Editor

ಮಗನ ಪ್ರಿಯತಮೆಯನ್ನು ಅತ್ಯಾಚಾರಗೈದ ತಂದೆ| ಪ್ರೀತಿ ಹುಡುಕಿ ಬಂದವಳ ಮೇಲೆ ನಡೆಯಿತು ಕೃತ್ಯ|

ಚಿಕ್ಕಮಗಳೂರು: ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ತಂದೆ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತೆ ಪ್ರಿಯಕರನನ್ನು ಹುಡುಕಿಕೊಂಡು ಮನೆಗೆ ಹೋಗಿದ್ದಾಗ ಆತನ ತಂದೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ವಿರುದ್ಧ ಸಂತ್ರಸ್ತೆ ತಾಯಿ ಬಾಳೆಹೊನ್ನೂರು ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಸದ್ಯ ಬಂಧಿಸಲಾಗಿದೆ. ತನ್ನ ಪ್ರಿಯಕರನನ್ನು ಹುಡುಕಿಕೊಂಡು ಸಂತ್ರಸ್ತೆ ಮನೆಗೆ ಹೋಗಿದ್ದಾಳೆ. ಈ ವೇಳೆ ಕೆಲಸಕ್ಕೆ ಹೋಗಿದ್ದಾನೆ ರಾತ್ರಿ ಬರುವುದಾಗಿ ಆರೋಪಿ ಹೇಳಿದ್ದಾನೆ. ಮನೆಯಲ್ಲೇ

ಮಗನ ಪ್ರಿಯತಮೆಯನ್ನು ಅತ್ಯಾಚಾರಗೈದ ತಂದೆ| ಪ್ರೀತಿ ಹುಡುಕಿ ಬಂದವಳ ಮೇಲೆ ನಡೆಯಿತು ಕೃತ್ಯ| Read More »

ದಾಂಪತ್ಯಕ್ಕೆ ಕಾಲಿಟ್ಟ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕ್ರತೆ ಮಲಾಲಾ

ದೆಹಲಿ: ನೊಬೆಲ್​ ಶಾಂತಿ ಪ್ರಶಸ್ತಿ ಪುರಸ್ಕೃತೆ, ಪಾಕಿಸ್ತಾನದ ಶಿಕ್ಷಣ ಹೋರಾಟಗಾರ್ತಿ ಮಲಾಲಾ ಯೂಸುಫ್​ ಝಾಯಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮದುವೆಯ ವಿಚಾರವನ್ನು ಹಂಚಿಕೊಂಡಿದ್ದಾರೆ. ಬ್ರಿಟನ್​​ನ ಬರ್ಮಿಂಗ್​ಹ್ಯಾಮ್​​ನಲ್ಲಿ ನಾನು ಮತ್ತು ಅಸ್ಸರ್​ ಮದುವೆಯಾಗಿದ್ದೇವೆ ಎಂದು ಮಲಾಲಾ ತಮ್ಮ ಟ್ವಿಟರ್​​ ಖಾತೆಯಲ್ಲಿ ಫೋಟೋ ಕೂಡ ಶೇರ್​ ಮಾಡಿಕೊಂಡಿದ್ದಾರೆ. ತಮ್ಮ ನಿಖಾ ಸಮಾರಂಭದ ಬಗ್ಗೆ ಟ್ವೀಟ್ ಮಾಡಿರುವ ಮಲಾಲಾ, ಇಂದು ನನ್ನ ಬದುಕಲ್ಲಿ ಅತ್ಯಮೂಲ್ಯ ದಿನವಾಗಿದೆ. ಅಸ್ಸರ್​ ಮತ್ತು ನಾನು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದೇವೆ. ಬರ್ಮಿಂಗ್​ಹ್ಯಾಂನಲ್ಲಿ

ದಾಂಪತ್ಯಕ್ಕೆ ಕಾಲಿಟ್ಟ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕ್ರತೆ ಮಲಾಲಾ Read More »

