Editor

ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ರಾಗಾ, ಖರ್ಗೆ – ಯಾಕೆ..?

ಸಮಗ್ರ ನ್ಯೂಸ್ : ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಡಿ.18 ರಂದು ಸಂಸತ್ತಿನ ಕಚೇರಿಯಲ್ಲಿ ಭೇಟಿಯಾಗಿದ್ದಾರೆ. ಡಾ. ಬಿ.ಆರ್ ಅಂಬೇಡ್ಕರ್ ಮೇಲಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳ ವಿರುದ್ಧ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರಿದಿದೆ.ಈ ನಡುವೆ ಮೋದಿ ಅವರು ಮಧ್ಯಾಹ್ನ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು […]

ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ರಾಗಾ, ಖರ್ಗೆ – ಯಾಕೆ..? Read More »

ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ರಾಗಾ, ಖರ್ಗೆ – ಯಾಕೆ..?

ಸಮಗ್ರ ನ್ಯೂಸ್ : ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಡಿ.18 ರಂದು ಸಂಸತ್ತಿನ ಕಚೇರಿಯಲ್ಲಿ ಭೇಟಿಯಾಗಿದ್ದಾರೆ. ಡಾ. ಬಿ.ಆರ್ ಅಂಬೇಡ್ಕರ್ ಮೇಲಿನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಳ ವಿರುದ್ಧ ಸಂಸತ್ತಿನ ಒಳಗೆ ಮತ್ತು ಹೊರಗೆ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರಿದಿದೆ.ಈ ನಡುವೆ ಮೋದಿ ಅವರು ಮಧ್ಯಾಹ್ನ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು

ಸಂಸತ್ತಿನಲ್ಲಿ ಭಾರೀ ಗದ್ದಲದ ನಡುವೆಯೇ ಪ್ರಧಾನಿ ಮೋದಿ ಭೇಟಿಯಾದ ರಾಗಾ, ಖರ್ಗೆ – ಯಾಕೆ..? Read More »

ಊಟಕ್ಕೂ ಬಿಡಲ್ಲ, ಶುಗರ್ ಪೇಷೆಂಟ್ ಗತಿಯೇನು: ಸ್ಪೀಕರ್ ಖಾದರ್ ವಿರುದ್ಧ ಅಸಮಾಧಾನ

ಸಮಗ್ರ ನ್ಯೂಸ್ : ಊಟಕ್ಕೂ ಬಿಡಲ್ಲ, ಶುಗರ್ ಪೇಷೆಂಟ್ ಗಳಿದ್ದರೆ ಏನು ಗತಿ?.. ಹೀಗಂತ ಡಿ. 18 ರಂದು ಸದನದಲ್ಲಿ ಸ್ಪೀಕ‌ರ್ ಯುಟಿ ಖಾದರ್ ವಿರುದ್ದ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದನಕ್ಕೆ ಯಾರೇ ತಡವಾಗಿ ಬಂದರೂ ಅಥವಾ ಗೈರಾದರೂ ಇಲ್ಲವೇ ಬಂದೂ ಅತ್ತಿತ್ತ ಓಡಾಡುತ್ತಿದ್ದರೆ ಸ್ಪೀಕರ್ ಯುಟಿ ಖಾದರ್ ಹೆಡ್ ಮಾಸ್ಟ ರೀತಿಯಲ್ಲಿ ಕ್ಲಾಸ್ ತೆಗೆದುಕೊಳ್ಳುತ್ತಾರೆ.ಊಟಕ್ಕೆ ಬಿಡ್ತಿಲ್ಲ ಎಂದು ಕೆಲವು ಶಾಸಕರು ಅಸಮಾಧಾನ ಹೊರಹಾಕಿದರು.ಶಿವಲಿಂಗೇ ಗೌಡ ಮಾತನಾಡಲು ಎದ್ದು ನಿಂತಾಗ ಕೆಲವು ಶಾಸಕರು ಊಟ ಮಾಡಕ್ಕಾದರೂ

ಊಟಕ್ಕೂ ಬಿಡಲ್ಲ, ಶುಗರ್ ಪೇಷೆಂಟ್ ಗತಿಯೇನು: ಸ್ಪೀಕರ್ ಖಾದರ್ ವಿರುದ್ಧ ಅಸಮಾಧಾನ Read More »

“ಅಂಬೇಡ್ಕರ್ ಇಲ್ಲದಿದ್ದರೆ ಮೋದಿಯವರು ಚಹಾ ಮಾರಿಕೊಂಡು ಇರಬೇಕಿತ್ತು!” ಅಮಿತ್ ಶಾ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿ

ಸಮಗ್ರ ನ್ಯೂಸ್ : ಡಾ.ಅಂಬೇಡ್ಕರ್ ಸಂವಿಧಾನ ನೀಡಿಲ್ಲದೆ ಹೋಗಿದ್ದರೆ ಅಮಿತ್ ಶಾ ಅವರು ಗುಜರಿ ವ್ಯಾಪಾರಿ ಮಾಡಿಕೊಂಡು, ನರೇಂದ್ರ ಮೋದಿ ಅವರು ಚಹಾ ಮಾರಿಕೊಂಡು ಇರಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು

“ಅಂಬೇಡ್ಕರ್ ಇಲ್ಲದಿದ್ದರೆ ಮೋದಿಯವರು ಚಹಾ ಮಾರಿಕೊಂಡು ಇರಬೇಕಿತ್ತು!” ಅಮಿತ್ ಶಾ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿ Read More »

ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಆಸ್ತಿ ಮಾರಾಟದಿಂದ ಬ್ಯಾಂಕುಗಳಿಗೆ 14 ಸಾವಿರ ಕೋಟಿ ರೂ.ವಾಪಸ್

ಸಮಗ್ರ ನ್ಯೂಸ್ : ಬಹುಕೋಟಿ ಮೊತ್ತದ ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಶಾಮೀಲಾದ ಆರೋಪ ಎದುರಿಸುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಸೇರಿದ ಆಸ್ತಿಗಳ ಮಾರಾಟದಿಂದ ಬಂದ 14,000 ಕೋಟಿ ರೂಪಾಯಿಗಳನ್ನು ಕಾನೂನು ಜಾರಿ ನಿರ್ದೇಶನಾಲಯ ಬ್ಯಾಂಕುಗಳಿಗೆ ಮರಳಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಡಿ.17ರಂದು ಲೋಕಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ಆಸ್ತಿ ಮಾರಾಟದಿಂದ ವಿವಿಧ ಬ್ಯಾಂಕ್‌ಗಳಿಗೆ 14,000 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಹಿಂದಿರುಗಿಸುವುದು ಸೇರಿದಂತೆ ವಿವಿಧ ಹಗರಣಗಳ

ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಆಸ್ತಿ ಮಾರಾಟದಿಂದ ಬ್ಯಾಂಕುಗಳಿಗೆ 14 ಸಾವಿರ ಕೋಟಿ ರೂ.ವಾಪಸ್ Read More »

ಪ್ರಾಚೀನ ಹಿಂದೂ ದೇವಾಲಯ ಬಳಿ ತಮ್ಮದೇ ಮನೆ ಕೆಡವಿದ ಮುಸ್ಲಿಮರು!

ಸಮಗ್ರ ನ್ಯೂಸ್ : ಕಳೆದ ವಾರ ಪ್ರಾಚೀನ ಮಂದಿರ ಪತ್ತೆಯಾದ ಸಂಭಲ್ ಪ್ರದೇಶದ ಮುಸ್ಲಿಂ ನಿವಾಸಿಗಳು ದೇವಸ್ಥಾನ ಆಸ್ತಿಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದು ಎನ್ನಲಾದ ತಮ್ಮ ಮನೆಗಳನ್ನು ಸ್ವಯಂಪ್ರೇರಿತರಾಗಿ ಸ್ವತಃ ತಾವೇ ಕೆಡವಲು ಆರಂಭಿಸಿದ್ದಾರೆ. ಈ ಪ್ರದೇಶದಲ್ಲಿ ಜಿಲ್ಲಾಡಳಿತ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ವ್ಯಾಪಕವಾಗಿ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದೆ ಎಂದು ವರದಿ ಮಾಡಿದೆ.ಈ ಮೂಲಕ ನಾವು ಕನಿಷ್ಠ ನಮ್ಮ ಅಮೂಲ್ಯ ವಸ್ತುಗಳನ್ನು ರಕ್ಷಿಸಿಕೊಳ್ಳಬಹುದು. ಆಡಳಿತ ಯಂತ್ರಕ್ಕೆ ಧ್ವಂಸಕ್ಕೆ ಅವಕಾಶ ಮಾಡಿಕೊಟ್ಟರೆ, ನಮಗೆ ಏನೂ ಉಳಿಯುವುದಿಲ್ಲ

ಪ್ರಾಚೀನ ಹಿಂದೂ ದೇವಾಲಯ ಬಳಿ ತಮ್ಮದೇ ಮನೆ ಕೆಡವಿದ ಮುಸ್ಲಿಮರು! Read More »

ಜಾಮೀನು‌ ಸಿಕ್ಕಿದ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್| ಶಸ್ತ್ರಚಿಕಿತ್ಸೆ ಇಲ್ಲದೇ ಹೊರಬಂದ ನಟ!!

