Editor

ನಿಧಿಗಾಗಿ‌ ಮಹಿಳೆಯ‌ ಬೆತ್ತಲೆ ಪೂಜೆ‌ ನಡೆಸಿದ ಆರು ಜನರ ಬಂಧನ|

ರಾಮನಗರ: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಮೌಢ್ಯದ ಆಚರಣೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ತಮಿಳುನಾಡು ಮೂಲದವರಾದ ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್, ಲೋಕೇಶ್, ಮೋಹನ್, ಲಕ್ಷ್ಮಿನರಸಪ್ಪ ಬಂಧಿತರು. ಇವರೊಂದಿಗೆ ಇದ್ದ ಕಾರ್ಮಿಕ ಮಹಿಳೆಯನ್ನು ಪೊಲೀಸರು ರಕ್ಷಿಸಿರುವುದಾಗಿ ತಿಳಿದುಬಂದಿದೆ. ಕನಕಪುರ ತಾಲ್ಲೂಕಿನ ಸಾತನೂರು ಸಮೀಪದ ಭೂಹಳ್ಳಿ ಗ್ರಾಮದ ಶ್ರೀನಿವಾಸ ಎಂಬುವರ ಮನೆಯಲ್ಲಿ ಆಗಾಗ ಗುಟ್ಟಾಗಿ ಪೂಜೆ ನಡೆಯುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ

ನಿಧಿಗಾಗಿ‌ ಮಹಿಳೆಯ‌ ಬೆತ್ತಲೆ ಪೂಜೆ‌ ನಡೆಸಿದ ಆರು ಜನರ ಬಂಧನ| Read More »

ರಾಜ್ಯ ರಾಜಕೀಯದಲ್ಲಿ ಸುನಾಮಿ ಎಬ್ಬಿಸಲು ರೆಡಿಯಾಯ್ತಾ ಬಿಟ್ ಕಾಯಿನ್ ದಂಧೆ..? ಹ್ಯಾಕರ್ ಶ್ರೀಕಿ ಜೊತೆ ಕಾಂಗ್ರೆಸ್ ನಾಯಕರ ಮಕ್ಕಳು…!?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ ಹಗರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರಿಕಿ ಜೊತೆಗೆ ಕಾಂಗ್ರೆಸ್ ನಾಯಕರ ಮಕ್ಕಳ ಒಡನಾಟ ಇರುವುದು ಗೊತ್ತಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕ ಹ್ಯಾರಿಸ್ ಅವರ ಪುತ್ರ ಉಮರ್ ನಲಪಾಡ್ ಮತ್ತು ಮಾಜಿ ಸಚಿವ ಲಮಾಣಿ ಅವರ ಪುತ್ರ ದರ್ಶನ್ ಜೊತೆಗೆ ಶ್ರೀಕಿ ಒಡನಾಟ ಹೊಂದಿದ್ದರು ಎನ್ನುವುದು ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಪ್ರತ್ಯೇಕ ಆರೋಪ ಪಟ್ಟಿಯಲ್ಲಿ ಈ ಕುರಿತಂತೆ ಉಲ್ಲೇಖಿಸಲಾಗಿದೆ. ಉಮರ್ ನಲಪಾಡ್ ಮತ್ತು ದರ್ಶನ್ ಅವರೊಂದಿಗೆ ಶ್ರೀಕಿ

ರಾಜ್ಯ ರಾಜಕೀಯದಲ್ಲಿ ಸುನಾಮಿ ಎಬ್ಬಿಸಲು ರೆಡಿಯಾಯ್ತಾ ಬಿಟ್ ಕಾಯಿನ್ ದಂಧೆ..? ಹ್ಯಾಕರ್ ಶ್ರೀಕಿ ಜೊತೆ ಕಾಂಗ್ರೆಸ್ ನಾಯಕರ ಮಕ್ಕಳು…!? Read More »

