂನು ಕ್ರಮಗಳನ್ನು ನೀತಿ ಸಂಹಿತೆ ಎನ್ನುವರು. ಇನ್ನೂ ಇದು ಚುನಾವಣೆಗೆ ದಿನಾಂಕ ಘೋಷಣೆ ಆದಾಗಿನಿಂದ ಮತದಾನ ಮುಗಿಯುವವರೆಗೆ ಇದು ಜಾರಿಯಲ್ಲಿರುತ್ತದೆ. ಸರ್ಕಾರ, ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ. ಈ ಚುನಾವಣಾ ನೀತಿ ಸಂಹಿತೆಯ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. –

ನೀತಿ ಸಂಹಿತೆ ಎಂದರೇನು,ಗೊತ್ತೆ? Read More »

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ‌ಮುಂದುವರಿದ ಮಳೆ| ಜಿಲ್ಲೆಗಳಲ್ಲಿ ಎಚ್ಚರದಿಂದಿರಲು‌ ಸೂಚನೆ|

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಲ್ಲಿ ತಾಪಮಾನ ಕುಸಿದಿದ್ದು, ಶೀತಗಾಳಿ ಬೀಸುತ್ತಿದೆ. ನಗರದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಗುರುವಾರ ದಿನ ಪೂರ್ತಿ ಮಳೆಯಾಗಿದೆ. ಜಿಟಿ ಜಿಟಿ ಮಳೆ ಹಾಗೂ ಶೀತದ ವಾತಾವರಣ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ. ಬೆಂಗಳೂರು ನಗರದ ತಾಪಮಾನ 17 ರಿಂದ 18 ಡಿಗ್ರಿಗೆ ಕುಸಿದಿದೆ. ಗುರುವಾರ ದಿನಪೂರ್ತಿ ತುಂತುರು

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ‌ಮುಂದುವರಿದ ಮಳೆ| ಜಿಲ್ಲೆಗಳಲ್ಲಿ ಎಚ್ಚರದಿಂದಿರಲು‌ ಸೂಚನೆ| Read More »

ಟಿ.20 ವಿಶ್ವಕಪ್| ಪಾಕಿಸ್ತಾನವನ್ನು ಮಣಿಸಿದ ಆಸ್ಟ್ರೇಲಿಯಾ ಪೈನಲ್ ಗೆ ಲಗ್ಗೆ|

ದುಬೈ: ದುಬೈ ಇಂಟರ್‌ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್​​​​​​ ಸೆಮಿಫೈನಲ್-​​​2 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ. ಪಾಕ್​​ ನೀಡಿದ ರನ್​​ಗಳ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ನಿಗದಿತ 19 ಓವರ್​​ನಲ್ಲಿ 5 ವಿಕೆಟ್​​ ನಷ್ಟಕ್ಕೆ 177 ರನ್​​​​ ಗಳಿಸಿ ಗೆದ್ದು ಬೀಗಿದೆ. ಟಾಸ್​​ ಸೋತರೂ ಮೊದಲು ಬ್ಯಾಟಿಂಗ್​​ ಮಾಡಿದ ಪಾಕ್​​​ 4 ವಿಕೆಟ್​​ ನಷ್ಟಕ್ಕೆ 176 ರನ್​​ ಗಳಿಸಿತ್ತು. ಈ ಮೂಲಕ ಆಸ್ಟ್ರೇಲಿಯಾಗೆ 177 ರನ್​​ಗಳ ಟಾರ್ಗೆಟ್​ ನೀಡಿತ್ತು. ಪಾಕ್​​​ ಪರ ಆರಂಭಿಕ

ಟಿ.20 ವಿಶ್ವಕಪ್| ಪಾಕಿಸ್ತಾನವನ್ನು ಮಣಿಸಿದ ಆಸ್ಟ್ರೇಲಿಯಾ ಪೈನಲ್ ಗೆ ಲಗ್ಗೆ| Read More »