‘ದೇಹ ಕೊಟ್ಟು ಉಪಕಾರ ಮಾಡಬಲ್ಲೆ, ನಾನೊಬ್ಬ ಮುಸ್ಲಿಂ’ ಎಂದು ಮಹಿಳೆ ಕೈಗೆ ಮಗು ಕೊಟ್ಟು ಪರಾರಿಯಾದ ಬಳ್ಳಾರಿ ಸಬ್ ರಿಜಿಸ್ಟ್ರಾರ್

ಬಳ್ಳಾರಿ: ತಾನೊಬ್ಬ ಮುಸ್ಲಿಂ, ಅವಿವಾಹಿತ ಎಂದು ಮುಸ್ಲಿಂ ಹೆಸರು ಹೇಳಿಕೊಂಡು ಮುಸ್ಲಿಂ ಯುವತಿಯನ್ನು ನಂಬಿಸಿ ದೈಹಿಕ ಸಂಪರ್ಕ ನಡೆಸಿ, ಮದುವೆಯನ್ನೂ ಆಗಿ ನಂತರ ಮಗುವಾದ ಮೇಲೆ ಬಳ್ಳಾರಿ ಸಬ್ ರಿಜಿಸ್ಟ್ರಾರ್ ಪರಾರಿಯಾಗಿರುವುದಾಗಿ ಯುವತಿ ದೂರಿದ್ದಾರೆ. ಮಗುವನ್ನು ಹಿಡಿದುಕೊಂಡು ತನಗೆ ನ್ಯಾಯ ಕೊಡಿಸಿ ಎಂದು ಯುವತಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ‘ಬಳ್ಳಾರಿ ಸಬ್ ರಿಸ್ಟ್ರಾರ್ ಉಮೇಶ್ ತಮ್ಮ ಹೆಸರನ್ನು ರೆಹಾನ್ ಅಹಮದ್ ಎಂದು ಹೇಳಿಕೊಂಡು ನನ್ನನ್ನು ನಂಬಿಸಿದರು. ತಾವು ಮೊದಲೇ ಮದುವೆಯಾಗಿರುವ ವಿಷಯ ಕೂಡ ಹೇಳಿರಲಿಲ್ಲ. ಅವರನ್ನು ನಾನು

‘ದೇಹ ಕೊಟ್ಟು ಉಪಕಾರ ಮಾಡಬಲ್ಲೆ, ನಾನೊಬ್ಬ ಮುಸ್ಲಿಂ’ ಎಂದು ಮಹಿಳೆ ಕೈಗೆ ಮಗು ಕೊಟ್ಟು ಪರಾರಿಯಾದ ಬಳ್ಳಾರಿ ಸಬ್ ರಿಜಿಸ್ಟ್ರಾರ್ Read More »

ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲು ಉದ್ದೇಶಿಸಿದ್ದ ವಿಎಚ್ ಪಿ| ಹಲವರನ್ನು ಬಂಧಿಸಿದ ಪೊಲೀಸರು|

ಮಡಿಕೇರಿ: ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲು ಉದ್ದೇಶಿಸಿದ್ದ ವಿಶ್ವ ಹಿಂದೂ ಕಾರ್ಯಾಧ್ಯಕ್ಷ ಸೇರಿದಂತೆ ಹಿಂದೂ ಜಾಗರಣ ವೇದಿಕೆಯ ಪ್ರಮುಖರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಓಂಕಾರೇಶ್ವರ ದೇಗುಲದಲ್ಲಿ ಶಾಂತಿಪೂಜೆ ನೆರವೇರಿಸಿ ಹೊರಬರುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ವಿಶ್ವ ಹಿಂದೂ ಪರಿಷತ್‌ನ ಅಧ್ಯಕ್ಷ ಕೃಷ್ಣಮೂರ್ತಿ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. ಬಂಧನ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಹಾಗೂ ವಿಎಚ್‌ಪಿ ಮುಖಂಡರು ಆಕ್ರೋಶ ಹೊರಹಾಕಿದರು. 2015ರ ನವೆಂಬರ್ 10ರಂದು ನಗರದಲ್ಲಿ ನಡೆದಿದ್ದ ಟಿಪ್ಪು ಜಯಂತಿ ವೇಳೆ ಮೃತಪಟ್ಟಿದ್ದ ದೇವಪ್ಪಂಡ

ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲು ಉದ್ದೇಶಿಸಿದ್ದ ವಿಎಚ್ ಪಿ| ಹಲವರನ್ನು ಬಂಧಿಸಿದ ಪೊಲೀಸರು| Read More »

ಶಾಲಾ‌ ಶಿಕ್ಷಕನ ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ| ಬರದ‌ ನಾಡಲ್ಲೊಂದು ಘೋರ ಕೃತ್ಯ|

ಬೀದರ್: ಪ್ರಾಥಮಿಕ ಶಾಲೆಯೊಂದರ ಶಿಕ್ಷಕನ ಮರ್ಮಾಂಗವನ್ನು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ನ ಔರಾದ್ ಪಟ್ಟಣದಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ನ ಲಿಡ್ಕರ್ ಕಾಲನಿ ನಿವಾಸಿ 46 ವರ್ಷ ವಯಸ್ಸಿನ ವಿಜಯ್ ಕುಮಾರ್ ಟೀಳೆಕರ್ ಹತ್ಯೆಗೀಡಾದ ಶಿಕ್ಷಕ. ಇವರು ಔರಾದ್ ನ ಕರಂಜಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಘಟನಾ ಸ್ಥಳಕ್ಕೆ ಎಸ್ ಪಿ ಡಿ.ಎಲ್.ನಾಗರಾಜ್, ಎಎಸ್ ಪಿ ಪೃಥ್ವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆ ಮಾಡಿದ್ದು ಯಾರು? ಹತ್ಯೆಗೆ

ಶಾಲಾ‌ ಶಿಕ್ಷಕನ ಮರ್ಮಾಂಗ ಕತ್ತರಿಸಿ ಭೀಕರ ಹತ್ಯೆ| ಬರದ‌ ನಾಡಲ್ಲೊಂದು ಘೋರ ಕೃತ್ಯ| Read More »

‘ಅಲ್ಲಿ ಯಾರಿಗೂ ಕನ್ನಡ ಬರ್ತಿರ್ಲಿಲ್ಲ, ಮೋದಿ ಜೊತೆಗೂ‌ ಮಾತಾಡ್ದೆ’ – ಸಂತಸ ಹಂಚಿಕೊಂಡ ವೃಕ್ಷಮಾತೆ ತುಳಸಿ ಗೌಡ

ಅಂಕೋಲಾ : ವೃಕ್ಷದೇವತೆ ಎಂದೇ ಹೆಸರು ಗಳಿಸಿರುವ ಅಂಕೋಲಾದ ತುಳಸಿ ಗೌಡ ಅವರು ಬರಿಗಾಲಿನಲ್ಲೇ ಸಾಗಿ ರಾಷ್ಟ್ರಪತಿಗಳ ಮುಂದೆ ಅತ್ಯಂತ ಮುಗ್ಧವಾಗಿ ನಿಂತು ಪದ್ಮಶ್ರೀ ಪ್ರಶಸ್ತಿಯನ್ನು ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ. ಕಾಡಿನ ಮರಗಳ ಬಗ್ಗೆ ಸಾಕಷ್ಟು ಜ್ಞಾನ ಹೊಂದಿರುವ ತುಳಸಿ ಗೌಡ ಅವರು ತಮ್ಮ ಮಾಮೂಲಿ ದಿರಸಿನಲ್ಲೇ ಪ್ರಶಸ್ತಿಯನ್ನು ಸ್ವೀಕರಿಸಿದರು. ತಾಯ್ನಾಡಿಗೆ ಮರಳಿದ ಮೇಲೆ ಪ್ರಶಸ್ತಿ ಪಡೆದ ಕ್ಷಣಗಳ ಬಗ್ಗೆ ಹೇಳಿದ ಅವರು, ಅಲ್ಲಿ ಯಾರಿಗೂ ಕನ್ನಡ ಬರುತ್ತಿರಲಿಲ್ಲ. ನಾನ್ ಹೇಳಿದ್ದು ಅವರಿಗೆ ಗೊತ್ತಾಗ್ತಾ ಇರಲಿಲ್ಲ. ಅವರು