ಇಂದು ಮೋದಿ- ಬೊಮ್ಮಾಯಿ ಭೇಟಿ| ಪ್ರಮುಖ ವಿಷಯಗಳ ಕುರಿತು ಚರ್ಚೆ ಸಾಧ್ಯತೆ|

ನವದೆಹಲಿ : ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚೆ ಮಾಡುತ್ತೇನೆ. ಹಾಗೆಯೇ ಪ್ರಧಾನಿ ಅವರನ್ನು ಭೇಟಿಯಾಗಿ ಬಹಳ ದಿನಗಳಾಗಿದ್ದವು. ಹೀಗಾಗಿ ಅವರ ಭೇಟಿಗೆ ಸಮಯ ಕೇಳಿದ್ದೆ ಎಂದು ಹೇಳಿದ್ದಾರೆ. ಇಂದಿನ ಭೇಟಿ ವೇಳೆ ಹಾನಗಲ್ ಉಪಚುನಾವಣೆ

ಇಂದು ಮೋದಿ- ಬೊಮ್ಮಾಯಿ ಭೇಟಿ| ಪ್ರಮುಖ ವಿಷಯಗಳ ಕುರಿತು ಚರ್ಚೆ ಸಾಧ್ಯತೆ| Read More »

ದುಬೈ ಶೇಖ್..! ಟಿಪ್ಪು ಸುಲ್ತಾನ್..! ನಾನಾ ವೇಷದಲ್ಲಿ ಮೆರೆದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೊನ್ನೆಯಷ್ಟೇ ದುಬೈ ಶೇಖ್​ ರೀತಿ ಕಾಣಿಸಿಕೊಂಡಿದ್ದರು. ಇಂದು ಟಿಪ್ಪು ಜಯಂತಿಯ ಅಂಗವಾಗಿ ಟಿಪ್ಪು ಟೋಪಿ, ಶಾಲು ಧರಿಸಿ ಕಾಣಿಸಿಕೊಂಡರು. ಸಿದ್ದರಾಮಯ್ಯ ಅವರ ಈ ವಿಭಿನ್ನ ವೇಷಗಳು ಸಾಕಷ್ಟು ಮಂದಿಯನ್ನು ಆಕರ್ಷಿಸಿದ್ದರೆ, ಬಿಜೆಪಿ ಹಾಗೂ ಸಂಘಪರಿವಾರದಲ್ಲಿ ಸಿದ್ದು ವೇಷ ಟ್ರೋಲ್ ಆಗಿದೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ, “ಟಿಪ್ಪು ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ವೀರ ಮರಣ ಅಪ್ಪಿದ್ದರು. ಇಂತಹ ತ್ಯಾಗ ಮಾಡಿದ

ದುಬೈ ಶೇಖ್..! ಟಿಪ್ಪು ಸುಲ್ತಾನ್..! ನಾನಾ ವೇಷದಲ್ಲಿ ಮೆರೆದ ಮಾಜಿ ಸಿಎಂ ಸಿದ್ದರಾಮಯ್ಯ Read More »