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ದರ್ಶನ್ ಅವರಿಗೆ ಜಾಮೀನು ದೊರೆತಿದೆ. ಕಳೆದ ಒಂದೂವರೆ ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಯಾವುದೇ ಆಪರೇಷನ್ ಮಾಡಿಸಿಕೊಳ್ಳದೇ ಕೇವಲ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದಾರೆ. ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ ಪಡೆದುಕೊಂಡಿದ್ದ ದರ್ಶನ್ ಫಿಜಿಯೋಥೆರಪಿ ಮಾಡಿಸಿದ್ದು, ಸದ್ಯ ವಿಶ್ರಾಂತಿ ಪಡೆಯಲು ವೈದ್ಯರು ದರ್ಶನ್ ಗೆ ಸಲಹೆ ನೀಡಿದ್ದಾರೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ನಟ

ಜಾಮೀನು‌ ಸಿಕ್ಕಿದ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್| ಶಸ್ತ್ರಚಿಕಿತ್ಸೆ ಇಲ್ಲದೇ ಹೊರಬಂದ ನಟ!! Read More »

ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಬೆಂಕಿ ದುರಂತ: ಒಂದೇ ಕುಟುಂಬದ 6 ಜನರು ಸಾವು

ಸಮಗ್ರ ನ್ಯೂಸ್ : ನಸುಕಿನಜಾವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಜಮ್ಮು-ಕಾಶ್ಮೀರದ ಕಥುವಾದಲ್ಲಿ ಈ ದುರಂತ ಸಂಭವಿಸಿದೆ. ಮುಂಜಾನೆ 2:30ರ ಸುಮಾರಿಗೆ ಮನೆಯಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ್ದರೆ, ಉಳಿದ ನಾಲ್ವವರು ಮನೆಯಿಂದ ಹೊರಬರಲಾಗದೇ ಮೃತಪಟ್ಟಿದ್ದಾನೆ.ನಾಲ್ವರ ಸ್ಥಿತಿ ಗಂಭೀರವಾಗಿದೆ.ಗಾಯಾಳುಗಳನ್ನು ಕಥುವಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ಳಂ ಬೆಳಿಗ್ಗೆ ಮನೆಯಲ್ಲಿ ಬೆಂಕಿ ದುರಂತ: ಒಂದೇ ಕುಟುಂಬದ 6 ಜನರು ಸಾವು Read More »

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ಆರ್. ಅಶ್ವಿನ್

ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಇದಾಗ್ಯೂ ಅವರು ಐಪಿಎಲ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 106 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 200 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ತಮ್ಮ ಕೆರಿಯರ್​ನಲ್ಲಿ 27246 ಎಸೆತಗಳನ್ನು

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ಆರ್. ಅಶ್ವಿನ್ Read More »

ಪತ್ನಿಯೊಡನೆ ಸಿಕ್ಕಿಬಿದ್ದ ಲವರ್ – ಅಮಾನುಷವಾಗಿ ಹೊಡೆದು ಕೊಂದ ಪತಿ!

ಸಮಗ್ರ ನ್ಯೂಸ್ : ಇಲ್ಲಿನ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಡೀ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ.ಮೃತನನ್ನು ಹೃತಿಕ್ ವರ್ಮಾ ಎಂದು ಗುರುತಿಸಲಾಗಿದೆ. ಮಹಿಳೆಯೊಂದಿಗೆ ಸಿಕ್ಕಿಬಿದ್ದ ಪರಿಣಾಮ ಆಕೆಯ ಪತಿಯೇ ಹೃತಿಕ್‌ನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ರಾಕೇಶ್ ಪವೇರಿಯಾ ಪ್ರಕಾರ, ಆರೋಪಿಗಳು ಹೃತಿಕ್ ನನ್ನು ಅತ್ಯಂತ ಅಮಾನುಷವಾಗಿ ಥಳಿಸಿದ್ದಾರೆ. ಹೃತಿಕ್‌ನ ಉಗುರುಗಳನ್ನು ಹೊರತೆಗೆದು ಅವನನ್ನು ಕೆಟ್ಟದಾಗಿ ಹಿಂಸಿಸಿದ್ದಾನೆ. ಆತನ ದೇಹದ ಎಲ್ಲಾ ಭಾಗಗಳಲ್ಲಿ ಗಂಭೀರ ಗಾಯದ ಗುರುತುಗಳಿದ್ದವು. ಆತನ ಸ್ಥಿತಿ ನೋಡಿದರೆ ಒಬ್ಬರಿಗಿಂತ

ಪತ್ನಿಯೊಡನೆ ಸಿಕ್ಕಿಬಿದ್ದ ಲವರ್ – ಅಮಾನುಷವಾಗಿ ಹೊಡೆದು ಕೊಂದ ಪತಿ! Read More »