‘ಅಲ್ಲಿ ಯಾರಿಗೂ ಕನ್ನಡ ಬರ್ತಿರ್ಲಿಲ್ಲ, ಮೋದಿ ಜೊತೆಗೂ‌ ಮಾತಾಡ್ದೆ’ – ಸಂತಸ ಹಂಚಿಕೊಂಡ ವೃಕ್ಷಮಾತೆ ತುಳಸಿ ಗೌಡ Read More »

ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ| ದೂರು ದಾಖಲು

ಭಟ್ಕಳ: ತನ್ನ ಮನೆಯಿಂದ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ಯುವತಿಯೋರ್ವಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಯುವತಿಯ ತಂದೆ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ನಾಪತ್ತೆಯಾದ ಯುವತಿಯನ್ನು ಮಂಕಿಯ ಯತ್ನಳ್ಳಿ, ಆಡುಕಾಲ್ ನಿವಾಸಿ, ತಾರಾ ನಾರಾಯಣ ಮರಾಠಿ (19) ಎಂದು ಗುರುತಿಸಲಾಗಿದೆ. ಈಕೆ ನವೆಂಬರ್ 5 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಂದಾಪುರಕ್ಕೆ ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದವಳು, ಅಲ್ಲಿಗೂ ಹೋಗದೇ ಈವರೆಗೂ

ಕೆಲಸಕ್ಕೆಂದು ಹೋದ ಯುವತಿ ನಾಪತ್ತೆ| ದೂರು ದಾಖಲು Read More »

ಬೆಂಗಳೂರಿಗರೇ ನಾಯಿ ಸಾಕ್ತಿದೀರಾ? ಹಾಗಿದ್ದಲ್ಲಿ ಈ ಸ್ಟೋರಿ ಓದ್ಲೇಬೇಕು.

ಬೆಂಗಳೂರು; ಬೀದಿನಾಯಿಗಳ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಆಗಾಗ ಸುದ್ದಿಯಾಗುತ್ತದೆ. ಈಗ ಸಾಕುನಾಯಿಗಳ ವಿಚಾರಕ್ಕೆ ಸುದ್ದಿಯಾಗಿದೆ. ಬಿಬಿಎಂಪಿ ಜಾರಿಗೆ ತರಲಿರುವ ನಿಯಮ ಶ್ವಾನ ಪ್ರಿಯರ ನಡುವೆ ಚರ್ಚೆ ಹುಟ್ಟುಹಾಕಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಾಯಿಗಳನ್ನು ಸಾಕಲು ಲೈಸೆನ್ಸ್ ಕಡ್ಡಾಯಗೊಳಿಸಲಿದೆ ಮತ್ತು ನಾಯಿಯ ಮಾಲೀಕರು ಸಹ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕಿದೆ. ಈ ನಿಯಮದ ಕರಡು ಪ್ರತಿ ಸಿದ್ಧವಾಗಿದೆ. ಬಿಬಿಎಂಪಿ ಕಾಯ್ದೆಗಳು 2020ರ ಅನ್ವಯ ನಾಯಿ ಸಾಕಲು ಲೈಸೆನ್ಸ್, ನಾಯಿ ಮಾಲೀಕರ ನೋಂದಣಿ ನಿಯಮ ಜಾರಿಗೊಳಿಸಲಾಗುತ್ತಿದೆ. ಲೈಸೆನ್ಸ್‌ ಪಡೆದಿರುವ ನಾಯಿಗಳಿಗೆ