ನೆಲ್ಯಾಡಿ| ಸೆಲ್ಪಿ ವಿಡಿಯೋ ಮಾಡುತ್ತಿದ್ದ ಯುವಕ‌ ಗುಂಡ್ಯಹೊಳೆಯಲ್ಲಿ ಕಣ್ಮರೆ

ನೆಲ್ಯಾಡಿ: ಸೆಲ್ಫಿ ವಿಡಿಯೋ ಮಾಡುತ್ತಿರುವ ವೇಳೆ ಯುವಕನೊಬ್ಬ ಗುಂಡ್ಯ ಹೊಳೆಯಲ್ಲಿ ಮುಳುಗಿ ಕಣ್ಮರೆಯಾಗಿದ ಘಟನೆ ನ.10 ರಂದು ನಡೆದಿದೆ. ರಾಜಸ್ಥಾನ ಮೂಲದ ಸೀತಾರಾಮ್​ ನೀರಿನಲ್ಲಿ ಮುಳುಗಿ ಕಣ್ಮರೆಯಾದ ಯುವಕ. ಆಟೋಮೊಬೈಲ್​ ಬಿಡಿಭಾಗಗಳ ಸಾಗಾಟ ಮಾಡುವ ರಾಜಸ್ಥಾನದ ಮೂಲದ ಯುವಕರಿಬ್ಬರು ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಗುಂಡ್ಯ ಹೊಳೆಗೆ ಇಳಿದಿದ್ದಾರೆ. ಒಬ್ಬ ನೀರಿನಲ್ಲಿ ಆಟವಾಡುತ್ತಾ ಬಂಡೆಯ ಮೇಲೆ ನಿಂತಿದ್ದು, ಇನ್ನೊಬ್ಬ ಮೊಬೈಲ್​ನಲ್ಲಿ ದೃಶ್ಯವನ್ನು ಚಿತ್ರೀಕರಿಸುತ್ತಾ ಅವನ ಪಕ್ಕ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ ಸೆಲ್ಫಿ ವಿಡಿಯೋ ಮಾಡುತ್ತಿರುವಾಗ ಯುವಕನೊಬ್ಬ

ನೆಲ್ಯಾಡಿ| ಸೆಲ್ಪಿ ವಿಡಿಯೋ ಮಾಡುತ್ತಿದ್ದ ಯುವಕ‌ ಗುಂಡ್ಯಹೊಳೆಯಲ್ಲಿ ಕಣ್ಮರೆ Read More »

60 ರೂಪಾಯಿಗೆ ಕೊಡಬಹುದಾದ ಪೆಟ್ರೋಲ್ ಗೆ 100 ರೂ.ಗಿಂತಲೂ ಅಧಿಕ| ಕಚ್ಚಾ ತೈಲ ಬೆಲೆಯಲ್ಲಿ ಗರಿಷ್ಠ ಇಳಿಕೆ| ಆದರೂ ಈ ಬೆಲೆ ಏರಿಕೆ ಯಾಕೆ?

ಡಿಜಿಟಲ್ ಡೆಸ್ಕ್: ಜಾಗತಿಕ ಕಚ್ಚಾ ತೈಲ ದರವು ಮೂರು ವರ್ಷದಲ್ಲಿ ಗರಿಷ್ಠ ಮಟ್ಟಕ್ಕೆ ಇಳಿಕೆ ಕಂಡಿದೆ. ಕೆಲವು ದಿನಗಳ ಹಿಂದೆ ಬ್ಯಾರೆಲ್‌ಗೆ 85 ಯುಎಸ್‌ಡಿ ಇತ್ತು. ಆದರೆ ಈಗ ಜಾಗತಿಕ ಕಚ್ಚಾ ತೈಲ ಬೆಲೆಯು ಬ್ಯಾರೆಲ್‌ಗೆ 83 ಡಾಲರ್‌ಗೆ ಕುಸಿದಿದ್ದು ಇದು ಮೂರು ವರ್ಷದಲ್ಲಿ ಗರಿಷ್ಠ ಮಟ್ಟದ ಇಳಿಕೆಯಾಗಿದೆ. ದೇಶದಲ್ಲಿ ನಿರಂತರವಾಗಿ ಪೆಟ್ರೋಲ್‌ ಹಾಗೂ ಡೀಸೆಲ್‌ ದರವು ಏರುತ್ತಿದ್ದವು. ಕೇವಲ 45 ದಿನಗಳಲ್ಲಿ 30 ಬಾರಿ ಏರಿಕೆಯಾಗಿತ್ತು. ಕೇಂದ್ರ ಸರ್ಕಾರವು ಇತ್ತೀಚೆಗೆ ಪೆಟ್ರೋಲ್‌ ಹಾಗೂ ಡಿಸೇಲ್‌ ಮೇಲಿನ

60 ರೂಪಾಯಿಗೆ ಕೊಡಬಹುದಾದ ಪೆಟ್ರೋಲ್ ಗೆ 100 ರೂ.ಗಿಂತಲೂ ಅಧಿಕ| ಕಚ್ಚಾ ತೈಲ ಬೆಲೆಯಲ್ಲಿ ಗರಿಷ್ಠ ಇಳಿಕೆ| ಆದರೂ ಈ ಬೆಲೆ ಏರಿಕೆ ಯಾಕೆ? Read More »

ನ.19 ರಂದು ಘಟಿಸಲಿದೆ ವರ್ಷದ ಕೊನೆಯ ಚಂದ್ರಗ್ರಹಣ| ಯಾರಿಗೆ ಶುಭ| ಯಾವ ರಾಶಿಗೆ ಶುಭಫಲ| ಇಲ್ಲಿದೆ ವಿವರ…

ನ್ಯೂಸ್ ಬ್ಯೂರೋ : ನವೆಂಬರ್ 19 ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಭಾರತ, ಯುಎಸ್‌ಎ, ಉತ್ತರ ಯುರೋಪ್, ಆಸ್ಟ್ರೇಲಿಯಾ, ಪೂರ್ವ ಏಷ್ಯಾ ಮತ್ತು ಪೆಸಿಫಿಕ್ ಸಾಗರದ ಕೆಲವು ಪ್ರದೇಶಗಳಲ್ಲಿ ಚಂದ್ರಗ್ರಹಣ ಗೋಚರಿಸಲಿದೆ. ಹಿಂದೂ ಪಂಚಾಂಗದ ಪ್ರಕಾರ, ಕಾರ್ತಿಕ ಶುಕ್ಲ ಪಕ್ಷದ ಹುಣ್ಣಿಮೆಯ ದಿನದಂದು ಗ್ರಹಣ ಸಂಭವಿಸಲಿದೆ. ಚಂದ್ರಗ್ರಹಣವು ಧಾರ್ಮಿಕವಾಗಿ ಬಹಳ ಮಹತ್ವದ್ದಾಗಿದ್ದು, ಶಾಸ್ತ್ರಗಳ ಪ್ರಕಾರ ಗ್ರಹಣದ ಸಮಯದಲ್ಲಿ ಶುಭ ಕಾರ್ಯಗಳು ನಿಷಿದ್ಧ. ಇನ್ನು ಈ ಗ್ರಹಣವು ಎಲ್ಲಾ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ನವೆಂಬರ್ 19ರಂದು

ನ.19 ರಂದು ಘಟಿಸಲಿದೆ ವರ್ಷದ ಕೊನೆಯ ಚಂದ್ರಗ್ರಹಣ| ಯಾರಿಗೆ ಶುಭ| ಯಾವ ರಾಶಿಗೆ ಶುಭಫಲ| ಇಲ್ಲಿದೆ ವಿವರ… Read More »

ಮಂಗಳೂರು : ಭೀಕರ ಅಪಘಾತಕ್ಕೆ ಫಸ್ಟ್‌ನ್ಯೂರೋ ಆಸ್ಪತ್ರೆ ಸಿಬ್ಬಂದಿ ಬಲಿ|

ಮಂಗಳೂರು: ನಗರದ ಮರೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ನಡೆದಿದ್ದು ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮೃತ ಮಹಿಳೆಯನ್ನು ಪೂರ್ಣಿಮಾ(34) ಎಂದು ಗುರುತಿಸಲಾಗಿದೆ. ಇವರು ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿಯಾಗಿದ್ದು ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದರು. ಪೂರ್ಣಿಮಾ ಕಾವೂರು ನಿವಾಸಿಯಾಗಿದ್ದು ಪಡೀಲಿನಿಂದ ಮರೋಳಿ ದಾರಿಯಾಗಿ ಮನೆಯತ್ತ ಸಾಗುತ್ತಿದ್ದರು.‌ ಡಿಕ್ಕಿಯ ರಭಸಕ್ಕೆ ಮಹಿಳೆ ಡಾಮರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮೊದಲೇ ಸಾವು ಕಂಡಿದ್ದಾರೆ. ‌ಸಂಜೆ

ಮಂಗಳೂರು : ಭೀಕರ ಅಪಘಾತಕ್ಕೆ ಫಸ್ಟ್‌ನ್ಯೂರೋ ಆಸ್ಪತ್ರೆ ಸಿಬ್ಬಂದಿ ಬಲಿ| Read More »