ಬೆಂಗಳೂರಿಗರೇ ನಾಯಿ ಸಾಕ್ತಿದೀರಾ? ಹಾಗಿದ್ದಲ್ಲಿ ಈ ಸ್ಟೋರಿ ಓದ್ಲೇಬೇಕು. Read More »

ಮಲೆಯಾಳಂ ಹಿರಿಯ ನಟಿ‌ ಲಲಿತಾ ಆಸ್ಪತ್ರೆಗೆ ದಾಖಲು

ಕೊಚ್ಚಿ: ಮಲಯಾಳಂನ ಹಿರಿಯ ನಟಿ ಕೆಪಿಎಸಿ ಲಲಿತಾ ಅವರು ವಿವಿಧ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೇರಳ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷೆಯೂ ಆಗಿರುವ 74 ವರ್ಷದ ನಟಿ ಕೆಲವು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ತ್ರಿಶೂರ್‌ನ ಆಸ್ಪತ್ರೆಗೆ ದಾಖಲಾಗಿದ್ದಾರೆ . ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಕಾರ್ಯದರ್ಶಿ ಎಡವೇಲಾ ಬಾಬು ಮಾಹಿತಿ ನೀಡಿದ್ದು ‘ಅವರು ಸ್ವಲ್ಪ ಸಮಯದಿಂದ ಅಸ್ವಸ್ಥರಾಗಿದ್ದರು. ಅವರು ಈಗ ಕೊಚ್ಚಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಇಂದು ಅವರ ಸ್ಥಿತಿ ಉತ್ತಮವಾಗಿದೆ. ಅವರು ಮಧುಮೇಹಿ ಮತ್ತು

ಮಲೆಯಾಳಂ ಹಿರಿಯ ನಟಿ‌ ಲಲಿತಾ ಆಸ್ಪತ್ರೆಗೆ ದಾಖಲು Read More »

ಮುಂದಿನ ವಾರದಿಂದ ಮಕ್ಕಳಿಗೂ ಕೋವಿಡ್ ಲಸಿಕೆ ಹಂಚಿಕೆ, ಕೇಂದ್ರದಿಂದ ಲಸಿಕೆ ಪೂರೈಕೆ ನಿರೀಕ್ಷೆ – ಸಚಿವ ಡಾ.ಸುಧಾಕರ್

ಬೆಂಗಳೂರು : ಮುಂದಿನ ವಾರದಿಂದ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಝೈಡಸ್ ಕ್ಯಾಡಿಲಾ ಕಂಪನಿಯು ಅಭಿವೃದ್ಧಿಪಡಿಸಿರುವ ಝೈಕೋವ್ ಡಿ ಲಸಿಕೆಗೆ ಬೇಡಿಕೆ ಹೆಚ್ಚಿದೆ. ಒಂದು ಕೋಟಿ ಡೋಸ್ ಲಸಿಕೆ ಖರೀದಿಗೆ ತೀರ್ಮಾನಿಸಲಾಗಿದ್ದು,ಕೇಂದ್ರ ಸರ್ಕಾರದಿಂದ ಲಸಿಕೆ ಪೂರೈಕೆಯಾಗುತ್ತಲೇ ರಾಜ್ಯಾದ್ಯಂತ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಶೇ. 89 ರಷ್ಟು ಜನರಿಗೆ ಕೊರೊನಾ ಮೊದಲ ಡೋಸ್ ನೀಡಲಾಗಿದೆ. ಶೇ. 48 ರಷ್ಟು

ಮುಂದಿನ ವಾರದಿಂದ ಮಕ್ಕಳಿಗೂ ಕೋವಿಡ್ ಲಸಿಕೆ ಹಂಚಿಕೆ, ಕೇಂದ್ರದಿಂದ ಲಸಿಕೆ ಪೂರೈಕೆ ನಿರೀಕ್ಷೆ – ಸಚಿವ ಡಾ.ಸುಧಾಕರ್ Read More »