ಖಾಸಗಿ ಬಸ್ ಗೆ ಢಿಕ್ಕಿ ಹೊಡೆದ ಟ್ಯಾಂಕರ್| ಹೊತ್ತಿ ಉರಿದ ಬಸ್,12 ಮಂದಿ ಸಜೀವ ದಹನ|

ಜೈಪುರ: ಖಾಸಗಿ ಬಸ್ ಗೆ ಟ್ಯಾಂಕರ್ ಟ್ರೇಲರ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ 12 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬಾರ್ಮರ್—ಜೋಧ್ ಪುರ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ಬಸ್ ಬೆಳಗ್ಗೆ 9:55ಕ್ಕೆ ಬಲೋತ್ರಾದಿಂದ ಹೊರಟಿತ್ತು. ಈ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟ್ಯಾಂಕರ್ ಬಸ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಗೆ ಬೆಂಕಿ ಹತ್ತಿಕೊಂಡಿದೆ. ಮಾಹಿತಿಗಳ ಪ್ರಕಾರ ಅಪಘಾತ ಸಂಭವಿಸಿದ್ದ ವೇಳೆ 25 ಜನರು ಬಸ್ ನಲ್ಲಿದ್ದರು ಎಂದು

ಖಾಸಗಿ ಬಸ್ ಗೆ ಢಿಕ್ಕಿ ಹೊಡೆದ ಟ್ಯಾಂಕರ್| ಹೊತ್ತಿ ಉರಿದ ಬಸ್,12 ಮಂದಿ ಸಜೀವ ದಹನ| Read More »

ಅತ್ಯಾಚಾರಕ್ಕೆ ಒಳಗಾದ ಬಿಗ್ ಬಾಸ್‌ ಸ್ಪರ್ಧಿ..?| ಪತಿಯ ಮೇಲೆ ದೂರು ನೀಡಿದ ಸಂತ್ರಸ್ತೆ|

ಬೆಂಗಳೂರು: ತನ್ನ ಪತಿಯೇ ವಿವಾಹಪೂರ್ವದಲ್ಲಿ ಅತ್ಯಾಚಾರ ಮಾಡಿದ್ದಾನೆ ಎಂದು ಕನ್ನಡದ ಬಿಗ್ ಬಾಸ್‌ ಸ್ಪರ್ಧಿ ಹಾಗೂ ನಟಿ ಆರೋಪ ಮಾಡಿದ್ದಾರೆ. ಸುಮಾರು ಒಂಬತ್ತು ಪುಟಗಳ ಸುದೀರ್ಘ ದೂರು ‌ನೀಡಿರುವ ನಟಿ, ಆರೋಪಿ ತನಗೆ ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾಗಿದ್ದು, ಗ್ರಾಮೀಣ‌ ಪ್ರತಿಭೆ ಬೆಳೆಯಬೇಕು ಎಂದು ಹತ್ತಿರವಾಗಿದ್ದ. ಒಂದು ದಿನ ಏಕಾಏಕಿ ಭೇಟಿ ಮಾಡು ಎಂದು ಕರೆದಿದ್ದ. ಕೊರೊನಾ ಹಿನ್ನಲೆಯಲ್ಲಿ ಹೊರಗಡೆ ಸಿಗಲಾರದೆ ನನ್ನ ಮನೆಗೆ ಬಂದಿದ್ದ ಆರೋಪಿ ಏಕಾಏಕಿ ನನ್ನನ್ನು ಬಲವಂತವಾಗಿ ಬಾಯಿ ಮುಚ್ಚಿ ಅತ್ಯಾಚಾರ ಮಾಡಿದ್ದಾನೆ. ಈ

ಅತ್ಯಾಚಾರಕ್ಕೆ ಒಳಗಾದ ಬಿಗ್ ಬಾಸ್‌ ಸ್ಪರ್ಧಿ..?| ಪತಿಯ ಮೇಲೆ ದೂರು ನೀಡಿದ ಸಂತ್ರಸ್ತೆ| Read More »